1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಕಾಂಗ್ರೆಸ್ ಪಕ್ಷ ಈಗಲೂ ಅದರ ಪರಿಣಾಮಗಳನ್ನು ಅನುಭವಿಸುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಷಿ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನ ಆರ್ಎಸ್ಎಸ್ ಕಚೇರಿ ಕೇಶವಶಿಲ್ಪದಲ್ಲಿ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ...
'ಬಿಜೆಪಿ' ಸಂಸದೀಯ ಮಂಡಳಿಯಿಂದ ಎಲ್.ಕೆ ಅಡ್ವಾಣಿ ಸೇರಿದಂತೆ ಕೆಲವು ಹಿರಿಯರಿಗೆ ಕೊಕ್ ನೀಡಲಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಷಿ, ಅಟಲ್ ಬಿಹಾರಿ ವಾಜಪೇಯಿ ಅವರ ಯುಗ ಅಂತ್ಯವಾಗಿದೆ.
ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಆ.26ರಂದು...