'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ...
'ಕಾಶ್ಮೀರ'ದ ಮೇಲೆ ಭಾರತದ ಹಿಡಿತವನ್ನು ವಿರೋಧಿಸಿ ಲಂಡನ್ ನಲ್ಲಿ ಪ್ರತಿಭಟನೆ ನಡೆಸಿದ್ದ ಪಾಕಿಸ್ತಾನ ಪೀಪಲ್ಸ್ ಪಕ್ಷದ ನಾಯಕ ಬಿಲಾವಲ್ ಭುಟ್ಟೋಗೆ ತೀವ್ರ ಹಿನ್ನಡೆಯುಂಟಾಗಿದ್ದು ರ್ಯಾಲಿ ಹಿಂಸಾಚಾರಕ್ಕೆ ತಿರುಗಿದೆ.
ಕಾಶ್ಮೀರದ ಸ್ವಾಯತ್ತತೆಗಾಗಿ ಲಂಡನ್ ನ ಟ್ರಫಲ್ಗರ್ ವೃತ್ತದಿಂದ ಡೌವ್ನಿಂಗ್ ಬೀದಿಯೆಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ...