ವಿಧಾನ ಪರಿಷತ್ತಿನ ಸಭಾ ನಾಯಕರಾಗಿ ಡಾ.ಜಿ.ಪರಮೇಶ್ವರ್ ಅವರನ್ನು ಹಾಗೂ ಸರ್ಕಾರದ ಮುಖ್ಯ ಸಚೇತಕರಾಗಿ ಐವಾನ್ ಡಿಸೋಜ ಅವರನ್ನು ನೇಮಕ ಮಾಡಲಾಗಿದೆ ಎಂದು ವಿಧನಾ ಪರಿಷತ್ತಿನ ಸಭಾಧ್ಯಕ್ಷರಾದ ಡಿ.ಹೆಚ್. ಶಂಕರ ಮೂರ್ತಿ ಪ್ರಕಟಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್ ಅವರು ಮೇಲ್ವನೆಯಲ್ಲಿ ಬಹಳ ವಿಚಾರಗಳು...