ನಮ್ಮ ಮೆಟ್ರೋದ ಮೊದಲನೇ ಹಂತದ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದ್ದು, ಏಪ್ರಿಲ್ನಿಂದ ಈ ಮಾರ್ಗದಲ್ಲಿ ಸಂಪೂರ್ಣ ಸಂಚಾರ ಕಾರ್ಯಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಮಾತನಾಡಿದ ಅವರು,...
ನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್ ನ ಮೊದಲ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದು ದಕ್ಷಿಣ ಭಾರತದ ಮೊದಲ ಮೆಟ್ರೋ ಸುರಂಗ ಮಾರ್ಗವಾಗಿದೆ.
ಪೂರ್ವ-ಪಶ್ಚಿಮ ಕಾರಿಡಾರ್ ನ 4.8 ಕಿ.ಮೀ ಉದ್ದದ ಸುರಂಗ ಮಾರ್ಗಕ್ಕೆ ವಿಧಾನಸೌಧದ ಮುಂಭಾಗದಲ್ಲಿರುವ...
ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಕಡೆ ಬುಧವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.8ರಷ್ಟು ದಾಖಲಾಗಿದೆ.
ದೆಹಲಿ, ಕೋಲ್ಕತಾ, ಗುವಾಹಟಿ, ನೋಯ್ಡಾ, ಡೆಹ್ರಾಡೂನ್, ಅರುಣಾಚಲ ಪ್ರದೇಶ, ಮೆಘಾಲಯ ಹಾಗೂ ಗುರುಗ್ರಾಮ್ ಸೇರಿದಂತೆ ಹಲವು ಕಡೆ...
ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ವಿಮಾನ ನಿಲ್ದಾಣ, ಮೆಟ್ರೋ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಈವರೆಗೆ 28 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಟರ್ಮಿನಲ್ನಿಂದ ಸ್ಫೋಟದ ಭಾರೀ ಶಬ್ಧ ಕೇಳುತ್ತಿದ್ದಂತೆ ದಟ್ಟ ಹೊಗೆ...
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್-2ರಲ್ಲಿ ನಮ್ಮ ಮೆಟ್ರೋ ಸಂಚಾರ ಸೋಮವಾರ ಸಂಜೆ ಆರಂಭವಾಗಲಿದೆ.
6.80 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಸಂಜೆ 4 ಗಂಟೆಗೆ ಮಾಗಡಿ ರಸ್ತೆ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ...
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್ 2 ನಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಸೋಮವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಸುಮಾರು ಎರಡೂವರೆ ವರ್ಷಗಳಿಂದ ಈ ಮಾರ್ಗದ ಮೆಟ್ರೋ...
ಮಾತೃಭಾಷೆಯಲ್ಲಿ ಶಿಕ್ಷಣ ಮಾಧ್ಯಮ ದೊರೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಾತೃಭಾಷೆ ಶಿಕ್ಷಣ ಮಾಧ್ಯಮಕ್ಕೆ ಆದ್ಯತೆ ನೀಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ನಗರಾಭಿವೃದ್ಧಿ ಸಚಿವ...
ಪ್ರಧಾನಿ ನರೇಂದ್ರ ಮೋದಿ ಏ.25ರಂದು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ದೆಹಲಿಯ ಧೌಲಾದಿಂದ ದ್ವಾರಕಾ ವರೆಗೂ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಮೆಟ್ರೋದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಎದುರಿಸುವ ಸಮಸ್ಯೆಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಪ್ರಧಾನಿ ಮೋದಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಶ್ರೀಧರನ್ ಅವರು ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಂತೆ...
ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಐ.ಎಸ್.ಐ.ಎಸ್ ಹಾಗೂ ಅಲ್-ಖೈದಾ ಉಗ್ರ ಸಂಘಟನೆ ಸಂಚು ರೂಪಿಸಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ.
ದೇಶದ ಪ್ರವಾಸಿ ತಾಣಗಳು, ಮೆಟ್ರೋ ಸಿಟಿಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಅ.16ರಂದು ದೆಹಲಿಯಲ್ಲಿ...
ಸೆ.21ರಿಂದ ಯಶವಂತಪುರ-ಪೀಣ್ಯ ಕೈಗಾರಿಕಾ ಪ್ರದೇಶಗಳವರೆಗೆ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.
ಪಿಣ್ಯ ಕೈಗಾರಿಕಾ ಪ್ರದೇಶ ಹಾಗೂ ಜಾಲಹಳ್ಳಿ ನಿಲ್ದಾಣಗಳ ನಡುವೆ ವಿದ್ಯುತ್ ಸಂಪರ್ಕ ಜಾಲ ಅಳವಡಿಕೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.21ರಿಂದ ಸೆ.25ರವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.
ಮಂತ್ರಿ ಸ್ಕ್ವೇರ್ ಬಳಿಯ...
’ನಮ್ಮ ಮೆಟ್ರೊ’ ಮೊದಲ ಹಂತದ ಸುರಂಗ ಕಾಮಗಾರಿಗಳನ್ನು 300 ದಿನಗಳೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮೆಟ್ರೊ ರೈಲು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೆಟ್ರೊ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಮೆಟ್ರೊ ಮೊದಲ ಹಂತದ ಯೋಜನೆಯಲ್ಲಿ...