Untitled Document
Sign Up | Login    
Dynamic website and Portals
  

Related News

ಚೆನೈ ಪ್ರವಾಹ ಪರಿಣಾಮಃ ಎಟಿಎಂ ,ಪೆಟ್ರೋಲ್ ಪಂಪ್ ಗಳಲ್ಲಿ ಉದ್ದದ ಸಾಲುಗಳು

ಪ್ರವಾಹದಿಂದಾಗಿ ನಲುಗಿರುವ ತಮಿಳುನಾಡು ರಾಜಧಾನಿ ಚೆನ್ನೈ ಶನಿವಾರ ಸಹಜ ಸ್ಥಿತಿಯತ್ತ ಮರಳಲು ಪ್ರಯತ್ನಿಸುತ್ತಿದೆ. ಭಾಗಶಃ ದೂರಸಂಪರ್ಕ ಮತ್ತು ರೈಲು ಸಂಚಾರ ಪ್ರಾರಂಭವಾಗಿದೆ. ಕೆಲವು ಪ್ರದೇಶಗಳಲ್ಲಿ, ರಸ್ತೆಯ ಮೇಲೆ ನೀರು ನಿಂತಿದ್ದರೂ, ವಾಹನಗಳು ಸಂಚರಿಸಬಹುದು. ತಮಿಳುನಾಡು ಸರ್ಕಾರದ ಪ್ರಕಾರ, ಧಾರಾಕಾರ ಸುರಿದ ಮಳೆಗೆ ಅಕ್ಟೋಬರ್...

ಶ್ಯಾಮ ಪ್ರಸಾದ್‌ ಮುಖರ್ಜಿ ರುರ್ಬನ್‌ ಮಿಷನ್‌ಗೆ ಸಂಪುಟ ಸಮ್ಮತಿ

ಸ್ಮಾರ್ಟ್‌ ಸಿಟಿ ಯೋಜನೆಗೆ ಚಾಲನೆ ನೀಡಿರುವ ಕೇಂದ್ರ ಸರ್ಕಾರ ಇದೀಗ ಹಳ್ಳಿಗಳನ್ನೂ ಸ್ಮಾರ್ಟ್ ಮಾಡಲು ಹೊಸ ಯೋಜನೆ ಜಾರಿಗೊಳಿಸಲು ಮುಂದಾಗಿದೆ. 300 ಗ್ರಾಮಗಳನ್ನು 2019-20ರ ವೇಳೆಗೆ ಸ್ಮಾರ್ಟ್‌ ವಿಲೇಜ್‌ ಆಗಿ ಅಭಿವೃದ್ಧಿಪಡಿಸುವ ಯೋಜನೆಗೆ ಇತ್ತೀಚಿಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ....

ಭಾರತದಲ್ಲಿ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಇ ನ ಪ್ರಮುಖ ವ್ಯಾಪಾರಸ್ಥರಿಗೆ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಗ್ರಹಿಸಿ, ಭಾರತದಲ್ಲಿ ಪ್ರಸ್ತುತ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ ಎಂದು ತಿಳಿಸಿದರು. ಇಂಗಾಲ ಶೂನ್ಯ ನಗರ, ಮಸ್ದಾರ್ ನಲ್ಲಿ ಹೂಡಿಕೆದಾರರ...

ಪಿಒಕೆ ಬಳಿ ಇರುವ ತನ್ನ ಗಡಿ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗಿರುವ ಚೀನಾ

'ಚೀನಾ',ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಪ್ರದೇಶದಲ್ಲಿರುವ ತನ್ನ ಗಡಿ ಭಾಗದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ. ಚೀನಾದ ನಾಗರಿಕ ವಿಮಾನಯಾನ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಸ್ಥಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ವಿಮಾನ ನಿಲ್ದಾಣ ಇದಾಗಿದೆ. ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿರುವ ನಗರ ಪಾಕ್...

ಅಕ್ರಮ-ಸಕ್ರಮ ಯೋಜನೆ: ಮಾ.23ರಿಂದ ರಾಜ್ಯಾದ್ಯಂತ ಜಾರಿ

ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ನಿರ್ಮಾಣ ಮತ್ತು ಅಭಿವೃದ್ಧಿಗಳನ್ನು ಅಧಿಕೃತಗೊಳಿಸುವ ಅಕ್ರಮ-ಸಕ್ರಮ ಯೋಜನೆ ಕೊನೆಗೂ ಜಾರಿಗೆ ಬಂದಿದೆ. ಅಕ್ರಮ-ಸಕ್ರಮ ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಫೆ.27ರಂದು ಅಧಿಸೂಚನೆ ಹೊರಡಿಸಿದ್ದು, ಇದೀಗ ನಿಯಮಾವಳಿಗಳನ್ನು ರಚಿಸಲಾಗಿದೆ. ಮಾ.23ರಿಂದ ಅರ್ಜಿ...

ಶಿವಮೊಗ್ಗ, ಹಾಸನ ಪಶುವೈದ್ಯಕೀಯ ಕಾಲೇಜುಗಳಿಗೆ ಮಾನ್ಯತೆ

ಶಿವಮೊಗ್ಗ ಹಾಗೂ ಹಾಸನದ ಸರ್ಕಾರಿ ಪಶುವೈದ್ಯಕೀಯ ಕಾಲೇಜುಗಳಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ತು ಮಾನ್ಯತೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು, ಈ ವಿಷಯ ತಿಳಿಸಿದ್ದು, ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ...

ಆದರ್ಶ ಗ್ರಾಮ ಯೋಜನೆ ಚಾಲನೆಗೆ ಕ್ಷಣಗಣನೆ

ಮಹತ್ವಾಕಾಂಕ್ಷಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಅ.15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಮೋದಿ ಈ ಕುರಿತು ಘೋಷಣೆ ಮಾಡಿದ್ದರು. ಪ್ರತಿಯೊಬ್ಬ ಸಂಸದರು 2016ರ ವೇಳೆಗೆ ಒಂದು ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಬೇಕು....

ಭಾರತದಲ್ಲಿ ಹೈಸ್ಪೀಡ್ ಟ್ರೇನ್ ಗೆ ಚೀನಾ ಬಂಡವಾಳ ಹೂಡಿಕೆ ಸಾಧ್ಯತೆ

ಭಾರತದಲ್ಲಿ ಹೈಸ್ಪೀಡ್ ರೈಲು ಸಂಚಾರ, ಮೂಲಸೌಕರ್ಯಗಳ ಬಗ್ಗೆ ಚೀನಾ ಆಸಕ್ತಿ ಹೊಂದಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾರತಕ್ಕೆ ಆಗಮಿಸಿದ ವೇಳೆ ಬಂಡವಾಳ ಹೂಡುವ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ. ಮುಂಬೈ-ಅಹಮದಾಬಾದ್ ನಡುವೆ ದೇಶದ ಮೊದಲ ಬುಲೆಟ್ ರೈಲು ಓಡಿಸಲು ಜಪಾನ್...

ಯಾದಗಿರಿಯಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ

ಯಾದಗಿರಿ ಜಿಲ್ಲೆ ಕಡಚೂರು ಬಾಡಿಹಾಳ ಗ್ರಾಮದ ಬಳಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ ಸುಮಾರು 3300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆವಳಿ ಪಾರ್ಕ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited