ದೇಶದಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಘರ್ ವಾಪಸಿ ನಿಲ್ಲಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷದ್ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷದ್ ಸ್ವರ್ಣ ಜಯಂತಿ ಉತ್ಸವದ ಅಂಗವಾಗಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿರಾಟ...
ವಿಶ್ವ ಹಿಂದು ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರಿಗೆ ಬೆಂಗಳೂರು ನಗರ ಪ್ರವೇಶ ನಿಷೇಧಿಸಿರುವ ಹಿನ್ನೆಲೆಯಲ್ಲಿ ಫೆ.8ರಂದು ವಿರಾಟ ಹಿಂದು ಸಮಾಜೋತ್ಸವದಲ್ಲಿ ಅವರ ಧ್ವನಿ-ದೃಶ್ಯ ಮುದ್ರಿತ ಭಾಷಣ ಅಥವಾ ಬೇರೊಂದು ಭಾಗದಿಂದ ಮಾಡುವ ಭಾಷಣದ ನೇರ ಪ್ರಸಾರದ ವ್ಯವಸ್ಥೆ ಮಾಡುವ...