'ಕಿಸ್ ಆಫ್ ಲವ್' ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ವ ಭಾರತದ ಸಂಸ್ಕೃತಿಯಲ್ಲ ಎಂಬ ಹೇಳಿಕೆ ವ್ಯಾಪಕವಾಗಿ ಕೇಳುಬರುತ್ತಿರುವ ಬೆನ್ನಲ್ಲೇ ಆಂಧೋಲನದ ಆಯೋಜಕರು ಹೊಸ ಸಂಶೋಧನೆ ನಡೆಸಿದ್ದಾರೆ!
ಮುತ್ತು ಕೊಡುವ ಪ್ರಕ್ರಿಯೆ ಆರಂಭವಾಗಿದ್ದೇ ಭಾರತದಲ್ಲಿ ಎಂಬುದು ಕಿಸ್ ಆಫ್ ಲವ್ ಆಯೋಜಕರ ಹೊಸ...
'ಯಕ್ಷಗಾನದ ಕಲಾವಿದರು', ಸುಲಲಿತ ಸರಳ ಕನ್ನಡದ ಉಳಿಕೆಯನ್ನು ಮಾಡುವ ಯೋಧರು. ಇವರಿಂದಲೇ ಶುದ್ಧ ಕನ್ನಡದ ಉಳಿಕೆ ಸಾಧ್ಯ. ಭಾರತೀಯ ಸಂಸ್ಕೃತಿ- ಪುರಾಣಗಳು ಜನರ ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಇದು ಪ್ರತಿಜ್ಞೆ-ಪ್ರತೀಕಾರಗಳ ಕಥೆ. ಮಹಾಭಾರತವು ಈಗಲೂ ಪ್ರಸ್ತುತವಾಗಿರುವ ಕಥೆಯಾಗಿದೆ, ಎಂದು ಡಾ....