ಮೆಹ್ದಿ ಮಸ್ರೂರ್ ಬಿಸ್ವಾಸ್ನನ್ನು ಬಿಡದಿದ್ದರೆ ಇನ್ನೆರಡು ದಿನದಲ್ಲಿ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದಾನೆ.
ಅಬ್ದುಲ್ ಖಾನ್ ಎಂಬಾತ ತನ್ನ ಟ್ವಿಟರ್ ಖಾತೆಯಿಂದ ಈ ಬೆದರಿಕೆ ನೀಡಿದ್ದು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಕಾನೂನು ಸಚಿವ ಡಿವಿ ಸದಾನಂದಗೌಡ ಅವರ...
'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆಯ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಮೆಹ್ದಿಯ ಶೇ.60ರಷ್ಟು ಅನುಯಾಯಿಗಳು ಮುಸ್ಲಿಮೇತರರು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಮೆಹ್ದಿಯ ಟ್ವಿಟರ್ ಖಾತೆಯನ್ನು ಅನುಸರಿಸುತ್ತಿದ್ದ ಮುಸ್ಲಿಮರಲ್ಲಿ ಪಶ್ಚಿಮ ದೇಶದ ನಾಗರಿಕರು ಪ್ರಮುಖವಾಗಿ ಯು.ಕೆ ಯವರು...
'ಆಸ್ಟ್ರೇಲಿಯಾ'ದಲ್ಲಿ ಐ.ಎಸ್.ಐ.ಎಸ್ ಉಗ್ರರು ಕಫೆಯೊಂದರಲ್ಲಿ ದಾಳಿ ನಡೆಸಿರುವ ಬೆನ್ನಲ್ಲೇ ಐಸೀಸ್ ಸಂಘಟನೆಯ ಮೀಡಿಯಾ ಅಕೌಂಟ್ ನಿಂದ ಬೆಂಗಳೂರು ಪೊಲೀಸರಿಗೂ ಎಚ್ಚರಿಕೆಯ ಸಂದೇಶ ರವಾನೆ ಮಾಡಿದ್ದು ಡಿ.16ರಂದು ಬೆಂಗಳೂರಿನಲ್ಲೂ ಆಸ್ಟ್ರೇಲಿಯಾ ಮಾದರಿಯ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಡಿ.15ರ ಮಧ್ಯಾಹ್ನ ಐ.ಎಸ್.ಐ.ಎಸ್ ಉಗ್ರ...
ಟ್ವೀಟ್ ಉಗ್ರ ಮೆಹ್ದಿ ಬಂಧನಕ್ಕೆ ವಿರುದ್ಧವಾಗಿ ಸೇಡು ತೀರಿಸಿಕೊಳ್ಳುವುದಾಗಿ ಇಸಿಸ್, ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್ ಅವರಿಗೆ ಎಚ್ಚರಿಕೆ ನೀಡಿದೆ. ಟ್ವಿಟರ್ ಮೂಲಕವೇ ಈ ಕುರಿತು ಇಸಿಸ್ ಉಗ್ರ ಅಬೌನ್ಫಾಲ್ ಅಲ್ಮಾಘ್ರಿಬಿ ಎಚ್ಚರಿಕೆ ನೀಡಿದ್ದಾರೆ.
ಅಭಿಷೇಕ್ ಗೋಯಲ್ ಅವರಿಗೆ ರೀಟ್ವೀಟ್ ಮಾಡಿರುವ...
ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ ಉಗ್ರ ಸಂಘಟನೆಯ ಹೆಸರಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ದೇಶದ್ರೋಹಿ ಸಂದೇಶಗಳನ್ನು ಹಾಕುತ್ತಿದ್ದ ಟ್ವಿಟರ್ ಖಾತೆದಾರನನ್ನು ಬಂಧಿಸಲಾಗಿದೆ.
ಉಗ್ರನ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಗಳೂರಿನ ಜಾಲಹಳ್ಳಿಯಲ್ಲಿ ಬಂಧಿಸಿದ್ದಾರೆ. ಇಸಿಸ್ ಹೆಸರಲ್ಲಿ ಪ್ರಕಟವಾಗುತ್ತಿದ್ದ...