ಅಯೋಧ್ಯಾ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಹಿಂದೂ-ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ಉಭಯ ಸಮುದಾಯದ ಮುಖಂಡರುಗಳಾದ ಅಖಿಲ ಭಾರತ ಅಖಾರ ಪರಿಷದ್ನ ನೂತನ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹಾಗೂ ಹಿರಿಯ ಮುಸ್ಲಿಮ್...
ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ.
ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...