Untitled Document
Sign Up | Login    
Dynamic website and Portals
  

Related News

ರಾಮ ಮಂದಿರ-ಬಾಬ್ರಿ ಮಸೀದಿ ವಿವಾದ: ಶಾಂತಿ ಮಾತುಕತೆ ನಡೆಸಿದ ಹಿಂದೂ-ಮುಸ್ಲಿಂ ಮುಖಂಡರು

ಅಯೋಧ್ಯಾ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಹಿಂದೂ-ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ಉಭಯ ಸಮುದಾಯದ ಮುಖಂಡರುಗಳಾದ ಅಖಿಲ ಭಾರತ ಅಖಾರ ಪರಿಷದ್​ನ ನೂತನ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹಾಗೂ ಹಿರಿಯ ಮುಸ್ಲಿಮ್...

ಮಧ್ಯಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲೀಂ ಸಮುದಾಯದಿಂದ ಜಾಗ ದಾನ

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಮುಸ್ಲಿಂ ಸಮುದಾಯವೇ ಜಾಗವನ್ನು ಕೊಟ್ಟು, ಹಣಕಾಸಿನ ನೆರವು ನೀಡಿದೆ ಎಂದು ಜೀ ನ್ಯೂಸ್ ಮಾಧ್ಯಮ ವರದಿ ತಿಳಿಸಿದೆ. ಇದೊಂದು ಕೋಮು ಸೌಹಾರ್ದತೆಗೆ ಉತ್ತಮ ಉದಾಹರಣೆಯಾಗಿದೆ. ಮೊರೆನಾದ ಖೇಡಾಕಾಲಾ ಗ್ರಾಮದಲ್ಲಿ ಶ್ರೀ ರಾಮ್ ಜಾನಕಿ...

ಪ್ರವಾದಿ ಮೊಹಮ್ಮದ್ ಗೋಹತ್ಯೆಯನ್ನು ವಿರೋಧಿಸಿದ್ದರುಃ ತರೇಕ್ ಫತಾಹ್

ಅಂಕಣಕಾರ ಮತ್ತು ಲೇಖಕ ತರೇಕ್ ಫತಾಹ್ ಶುಕ್ರವಾರ ಪ್ರವಾದಿ ಮೊಹಮದ್ ಮತ್ತು ಗೋಹತ್ಯೆಯ ಕುರಿತು ಹೇಳಿಕೆ ನೀಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಶುಕ್ರವಾರ ಟ್ವಿಟ್ಟರ್ ನಲ್ಲಿ ಫತಾಹ್ ಅವರು ಪ್ರವಾದಿ ಮೊಹಮ್ಮದ್ ಗೋಹತ್ಯೆಯನ್ನು ವಿರೋಧಿಸುತ್ತಿದ್ದರು ಮತ್ತು ಅದನ್ನು ತಮ್ಮ ಅನುನ್ಯಾಯಿಗಳಿಗೆ ಹೇಳಿದ್ದರು ಎಂದು...

ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಆರ್‌ಎಸ್‌ಎಸ್ ಚಿಂತನೆ

ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಕ್ರಿಶ್ಚಿಯನ್ ಘಟಕ ಸ್ಥಾಪನೆಗೆ ಚಿಂತನೆ ನಡೆಸಿದ್ದು, ಈ ಸಂಬಂಧ ಕ್ರಿಶ್ಚಿಯನ್ ನಾಯಕರೊಂದಿಗೆ ಸಭೆ ಸಹ ನಡೆಸಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ, ದಶಕಗಳ ಹಿಂದೆ ಸ್ಥಾಪನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್ ಮಾದರಿಯಲ್ಲಿ ಕ್ರಿಶ್ಚಿಯನ್ ಘಟಕ...

ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ್ದ ಬಾಲಿವುಡ್ ನಟ ಅಮೀರ್ ಖಾನ್ ಹೇಳಿಕೆಗೆ ಬಿಜೆಪಿ ತಿರುಗೇಟು

ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ್ದ ಬಾಲಿವುಡ್ ನಟ, ನಿರ್ಮಾಪಕ ಅಮೀರ್ ಖಾನ್ ಹೇಳಿಕೆಗೆ ಮಂಗಳವಾರ ಬಿಜೆಪಿ ತಿರುಗೇಟು ನೀಡಿದ್ದು, ಮುಸ್ಲಿಮರಿಗೆ ಭಾರತಕ್ಕಿಂತ ಸುರಕ್ಷಿತವಾದ ದೇಶ ಇನ್ನೊಂದಿಲ್ಲ, ಹಿಂದುಗಳಿಗಿಂತ ಒೞ್ಯೆಯ ನೆರೆಹೊರೆಯವರಿಲ್ಲ ಎಂದು ಹೇಳಿದೆ. ಭಾರತ ನಿಮ್ಮನ್ನು ಸ್ಟಾರ್ ಆಗಿ ಮಾಡಿದೆ ಅದನ್ನು ಮರೆಯಬೇಡಿ...

92ಶೇ. ಭಾರತೀಯ ಮುಸ್ಲಿಂ ಮಹಿಳೆಯರು ಮೌಖಿಕ ತಲಾಖ್ ರದ್ದುಗೊಳಿಸಲು ಬಯಸುತ್ತಾರೆ: ಸಮೀಕ್ಷೆ

92 ಶೇ. ಭಾರತೀಯ ಮುಸ್ಲಿಂ ಮಹಿಳೆಯರು ಮೂರು ಸಲ ಹೇಳುವ, ಮೌಖಿಕ, ಏಕಪಕ್ಷೀಯ ತಲಾಖ್ (ವಿಛ್ಚೇದನ) ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಬಯಸುತ್ತಾರೆ. ಭಾರತೀಯ ಮುಸ್ಲಿಂ ಮಹಿಳಾ ಅಂದೋಲನ್ ಎಂಬ ಸರಕಾರೇತರ ಸಂಸ್ಥೆ ದೇಶದ 10 ರಾಜ್ಯಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ದೇಶದಲ್ಲಿ ಮಹುತೇಕ ಮುಸ್ಲಿಂ...

ಯೋಗ ದಿನಾಚರಣೆ: ದಾರುಲ್‌ ಉಲೆಮಾ ಮುಸ್ಲಿಂ ಮಂಡಳಿ ಬೆಂಬಲ

ಜೂ.21ರಂದು ನಡೆಯಲಿರುವ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವಿವಿಧ ಮುಸ್ಲಿಂ ಧಾರ್ಮಿಕ ಸಂಘಟನೆಗಳು ವಿರೋಧ ಮಾಡಿರುವ ಬೆನ್ನಲ್ಲೇ ದೇಶದ ಪ್ರಮುಖ ಮುಸ್ಲಿಂ ಮಂಡಳಿಗಳಲ್ಲಿ ಒಂದಾದ ದಾರುಲ್‌ ಉಲೆಮಾ ಬಹಿರಂಗವಾಗಿ ಬೆಂಬಲ ಸೂಚಿಸಿದೆ. ಉತ್ತರ ಪ್ರದೇಶದ ದೀಯೊಬಂದ್‌ ನ ದಾರುಲ್‌ ಉಲೆಮಾದ...

ಮುಸ್ಲಿಂ ಮತ್ತು ಕ್ರಿಶ್ಚಿಯನ್ನರಿಗೆ ಸಂತಾನಹರಣ ಚಿಕಿತ್ಸೆ ಮಾಡಿ: ಸಾಧ್ವಿ ದೇವಾ

ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಜನಸಂಖ್ಯೆಯನ್ನು ತಡೆಗಟ್ಟಬೇಕಾದರೆ ಸಂತಾನಹರಣ ಚಿಕಿತ್ಸೆಗೆ ಇವರನ್ನು ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾದ ಉಪಾಧ್ಯಕ್ಷೆ ಸಾಧ್ವಿ ದೇವಾಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಿನದಿಂದ ದಿನಕ್ಕೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಸಂಖ್ಯೆ ಗಣನೀಯ ಪ್ರಮಾಣದಲ್ಲಿ...

ಆರ್.ಎಸ್‌.ಎಸ್‌ನಿಂದ ದೇಶ ಮತ್ತೆ ವಿಭಜನೆಯ ಅಂಚಿನಲ್ಲಿದೆ: ಜೆಯುಎಚ್‌

ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕರಿಂದಾಗಿ ದೇಶವು ಈಗ ವಿಭಜನೆಯ ಅಂಚಿನಲ್ಲಿದೆ; ಆರ್.ಎಸ್‌.ಎಸ್‌ ಪ್ರೇರಿತ ಕೋಮು ಹಿಂಸೆ, ದಂಗೆ, ದೊಂಬಿ ನೆಡದಾಗಲೆಲ್ಲ ದೇಶದಲ್ಲಿ ಮುಸ್ಲಿಮರ ಮಾರಣ ಹೋಮ ನಡೆದಿದೆ ಎಂದು ಭಾರತದಲ್ಲಿನ ಬೃಹತ್‌ ಮುಸ್ಲಿಂ ಸಂಘಟನೆಗಳಲ್ಲಿ ಒಂದಾಗಿರುವ ಜಮೀಯತ್‌...

ಯೋಗ, ಸೂರ್ಯನಮಸ್ಕಾರ ಇಸ್ಲಾಂ ವಿರೋಧಿ ಎಂದ ಮುಸ್ಲಿಂ ವೈಯಕ್ತಿಕ ಕಾನೂನು ಸಮಿತಿ

ಶಾಲೆಗಳಲ್ಲಿ ಯೋಗ ಮತ್ತು ಸೂರ್ಯನಮಸ್ಕಾರವನ್ನು ಕಡ್ಡಾಯ ಮಾಡುತ್ತಿರುವ ರಾಜಸ್ಥಾನ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಪೀಠ, ಆದೇಶವನ್ನು ಕೂಡಲೆ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದೆ. "ಇದು ಇಸ್ಲಾಂ ವಿರೋಧಿ ಮತ್ತು ಸರ್ಕಾರ ತನ್ನ ನಿರ್ಧಾರವನ್ನು ಕೂಡಲೆ ಹಿಂದೆಗೆದುಕೊಳ್ಳಬೇಕು....

ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದು: ಮಹಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

'ಮಹಾರಾಷ್ಟ್ರ'ದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ರದ್ದುಗೊಳಿಸಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರಿ ಹುದ್ದೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತಿದ್ದ ಶೇ.5ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ ಮುಸ್ಲಿಮ್ ಮೀಸಲಾತಿ ರದ್ದುಗೊಳಿಸಿರುವುದರ...

ಪ್ರವಾದಿ ಮಹಮದ್ ಅತಿ ದೊಡ್ಡ ಯೋಗಿ: ಜೋಷಿ

ಮುಸ್ಲಿಮರು ದಿನಕ್ಕೆ ಐದು ಬಾರಿ ಯೋಗ ಮಾಡುತ್ತಾರೆ ಮತ್ತು ಪ್ರವಾದಿ ಮಹಮದ್ ಅತಿ ದೊಡ್ಡ ಯೋಗಿ ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಹೇಳಿದ್ದಾರೆ. ದೆಹಲಿಯಲ್ಲಿ ”ಹೊಸ ಯುಗಕ್ಕೆ ಅಯ್ಯಂಗಾರ್ ಅವರ ಯೋಗ ಮಾರ್ಗ’ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು...

ಮುಗ್ದರನ್ನು ಕೊಲ್ಲುವ ಉಗ್ರರು ಇಸ್ಲಾಂನ ಮುಖಂಡರಲ್ಲ: ಬರಾಕ್ ಒಬಾಮ

ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ. ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...

ಮುಸ್ಲಿಮರಿಗೆ ಶಿವನೇ ಮೊದಲ ಪ್ರವಾದಿ: ಮೌಲ್ವಿ ಮುಫ್ತಿ ಮುಹಮ್ಮದ್ ಇಲಿಯಾಸ್

ಒಂದು ಕಾಲದಲ್ಲಿ ಸನಾತನ ಧರ್ಮದ ಅನುಯಾಯಿಗಳಾಗಿದ್ದ ಮುಸ್ಲಿಮರಿಗೆ ಶಿವನೇ ಮೊದಲ ಪ್ರವಾದಿ ಎಂದು ಜಮೇತ್ ಉಲೇಮಾದ ಮುಫ್ತಿ ಮುಹಮ್ಮದ್ ಇಲಿಯಾಸ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಫೆ.27ರಂದು ಕೋಮುಸೌಹಾರ್ದ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಹಿಂದೂ ಸಾಧು, ಸಂತರನ್ನು ಆಹ್ವಾನಿಸಲು ಮುಸ್ಲಿಮ್...

ಅಸಾವುದ್ದೀನ್ ಒವೈಸಿಗೆ ನಿರ್ಬಂಧ ಹೇರಿದ ಪುಣೆ ಪೊಲೀಸರ ಕ್ರಮ ಸ್ವಾಗತಿಸಿದ ಶಿವಸೇನೆ

'ಮುಸ್ಲಿಂ ಮೀಸಲಾತಿ' ಬಗ್ಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪುಣೆ ಪೊಲೀಸರು ಮಜ್ಲಿಸ್‌-ಎ-ಇತ್ತೆಹಾದುಲ್‌ ಮುಸ್ಲಿಮೀನ್‌(ಎಂಐಎಂ) ಸಂಘಟನೆ ಮುಖಂಡ ಅಸಾವುದ್ದೀನ್ ಒವೈಸಿಗೆ ನಿರ್ಬಂಧ ಹೇರಿದ್ದಾರೆ. ಪುಣೆ ಪೊಲೀಸರ ಈ ಕ್ರಮವನ್ನು ಶಿವಸೇನೆ ಸ್ವಾಗತಿಸಿದೆ. ಅಸಾವುದ್ದೀನ್ ಒವೈಸಿ ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವ ಹಿನ್ನೆಲೆಯಲ್ಲಿ ಮುಸ್ಲಿಂ...

ಹಿಂದೂ ಧರ್ಮಕ್ಕೆ ಮತಾಂತರಗೊಂಡ ಯುವತಿ: ಮುಜಾಫರ್ ನಗರದಲ್ಲಿ ಪರಿಸ್ಥಿತಿ ಉದ್ವಿಘ್ನ

ಪ್ರೇಮಿಸಿದ ವ್ಯಕ್ತಿಯನ್ನು ವಿವಾಹವಾಗಲೆಂದು ಯುವತಿಯೋರ್ವಳು ಹಿಂದೂ ಧರ್ಮಕ್ಕೆ ಮತಾಂತರವಾಗಿರುವುದು ಉತ್ತರ ಪ್ರದೇಶದ ಮುಜಾಫರ್ ನಗರಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈಶ್ವರ್ ಸಿಂಗ್ ಎಂಬಾತನನ್ನು ಪ್ರೀತಿಸಿದ್ದ ಅನ್ಯ ಧರ್ಮೀಯ ಯುವತಿ ನ.3ರಂದು ಆತನೊಂದಿಗೆ ವಿವಾಹವಾಗಿದ್ದಳು, ಈ ಮೂಲಕ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಳು. ಈ...

ಉತ್ತರ ಪ್ರದೇಶದಲ್ಲಿ ಮತಾಂತರ: ಧರ್ಮ ಜಾಗರಣ ಮಂಚ್ ಕಚೇರಿ ಮೇಲೆ ಪೊಲೀಸ್ ದಾಳಿ

'ಉತ್ತರ ಪ್ರದೇಶ'ದಲ್ಲಿ ಮುಸ್ಲಿಂರನ್ನು ಹಿಂದೂ ಧರ್ಮಕ್ಕೆ ಮತಾಂತರ ಮಾಡಿರುವ ಆರೋಪ ಎದುರಿಸುತ್ತಿರುವ ಧರ್ಮ ಜಾಗರಣ ಮಂಚ್ ಮೇಲೆ ಡಿ.11ರಂದು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿಯಲ್ಲಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ...

57 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರ: ಸಂಸತ್ ನಲ್ಲಿ ವಿಪಕ್ಷಗಳಿಂದ ಗದ್ದಲ

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ಘರ್ ವಾಪಸಿ ಕಾರ್ಯಕ್ರಮದ ಮೂಲಕ 57 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದನ್ನು ವಿರೋಧಿಸಿ ಸಂಸತ್ ನಲ್ಲಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿವೆ. ಮುಸ್ಲಿಮರು ಸಾಮೂಹಿಕವಾಗಿ ಹಿಂದೂ ಧರ್ಮಕ್ಕೆ ವಾಪಸ್ಸಾಗಿರುವುದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಪ್ರತಿಪಕ್ಷಗಳ...

ಆಗ್ರಾದಲ್ಲಿ 57 ಮುಸ್ಲಿಂ ಕುಟುಂಬದವರು ಹಿಂದೂ ಧರ್ಮಕ್ಕೆ ವಾಪಸ್

'ಉತ್ತರ ಪ್ರದೇಶ'ದ ಆಗ್ರಾದಲ್ಲಿ ಸುಮಾರು 57ಕ್ಕೂ ಹೆಚ್ಚು ಮುಸ್ಲಿಂ ಕುಟುಂಬದವರು ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಆರ್.ಎಸ್.ಎಸ್ ಹಾಗೂ ಭಜರಂಗದಳ ಹಮ್ಮಿಕೊಂಡಿದ್ದ ಘರ್ ವಾಪಸಿ ಕಾರ್ಯಕ್ರಮದಲ್ಲಿ 57 ಕುಟುಂಬದ 200 ಮುಸ್ಲಿಮರು ಹಿಂದೂ ಧರ್ಮಕ್ಕೆ ವಾಪಸ್ಸಾಗಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರ್.ಎಸ್.ಎಸ್ ನ...

ರಾಜ ಮಹೇಂದ್ರ ಪ್ರತಾಪ್ ಜನ್ಮದಿನ ಆಚರಣೆಗೆ ಅಲೀಘರ್ ಮುಸ್ಲಿಂ ವಿವಿ ವಿರೋಧ

'ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ'ದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಜನ್ಮದಿನಾಚರಣೆಯನ್ನು ಆಚರಿಸಲು ವಿವಿಯ ಕುಲಪತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲಿಘರ್ ಮುಸ್ಲಿಂ ವಿವಿಯ ಆವರಣದಲ್ಲಿ ಭಾರತದ ರಾಜ, ಸ್ವಾತಂತ್ರ್ಯ ಹೋರಾಟಗಾರ ಮಹೇಂದ್ರ ಪ್ರತಾಪ್ ಅವರ ಜನ್ಮದಿನವನ್ನು ಆಚರಿಸುವ ಕುರಿತು ಕೇಂದ್ರ ಸಚಿವೆ ಸ್ಮೃತಿ...

ಗ್ರಂಥಾಲಯದಲ್ಲಿ ವಿದ್ಯಾರ್ಥಿನಿಯರಿಗೆ ನಿರ್ಬಂಧ ಹೇರಿದ ಅಲಿಘರ್ ಮುಸ್ಲಿಂ ವಿವಿ

ವಿದ್ಯಾರ್ಥಿಗಳನ್ನು ಓದಿನಿಂದ ಚಿತ್ತವಿಕ್ಷೇಪಗೊಳಿಸುವ ಹೊಸ ವಸ್ತುವೊಂದನ್ನು ಪ್ರಸಿದ್ಧ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ ಕಂಡು ಹಿಡಿದಿದೆ! ಹೌದು, ಅಲೀಘರ್ ಮುಸ್ಲಿಂ ವಿವಿ ಪ್ರಕಾರ, ವಿದ್ಯಾರ್ಥಿನಿಯರು ಯುವಕರನ್ನು ದಿಕ್ಕು ತಪ್ಪಿಸುತ್ತಾರಂತೆ! ಮಹಿಳಾ ಕಾಲೇಜಿನ ವಿದ್ಯಾರ್ಥಿನಿಗಳಿಗೆ ಮೌಲಾನ ಆಜಾದ್ ಗ್ರಂಥಾಲಯವನ್ನು ಬಳಸುವುದಕ್ಕೆ ಅಲೀಘರ್ ಮುಸ್ಲಿಂ ವಿವಿ...

ಅಲೀಘರ್ ಮುಸ್ಲಿಂ ವಿವಿ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ : ಕೇಂದ್ರ ಸರ್ಕಾರ

ವಿದ್ಯಾರ್ಥಿನಿಯರಿಗೆ ಗ್ರಂಥಾಲಯದಲ್ಲಿ ಪ್ರವೇಶ ನಿರಾಕರಿಸಿರುವುದಕ್ಕೆ ವರದಿ ನೀಡುವಂತೆ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಆದೇಶ ಹೊರಡಿಸಿದ್ದಾರೆ. "ಗ್ರಂಥಾಲಯಕ್ಕೆ ಪ್ರವೇಶ ನಿರಾಕರಿಸುವುದು ಮಹಿಳೆಯರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ" ಮೂಲಭೂತ ಹಕ್ಕುಗಳ ಉಲ್ಲಂಘನೆ ಸಹಿಸಲು ಸಾಧ್ಯವಿಲ್ಲ ಎಂದು...

ಲವ್ ಜಿಹಾದ್ ತಡೆಗೆ ಕ್ರಮ: ಸಾಂಸ್ಕೃತಿಕ ಉತ್ಸವದಲ್ಲಿ ಮುಸ್ಲಿಂ ಯುವಕರ ಪ್ರವೇಶಕ್ಕೆ ನಿಷೇಧ

'ಮಧ್ಯಪ್ರದೇಶ'ದಲ್ಲಿ ನಡೆಯಲಿರುವ ನವರಾತ್ರಿ ಸಾಂಸ್ಕೃತಿಕ ಉತ್ಸವಕ್ಕೆ ಮುಸ್ಲಿಂ ಪುರುಷರ ಪ್ರವೇಶವನ್ನು ನಿಷೇಧಿಸಬೇಕೆಂದು ಮಧ್ಯಪ್ರದೇಶದ ಶಾಸಕಿ ಉಶಾ ಠಾಕೂರ್ ಹೇಳಿದ್ದಾರೆ. ಅಕ್ಟೋಬರ್ ನಲ್ಲಿ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ಗರ್ಬಾ ನೃತ್ಯ ಎಂಬ ಗುಜರಾತಿ ನೃತ್ಸ್ಯೋತ್ಸವ ಆಯೋಜಕರಿಗೆ ಬಿಜೆಪಿ ಶಾಸಕಿ ಉಷಾ...

ಅಲ್ಪಸಂಖ್ಯಾತರೆಂಬ ಪರಿಕಲ್ಪನೆ ತೆಗೆದುಹಾಕಬೇಕು: ಮೊಹಮದ್ ಜಹಿದುಲ್

ಭಾರತದಲ್ಲಿ ಅಲ್ಪಸಂಖ್ಯಾತರೆಂಬ ಪರಿಕಲ್ಪನೆಯನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನ ಮುಸ್ಲಿಂ ಘಟಕದ ಮುಖಂಡ ಮೊಹಮದ್ ಜಹಿದುಲ್ ದಿವಾನ್ ಅಭಿಪ್ರಾಯಪಟ್ಟಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆ.ಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಜಹಿದುಲ್ ದಿನಾವ್, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಹಿಂದುಳಿದವರ ಅಭಿವೃದ್ಧಿಯಾಗಬೇಕು....

ಲವ್ ಜಿಹಾದ್ ನಡೆಸುವುದರಿಂದ ಇಸ್ಲಾಂ ಗೆ ಘೋರ ಅನ್ಯಾಯ : ಸುನ್ನಿ ಮೌಲ್ವಿಗಳ ಹೇಳಿಕೆ

ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವ ಲವ್ ಜಿಹಾದ್ ಬಗ್ಗೆ ಸುನ್ನಿ ಮೌಲ್ವಿಗಳು, ಉತ್ತರ ಪ್ರದೇಶ ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಸದಸ್ಯರು ಪ್ರತಿಕ್ರಿಯಿಸಿದ್ದಾರೆ. ಲವ್ ಜಿಹಾದ್ ನಡೆಸುತ್ತಿರುವ ಮುಸ್ಲಿಮರು ಇಸ್ಲಾಂ ಗೆ ಘೋರ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಲವ್ ಜಿಹಾದ್ ಎಂಬ...

ಆರ್.ಎಸ್.ಎಸ್ ಪದಾಧಿಕಾರಿ ಹತ್ಯೆಗೆ ಖಂಡನೆ: ಕೇರಳ ಬಂದ್ ಯಶಸ್ವಿ

ಕೇರಳದ ಆರ್.ಎಸ್.ಎಸ್ ಪದಾಧಿಕಾರಿ ಹತ್ಯೆ ಮಾಡಿರುವುದನ್ನು ಖಂಡಿಸಿ ಕರೆ ನೀಡಿದ್ದ ಕೇರಳ ಬಂದ್ ಯಶಸ್ವಿಯಾಗಿದೆ. ಕಣ್ಣೂರು ಸೇರಿದಂತೆ ಹಲವು ಭಾಗಗಳಲ್ಲಿ ಕೆಲವು ಅಹಿತಕರ ಘಟನೆ ನಡೆದಿರುವುದನ್ನು ಹೊರತುಪಡಿಸಿದರೆ ಬಂದ್ ಬಹುತೇಕ ಶಾಂತಿಯುತವಾಗಿತ್ತು. ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್,...

ಲವ್ ಜಿಹಾದ್: ಶೂಟಿಂಗ್ ಚಾಂಪಿಯನ್ ತಾರಾ ಸಹದೇವ್ ಪತಿ ಬಂಧನ

ರೈಫಲ್ ಶೂಟಿಂಗ್ ರಾಷ್ಟ್ರೀಯ ಚಾಂಪಿಯನ್ ತಾರಾ ಸಹದೇವ್ ಅವರನ್ನು ಇಸ್ಲಾಂ ಗೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ಪತಿ ರಂಜಿತ್ ಕುಮಾರ್ ಕೊಹ್ಲಿ ಅಲಿಯಾಸ್ ರಕಿಬುಲ್ ಹಸನ್‌ ನ್ನು ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ಹಾಗೂ ದೆಹಲಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ರಕಿಬುಲ್ ಹಸನ್...

ಗಲ್ಫ್ ನಲ್ಲಿ ಭಾರತೀಯ ಮುಸ್ಲಿಮರನ್ನೂ ಹಿಂದೂಗಳೆಂದೇ ಗುರುತಿಸುತ್ತಾರೆ-ಗೋವಾ ಸಿ.ಎಂ

ಭಾರತೀಯರು ಯಾವುದೇ ಧರ್ಮದವರಾಗಿದ್ದರೂ ವಿದೇಶಗಳಲ್ಲಿ ಅವರನ್ನು ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಹಿಂದೂ ಎಂಬುದು ಭಾರತೀಯರೇತರರು ಭಾರತೀಯರನ್ನು ಗುರುತಿಸಲು ಉಪಯೋಗಿಸುವ ಶಬ್ಧವಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯ ಮುಸ್ಲಿಮರನ್ನೂ ಸಹ ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ವಿಧಾನಸಭೆಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited