ನೈಋತ್ಯ ಮುಂಗಾರು ಮಾರುತ ಕೇರಳ ಪ್ರವೇಶಿದ್ದು, ತಮಿಳುನಾಡು ಮತ್ತು ಕೇರಳ ಕರಾವಳಿ ತೀರದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಕೇಂದ್ರ ಹವಾಮಾನ ಇಲಾಖೆ ಜೂನ್ 9ಕ್ಕೆ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶ ಮಾಡಲಿವೆ ಎಂದು...
ಕೃಷಿ ಕ್ಷೇತ್ರದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಮೇ ಅಂತ್ಯ ಅಥವಾ ಜೂನ್ ಆರಂಭದಲ್ಲಿ ದೇಶವನ್ನು ಪ್ರವೇಶಿಸಲಿವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ನಾಲ್ಕು ದಿನಗಳ ವ್ಯತ್ಯಾಸದೊಂದಿಗೆ ಮೇ 31ರೊಳಗೆ ಮುಂಗಾರು ಮಾರುತಗಳು ಆಗಮಿಸಲಿವೆ. ಈ ಕುರಿತ...
ನೈಋತ್ಯ ಮುಂಗಾರು ಮಾರುತಗಳು ಶನಿವಾರವೇ ಕೇರಳ ಪ್ರವೇಶಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ. ಮುಂಗಾರು ತುಸು ವಿಳಂಬವಾಗಿದ್ದು, ಜೂ.1ರ ಸೋಮವಾರ ಅಥವಾ ಜೂನ್ 3ರ ಬುಧವಾರ ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.
ಸಾಮಾನ್ಯವಾಗಿ ಜೂ.1ರಂದು ಕೇರಳ ಮೂಲಕ ದೇಶವನ್ನು...