ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 70 ಕ್ಷೇತ್ರಗಳಲ್ಲಿ ಖಾತೆಯನ್ನೇ ತೆರೆಯದೆ ಶೂನ್ಯ ಸ್ಥಾನ ಸಂಪಾದಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿ ಮುಂಭಾಗ ಸೇರಿರುವ ಕಾಂಗ್ರೆಸ್...
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿದ್ದ ಮನವಿಯನ್ನು ವಿಶವಸಂಸ್ಥೆ ನಿರಕರಿಸಿದೆ.
ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿತ್ತು. ಕಾಶ್ಮೀರ ವಿವಾದದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿರುವ ವಿಶವಸಂಸ್ಥೆ ವಿವಾದದ ಬಗ್ಗೆ ಪಾಕಿಸ್ತಾನ-ಭಾರತ ಎರಡೂ ದೇಶಗಳು...