ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವರಾಗಿ ಪ್ರಕಾಶ್ ಜಾವಡೇಕರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಪರಿಸರ ಖಾತೆ ರಾಜ್ಯ ಸಚಿವರಾಗಿದ್ದ ಜಾವಡೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆ ವೇಳೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವರನ್ನಾಗಿ ಬಡ್ತಿ...
ಪ್ರಸಕ್ತ ವರ್ಷದಲ್ಲಿ ದೂರ ಶಿಕ್ಷಣದ ಮೂಲಕ ಸುಮಾರು 500 ಉಚಿತ ಕೋರ್ಸ್ ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ, ಯುಜಿಸಿ(ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ಸಹಯೋಗದೊಂದಿಗೆ ಓಪನ್...
ಬುಧವಾರ ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಜೆ ಎನ್ ಯು ವಿವಾದದ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಜೆ ಎನ್ ಯು ಅಧಿಕಾರಿಗಳೇ ಹೇಳಿದ್ದಾರೆ ಎಂದು...
ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಕುರಿತು ಬುಧವಾರ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು, ರೋಹಿತ್ ಆತ್ಮಹತ್ಯೆ ದಲಿತ, ದಲಿತೇರರ ವಿಚಾರವಲ್ಲ. ಕೆಲವರಿಂದ ಈ ವಿಚಾರದಲ್ಲಿ ರಾಜಕೀಯ ಮಾಡುವ ಯತ್ನ...
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿ ಸಂಘಟನೆ, 'ಅಂಬೇಡ್ಕರ್ ಪೆರಿಯಾರ್ ಸ್ಟೂಡೆಂಟ್ಸ್ ಸರ್ಕಲ್' ಅನ್ನು ನಿಷೇಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ...
ನೂತನ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಎಲ್ಲ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಹೊಸ ಶಿಕ್ಷಣ ನೀತಿಯಲ್ಲಿ ವಿಕಲ ಚೇತನರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಲಾಗಿದೆ ಮತ್ತು ಆ ಮೂಲಕ...
ವಿದ್ಯಾರ್ಥಿನಿಯರಿಗೆ ಗ್ರಂಥಾಲಯದಲ್ಲಿ ಪ್ರವೇಶ ನಿರಾಕರಿಸಿರುವುದಕ್ಕೆ ವರದಿ ನೀಡುವಂತೆ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಆದೇಶ ಹೊರಡಿಸಿದ್ದಾರೆ.
"ಗ್ರಂಥಾಲಯಕ್ಕೆ ಪ್ರವೇಶ ನಿರಾಕರಿಸುವುದು ಮಹಿಳೆಯರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ" ಮೂಲಭೂತ ಹಕ್ಕುಗಳ ಉಲ್ಲಂಘನೆ ಸಹಿಸಲು ಸಾಧ್ಯವಿಲ್ಲ ಎಂದು...