ಬಿಎಸ್ ಪಿ ನಾಯಕಿ ಮಾಯಾವತಿಯವರನ್ನು ವಿವಾದಾತ್ಮಕವಾಗಿ ಹೋಲಿಕೆ ಮಾಡಿದ್ದ ಉತ್ತರ ಪ್ರದೇಶದ ಬಿಜೆಪಿ ಘಟಕದ ಉಪಾಧ್ಯಕ್ಷ ದಯಾಶಂಕರ್ ಸಿಂಗ್ ರನ್ನು ವಜಾಗೊಳಿಸಲಾಗಿದೆ.
ದಯಾಶಂಕರ ಸಿಂಗ್ ಹೇಳಿಕೆ ಸಂಸತ್ ಉಭಯ ಸದನಗಳಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಅವರನ್ನು ಉತ್ತರ ಪ್ರದೇಶ ರಾಜ್ಯದ...
ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಉತ್ತರ ಪ್ರದೇಶ ಬಿಜಿಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್ ರನ್ನು ಬಂಧಿಸಬೇಕೆಂದು ಆಗ್ರಹಿಸಿ ಬಿಎಸ್ಪಿ ಕಾರ್ಯಕರ್ತರು ಲಖ್ನೌದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆಯೂ ದಯಾಶಂಕರ್...
ಸೋಮವಾರದಿಂದ ಆರಂಭಗೊಂಡಿರುವ ಸಂಸತ್ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದಲ್ಲಿ ಹೊಸ ವಿಚಾರಗಳೇನೂ ಇಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ...
ಉತ್ತರ ಪ್ರದೇಶದಲ್ಲಿ ಬಿ.ಎಸ್.ಪಿ ಜತೆ ಕೈಜೋಡಿಸಲು ಸಮಾಜವಾದಿ ಪಕ್ಷ ಸಿದ್ಧವಿದೆ ಎಂದು ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲಿಸಬೇಕಾದರೆ ಸಮಾಜವಾದಿ ಪಕ್ಷ ಮತ್ತು ಬಿ.ಎಸ್.ಪಿ ಮೈತಿಮಾಡಿಕೊಳ್ಳಬೇಕು ಎಂದು ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆ...