Untitled Document
Sign Up | Login    
Dynamic website and Portals
  

Related News

ಸೋಲಾರ್ ದೀಪ ಉತ್ಪಾದಿಸುವ ಮಹಿಳೆಯರನ್ನು ಭೇಟಿ ಮಾಡಿದ ಪ್ರಧಾನಿ

ಭಾರತ ಸರ್ಕಾರದ ಯೋಜನೆಯಿಂದ ಸೋಲಾರ್ ದೀಪಗಳನ್ನು ಉತ್ಪಾದಿಸುವ ತರಬೇತಿ ಪಡೆದಿರುವ ಆಫ್ರಿಕಾದ ವಿವಿಧ ದೇಶಗಳ ಮಹಿಳೆಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು. ತಾಂಜಾನಿಯಾಕ್ಕೆ ಭೇಟಿ ನೀಡಿರುವ ನರೇಂದ್ರ ಮೋದಿ ಮಹಿಳೆಯರೊಂದಿಗೆ ಸಂವಾದ ನಡೆಸಿ, ಸೋಲಾರ್ ದೀಪ ಉತ್ಪಾದಿಸುತ್ತಿರುವುದರಿಂದ ಆಗುತ್ತಿರುವ ಅನುಕೂಲಗಳ ಕುರಿತು...

ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮಾತು

ಅಘೋಷಿತ ಆದಾಯವನ್ನು ಸೆಪ್ಟಂಬರ್‌ 30 ರ ಒಳಗೆ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶದೊಳಗಿನ ಕಾಳಧನ ಘೊಷಣೆಗೆ ಸೆಪ್ಟೆಂಬರ್ 30 ಕೊನೆ ಅವಕಾಶ ಎಂದು ತಿಳಿಸಿದ್ದಾರೆ. ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದ 21ನೇ ಆವೃತ್ತಿಯಲ್ಲಿ ಮಾತನಾಡಿದ...

ಆಫ್ಘಾನಿಸ್ತಾನದ ಕಾಬೂಲ್ ನಲ್ಲಿ ಭಾರತೀಯ ಮಹಿಳೆಯ ಅಪಹರಣ

ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ ನಲ್ಲಿ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಮಹಿಳೆಯೊಬ್ಬರನ್ನು ಅಪಹರಿಸಲಾಗಿದೆ ಎಂದು ತಿಳಿದುಬಂದಿದೆ. ಅಪಹರಿಸಲ್ಪಟ್ಟ ಮಹಿಳೆ ಕೋಲ್ಕತ್ತ ಮೂಲದ 40 ವರ್ಷದ ಜುದಿತ್ ಡಿಸೋಜಾ ಎಂದು ತಿಳಿದುಬಂದಿದೆ. ಇವರನ್ನು ಕಾಬೂಲ್​ನ ತೈಮನಿ ಎಂಬ ಪ್ರದೇಶದಿಂದ ಬಂದೂಕುಧಾರಿಯೊಬ್ಬ ಅಪಹರಿಸಿದ್ದಾನೆ ಎನ್ನಲಾಗಿದೆ. ಅಪಹರಣಕ್ಕೆ...

ಸ್ಟಾಂಡ್‌ ಅಪ್‌ ಇಂಡಿಯಾ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ದಲಿತರು ಹಾಗೂ ಮಹಿಳೆಯರನ್ನು ಉದ್ಯಮಪತಿಗಳನ್ನಾಗಿ ಮಾಡಲು ಮುಂದಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಎದ್ದು ನಿಲ್ಲು ಭಾರತ (ಸ್ಟಾಂಡ್‌ ಅಪ್‌ ಇಂಡಿಯಾ) ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಡಿ, ದೇಶಾದ್ಯಂತ ಇರುವ 1.25 ಲಕ್ಷ ಬ್ಯಾಂಕ್‌ ಶಾಖೆಗಳು...

ಯೋಗಗುರು ಬಾಬಾ ರಾಮದೇವ್ ಅವರಿಂದ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ

ಯೋಗಗುರು ಬಾಬಾ ರಾಮದೇವ್ ಮಾ. 19ರಿಂದ 23ರವರೆಗೆ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ ನಡೆಸಲಿದ್ದಾರೆ. ಅರಮನೆ ಮೈದಾನದಲ್ಲಿ ಪ್ರತಿದಿನ ಉಚಿತ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ ನಡೆಸುವ ಮೂಲಕ ಲಕ್ಷಾಂತರ ಜನರಿಗೆ ಉತ್ತಮ ಆರೋಗ್ಯದ ಮಾರ್ಗ ತೋರಿಸಲಿದ್ದಾರೆ. ರೋಗಮುಕ್ತ ಹಾಗೂ ಉತ್ಸಾಹದಾಯಕ ಜೀವನ...

ರೈಲ್ವೆ ಬಜೆಟ್ 2016:ಪ್ರಯಾಣ ದರ ಏರಿಕೆ ಇಲ್ಲ

ಗುರುವಾರ 2016 ರ ರೈಲ್ವೆ ಬಜೆಟ್ ಮಂಡಿಸಿದ ಕೇಂದ್ರ ರೈಲ್ವೆ ಸಚಿವ ಸುರೇಶ್ ಕುಮಾರ್, ಪ್ರಯಾಣಿಕರ ಪ್ರಯಾಣ ದರವನ್ನು ಹೆಚ್ಚಿಸದೇ ತಮ್ಮ ಎರಡನೇ ರೈಲ್ವೆ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. 3 ಸೂಪರ್ ಫಾಸ್ಟ್ ರೈಲ್ ಅನ್ನು ಘೋಷಿಸಿದರು. ಅದರ...

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಖಕ್ಕೆ ಮಸಿ ಎರಚಿದ ಮಹಿಳೆ

ಸಮ-ಬೆಸ ಕಾರಿನ ಪ್ರಯೋಗಿಕ ಸಂಚಾರ ಮುಕ್ತಾಯವಾದ ಹಿನ್ನಲೆಯಲ್ಲಿ ದೆಹಲಿ ಸರ್ಕಾರ ಭಾನುವಾರ ಏರ್ಪಡಿಸಿದ್ದ ಧನ್ಯವಾದ ಸಮರ್ಪಣಾ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬಳು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಖಕ್ಕೆ ಮಸಿ ಎರಚಿದ ಘಟನೆ ನಡೆದಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವಾಗ ವೇದಿಕೆಯವರೆಗೆ ಹೋದ ಮಹಿಳೆಯೊಬ್ಬಳು ಮಸಿ...

ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ಟಾರ್ಟ್ ಅಪ್ ಯೋಜನೆಗೆ ಚಾಲನೆ

ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯ ಮಟ್ಟದಲ್ಲಿ ಉದ್ಯಮಶೀಲತೆ ಉತ್ತೇಜಿಸುವ ಗುರಿ ಹೊಂದಿರುವ ಸ್ಟಾರ್ಟ್ ಅಪ್ ಯೋಜನೆಯನ್ನು ಉದ್ಘಾಟಿಸಿ ಮಾತನಾಡುತ್ತ, ಈ ಯೊಜನೆಯಲ್ಲಿರುವ ಲಾಭಗಳನ್ನು ವಿವರಿಸಿದರು. ಹೊಸದಾಗಿ ಕಂಪನಿ ಪ್ರಾರಂಭ ಮಾಡುವವರು ಇನ್ನು ಮುಂದೆ ಮೊಬೈಲ್ ಆಪ್ ಮೂಲಕ ಒಂದೇ...

ಶಬರಿಮಲೈ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸುಪ್ರೀಂ ಆಕ್ಷೇಪ

ಶಬರಿಮಲೈ ದೇವಸ್ಥಾನದಲ್ಲಿ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನಿಷೇಧವಿರುವ ಬಗ್ಗೆ ಸುಪ್ರೀಂಕೋರ್ಟ್ ಸೋಮವಾರ ದೇವಸ್ಥಾನದ ಆಡಳಿತ ಮಂಡಳಿಯನ್ನು ಪ್ರಶ್ನಿಸಿದೆ. ಮಹಿಳಾ ವಕೀಲೆರೊಬ್ಬರು 10 ವರ್ಷಗಳ ಹಿಂದೆ ಮಹಿಳೆಯರಿಗೆ ಪ್ರವೇಶ ಇಲ್ಲದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ...

ಸುಳ್ಳು ಅತ್ಯಾಚಾರ ಪ್ರಕರಣಗಳ ವಿರುದ್ಧ ಕಾನೂನು ಅಗತ್ಯ

ಸುಳ್ಳು ಅತ್ಯಾಚಾರ ಪ್ರಕರಣಗಳ ಪರಿಣಾಮಗಳಿಂದ ಪುರುಷರನ್ನು ರಕ್ಷಿಸುವ ಮತ್ತು ಅವರ ಘನತೆ ಗೌರವಗಳನ್ನು ಎತ್ತಿ ಹಿಡಿಯುವ ಸಮಯ ಬಂದಿದೆ ಎಂದು ದೆಹಲಿಯ ವಿಚಾರಣಾ ನ್ಯಾಯಾಲಯ ಹೇಳಿದೆ. ವಕೀಲರೊಬ್ಬರ ಮೇಲೆ ದಾಖಲಾಗಿದ್ದ ಅತ್ಯಾಚಾರ ಕೇಸ್ ನ ವಿಚಾರಣೆ ನಡೆಸಿದ ನ್ಯಾಯಾಲಯ, ಇದೊಂದು ಸುಳ್ಳು...

92ಶೇ. ಭಾರತೀಯ ಮುಸ್ಲಿಂ ಮಹಿಳೆಯರು ಮೌಖಿಕ ತಲಾಖ್ ರದ್ದುಗೊಳಿಸಲು ಬಯಸುತ್ತಾರೆ: ಸಮೀಕ್ಷೆ

92 ಶೇ. ಭಾರತೀಯ ಮುಸ್ಲಿಂ ಮಹಿಳೆಯರು ಮೂರು ಸಲ ಹೇಳುವ, ಮೌಖಿಕ, ಏಕಪಕ್ಷೀಯ ತಲಾಖ್ (ವಿಛ್ಚೇದನ) ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಬಯಸುತ್ತಾರೆ. ಭಾರತೀಯ ಮುಸ್ಲಿಂ ಮಹಿಳಾ ಅಂದೋಲನ್ ಎಂಬ ಸರಕಾರೇತರ ಸಂಸ್ಥೆ ದೇಶದ 10 ರಾಜ್ಯಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ದೇಶದಲ್ಲಿ ಮಹುತೇಕ ಮುಸ್ಲಿಂ...

ಯುಪಿಎಸ್​ಸಿ ಫಲಿತಾಂಶ ಪ್ರಕಟ : ಮೊದಲ ನಾಲ್ಕು ಸ್ಥಾನ ಮಹಿಳೆಯರ ಪಾಲು

ದೇಶದ ನಾಗರಿಕ ಸೇವೆಗಳ 2014ನೇ ಸಾಲಿನ ಪರೀಕ್ಷಾ ಫಲಿತಾಂಶವನ್ನು ಯುಪಿಎಸ್​ಸಿ ಶನಿವಾರ ಪ್ರಕಟಿಸಿದೆ. ಮೊದಲ 4 ಸ್ಥಾನಗಳನ್ನು ಮಹಿಳೆಯರೇ ಪಡೆದಿದ್ದು, ಹೀರಾ ಸಿಂಘಾಲ್ ಪ್ರಥಮ, ದ್ವೀತಿಯ ಸ್ಥಾನ ರೇಣುರಾಜ್, ತೃತೀಯ ಸ್ಥಾನ ನಿಧಿಗುಪ್ತಾ ಮತ್ತು ವಂದನಾ ರಾವ್ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಮೊದಲ...

ಐಸೀಸ್ ಉಗ್ರರಿಂದ ಮಹಿಳೆಯರ ಶಿರಚ್ಛೇದನ

ಇಸ್ಲಾಮಿಕ್ ಸ್ಟೇಟ್ ಉಗ್ರರು (ಐಸಿಸ್)ಸಿರಿಯಾದಲ್ಲಿ ಇಬ್ಬರು ಮಹಿಳೆಯರ ಶಿರಚ್ಛೇದನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಮಹಿಳೆಯರ ಶಿರಚ್ಛೇದನ ಮಾಡಲಾಗಿದೆ. ವಾಮಾಚಾರ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಐಸೀಸ್ ಉಗ್ರರು ಇಬ್ಬರು ಮಹಿಳೆಯರೊಂದಿಗೆ ಆವರ ಗಂಡಂದಿರ ಶಿರಚ್ಛೆದನ ಮಾಡಿದ್ದಾರೆ ಎಂದು ಸಿರಿಯಾದ ಮಾನವ ಹಕ್ಕುಗಳ...

ಕಪ್ಪು ಹಣ: ಭಾರತೀಯರಿಬ್ಬರ ಹೆಸರು ಬಹಿರಂಗ

ಕಪ್ಪು ಹಣ ಸಂಬಂಧ ತವರು ದೇಶಗಳಲ್ಲಿ ತನಿಖೆ ಎದುರಿಸುತ್ತಿರುವ ಸ್ವಿಸ್‌ ಬ್ಯಾಂಕ್‌ ಖಾತೆದಾರರ ಪಟ್ಟಿಯನ್ನು ಸ್ವಿಜರ್ಲೆಂಡ್‌ ಸರ್ಕಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಇಬ್ಬರು ಭಾರತೀಯ ಮಹಿಳೆಯರ ಹೆಸರೂ ಇರುವುದು ಸಂಚಲನಕ್ಕೆ ಕಾರಣವಾಗಿದೆ. ಸ್ನೇಹ ಲತಾ ಸಾಹಿ ಹಾಗೂ ಸಂಗೀತಾ ಸಾಹಿ ಎಂಬುವರ ಹೆಸರನ್ನು...

ನಿಮಗೆ ಸಹಾಯಬೇಕೆಂದರೆ ಹುರಿಯತ್ ನ್ನು ಕೇಳಿ: ಪಿಡಿಪಿ ನಾಯಕ ನಿಜಾಮುದ್ದೀನ್

ತಮ್ಮನ್ನು ಭೇಟಿಯಾದ ಪಾಕಿಸ್ತಾನ ಮೂಲದ ಕೆಲ ನಿರಾಶ್ರಿತ ಮಹಿಳೆಯರಿಗೆ, ಇಲ್ಲಿನ ಜನರಿಗೆ ಕನಿಕರವಿಲ್ಲ. ನೀವು ಏನು ಸಹಾಯ ಬೇಕೆಂದರೂ ಹುರಿಯತ್‌ ಕಾನ್ಫರೆನ್ಸ್‌ ಮುಖಂಡ ಮೀರ್‌ ವಾಯಿಜ್‌ ಉಮರ್ ಫಾರೂಖ್‌ ಅವರನ್ನು ಕೇಳಿ' ಎಂದು ಹೇಳುವ ಮೂಲಕ ಕಾಶ್ಮೀರದ ಆಡಳಿತಾರೂಢ ಪಿಡಿಪಿ ಪ್ರಧಾನ...

ಗ್ರಾಮ ಪಂಚಾಯತ್ ಚುನಾವಣೆ: ಪುರುಷರು, ಮಹಿಳೆಯರಿಗೆ ಸಮಾನ ಅವಕಾಶ- ಸಿಎಂ

ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಪುರುಷರು ಹಾಗೂ ಮಹಿಳೆಯರಿಗೆ ಶೇ.50ರಷ್ಟು ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಗ್ರಾಮ...

ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆಗೆ ಸರ್ಕಾರ ಬದ್ಧ :ರಾಮಲಿಂಗಾರೆಡ್ಡಿ

ರಾಜ್ಯ ಹೈಕೋರ್ಟ್ ಆದೇಶದಂತೆ ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ...

ರೇಪ್‌ ಗೆ ಪ್ರತಿರೋಧಿಸಿದ ಮಹಿಳೆಗೆ ಬೆಂಕಿ ಹಚ್ಚಿದ ಯುವಕ

ರೇಪ್‌ ಯತ್ನಕ್ಕೆ ಪ್ರತಿರೋಧ ತೋರಿದ 30 ವರ್ಷದ ಮಹಿಳೆಯನ್ನು ಯುವಕ ಬೆಂಕಿ ಹಚ್ಚಿದ ಘಟನೆ ಮುಜಾಫರ್ ನಗರದ ಸಿಸೋಲಿ ಪಟ್ಟಣದಲ್ಲಿ ನಡೆದಿದೆ. ತೀವ್ರ ಸುಟ್ಟಗಾಯಗಳಿಗೆ ಗುರಿಯಾಗಿರುವ ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆಕೆಯ ದೇಹ ಸ್ಥಿತಿಯು ಗಂಭೀರವಿದೆ ಎಂದು ಪೊಲೀಸರು ಹೇಳಿದ್ದಾರೆ. ಬ್ಯಾಂಕ್‌ ಉದ್ಯೋಗಿಯೋರ್ವರ...

ಗೃಹ ಇಲಾಖೆ ಅಧಿಕಾರಿಗಳನ್ನು ದಾರಿ ತಪ್ಪಿಸಿದ್ದ ಬಿಬಿಸಿಯ ಲೆಸ್ಲಿ ಉಡ್ವಿನ್!

'ನಿರ್ಭಯಾ' ಸಾಕ್ಷ್ಯಚಿತ್ರದ ಸಂಬಂಧ ಒಂದೊಂದೇ ಸತ್ಯಗಳು ಹೊರಬೀಳಲಾರಂಭಿಸಿವೆ. ಸಾಕ್ಷ್ಯಚಿತ್ರ ನಿರ್ಮಿಸಿದ್ದ ಬಿಬಿಸಿಯ ಲೆಸ್ಲಿ ಉಡ್ವಿನ್ ಅವರ ಹಿನ್ನಲೆಯನ್ನು ಪರಿಶೀಲಿಸದೇ ಗೃಹ ಸಚಿವಾಲಯ ತಿಹಾರ್ ಜೈಲಿಗೆ ತೆರಳಲು ವಿದೇಶಿ ಪತ್ರಕರ್ತೆಗೆ ಅನುಮತಿ ನೀಡಿತ್ತು ಎಂಬ ವಿಷಯ ಬಯಲಾದ ಬೆನ್ನಲ್ಲೇ, ಸಾಕ್ಷ್ಯ ಚಿತ್ರ ನಿರ್ಮಿಸುವ...

ಹಿಂದೂ ಮಹಿಳೆಯರು 4 ಮಕ್ಕಳನ್ನು ಹೆರಬೇಕು: ಸಾಧ್ವಿ ಪ್ರಾಚಿ ಸಮರ್ಥನೆ

ಹಿಂದೂ ಮಹಿಳೆಯರು ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ನಾಲ್ಕು ಮಕ್ಕಳನ್ನು ಹೆರಬೇಕು ಎಂದು ಈ ಹಿಂದೆ ತಾನು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಸಮರ್ಥಿಸಿಕೊಂಡಿದ್ದಾರೆ. ಹಿಂದೂ ಮಹಿಳೆಯರು ಹೀಗೆ ಹೆರುವ ನಾಲ್ಕು ಮಕ್ಕಳಲ್ಲಿ, ಒಂದು ಮಗುವನ್ನು ಗಡಿಯಲ್ಲಿ ಶತ್ರುಗಳ...

ಬಿಹಾರದಲ್ಲಿ ಬಾಂಬ್ ಸ್ಫೋಟ: ಇಬ್ಬರು ಬಲಿ

ಬಿಹಾರದ ನ್ಯಾಯಾಲಯವೊಂದರ ಬಳಿ ಬಾಂಬ್ ಸ್ಫೋಟ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿನ ಅರಾ ನಗರದಲ್ಲಿನ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ ಓರ್ವ ಮಹಿಳೆ ಹಾಗೂ ಓರ್ವ ಪೊಲೀಸ್ ಪೇದೆ ಸಾವು, 7 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...

ಹಿಂದೂ ಮಹಿಳೆಯರು 10 ಮಕ್ಕಳನ್ನು ಹೆರಬೇಕು: ಶಂಕರಾಚಾರ್ಯ ವಸುದೇವಾನಂದ ಸ್ವಾಮೀಜಿ

ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕಾದರೆ ಪ್ರತಿಯೊಬ್ಬ ಹಿಂದೂ ಮಹಿಳೆ 10 ಮಕ್ಕಳನ್ನು ಹೆರಬೇಕೆಂದು ಬದ್ರಿಕಾಶ್ರಮದ ಶಂಕರಾಚಾರ್ಯ ವಸುದೇವಾನಂದ ಸರಸ್ವತಿ ಸ್ವಾಮೀಜಿ ಕರೆನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಅಲಹಾಬಾದ್‌ನಲ್ಲಿ ನಡೆಯುತ್ತಿರುವ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳೇ ಬಹುಸಂಖ್ಯಾತರಾಗಬೇಕಿತ್ತು. ಇತ್ತೀಚಿನ ದಿನಗಳಲ್ಲಿ ನಮ್ಮ...

ಹಿಂದೂ ಮಹಿಳೆಯರು 4 ಮಕ್ಕಳನ್ನು ಹೆತ್ತು ಧರ್ಮ ರಕ್ಷಣೆ ಮಾಡಬೇಕು: ಸಾಕ್ಷಿ ಮಹಾರಾಜ್

ಪ್ರತಿಯೊಬ್ಬ ಮಹಿಳೆ ನಾಲ್ಕು ಮಕ್ಕಳನ್ನು ಹೆತ್ತು ಹಿಂದೂ ಧರ್ಮ ರಕ್ಷಣೆ ಮಾಡಬೇಕೆಂದು ಎಂಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಸಾಕ್ಷಿ ಮಹಾರಾಜ್ ಮೀರತ್‌ನಲ್ಲಿ ಹಮ್ಮಿಕೊಂಡಿದ್ದ ಸಂತ...

ಮಹಿಳೆಯರ ಅಪಹರಣ ಪ್ರಕರಣ: ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ

ಭಾರತದಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಅಪಹರಣ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಅಂಶ ಬಯಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಎಂಬುದು ಗಮನಾರ್ಹ ಅಂಶ. ಸಂಸತ್ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವರಾದ ಹರಿಭಾಯ್ ಪರಥಿಭಾಯ್ ಚೌದರಿ, ಉತ್ತರ ಪ್ರದೇಶ ರಾಜ್ಯದಲ್ಲಿ...

ಸಂತಾನ ಹರಣ ಶಸ್ತ್ರಚಿಕಿತ್ಸೆ ನಂತರ ಮಹಿಳೆಯರ ಸಾವಿಗೆ ಸರ್ಕಾರವೇ ಹೊಣೆ: ರಾಹುಲ್ ಗಾಂಧಿ

'ಛತ್ತೀಸ್ ಗಢ'ದ ಬಿಲಾಸ್ ಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳದಾ ಮಹಿಳೆಯರ ಸಾವಿಗೆ ಡಾ.ರಮಣ್ ಸಿಂಗ್ ನೇತೃತ್ವದ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ನ.15ರಂದು ಛತ್ತೀಸ್ ಗಢದ ಬಿಲಾಸ್ ಪುರಕ್ಕೆ ಭೇಟಿ ನೀಡಿ ಮೃತ ಮಹಿಳೆಯರ...

ಕಾಂಗ್ರೆಸ್ ನಲ್ಲಿ ಮಹಿಳೆಯರಿಗೆ ಭವಿಷ್ಯವಿಲ್ಲ: ಮಾಜಿ ಸಂಸದೆ ತೇಜಸ್ವಿನಿ ಗೌಡ

ಕಾಂಗ್ರೆಸ್ ಸ್ತ್ರೀ ಪೀಡಕ ಪಕ್ಷ, ಅಲ್ಲಿ ಮಹಿಳೆಯರಿಗೆ ಕಿರುಕುಳ ನೀಡಲಾಗುತ್ತದೆ ಎಂದು ಮಾಜಿ ಸಂಸದೆ, ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿರುವ ಮಾಜಿ ಸಂಸದೆ, ಪುರುಷ ರಾಜಕಾರಣಿಗಳನ್ನು ಹೊಗಳಿದರೆ ಮಾತ್ರ ಮಹಿಳೆಯರಿಗೆ ಸ್ಥಾನಮಾನ ನೀಡುವುದು ಕಾಂಗ್ರೆಸ್...

ಛತ್ತೀಸ್ ಗಢದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ 8 ಮಹಿಳೆಯರು ಸಾವು

ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ8 ಜನ ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್ ಪುರ್ ನಲ್ಲಿ ನಡೆದಿದೆ. ಇಲ್ಲಿನ ಪೆಂಡಾರಿ ಕ್ಷೇತ್ರದಲ್ಲಿ ನ.8ರಂದು ರಾಜ್ಯಸರ್ಕಾರದ ವತಿಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸಾ ಕ್ಯಾಂಪ್ ಆಯೋಜಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದ 8 ಮಹಿಳೆಯರು...

ಹಿರಿಯ ಗಾಯಕ ಯೇಸುದಾಸ್ ವಿರುದ್ಧ ಎಫ್.ಐ.ಆರ್ ದಾಖಲು

ಹಿರಿಯ ಗಾಯಕ ಕೆ.ಜೆ ಯೇಸುದಾಸ್ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ. ಮಹಿಳೆಯರು ಜೀನ್ಸ್ ಧರಿಸಬಾರದು ಎಂದು ಯೇಸುದಾಸ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹಿಳಾ ಆಯೋಗದ ಸದಸ್ಯರು ಹಿರಿಯ ಗಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಯೇಸುದಾಸ್ ಹೇಳಿಕೆಗೆ...

ಇನ್ನೊಬ್ಬರ ಮುಂದೆ ಕೈಚಾಚುವುದು ಸರಿಯಲ್ಲ: ಸ್ವಾವಲಂಭಿ ಪಾಠ ಹೇಳಿದ ಪ್ರಧಾನಿ ಮೋದಿ

ನಮ್ಮ ದೇಶದ ಬಡವರನ್ನು ಸಮರ್ಥರನ್ನಾಗಿ, ಸ್ವಾಭಿಮಾನಿಗಳನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅಹಮದಾಬಾದ್ ನಲ್ಲಿ ಗುಜರಾತ್ ಸರ್ಕಾರದ ವಿವಿಧ ಕಾಮಗಾರಿ ಹಾಗೂ ಸ್ವಾಲಂಭನಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನೊಬ್ಬರ ಮುಂದೆ ಕೈಚಾಚುವುದು ಸೂಕ್ತವಲ್ಲ, ಬಡವರಿಗೆ ಸೂಕ್ತ...

ಪಾಕ್ ಮಹಿಳೆಯೊಂದಿಗೆ ಗೌಪ್ಯ ಮಾಹಿತಿ ಹಂಚಿಕೆ: ವಾಯುಪಡೆ ನೌಕರ ಬಂಧನ

'ಪಂಜಾಬ್' ನ ಪಠಾಣ್ ಕೋಟ್ ನ ಭಾರತೀಯ ವಾಯುಪಡೆಯ ನೌಕರನನ್ನು ಬಂಧಿಸಲಾಗಿದೆ. ವಾಯುಪಡೆ ಕಾರ್ಯತಂತ್ರದ ಮಾಹಿತಿಯನ್ನು ಪಾಕಿಸ್ತಾನ ಮಹಿಳೆಯೊಂದಿಗೆ ಹಂಚಿಕೊಂಡಿರುವ ಆರೋಪದಡಿ ವಾಯುಪಡೆ ನೌಕರ ಸುನಿಲ್ ಕುಮಾರ್ ಬಂಧನಕ್ಕೊಳಗಾಗಿದ್ದಾನೆ. ಬಂಧಿತ ಆರೋಪಿ ಸುನಿಲ್ ಜೋಧ್ ಪುರ ಮೂಲದವನಾಗಿದ್ದು ಸ್ಥಳೀಯ ನ್ಯಾಯಾಲಯ ಆತನನ್ನು...

ಮಾಣಿಕ್ ಷಾದಲ್ಲಿ ಸಿಎಂ ಧ್ವಜಾರೋಹಣ: ರಾಜ್ಯದ ಜತೆಗೆ ಸ್ವಾತಂತ್ರೋತ್ಸವದ ಶುಭಾಷಯ

ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ. ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited