Untitled Document
Sign Up | Login    
Dynamic website and Portals
  

Related News

ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಇಂದಿನಿಂದ ಆರಂಭ

ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ...

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ

ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ...

ಯೋಧರಿಗೆ ರಾಖಿಕಟ್ಟಿ ರಕ್ಷಾ ಬಂಧನ ಆಚರಿಸಿದ ಸಚಿವೆ ಸ್ಮೃತಿ ಇರಾನಿ

ರಕ್ಷಾ ಬಂಧನ ಹಿನ್ನಲೆಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗೆ ತೆರಳಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಜಮ್ಮು-ಕಾಶ್ಮೀರದ ಸಿಯಾಚಿನ್ ಔಟ್ ಪೊಸ್ಟ್ ಗೆ ವಾಯು ಪಡೆಯ ವಿಶೇಷ...

ನೂತನ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಿಗೆ ಶುಭ ಕೋರಿದ ಸ್ಮೃತಿ ಇರಾನಿ

ಜವಳಿ ಇಲಾಖೆಗೆ ವರ್ಗಾವಣೆಗೊಂಡಿರುವ ಸಚಿವೆ ಸ್ಮೃತಿ ಇರಾನಿ ಅವರು ನೂತನ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಶುಭ ಕೋರಿದ್ದಾರೆ. ಇದೇ ವೇಳೆ ‘ರಾಷ್ಟ್ರದ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಕ್ಕಾಗಿ’ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ‘ಕಳೆದ ಎರಡು...

ದೂರ ಶಿಕ್ಷಣದ ಮೂಲಕ 500 ಉಚಿತ ಕೋರ್ಸ್ ಗಳು: ಮೊಬೈಲ್ ಆ್ಯಪ್ ಮತ್ತು ಆನ್ಲೈನ್ 10 ಭಾಷೆಗಳಲ್ಲಿ 500 ಕೋರ್ಸ್ ಗಳ ಆರಂಭ

ಪ್ರಸಕ್ತ ವರ್ಷದಲ್ಲಿ ದೂರ ಶಿಕ್ಷಣದ ಮೂಲಕ ಸುಮಾರು 500 ಉಚಿತ ಕೋರ್ಸ್ ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ, ಯುಜಿಸಿ(ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ಸಹಯೋಗದೊಂದಿಗೆ ಓಪನ್...

ಪುಟ್ಟಿಂಗಲ್ ದೇಗುಲದಲ್ಲಿ ಅಗ್ನಿ ದುರಂತ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕೇರಳದ ಪುಟ್ಟಿಂಗಲ್ ದೇಗುಲದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಸಂತಾಪ ಸೂಚಿಸಿದ್ದಾರೆ. ಘಟನೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೇರಳ ದೇಗುಲ ಅಗ್ನಿ ಅನಾಹುತವೊಂದು ಆಘಾತವನ್ನುಂಟು ಮಾಡಿದೆ. ಇದೊಂದು ಹೃದಯ ವಿದ್ರಾವಕ...

ಸಂಸತ್ತಿನಲ್ಲಿ ಪ್ರತಿಪಕ್ಷಗಳ ಬೆವರಿಳಿಸಿದ ಸ್ಮೃತಿ ಇರಾನಿ

ಬುಧವಾರ ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಜೆ ಎನ್ ಯು ವಿವಾದದ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಜೆ ಎನ್ ಯು ಅಧಿಕಾರಿಗಳೇ ಹೇಳಿದ್ದಾರೆ ಎಂದು...

ಅಂಧ ಕಲಾವಿದರ ಸಂಗೀತ ಸಂಜೆ

ಬೆಂಗಳೂರಿನ ಅಮೃತ ನೇತ್ರ ತಂಡದ ಅಂಧ ಕಲಾವಿದರಿಂದ ಇತ್ತೀಚಿಗೆ ಸ್ನೇಹ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು. 10 ಜನರ ತಂಡವು ವಿಘ್ನೇಶ್ವರ ಸ್ತುತಿಯೊಂದಿಗೆ ಆರಂಭಿಸಿದ ಕಾರ್ಯಕ್ರಮದಲ್ಲಿ ನಾಡಗೀತೆ ಹಾಗೂ ಹಲವು ಅರ್ಥಪೂರ್ಣ ಚಲನ ಚಿತ್ರಗೀತೆಗಳು ಸುಶ್ರಾವ್ಯವಾಗಿ ಮೂಡಿ ಬಂದವು. ಸಂಗೀತ ಕಾರ್ಯಕ್ರಮದ...

ರೋಹಿತ್ ಆತ್ಮಹತ್ಯೆ ದಲಿತ, ದಲಿತೇತರರ ವಿಚಾರವಲ್ಲಃ ಸಚಿವೆ ಸ್ಮೃತಿ ಇರಾನಿ

ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಕುರಿತು ಬುಧವಾರ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು, ರೋಹಿತ್ ಆತ್ಮಹತ್ಯೆ ದಲಿತ, ದಲಿತೇರರ ವಿಚಾರವಲ್ಲ. ಕೆಲವರಿಂದ ಈ ವಿಚಾರದಲ್ಲಿ ರಾಜಕೀಯ ಮಾಡುವ ಯತ್ನ...

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ

ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ....

ಹಾವೇರಿಗೆ ರಾಹುಲ್ ಭೇಟಿ: ರೈತ ಕುಟುಂಬಕ್ಕೆ ಸಾಂತ್ವನ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಮೈದೂರಿನ ಮೃತ ರೈತ ಅಶೋಕ್ ಮಡಿವಾಳ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಜೊತೆಗೆ ಕೆಪಿಸಿಸಿ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ಚೆಕ್ ಅನ್ನು ರಾಹುಲ್ ಗಾಂಧಿ...

ಸ್ಮೃತಿ ಇರಾನಿ ನೇತೃತ್ವದಲ್ಲಿ ಭಾನುವಾರ ಅಮೇಠಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಸಭೆ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ. ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...

ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ ಹೇಳಿಕೆ ಕೊಡುವುದು ಸುಲಭ: ಸೋನಿಯಾಗೆ ಸ್ಮೃತಿ ತಿರುಗೇಟು

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...

ಕ್ರಿಮಿನಲ್ ಎಂದು ತಪ್ಪಾಗಿ ತಿಳಿದು ಎನ್ ಕೌಂಟರ್: ಅಕಾಲಿದಳ ಮುಖಂಡ ಬಲಿ

ಪೊಲೀಸರು ನಡೆಸಿದ ಎನ್ ಕೌಂಟರ್ ನಲ್ಲಿ ಅಕಾಲಿದಳ್ ಮುಖಂಡ ಮುಖ್ ಜೀತ್ ಸಿಂಗ್ ಮುಖಾ ಬಲಿಯಾಗಿರುವ ಘಟನೆ ಪಂಜಾಬ್ ನ ಅಮೃತಸರದಲ್ಲಿ ನಡೆದಿದೆ. ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸ್ ಕಾರಿನೊಳಗಿದ್ದ ಮುಖಾ ಅವರನ್ನು ವಿಚಾರಣೆ ನಡೆಸಿ, ತಪಾಸಣೆ ನಡೆಸಿದ್ದರು. ಆ ಸಂದರ್ಭದಲ್ಲಿ ಪೊಲೀಸ್...

ಸ್ಮೃತಿ ಇರಾನಿ ವಿರುದ್ಧವೂ ದೆಹಲಿ ಪೊಲೀಸರು ಕ್ರಮ ಕೈಗೊಳ್ಳಲಿ: ಆಪ್ ಆಗ್ರಹ

ನಕಲಿ ಪದವಿ ಪ್ರಕರಣದಲ್ಲಿ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಬಂಧಿಸಿರುವುದು ಆಮ್ ಆದ್ಮಿ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು, ಇದೀಗ ತೋಮರ್ ನಕಲಿ ಪದವಿ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಘೋಷಿಸಿದೆ. ಆದರೆ ನಕಲಿ...

ಸ್ಮೃತಿ ಇರಾನಿ-ರಾಹುಲ್ ಗಾಂಧಿ ಟ್ವಿಟರ್ ವಾರ್

ಐಐಟಿ-ಮದ್ರಾಸಿನ ವಿದ್ಯಾರ್ಥಿ ಸಂಘಟನೆ ನಿಷೇಧ ವಿಚಾರ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಮತ್ತು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿಯವರ ನಡುವೆ ಸಾಮಾಜಿಕ ಜಾಲತಾಣ ಟ್ವಿಟರ್‌ ನಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದು, ’ಮೋದಿ...

ಐಐಟಿ ವಿದ್ಯಾರ್ಥಿ ಸಂಘಟನೆ ನಿಷೇಧ: ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿ ಸಂಘಟನೆ, 'ಅಂಬೇಡ್ಕರ್ ಪೆರಿಯಾರ್ ಸ್ಟೂಡೆಂಟ್ಸ್ ಸರ್ಕಲ್' ಅನ್ನು ನಿಷೇಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ...

ಬೆಳೆ ನಷ್ಟ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸಲು ದೇಶಪಾಂಡೆ ಮನವಿ

ಕರ್ನಾಟಕದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ, ಗಾಳಿಯಿಂದ ರೈತರ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಕಾರಣ ಪರಿಸ್ಥಿತಿ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡವೊಂದನ್ನು ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ದೆಹಲಿಯಲ್ಲಿ...

ಬಟ್ಟೆ ಶೋ ರೂಮ್ ನ ಟ್ರಯಲ್ ರೂಂ ನಲ್ಲಿ ಹಿಡನ್ ಕ್ಯಾಮರ ಪತ್ತೆ ಮಾಡಿದ ಸ್ಮೃತಿ ಇರಾನಿ

ಬಟ್ಟೆ ಶೋ ರೂಂ ನ ಟ್ರಯಲ್ ರೂಂ ನಲ್ಲಿ ಹಿಡನ್ ಕ್ಯಾಮರಾ ಇರುವುದನ್ನು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಪತ್ತೆ ಹಚ್ಚಿದ್ದಾರೆ. ಗೋವಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಬಟ್ಟೆ ಖರೀದಿಸಲು ಫ್ಯಾಬ್ ಇಂಡಿಯಾ ಶೋ ರೂಂಗೆ ತೆರಳಿದ್ದ...

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ, ಕ್ಷಮೆ ಕೇಳಲು ನಿರಾಕರಿಸಿದ ಶರದ್ ಯಾದವ್

ಮಹಿಳೆಯರ ಬಗ್ಗೆ ಅಸಭ್ಯ ರೀತಿಯಲ್ಲಿ ಮಾತನಾಡಿದರೂ ತಮ್ಮ ಮೊಂಡು ವಾದವನ್ನೇ ಮುಂದುವರೆಸಿರುವ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಕೇಂದ್ರ ಮಾನವ ಮತ್ತು ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿರಿಯ ರಾಜಕಾರಣಿಯಾಗಿರುವ ಶರದ್ ಯಾದವ್ ಅವರು ಮಹಿಳೆಯರ...

ಪ್ರಭಾ ಮೃತದೇಹ ತವರಿಗೆ: ಸಿಎಂ ಸೇರಿ ಗಣ್ಯರಿಂದ ಅಂತಿಮ ದರ್ಶನ

ಆಸ್ಟ್ರೇಲಿಯಾದಲ್ಲಿ ಮಾರ್ಚ್‌ 7 ರ ರಾತ್ರಿ ಹತ್ಯೆಗೀಡಾದ ಬಂಟ್ವಾಳ ಮೂಲದ ಟೆಕ್ಕಿ ಪ್ರಭಾ ಅರುಣ್‌ ಕುಮಾರ್‌ ಅವರ ಮೃತದೇಹವನ್ನು ತವರೂರಿಗೆ ತರಲಾಗಿದೆ. ಭಾನುವಾರ ರಾತ್ರಿ 2 ಗಂಟೆಯ ವೇಳೆಗೆ ಆಸ್ಟ್ರೇಲಿಯಾದಿಂದ ಬೆಂಗಳೂರಿಗೆ ತರಲಾದ ಮೃತದೇಹದ ಅಂತಿಮ ದರ್ಶನಕ್ಕೆ ಬೆಂಗಳೂರಿನ ನಿವಾಸದಲ್ಲಿ ವ್ಯವಸ್ಥೆ...

ಬಿಜೆಪಿ ಕಾರ್ಯಕಾರಿಣಿಯಿಂದ 70 ಜನ ಔಟ್‌

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಬೆಂಗಳೂರಿನಲ್ಲಿ ಏಪ್ರಿಲ್‌ ನಲ್ಲಿ ನಡೆಯುವುದು ನಿಗದಿಯಾಗುತ್ತಿದ್ದಂತೆಯೇ, ಕಾರ್ಯಕಾರಿಣಿಯನ್ನು ಪುನಾರಚಿಸಲಾಗಿದೆ. 178 ಮಂದಿಯ ಹೊಸ ಕಾರ್ಯಕಾರಿಣಿ ತಂಡವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಪ್ರಕಟಿಸಿದ್ದಾರೆ. ಅಚ್ಚರಿಯೆಂಬಂತೆ ಪಟ್ಟಿಯಿಂದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಜ್ಮಾ ಹೆಫ್ತುಲ್ಲಾ,...

ಸ್ಮೃತಿ ದಿನ:ವೀರ ಸಾವರ್ಕರ್ ನ್ನು ಸ್ಮರಿಸಿದ ಪ್ರಧಾನಿ ಮೋದಿ

ಫೆ.26ರಂದು, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಸ್ಮೃತಿ ದಿನ(ಪುಣ್ಯ ಸ್ಮರಣೆ)ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು ಗೌರವ ಅರ್ಪಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್, ಹಲವರಲ್ಲಿ ದೇಶಭಕ್ತಿಯ ಕಿಚ್ಚು ಹಚ್ಚಿದ್ದರು, ಅವರ ಪುಣ್ಯ ಸ್ಮರಣೆ ದಿನದಂದು ವೀರ ಸಾವರ್ಕರ್...

ವಿವಾದಕ್ಕೆ ಕಾರಣವಾಗಿದೆ ಟಿ ಕಪ್ ಮೇಲೆರುವ ಮೋದಿ ಅಮಿತ್ ಶಾ ಭಾವಚಿತ್ರ!

'ದೆಹಲಿ-ಅಮೃತಸರ' ಶತಾಬ್ದಿ ರೈಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಭಾವಚಿತ್ರವಿರುವ ಪ್ಲಾಸ್ಟಿಕ್ ಕಪ್ ಬಳಕೆಯಾಗುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಕಣವಾಗಿರುವ ದೆಹಲಿಯಲ್ಲಿ ಈ ರೀತಿ ಬಿಜೆಪಿ ಪರವಾಗಿರುವ ಪ್ಲ್ಯಾಸ್ಟಿಕ್ ಟೀ ಕಪ್ ಗಳು ಬಳಕೆಯಾಗುತ್ತಿರುವುದರ ಬಗ್ಗೆ ರೈಲ್ವೇ...

ನೂತನ ಶಿಕ್ಷಣ ನೀತಿ ಶೀಘ್ರ ಜಾರಿ: ಸ್ಮೃತಿ ಇರಾನಿ

ನೂತನ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಎಲ್ಲ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಹೊಸ ಶಿಕ್ಷಣ ನೀತಿಯಲ್ಲಿ ವಿಕಲ ಚೇತನರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಲಾಗಿದೆ ಮತ್ತು ಆ ಮೂಲಕ...

ಡಿ.25ರಂದು ಉತ್ತಮ ಆಡಳಿತ ದಿನ ಆಚರಿಸಲು ವಿವಿಗಳಿಗೆ ಯುಜಿಸಿ ಸೂಚನೆ

ಡಿ.25ರಂದು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ದೇಶಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಿಗೆ ಸೂಚನೆ ನೀಡಿದೆ. ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಕ್ರಿಸ್ ಮಸ್ ದಿನದಂದು ಶಾಲಾ-ಕಾಲೇಜುಗಳಿಗೆ ರಜೆ ನೀಡದೇ ಇರಲು ನಿರ್ಧರಿಸಿದ್ದಾರೆ ಎಂಬ ಮಾಧ್ಯಮಗಳ ವರದಿ...

ಕ್ರಿಸ್ ಮಸ್ ರಜೆ: ಟೈಮ್ಸ್ ಆಫ್ ಇಂಡಿಯಾ ವರದಿ ವಿರುದ್ಧ ಸ್ಮೃತಿ ಇರಾನಿ ಅಸಮಾಧಾನ

ಡಿ.15ರ ಬೆಳಿಗ್ಗೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯೊಂದರ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿ.ಬಿ.ಎಸ್.ಇ. ಶಾಲೆಗಳಲ್ಲಿ ಡಿ.25ರಂದು ಕ್ರಿಸ್ ಮಸ್ ದಿನದಂದು ರಜೆ ನೀಡುವ ಬದಲು ಅಟಲ್ ಬಿಹಾರಿ...

ಭಾರತೀಯ ಭಾಷಾ ಸಂಸ್ಥಾನ ಮುಖ್ಯಸ್ಥರಾಗಿ ಭೈರಪ್ಪ ನೇಮಕ ಸಾಧ್ಯತೆ

ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಪ್ರೊ.ಎಸ್.ಎಲ್ ಭೈರಪ್ಪ ಅವರನ್ನು ರಾಷ್ಟ್ರೀಯ ಪ್ರಾಧ್ಯಾಪಕರೆಂದು ಘೋಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಪ್ರಾಧ್ಯಾಪಕರ ಗೌರವಕ್ಕೆ ಪಾತ್ರರಾಗಲಿರುವ ಮೊದಲ ಕನ್ನಡಿಗ ಭೈರಪ್ಪ ಅವರು ಎಂಬುದು ವಿಶೇಷ. ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿ...

ರಾಜ ಮಹೇಂದ್ರ ಪ್ರತಾಪ್ ಜನ್ಮದಿನ ಆಚರಣೆಗೆ ಅಲೀಘರ್ ಮುಸ್ಲಿಂ ವಿವಿ ವಿರೋಧ

'ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ'ದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಜನ್ಮದಿನಾಚರಣೆಯನ್ನು ಆಚರಿಸಲು ವಿವಿಯ ಕುಲಪತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲಿಘರ್ ಮುಸ್ಲಿಂ ವಿವಿಯ ಆವರಣದಲ್ಲಿ ಭಾರತದ ರಾಜ, ಸ್ವಾತಂತ್ರ್ಯ ಹೋರಾಟಗಾರ ಮಹೇಂದ್ರ ಪ್ರತಾಪ್ ಅವರ ಜನ್ಮದಿನವನ್ನು ಆಚರಿಸುವ ಕುರಿತು ಕೇಂದ್ರ ಸಚಿವೆ ಸ್ಮೃತಿ...

ಅಲೀಘರ್ ಮುಸ್ಲಿಂ ವಿವಿ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ : ಕೇಂದ್ರ ಸರ್ಕಾರ

ವಿದ್ಯಾರ್ಥಿನಿಯರಿಗೆ ಗ್ರಂಥಾಲಯದಲ್ಲಿ ಪ್ರವೇಶ ನಿರಾಕರಿಸಿರುವುದಕ್ಕೆ ವರದಿ ನೀಡುವಂತೆ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಆದೇಶ ಹೊರಡಿಸಿದ್ದಾರೆ. "ಗ್ರಂಥಾಲಯಕ್ಕೆ ಪ್ರವೇಶ ನಿರಾಕರಿಸುವುದು ಮಹಿಳೆಯರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ" ಮೂಲಭೂತ ಹಕ್ಕುಗಳ ಉಲ್ಲಂಘನೆ ಸಹಿಸಲು ಸಾಧ್ಯವಿಲ್ಲ ಎಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited