Untitled Document
Sign Up | Login    
Dynamic website and Portals
  

Related News

ಯಾಕೂಬ್ ಮೆಮೂನ್ ಹೆಂಡತಿಯನ್ನು ರಾಜ್ಯಸಭಾ ಸದಸ್ಯರನ್ನಗಿ ಮಾಡಿ : ಸಮಾಜವಾದಿ ಪಕ್ಷದ ಮುಖಂಡ

ಮಹಾರಾಷ್ಟ್ರ ರಾಜ್ಯದ ಸಮಾಜವಾದಿ ಪಾರ್ಟಿ ಉಪಾಧ್ಯಕ್ಷ, ಮಹಮದ್ ಫಾರೂಕ್ ಘೋಸಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ ಅವರಿಗೆ ಪತ್ರ ಬರೆದು, ಯಾಕೂಬ್ ಮೆಮೂನ್ ಹೆಂಡತಿಯನ್ನು ರಾಜ್ಯಸಭಾ ಸದಸ್ಯರನ್ನಗಿ ಮಾಡಿ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಕಾನೂನು ಯಾಕೂಬ್ ಗೆ ಶಿಕ್ಷೆ...

ಜನತಾ ಪರಿವಾರ ವಿಲೀನ ಪ್ರಕ್ರಿಯೆಗಳನ್ನು ಮುಲಾಯಂ ಸಿಂಗ್ ನೋಡಿಕೊಳ್ಳುತ್ತಾರೆ: ನಿತೀಶ್

ಹಳೆ ಜನತಾ ಪರಿವಾರದ ಪಕ್ಷಗಳ ವಿಲೀನದಿಂದ ಪ್ರಾರಂಭವಾಗಿಲಿರುವ ಹೊಸ ಪಕ್ಷ ಅಸ್ಥಿತ್ವಕ್ಕೆ ಬರಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಮುಲಾಯಂ ಸಿಂಗ್ ಯಾದವ್ ಗಮನ ಹರಿಸಲಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಜನತಾ ಪರಿವಾರದ ಪಕ್ಷಗಳ ವಿಲೀನದಿಂದ ಅಸ್ಥಿತ್ವಕ್ಕೆ...

ಜನತಾ ಪರಿವಾರಕ್ಕೆ 'ಸಮಾಜವಾದಿ ಜನತಾಪಕ್ಷ' ಎಂದು ಮರು ನಾಮಕರಣ

'ಬಿಹಾರ'ದಲ್ಲಿ ಬಿಜೆಪಿ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ, ಇತ್ತ ಜನತಾ ಪರಿವಾರದ ವಿಲೀನ ಪ್ರಕ್ರಿಯೆಯೂ ಚುರುಕುಗೊಂಡಿದೆ. ಆರು ಪಕ್ಷಗಳು ವಿಲೀನಗೊಳ್ಳಲಿರುವ ಹಳೆ ಜನತಾಪರಿವಾರಕ್ಕೆ ಸಮಾಜವಾದಿ ಜನತಾಪಕ್ಷ ಎಂದು ನಾಮಕರಣವಾಗಲಿದ್ದು, ಹೊಸರೂಪ ಪಡೆದಿರುವ ಜನತಾಪಕ್ಷಕ್ಕೆ ಮುಲಾಯಂ ಸಿಂಗ್ ಯಾದವ್ ಅವರು ಅಧ್ಯಕ್ಷರಾಗಲಿದ್ದಾರೆ. ಸಮಾಜವಾದಿ...

ಎಸ್.ಪಿಯಲ್ಲಿರುವ ಭ್ರಷ್ಟರ ವಿರುದ್ಧ ಮುಲಾಯಂ ಸಿಂಗ್ ಕ್ರಮ ಕೈಗೊಳ್ಳಲಿ: ಬಿಜೆಪಿ

ಜನಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರ ನಡೆಸುತ್ತಿರುವ ಆರೋಪ ಮಾಡಿದ್ದ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಗೆ ಬಿಜೆಪಿ ಸವಾಲು ಹಾಕಿದ್ದು ಸಮಾಜವಾದಿ ಪಕ್ಷದಲ್ಲಿರುವ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದೆ. ಜನಸಾಮಾನ್ಯರನ್ನು ನಿರ್ಲಕ್ಷಿಸುತ್ತಿರುವ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು...

ಜನತಾ ಪರಿವಾರ ಒಗ್ಗೂಡಿಸುವ ಬಗ್ಗೆ ಚರ್ಚೆ: ದೆಹಲಿಗೆ ತೆರಳಲಿರುವ ನಿತೀಶ್ ಕುಮಾರ್

'ಜನತಾ ಪರಿವಾರ'ವನ್ನು ಒಗ್ಗೂಡಿಸುವ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ,4ರಂದು ನವದೆಹಲಿಗೆ ತೆರಳಲಿದ್ದಾರೆ. ಈ ಹಿಂದಿನ ಜನತಾ ಪರಿವಾರದಲ್ಲಿದ್ದ ಆರು ಪಕ್ಷಗಳು ಮತ್ತೊಮ್ಮೆ ಒಗ್ಗೂಡುವ ಸಾಧ್ಯತೆ ಇದ್ದು, ಈ ಬಗ್ಗೆ ಹಳೆ ಜನತಾಪರಿವಾರದ ಮುಖಂಡರ ನಡುವೆ ಮಾತುಕತೆ ನಡೆಯುತ್ತಿದೆ....

ಸಿಬಿಐ ನಿಂದ ತಪ್ಪಿಸಿಕೊಳ್ಳಲು ಮೋದಿಯೊಂದಿಗೆ ಸ್ನೇಹ ಬಯಸುತ್ತಿರುವ ಮುಲಾಯಂ ಸಿಂಗ್ ಯಾದವ್

ತಮ್ಮ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಸಿಬಿಐ ನಿಂದ ತಪ್ಪಿಸಿಕೊಳ್ಳಲು ಸಮಾಜವಾದಿ ಮುಖಂಡ ಮುಲಾಯಂ ಸಿಂಗ್ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ನೇಹ ಬೆಳೆಸಲು ಮುಂದಾಗಿದ್ದಾರೆ. ಈ ಹಿಂದೆ ಛಿದ್ರಗೊಂಡಿದ್ದ ಜನತಾ ಪರಿವಾರ...

ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆಯಿಂದ ಫತ್ವಾ

ಸಮಾಜವಾದಿ ಪಕ್ಷದ ಮುಖಂಡ, ಉತ್ತರ ಪ್ರದೇಶ ಸಚಿವ ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆ ಫತ್ವಾ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರ ಅಭಿಮಾನಿಗಳು ದೇವಾಲಯ ನಿರ್ಮಿಸಿದಂತೆಯೆ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಗೂ ದೇವಾಲಯ ನಿರ್ಮಿಸಬೇಕೆಂದು...

ರಾಮಮಂದಿರಗಳನ್ನು ಭಾರತದಲ್ಲಲ್ಲದೇ ಮತ್ತೆಲ್ಲಿ ನಿರ್ಮಿಸಲು ಸಾಧ್ಯ: ಸಂಸದ ಮುನವ್ವಾರ್ ಸಲೀಂ

'ಉತ್ತರ ಪ್ರದೇಶ'ದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಸಮಾಜವಾದಿ ಪಕ್ಷದ ಸಂಸದ ಚೌಧರಿ ಮುನವ್ವಾರ್ ಸಲೀಮ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ. ಸಮಾರಂಭವೊಂದರಲ್ಲಿ ಮಾತನಾಡಿದ ಸಲೀಮ್, ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ...

ನಾವು ಬಿಹಾರ,ಯುಪಿಗೆ ಸೀಮಿತವಲ್ಲ, ದೆಹಲಿಯಲ್ಲೂ ಅಧಿಕಾರಕ್ಕೆ ಬರುತ್ತೇವೆ: ಮುಲಾಯಂ ಸಿಂಗ್

'ಜನತಾ ಪರಿವಾರ' ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ ಸೀಮಿತವಾಗಿಲ್ಲ, ನಾವು ದೆಹಲಿಯಲ್ಲಿ ಅಧಿಕಾರ ಪಡೆಯುವುದು ಖಚಿತ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ಡಿ.22ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನತಾ...

ಮಾಧ್ಯಮಗಳು ಹಂತಕನನ್ನು ಪ್ರಧಾನಿಯನ್ನಾಗಿ ಮಾಡಿವೆ: ಆಜಂ ಖಾನ್

ಸದಾ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೇ ಸುದ್ದಿಯಲ್ಲಿರುವ ಉತ್ತರ ಪ್ರದೇಶ ಸಚಿವ ಆಜಂ ಖಾನ್, ಈ ಬಾರಿ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ. ಮಾಧ್ಯಮಗಳು ಹಂತಕನನ್ನು ಪ್ರಧಾನಿ ಮಾಡಿವೆ ಎಂದು ಹೇಳುವ ಮೂಲಕ ಆಜಂ...

ಸರ್ಕಾರಿ ವೆಚ್ಚದಲ್ಲಿ ಮುಲಾಯಂ ಸಿಂಗ್ ಯಾದವ್ ಅದ್ದೂರಿ ಹುಟ್ಟುಹಬ್ಬ

ಅಪರಾಧ ಪ್ರಕರಣಗಳು, ಬಡತನ, ಆರ್ಥಿಕ ಹಿಂದುಳಿಯುವಿಕೆಗೆ ಅಪಖ್ಯಾತಿ ಪಡೆದಿರುವ ಉತ್ತರಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ನೇತಾರ ಮುಲಾಯಂ ಸಿಂಗ್‌ ಯಾದವ್‌ ತಮ್ಮ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನೂರಾರು ಕೋಟಿ ರೂ. ಸರ್ಕಾರಿ ವೆಚ್ಚದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳುತ್ತಿರುವುದು...

ಮುಲಾಯಂ ಸಿಂಗ್ ಜನ್ಮದಿನಾಚರಣೆಗೆ ದಾವೂದ್, ತಾಲೀಬಾನ್ ನಿಂದ ಫಂಡ್: ಆಜಂ ಖಾನ್

ಉತ್ತರ ಪ್ರದೇಶದ ಅಲ್ಪಸಂಖ್ಯಾತ ಸಚಿವ ಆಜಂ ಖಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ 75ನೇ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಆಜಂ ಖಾನ್ ನೀಡಿರುವ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ನ.21ರಂದು...

ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ: ಮೋದಿ ವಿರುದ್ಧ ಮುಲಾಯಂ ವಾಗ್ದಾಳಿ

ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳುವ ಮೂಲಕ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತೊಂದು ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳಿರುವ ಮುಲಾಯಂ ಸಿಂಗ್...

ಮುಲಾಯಂ ಸಿಂಗ್ ಯಾದವ್ ಭಾರತ ಬಿಟ್ಟು ಪಾಕ್ ನಲ್ಲಿ ನೆಲೆಸಲಿ-ಯೋಗಿ ಆದಿತ್ಯನಾಥ್

'ಸಮಾಜವಾದಿ ಪಕ್ಷ'ದ ಮುಖಂಡ ಮುಲಾಯಂ ಸಿಂಗ್ ಯಾದವ್ ಪಾಕಿಸ್ತಾನಕ್ಕೆ ಹೋಗಿ ನೆಲೆಸಲಿ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಸಲಹೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಲಾಯಂ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜವಾದಿ...

ಎಸ್.ಪಿ ಸೇರುವುದಿಲ್ಲ: ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್

ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್, ಪುನಃ ಸಮಾಜವಾದಿ ಪಕ್ಷ ಸೇರ್ಪಡೆಗೊಳ್ಳುವುದರ ಬಗ್ಗೆ ಬಿತ್ತರವಾಗುತ್ತಿದ್ದ ವರದಿಗಳನ್ನು ನಿರಾಕರಿಸಿದ್ದಾರೆ. ಮತ್ತೆ ಸಮಾಜವಾದಿ ಪಕ್ಷ ಸೇರುವುದಿಲ್ಲ ಎಂದು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. ಆ.19ರಂದು ಅಮರ್ ಸಿಂಗ್ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿದ್ದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited