Untitled Document
Sign Up | Login    
Dynamic website and Portals
  

Related News

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ ಮೀಸಲಾದ ಮುದ್ರಾ ಬ್ಯಾಂಕ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಸಣ್ಣ, ಅತಿ ಸಣ್ಣ ಉದ್ಯಮಗಳಿಗೆ 10 ಲಕ್ಷ ರೂಗಳ ವರೆಗೆ ಸಾಲ ನೀಡಲೆಂದೇ ಸ್ಥಾಪಿತವಾಗಿರುವ ಮುದ್ರಾ ಬ್ಯಾಂಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿರುವ ಮುದ್ರಾ ಬ್ಯಾಂಕ್, ರೂ. 20 ಸಾವಿರ ಕೋಟಿ...

ಕೆಂಪು ಗೂಟದ ವಾಹನ ಬಳಕೆ: 9 ಮಂದಿಗೆ ಮಾತ್ರ ಅವಕಾಶ

ಕೆಂಪು ಗೂಟದ ದೀಪವನ್ನು ಇನ್ನು ಮುಂದೆ ಸಾಂವಿಧಾನಿಕ ಹುದ್ದೆ ಹೊಂದಿರುವ ಕೇಂದ್ರದ ಐದು ಮಂದಿ ಮತ್ತು ರಾಜ್ಯದ ನಾಲ್ಕು ಮಂದಿ - ಒಟ್ಟು ಕೇವಲ 9 ಮಂದಿ ಮಾತ್ರವೇ ಬಳಸಬಹುದಾಗಿದೆ. ಕೇಂದ್ರದಲ್ಲಿನ ಸಾಂವಿಧಾನಿಕ ಹುದ್ದೆ ಹೊಂದಿರುವ ಐವರು ಅಂದರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ,...

ಕೆಪಿಎಸ್ ಸಿ ಮಾನದಂಡವನ್ನೇ ಬದಲಿಸಬೇಕು: ಎಜಿ ರವಿವರ್ಮ ಕುಮಾರ್

2011ನೇ ಸಾಲಿನ ಕೆಪಿಎಸ್ ಸಿ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್, ಕೆಪಿಎಸ್ ಸಿ ಸದಸ್ಯರ ನೇಮಕಾತಿಯ ಮಾನದಂಡವನ್ನೇ ಸಂಪೂರ್ಣ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಹಲವು ಲೋಪಗಳಿವೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited