ಅಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿ ಸ್ಥಳಕ್ಕೆ ಆಗಮಿಸುವ ಯಾತ್ರಿಗಳಿಗೆ ಸಾಧ್ಯವಾದಷ್ಟು ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಆದೇಶ ನೀಡಿದೆ.
ಏನಾದರೂ ಮಾಡೋಣ, ಸಾಧ್ಯವಾದರೆ ಸ್ಥಳದ ದುರಸ್ತಿ ಮಾಡಿ ಮತ್ತು ಅಲ್ಲಿನ ಪ್ರವಾಸಿಗರಿಗೆ...
ಒಂದು ದೇಶದ ಭವಿಷ್ಯದ ಅಡಿಪಾಯವೆಂದರೆ ಅಲ್ಲಿನ ಯುವ ಜನತೆ. ಹಾಗಾಗಿ ಯುವ ಜನತೆಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ದೇಶಕ್ಕೆ ಸಲ್ಲಿಸುವ ಅತಿ ದೊಡ್ಡ ಸೇವೆ ಎಂದು ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ಅಭಿಪ್ರಾಯ ಪಟ್ಟಿದ್ದಾರೆ.
ಬೆಂಗಳೂರಿನ ಆರ್.ವಿ.ಇಂಜಿನಿಯರಿಂಗ್ ಕಾಲೇಜಿನ ಸುವರ್ಣ ಮಹೋತ್ಸವದ...
ಉದ್ಯಮಕ್ಕೆ ಪೂರಕ ವಾತಾವರಣ ಕಲ್ಪಿಸುವುದು ನಮ್ಮ ಕರ್ತವ್ಯ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಬಂಡವಾಳ ಹೂಡುವಂತೆ ಜಪಾನ್ ಉದ್ಯಮಿಗಳಿಗೆ ಕರೆ ನೀಡಿದ್ದಾರೆ.
5 ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇನ್ನೂ ಎರಡು ದಿನಗಳ ಕಾಲ ಜಪಾನ್ ನಲ್ಲಿರಲಿದ್ದಾರೆ. ಸೆ.1ರಂದು ಟೋಕಿಯೋದಲ್ಲಿ...