ಕಾವೇರಿ ಜಲ ವಿವಾದದ ಕಗ್ಗಂಟನ್ನು ಬಗೆಹರಿಸಲು ಕಾವೇರಿ ಪಾತ್ರದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಸ್ಥಿತಿಯ ಗಂಭೀರತೆಯ ಹಿನ್ನೆಲೆಯಲ್ಲಿ ಕೆಲವೇ ತಾಸುಗಳ ಸೂಚನೆಯಲ್ಲಿ ಸಭೆಯನ್ನು ಆಯೋಜಿಸಿ, ದೂರವಾಣಿ,...
ಮಾತೃಭಾಷೆಯಲ್ಲಿ ಶಿಕ್ಷಣ ಮಾಧ್ಯಮ ದೊರೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಾತೃಭಾಷೆ ಶಿಕ್ಷಣ ಮಾಧ್ಯಮಕ್ಕೆ ಆದ್ಯತೆ ನೀಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ನಗರಾಭಿವೃದ್ಧಿ ಸಚಿವ...
ಕಳೆದ 64 ವರ್ಷಗಳಿಂದಿರುವ ಯೋಜನಾ ಆಯೋಗವನ್ನು ರದ್ದು ಮಾಡುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಯೋಜನಾ ಆಯೋಗದಿಂದ ಸಾಕಷ್ಟು...