Untitled Document
Sign Up | Login    
Dynamic website and Portals
  

Related News

ಪಟೇಲ್ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹ: ಹಿಂಸಾಚಾರಕ್ಕಿಳಿದ ಪ್ರತಿಭಟನೆ

ಹಾರ್ದಿಕ್ ಪಟೇಲ್ ಬಂಧನದ ನಂತರ ತಣ್ಣಗಾಗಿದ್ದ ಪಟೇಲ್ ಸಮುದಾಯದ ಮೀಸಲಾತಿ ಪ್ರತಿಭಟನೆ ಗುಜರಾತ್ ನಲ್ಲಿ ಮತ್ತೆ ಭುಗಿಲೆದ್ದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪಟೇಲ್ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಈ ಹಿಂದೆ ನಡೆಸಲಾಗಿದ್ದ ಪ್ರತಿಭಟನೆ ವೇಳೆ ಹಾರ್ದಿಕ್ ಪಟೇಲ್ ಹಾಗೂ ಇನ್ನಿತರೆ ನಾಯಕರನ್ನು ಪೊಲೀಸರು...

ಬಿಜೆಪಿ ಸರ್ಕಾರ ದಲಿತರಿಗಿರುವ ಮೀಸಲಾತಿಯನ್ನು ತೆಗೆಯುವುದಿಲ್ಲಃ ಪ್ರಧಾನಿ ನರೇಂದ್ರ ಮೋದಿ

ದಲಿತರಿಗೆ, ಬುಡಕಟ್ಟು ಜನಾಂಗದವರಿಗೆ ಒದಗಿಸಲಾಗಿರುವ ಮೀಸಲಾತಿಯ ಹಕ್ಕನ್ನು ದೇಶದಲ್ಲಿ ಯಾರು ಕೂಡಾ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಹೇಳಿದ್ದಾರೆ. ಪ್ರತಿಪಕ್ಷದವರು ಈ ರೀತಿ ಸುೞು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದರು. ಸೋಮವಾರ ಬಿ ಆರ್ ಅಂಬೇಡ್ಕರ್ ಅವರ ಸ್ಮಾರಕಕ್ಕಾಗಿ ನಡೆದ ಶಿಲಾನ್ಯಾಸ...

ರೈಲ್ವೆ ಬಜೆಟ್ 2016:ಪ್ರಯಾಣ ದರ ಏರಿಕೆ ಇಲ್ಲ

ಗುರುವಾರ 2016 ರ ರೈಲ್ವೆ ಬಜೆಟ್ ಮಂಡಿಸಿದ ಕೇಂದ್ರ ರೈಲ್ವೆ ಸಚಿವ ಸುರೇಶ್ ಕುಮಾರ್, ಪ್ರಯಾಣಿಕರ ಪ್ರಯಾಣ ದರವನ್ನು ಹೆಚ್ಚಿಸದೇ ತಮ್ಮ ಎರಡನೇ ರೈಲ್ವೆ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. 3 ಸೂಪರ್ ಫಾಸ್ಟ್ ರೈಲ್ ಅನ್ನು ಘೋಷಿಸಿದರು. ಅದರ...

ಬಿಬಿಎಂಪಿ ಚುನಾವಣೆ ಮುಂದೂಡಿಕೆ ಅರ್ಜಿ ವಿಚಾರಣೆ ಜುಲೈ 3ಕ್ಕೆ

ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಪ್ರಯತ್ನಿಸಿ ರಾಜ್ಯ ಸರ್ಕಾರ ಸೋಮವಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಜುಲೈ 3 ರಂದು ನಡೆಯಲಿದೆ. ಸರ್ಕಾರದ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದ್ದು, ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. 2011ರ ಜನಗಣತಿ ಆಧಾರದ...

ಗುಜ್ಜಾರ್ ಪ್ರತಿಭಟನೆ: ರಾಜಸ್ಥಾನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್

ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್‌ ಸಮುದಾಯದವರು ರೈಲು ತಡೆ ಮೂಲಕ ನಡೆಸುತ್ತಿರುವ ಪ್ರತಿಭಟನೆಗೆ ರಾಜಸ್ಥಾನ ಹೈಕೋರ್ಟ್, ರಾಜ್ಯ ಮುಖ್ಯಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪ್ರತಿಭಟನಾ ನಿರತ ಗುಜ್ಜಾರ್ ಸಮುದಾಯದ ಸದಸ್ಯರನ್ನು ಬಂಧಿಸಿ, ಪ್ರತಿಭಟನೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ...

ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆಗೆ ಸರ್ಕಾರ ಬದ್ಧ :ರಾಮಲಿಂಗಾರೆಡ್ಡಿ

ರಾಜ್ಯ ಹೈಕೋರ್ಟ್ ಆದೇಶದಂತೆ ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ...

ಬಿಬಿಎಂಪಿ ವಿಭಜನೆ ನೆಪ ಬೇಡ, ಮೇ 30ರೊಳಗೆ ಚುನಾವಣೆ ನಡೆಸಿ: ಹೈಕೋರ್ಟ್

ಬಿಬಿಎಂಪಿ ವಿಭಜನೆ, ವಾರ್ಡ್ ಗಳ ಪುನರ್ ವಿಂಗಡಣೆ ನೆಪ ಹೇಳಿ ಬಿಬಿಎಂಪಿ ಚುನಾವಣೆ ಮುಂದೂಡುವಂತಿಲ್ಲ. ಮೇ 30ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಮಾರ್ಚ್ 19ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತ ಸುಧಾರಣೆ ದೃಷ್ಟಿಯಿಂದ ಬಿಬಿಎಂಪಿಯನ್ನು...

ಜಾಟ್‌ ಸಮುದಾಯಕ್ಕೆ ಮೀಸಲಾತಿ ಅಧಿಸೂಚನೆ ರದ್ದು: ಸುಪ್ರೀಂ ಕೋರ್ಟ್‌

ಒಂಬತ್ತು ರಾಜ್ಯಗಳಲ್ಲಿನ ಜಾಟ್‌ ಸಮುದಾಯಕ್ಕೆ ನೀಡಲಾಗಿರುವ ಇತರೇ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ವಿಸ್ತರಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. 2014ರ ಡಿಸೆಂಬರ್ 17ರಂದು ಕಾದಿರಿಸಲಾಗಿದ್ದ ತೀರ್ಪನ್ನು ಮಂಗಳವಾರ ಜಸ್ಟಿಸ್‌ ರಂಜನ್‌ ಗೊಗೋಯ್‌ ಮತ್ತು ಜಸ್ಟಿಸ್‌...

ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದು: ಮಹಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

'ಮಹಾರಾಷ್ಟ್ರ'ದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದುಗೊಳಿಸಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರಿ ಹುದ್ದೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತಿದ್ದ ಶೇ.5ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ ಮುಸ್ಲಿಮ್ ಮೀಸಲಾತಿ ರದ್ದುಗೊಳಿಸಿರುವುದರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited