ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ. ಹಳ್ಳಿಗಳಿಗೆ ತೆರಳಿ. ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಬಡವರ ಕಣ್ಣೀರು ಒರೆಸಿ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗಳಲ್ಲಿನ ಹಿರಿಯ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ
ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳ ಎರಡು-ದಿನಗಳ...
ಸಸ್ಯಕಾಶಿ ಲಾಲ್ ಬಾಗ್ ಮಾವು ಮತ್ತು ಹಲಸು ಮೇಳಕ್ಕೆ ಸಜ್ಜಾಗಿದೆ. ಮೇ 31 ರಿಂದ ಒಂದು ತಿಂಗಳ ಕಾಲ ಅಂದರೆ ಜೂನ್ 29ರವರೆಗೆ ನಡೆಯಲಿರುವ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಮಲಾಕ್ಷಿ ರಾಜಣ್ಣ,...
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭಮೇಳ ಪವಿತ್ರ ಶಾಹಿ ಸ್ನಾನಕ್ಕೆ ತೆರೆ ಬಿದ್ದಿದೆ. 12 ವರ್ಷಕ್ಕೊಮ್ಮೆ ಬರುವ ಕುಂಭಮೇಳದ ಮೂರನೇ ಹಾಗೂ ಕೊನೆಯ ಶಾಹಿ ತೀರ್ಥಸ್ನಾನ ಪವಿತ್ರ ಕ್ಷೀಪ್ರಾ ನದಿಯಲ್ಲಿ ವೈಶಾಖ ಪೂರ್ಣಿಮೆಯಂದು ಶನಿವಾರ ಲಕ್ಷಾಂತರ ಸಾಧು-ಸಂತರು, ಭಕ್ತರು ನದಿಯಲ್ಲಿ ಮುಳುಗು ಏಳುವ...
ಉಜ್ಜಯನಿಯಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ 'ವೈಚಾರಿಕ ಮಹಾಕುಂಭ' ಕಾರ್ಯಕ್ರಮದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸಂಪ್ರದಾಯದಲ್ಲಿ ಕುಂಭಮೇಳದ ವೈಶಿಷ್ಟ್ಯತೆಯನ್ನು ವಿವರಿಸಿದರು. ಎಲ್ಲದಕ್ಕಿಂತ ಮೊದಲು ಇಲ್ಲಿ ಈ ದಿನ ಸೇರಿರುವ ಎಲ್ಲಾ...
ನವೆಂಬರ್ 9ರಿಂದ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂತರ ಗುಂಪೊಂದು ಉಜ್ಜಯನಿಯಲ್ಲಿ ಘೊಷಿಸಿದೆ.
ಈ ವಿಚಾರವಾಗಿ ಎಪ್ರಿಲ್ 22ರಂದು ಉಜ್ಜಯನಿಯಲ್ಲಿ ಆರಂಭವಾಗಿರುವ ಕುಂಭ ಮೇಳದಲ್ಲಿ ಸಂತರು ಚರ್ಚಿಸಿ ನಿರ್ಧಾರಕ್ಕೆ ಬಂದಿದ್ದಾರೆ. 12 ವರ್ಷಕ್ಕೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಸೇರಿದ ಸಾವಿರಾರು ಸಾಧು,...
ಭಾರಿ ಗಾಳಿ, ಮಳೆಯ ಪರಿಣಾಮವಾಗಿ ಉಜ್ಜಯಿನಿ ಸಿಂಹಸ್ಥ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭಕ್ತರಿಗಾಗಿ ಉಜ್ಜಯಿನಿಯ ಮೈದಾನದಲ್ಲಿ ಬೃಹತ್ ಪೆಂಡಾಲ್ ಗಳನ್ನು ಹಾಕಲಾಗಿದ್ದು ಭಾರೀ ಗಾಳಿ ಮಳೆಯ ಮಧ್ಯೆ ಪೆಂಡಾಲ್ ಒಂದು...
ದೇಶಾದ್ಯಂತ ಭೀಕರ ಬರಗಾಲ ಸಂಭವಿಸಿದ್ದು, ಹನಿ ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ನೀರನ್ನು ವ್ಯರ್ಥ ಮಾಡದೆ, ನೀರನ್ನು...
ಕೃಷಿ ಪದ್ಧತಿಗಳನ್ನು ಆಧುನೀಕರಣಗೊಳಿಸುವುದು ಮತ್ತು ಕೃಷಿಯಲ್ಲಿ ತಂತ್ರಜ್ಞಾನವನ್ನು ಉಪಯೋಗಿಸುವುದು ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಮೂರು ದಿನದ ಕೃಷಿ ಉನ್ನತಿ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಮೂಲಕ ಹಳ್ಳಿಗಳಿಂದ ಭಾರತದಲ್ಲಿ ಪರಿವರ್ತನೆ ಆಗುತ್ತದೆ...
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೃಷಿಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಸಿಕ್ಕಿಂ ರಾಜ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಸಿಕ್ಕಿಂ ರಾಜ್ಯವನ್ನು ಮೊದಲ 'ಸಾವಯವ ರಾಜ್ಯ' ಎಂದು ಘೋಷಿಸಿದರು. ವಿಶ್ವಕ್ಕೆ ಇದ್ದೊಂದು ಮಾದರಿ ರಾಜ್ಯ ಎಂದೂ ಸಹ ಹೇಳಿದರು.
ಸಿಕ್ಕಿಂನ ಗ್ಯಾಂಗ್ಟಕ್...
ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ....
ಸಾಮರಸ್ಯ, ಸಹಿಷ್ಣುತೆ ಭಾರತೀ ಸಂಸ್ಕೃತಿಯ ಹೆಗ್ಗುರುತು. ಸರ್ವಧರ್ಮ ಸಮ್ಮೇಳನಗಳನ್ನು ಆಯೋಜಿಸುವುದು ಶಾಂತಿ ಸಹಬಾಳ್ವೆಯನ್ನು ಕಾಪಾಡಲು ಪ್ರೇರಕ ಶಕ್ತಿಯಿದ್ದಂತೆ. ಯಾವುದೇ ಧರ್ಮವಿರಲಿ ಅದರ ಅಂತಿಮ ಗುರಿ ಶಾಂತಿ, ಸಹಬಾಳ್ವೆಯನ್ನು ಕಾಪಾಡುವುದು. ಧರ್ಮ ಮೂಲತಹವಾಗಿ ಯಾವುದೇ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಸಹಕಾರಿ...
ಹಿಂದಿ ಪ್ರಚಾರ ಮತ್ತು ಉತ್ಕೃಷ್ಟಗೊಳಿಸಲು ಪ್ರಯತ್ನಗಳು ಅಗತ್ಯ ಎಂದು ಗುರುವಾರ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ದಿನಗಳಲ್ಲಿ ಡಿಜಿಟಲ್ ಜಗತ್ತಿನಲ್ಲಿ ಇಂಗ್ಲೀಷ್ ಮತ್ತು ಚೈನೀಸ್ ಭಾಷೆಯಷ್ಟೇ ಪ್ರಭಾವಿ ಭಾಷೆಯಾಗಿರುತ್ತದೆ ಎಂದರು.
ನಾವು ಹಿಂದಿ ಭಾಷೆಯನ್ನು ಮರೆತರೆ ದೇಶಕ್ಕೆ ನಷ್ಟ ಎಂದ...
ಕಳೆದ ಮೂರು ದಿನಗಳಿಂದ ಬಿಹಾರದ ಬೋಧ್ ಗಯಾದಲ್ಲಿ ನಡೆಯುತ್ತಿದ್ದ ವಿಶ್ವ ಹಿಂದು-ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಶನಿವಾರ, ಅ.5ರಂದು ಪ್ರಧಾನಿ ನರೇಂದ್ರ ಮೋದಿಯವರು ಬೋಧ್ ಗಯಾಕ್ಕೆ ಭೇಟಿ ನೀಡಿದರು.
ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಪಂಡಿತ್ ನೆಹರು ಹಾಗೂ...
ರಷ್ಯಾದ ಉಫಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬ್ರಿಕ್ಸ್ ದೇಶಗಳ ಮಧ್ಯೆ ಪರಸ್ಪರ ಸಮನ್ವಯ ಮತ್ತು ಸಹಕಾರಕ್ಕಾಗಿ 10 ಅಂಶಗಳನ್ನು ಪ್ರಸ್ತಾಪಿಸಿದರು.
ಈ ಪ್ರಸ್ತಾವನೆಯನ್ನು ದಸ್ ಕದಮ್ - ಭವಿಷ್ಯಕ್ಕಾಗಿ 10 ಹೆಜ್ಜೆ ಎಂದು ಪ್ರಧಾನಿ ಮೋದಿ...
ಮೇ.29ರಿಂದ ಲಾಲ್ ಬಾಗ್ ನಲ್ಲಿ ಮಾವು ಮೇಳ ಪ್ರಾರಂಭವಾಗಲಿದೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ ಮೇಳದಲ್ಲಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಹಣ್ಣು ದೊರೆಯಲಿದೆ.
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ,...
ಜರ್ಮನಿಗರೇ ಭಾರತದಲ್ಲಿ ಹೂಡಿಕೆ ಮಾಡಿ. ಹೂಡಿಕೆ ಮಾಡಲು ಪ್ರಸಕ್ತ ವಾತಾವರಣವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಜರ್ಮನ್ ಉದ್ದಿಮೆದಾರರಿಗೆ ಆಹ್ವಾನ ನೀಡಿದ್ದಾರೆ.
ಹ್ಯಾನೋವರ್ ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ, ಇಂಡೋ-ಜರ್ಮನ್ ವ್ಯಾಪಾರಿ ಮೇಳದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ ಇಂಡಿಯಾ...
ವಿವಾದದ ನಡುವೆಯೂ ಆರಂಭವಾಗಿರುವ ಮುಖ್ಯ ನ್ಯಾಯಾಧೀಶರ ಸಮ್ಮೇಳನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ ನ್ಯಾ.ಕುರಿಯನ್ ಜೋಸೆಫ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಸಿಗಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ ಪ್ರಧಾನಿಯವರು ಶನಿವಾರ ಕರೆದಿರುವ...
ಈ ಹಿಂದೆ 'ಅನ್ಯ ಕೋಮಿನವರು 40 ಮಕ್ಕಳನ್ನು ಹೆರುತ್ತಾರೆಂದರೆ, ಹಿಂದುಗಳು 4 ಮಕ್ಕಳನ್ನು ಹೆರುವುದರಲ್ಲಿ ತಪ್ಪಿಲ್ಲ' ಎಂದು ಹೇಳಿ ವಿವಾದ ಸೃಷ್ಟಿಸಿದ್ದ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಈಗ ಇನ್ನೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.
ಈ ಹಿಂದಿನ ತಮ್ಮ...
ಉದ್ಯೋಗ ಮತ್ತು ತರಬೇತಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳ ಸಹಯೋಗದೊಂದಿಗೆ ನಿರುದ್ಯೋಗಿ ಯುವಕ/ಯುವತಿಯರಿಗೆ ನೇರ ಸಂದರ್ಶನಕ್ಕೆ ಅನುಕೂಲವಾಗುವಂತೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಫೆಬ್ರವರಿ 28 ರಂದು ಪೂರ್ವಾಹ್ನ 10.00 ಗಂಟೆಯಿಂದ ಅಪರಾಹ್ನ 4-00 ಗಂಟೆಯವರೆಗೆ ಶ್ರೀ ಕೃಷ್ಣ ಪದವಿ ಕಾಲೇಜು, ಐ.ಟಿ.ಐ....
ಸಾಹಿತ್ಯ ಮತ್ತು ಪ್ರಾದೇಶಿಕ ಅಸಮಾನತೆಯ ನಿವಾರಣೆಗಿಂತ ಮೊದಲು, ಭಾಷೆಯ ಆತಂಕವನ್ನು ತೊಡೆಯುವುದು ಅಗತ್ಯ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಿದ್ಧಲಿಂಗಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಕನ್ನಡವನ್ನು ಉಳಿಸಬೇಕು. ಕನ್ನಡಿಗನಿಗೆ...
ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸರಸ್ವತಿಯ ಆರಾಧನೆಗೆ ಗೊಮ್ಮಟಗಿರಿ ಶ್ರವಣಬೆಳಗೊಳ ಸಜ್ಜುಗೊಂಡಿದೆ. 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟನೆ ಮಾಡಿದರು.
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ...
ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ...
ಒಂದು ಕಾಲದಲ್ಲಿ ಇಡೀ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲರೂ ಹಿಂದೂಗಳೆಂದು ವಿಶ್ವ ಹಿಂದೂ ಪರಿಷತ್ ನ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಡಿ.22ರಂದು ಮಧ್ಯಪ್ರದೇಶದಲ್ಲಿ ನಡೆದ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಪ್ರವೀಣ್ ತೊಗಾಡಿಯಾ, ಜಗತ್ತಿನಲ್ಲಿ ಎಲ್ಲೆಲ್ಲಿ ಮಾನವರು ವಾಸವಾಗಿದ್ದರೋ ಅವರೆಲ್ಲರೂ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರು,...
ಡಿಸೆಂಬರ್ 10ರಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ.
ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ.
ಈ ಭೇಟಿಯ...
'ಶ್ರವಣಬೆಳಗೊಳ'ದಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದಲಿತ ಕವಿ ಸಿದ್ದಲಿಂಗಯ್ಯ ಆಯ್ಕೆಯಾಗುವ ಸಾಧ್ಯತೆ ಇದೆ.
2015ರ ಫೆಬ್ರವರಿ 1ರಿಂದ 3ವರೆಗೆ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲು ಎಲ್ಲಾ ಜಿಲ್ಲಾ ಕನ್ನಡ...
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ಮೂಲಕ ಕಾಮನ್ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕಾಮನ್ವೆಲ್ತ್ ವಿಜ್ಞಾನ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರಂಭದಿಂದಲೂ ಕಾಮನ್ವೆಲ್ತ್ ದೇಶಗಳ ಮೂಲಕ ದೇಶದ ಅಭಿವೃದ್ಧಿಗೆ ಬುನಾದಿ ಹಾಕುವ...
ನ.26ರಿಂದ 28ರವರೆಗೆ ನೇಪಾಳದಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ರಸ್ತೆ ಮೂಲಕವೇ ನೇಪಾಳಕ್ಕೆ ತೆರಳಲಿರುವ ಪ್ರಧಾನಿ ಮೋದಿ, ಸಾರ್ಕ್ ದೇಶಗಳ ನಾಯಕರನ್ನು ಭೇಟಿ ಮಾಡಲಿದ್ದಾರೆ.
ಇದೇ ವೇಳೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಸಹ ನೇಪಾಳಕ್ಕೆ ಭೇಟಿ...
ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...
ದೇಶದ ಮೊದಲ ಪ್ರಧಾನಿ ಜವಹರ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ನೆಹರು ಅವರು ಆಧುನಿಕ ಭಾರತದ ಜನಕ,...
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂಗ್ರೆಸ್ ಮುಂದಾಗಿದ್ದು, ನ.17ರಿಂದ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿಶ್ವದ 50ಕ್ಕೂ ಹೆಚ್ಚು ದೇಶಗಳ...
ಉತ್ತರ ಭಾರತದ ನಾಗಾಸಾಧುಗಳು ಈಗ ಕರ್ನಾಟಕದತ್ತ ಆಗಮಿಸುತ್ತಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ದಕ್ಷಿಣ ಭಾರತದ ಮೊದಲ ನಾಗಾಸಾಧುಗಳ ಸಮಾವೇಶ ನಡೆಯುತ್ತಿದೆ.
ಅರಸಿಕೆರೆ ತಾಲೂಕಿನ ಬಾಣಾವರದಲ್ಲಿ ನಾಗಾಸಾಧುಗಳ ಸಮಾವೇಶಕ್ಕೆ ಚಾಲನೆದೊರೆತಿದ್ದು, ಈ ಹಿನ್ನಲೆಯಲ್ಲಿ ನೂರಾರು ನಾಗಾಸಾಧುಗಳು ವಿಶೇಷ ರೈಲಿನಲ್ಲಿ ಆಗಮಿಸುತ್ತಿದ್ದಾರೆ.
ಕೃಷ್ಣಯೋಗೇಂದ್ರ ಸರಸ್ವತಿ ಪರಮಹಂಸರು ಹಾಗೂ...
'ಸಮಾಜವಾದಿ ಪಕ್ಷ'(ಎಸ್.ಪಿ)ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅಚ್ಚರಿ ಮೂಡಿಸಿದ್ದಾರೆ.
ಅ.8ರಂದು ಉದ್ಘಾಟನೆಗೊಂಡ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಪಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಜೆಡಿಯು ಅಧ್ಯಕ್ಷ ಶರದ್ ಯಾದವ್ ವೇದಿಕೆ...
'ಕಾಸರಗೋಡು' ಜಿಲ್ಲೆಯ ಕೋಳ್ಯೂರು ಗ್ರಾಮದ ಶ್ರೀಶಂಕರ ನಾರಾಯಣ ದೇವಾಲಯಕ್ಕೆ 600 ವರ್ಷಕ್ಕೂ ಮಿಗಿಲಾದ ಪ್ರಾಚೀನತೆ ಹಾಗೂ ಇತಿಹಾಸ ಪರಂಪರೆ ಇದೆ'ಎಂದು ಡಾ.ಲಕ್ಷ್ಮೀ ಜಿ ಪ್ರಸಾದ ಹೇಳಿದ್ದಾರೆ.
ಕರ್ನಾಟಕ ಇತಿಹಾಸ ಅಕಾಡೆಮಿಯ 28 ನೆಯ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಕಾಸರಗೋಡು ಜಿಲ್ಲೆಯ ಕೋಳ್ಯೂರಿನ...
ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡು ವರ್ಷಗಳ ಗಡುವು ನೀಡಲಾಗುವುದು ಎಂದು ಬಜರಂಗ ದಳ ರಾಷ್ಟ್ರೀಯ ಸಂಯೋಜಕ ರಾಜೇಶ್ ಪಾಂಡೆ ತಿಳಿಸಿದ್ದಾರೆ.
ಕನ್ಯಾಡಿಯಲ್ಲಿ ಬೈಠಕ್ ಉದ್ಘಾಟಿಸಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ವಿಚಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ...
ಭಾರತೀಯ ಮೂಲದ ಇಬ್ಬರು ಪ್ರೊಫೆಸರ್ ಗಳಿಗೆ ಗಣಿತ ವಿಭಾಗದಲ್ಲಿ ಜಾಗತಿಕ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪೈಕಿ ಒಬ್ಬರಿಗೆ ಗಣಿತ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ದೊರೆತಿದೆ.
ಭಾರತೀಯರಾದ ಪ್ರೊ.ಮಂಜುಳ್ ಭಾರ್ಗವ ಅವರಿಗೆ ಫೀಲ್ಡ್ ಮೆಡಲ್ (ಗಣಿತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ), ಪ್ರೊ.ಸುಭಾಷ್...
ತಮ್ಮ ದೇಶ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲದೇ ಇರುವುದಕ್ಕೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಾಕಿಸ್ತಾನದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನವಾಜ್...