ಪ್ರಸಕ್ತ ವರ್ಷ ಮುಂಗಾರು ಮಳೆ ಕೊರತೆಯಾಗಿ ಹೊಸ ಸವಾಲು ಎದುರಾಗುವುದು ಖಚಿತವಾದ ಹಿನ್ನೆಲೆಯಲ್ಲಿ, ಸವಾಲನ್ನು ಅವಕಾಶವಾಗಿ ಪರಿವರ್ತಿ ಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...
ಕಳೆದ ಸಾಲಿನಲ್ಲಿ ಮುಂಗಾರಿನ ಮೇಲೆ ಪರಿಣಾಮ ಬೀರಿದ್ದ ಎಲ್ ನಿನೋ ಈ ಬಾರಿಯೂ ಮಾನ್ಸೂನ್ ಮೇಲೆ ಕರಾಳ ಛಾಯೆ ಬೀರಲಿದೆ. ಈ ವರ್ಷ ಸಾಮಾನ್ಯ ಸರಾಸರಿಯ ಶೇ.93ರಷ್ಟು ಮಾತ್ರವೇ ಮುಂಗಾರು ಮಳೆ ಸುರಿಯುವ ನಿರೀಕ್ಷೆ ಇದೆ.
ಮಳೆ ಕಡಿಮೆಯ ಪ್ರಮಾಣ, ಈಶಾನ್ಯ...
ಭಾರತದ ಮುಂಗಾರಿನ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಕೇರಳಕ್ಕೆ ಈ ವರ್ಷ ಒಂದು ವಾರ ಮೊದಲೇ ಮುಂಗಾರು ಮಳೆ ಆರಂಭವಾಗಲಿದೆ. ಬಹುತೇಕ ಮೇ 24ರಿಂದ 27ರ ನಡುವೆ ಮುಂಗಾರು ಪ್ರವೇಶವಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ...
ಕಳೆದ ಸಾಲಿನಲ್ಲಿ ಮುಂಗಾರು ಮಳೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದ ’ಎಲ್ ನಿನೋ' ಪ್ರಭಾವ ಈ ಬಾರಿಯೂ ಸದ್ದು ಮಾಡತೊಡಗಿದೆ. ಈ ಬಾರಿ ’ಎಲ್ ನಿನೋ” ಪ್ರಭಾವ ಶೇ.50ರಷ್ಟು ಇರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಮೆರಿಕ ಹಾಗೂ ಆಸ್ಟ್ರೇಲಿಯಾಗಳು...