ಕರ್ನಾಟಕ ರಾಜ್ಯಪಾಲ ಹುದ್ದೆಯಿಂದ ನಿವೃತ್ತರಾದ ಬಳಿಕ ಮೌನಕ್ಕೆ ಶರಣಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ದಿಢೀರನೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ನಾಯಕ ಪಿ.ಚಿದಂಬರಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
2ಜಿ ಸ್ಪೆಕ್ಟ್ರಂ ಹಂಚಿಕೆ ಪ್ರಕರಣದ ವಿಚಾರದಲ್ಲಿ ತಮ್ಮ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ...
ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ) ನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಮಹತ್ತರ ತೀರ್ಪು ನೀಡಿದೆ.
ನ್ಯಾಯಾಧೀಶರಾದ ಜೆ.ಚೆಲಮೇಶ್ವರ್ ಮತ್ತು ರೋಹಿಂಗ್ಟನ್ ನಾರಿಮನ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66(ಎ)ನ್ನು ರದ್ದು ಪಡಿಸಿ ಆದೇಶ ಹೊರಡಿಸಿದೆ.
ಸೆಕ್ಷನ್ 66 ಎ...