Untitled Document
Sign Up | Login    
Dynamic website and Portals
  

Related News

ಜಾಫ್ನಾದ ಕ್ರೀಡಾಂಗಣ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ, ಮೈತ್ರಿಪಾಲ ಸಿರಿಸೇನಾ

ಶ್ರೀಲಂಕಾದ ಉತ್ತರ ಪ್ರಾಂತ್ಯದ ಜಾಫ್ನಾದಲ್ಲಿ ಭಾರತದಿಂದ ನವೀಕರಿಸಲ್ಪಟ್ಟ ದುರೈಯಪ್ಪ ಕ್ರೀಡಾಂಗಣವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಜಂಟಿಯಾಗಿ ಲೋಕಾರ್ಪಣೆ ಮಾಡಿದರು. ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ದುರೈಯಪ್ಪ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ, ದೆಹಲಿಯಿಂದ...

ಎಲ್ಲರಿಗೂ ಒಳ್ಳೆಯದಾಗಲಿ ಎನ್ನುವ ಧ್ಯೇಯವಾಕ್ಯ ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆಃ ಪ್ರಧಾನಿ ಮೋದಿ

ಉಜ್ಜಯನಿಯಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ 'ವೈಚಾರಿಕ ಮಹಾಕುಂಭ' ಕಾರ್ಯಕ್ರಮದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸಂಪ್ರದಾಯದಲ್ಲಿ ಕುಂಭಮೇಳದ ವೈಶಿಷ್ಟ್ಯತೆಯನ್ನು ವಿವರಿಸಿದರು. ಎಲ್ಲದಕ್ಕಿಂತ ಮೊದಲು ಇಲ್ಲಿ ಈ ದಿನ ಸೇರಿರುವ ಎಲ್ಲಾ...

ರಾಘವೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ ಶನಿವಾರ ವರ್ಣಮೈತ್ರಿ ಕಲಾ ಉತ್ಸವ

ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ. ಕೊಬಾಲ್ಟ್(ರಿ) ಫೋರಮ್ ಆಪ್ ಆರ್ಟ್ಸ & ಮ್ಯೂಸಿಕ್ ಸಂಸ್ಥೆಯು ತನ್ನ 9 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತವಾಗಿ 'ವರ್ಣಮೈತ್ರಿ ಕಲಾ ಉತ್ಸವ'ವನ್ನು...

ಬಿಹಾರ್ ಚುನಾವಣೆಃ ಮಹಾಮೈತ್ರಿಕೂಟ ಮುನ್ನಡೆ

ಬಿಹಾರ್ ಚುನಾವಣೆಯ ಇತ್ತೀಚಿನ ವರದಿ ಬಂದಾಗ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಕೂಟ ಮುನ್ನಡೆ ಸಾಧಿಸಿದೆ. ಮತ ಎಣಿಕೆಯ ಪ್ರಾರಂಭದಲ್ಲಿ ಮುನ್ನಡೆ ಸಾಧಿಸಿದ್ದ ಎನ್ ಡಿ ಎ ಮೈತ್ರಿಕೂಟಕ್ಕೆ ನಂತರ ಹಿನ್ನಡೆಯಾಗಿದೆ. ಇತ್ತೀಚಿನ ವರದಿಯ ಪ್ರಕಾರ, ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಅರ್...

ಬಿಹಾರ್ ಚುನಾವಣೆಯಲ್ಲಿ ಮಹಾಮೈತ್ರಿಕೂಟಕ್ಕೆ ಭರ್ಜರಿ ಜಯ

ಬಿಹಾರ್ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟಕ್ಕೆ ಭರ್ಜರಿ ಜಯ ಲಭಿಸಿದೆ. ಈ ಮೂಲಕ ನಿತೀಶ್ ಕುಮಾರ್ ಬಿಹಾರ್ ದ ಮುಖ್ಯಮಂತ್ರಿಯಾಗಿ ಮುಂದುವರಿಯಲ್ಲಿದ್ದಾರೆ. ಚುನಾವಣಾ ಫಲಿತಾಂಶದ ನಂತರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮಾತನಾಡಿ,...

ಬಿಹಾರ್ ವಿಧಾನಸಭೆ ಚುನಾವಣೆಃ ಬಿಜೆಪಿ ಮೈತ್ರಿಕೂಟಕ್ಕೆ ಅತೀ ಹೆಚ್ಚು ಸ್ಥಾನ - ಸಮೀಕ್ಷೆ

ಬಿಹಾರ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ 147 ಸ್ಥಾನಗಳು ಮತ್ತು ನಿತೀಶ್ ಕುಮಾರ್ ನೇತೃತ್ವದ ಮೈತ್ರಿಕೂಟಕ್ಕೆ 64 ಸ್ಥಾನಗಳು ಲಭಿಸಲಿವೆ ಎಂದು ಇತ್ತೀಜಿನ ಸಮೀಕ್ಷೆ ತಿಳಿಸಿದೆ. ಜೀ ಮಿಡಿಯಾ ಗ್ರೂಪ್ ಸೆಪ್ಟಂಬರ್ 29 ಮತ್ತು...

ಬಿಹಾರ ಚುನಾವಣೆ: ಸಮೀಕ್ಷೆಯಂತೆ ಮೋದಿ ನೇತೃತ್ವದ ಎನ್.ಡಿ.ಎ ಗೆ ನಿಛ್ಚಳ ಬಹುಮತ

ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರಕಾರ ಅಧಿಕಾರಕ್ಕೆ ಬರಲಿದೆ. ಝೀ ಮೀಡಿಯಾ ಸಮೂಹ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಎನ್.ಡಿ.ಎ. ಒಕ್ಕೂಟಕ್ಕೆ ನಿಛ್ಚಳ ಬಹುಮತ ದೊರೆಯಲಿದೆ. ಎನ್.ಡಿ.ಎ ಗೆ ನಿತೀಶ್ ಕುಮಾರ್ ನೇತೃತ್ವದ ಮೈತ್ರಿ ಒಕ್ಕೂಟ (ಮಹಾಘಟಬಂಧನ್) ಕ್ಕಿಂತ ಅಧಿಕ...

ಬಿಬಿಎಂಪಿ ಚುನಾವಣೆಃ ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ವೇದಿಕೆ ಸಜ್ಜು

ಬಹಳ ನಿರೀಕ್ಷೆ ಉಟ್ಟಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆಯುವ ಈ ಚುನಾವಣೆಯಲ್ಲಿ, ಸದಸ್ಯರು ಕೈ ಎತ್ತಿ ಮತ ಚಲಾಯಿಸುವ ಮೂಲಕ ಮೇಯರ್, ಉಪ...

ಬ್ರ್ಯಾಂಡ್ ಬೆಂಗಳೂರು ಖ್ಯಾತಿ ಮುಂದುವರಿಸುತ್ತೇವೆಃ ಸಿಎಂ ಸಿದ್ದರಾಮಯ್ಯ

ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಮಂಜುನಾಥ ರೆಡ್ಡಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮೇಯರ್ ಆಗಿ ಆಯ್ಕೆ ಆದ ಬಿ ಎನ್ ಮಂಜುನಾಥ ರೆಡ್ಡಿ...

ನಿತೀಶ್ ಕುಮಾರ್ ನೇತೃತ್ವದ ಮೈತ್ರಿಕೂಟಕ್ಕೆ ದೊಡ್ಡ ಆಘಾತ: ಮುಲಾಯಂ ಪಕ್ಷ ಹೊರಕ್ಕೆ

ನವೆಂಬರದಲ್ಲಿ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಸೆಣೆಸಲು ನಿತೀಶ್ ಕುಮಾರ್ ನೇತೃತ್ವದಲ್ಲಿ ಒಟ್ಟುಗೂಡಿದ ಮೈತ್ರಿಕೂಟ (ಮಹಾ ಘಟಬಂಧನ್) ಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಆಘಾತಕಾರಿ ಹೊಡೆತ ಕೊಟ್ಟಿದ್ದಾರೆ. ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ ಸಮಾಜವಾದಿ ಪಕ್ಷ, ಮುಂಬರುವ ಬಿಹಾರ...

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಯಾವುದೇ ಷರತ್ತು ವಿಧಿಸಿಲ್ಲಃ ದೇವೇಗೌಡ

ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...

ಜೆಡಿಯು-ಆರ್.ಜೆ.ಡಿ ಮೈತ್ರಿ ಖಚಿತ: ನಿತೀಶ್ ಕುಮಾರ್ ಸಿಎಂ ಅಭ್ಯರ್ಥಿ

ಮುಂಬರುವ ಬಿಹಾರದ ವಿಧಾನಸಭಾ ಚುನಾವಣೆಯನ್ನು ಜೆಡಿಯು, ಆರ್.ಜೆ.ಡಿ ಮೈತ್ರಿಯಲ್ಲಿ ಎದುರಿಸಲಾಗುವುದು. ಅಲ್ಲದೇ ನಿತೀಶ್ ಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮತ್ತೊಮ್ಮೆ ಕಣಕ್ಕಿಳಿಯಲಿದ್ದಾರೆ ಎಂದು ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಘೋಷಿಸಿದ್ದಾರೆ. ಈ ಮೂಲಕ ಎರಡೂ ಪಕ್ಷಗಳ ನಡುವೆ ಕಳೆದ ಹಲವು ದಿನಗಳಿಂದ...

ಬಿಹಾರ ವಿಧಾನಸಭಾ ಚುನಾವಣೆ: ನಿತೀಶ್ ಜತೆ ಕಾಂಗ್ರೆಸ್ ಮೈತ್ರಿ ಸಾಧ್ಯತೆ

ಬಿಹಾರ ವಿಧಾನಸಭೆ ಚುನಾವಣೆ ಸ್ಥಾನ ಹೊಂದಾಣಿಕೆ ವಿಚಾರವಾಗಿ ಜೆಡಿಯು ನಾಯಕ ನಿತೀಶ್‌ ಕುಮಾರ್‌-ಆರ್‌.ಜೆ.ಡಿ ಅಧಿನಾಯಕ ಲಾಲು ಯಾದವ್‌ ನಡುವೆ ನಡೆಯುತ್ತಿರುವ ಮಾತುಕತೆ ಮುರಿದುಬಿದ್ದು, ಮೈತ್ರಿ ಖತಂಗೊಂಡರೆ ಕಾಂಗ್ರೆಸ್‌ ಪಕ್ಷ ನಿತೀಶ್‌ ಜತೆ ಕೈಜೋಡಿಸುವ ಸಾಧ್ಯತೆ ಇದೆ. ಈ ರಾಜಕೀಯ ವಿದ್ಯಮಾನವು ಜನತಾ ಪರಿವಾರದ...

ಬಿಹಾರದಲ್ಲಿ ಹೊಸ ಮಿತ್ರರಿಗೆ ಬಿಜೆಪಿ ಬಾಗಿಲು ತೆರೆದಿದೆ: ಅಮಿತ್‌ ಶಾ

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಪಕ್ಷದ ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು, ಹೊಸ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಸಿದ್ಧವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಶಾ, ಬಿಹಾರ ಚುನಾವಣೆಗೆ ಪಕ್ಷ ಹೆಚ್ಚಿನ ಮಹತ್ವವನ್ನು...

ನೇಪಾಳ ಭೂಕಂಪ: ವಾಯುಪಡೆಯಿಂದ 500ಕ್ಕೂ ಹೆಚ್ಚು ಭಾರತೀಯರ ರಕ್ಷಣೆ

ಭೀಕರ ಭೂಪಂಕಕ್ಕೆ ನಲುಗಿ ಹೋಗಿರುವ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಸಿಲುಕಿಕೊಂಡಿದ್ದ 68 ಮಂದಿ ಕನ್ನಡಿಗರೂ ಸೇರಿದಂತೆ 500ಕ್ಕೂ ಹೆಚ್ಚು ಭಾರತೀಯನ್ನು ರಕ್ಷಿಸಿ ಭಾರತಕ್ಕೆ ವಾಪಾಸು ಕರೆತರುವಲ್ಲಿ ಭಾರತೀಯ ವಾಯುಪಡೆ ಯಶಸ್ವಿವಾಗಿವೆ. ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಿಳಿದಿರುವ ವಾಯುಪಡೆಯ 4 ವಿಮಾನಗಳಲ್ಲಿ ಶನಿವಾರ...

ನೇಪಾಳದಲ್ಲಿ ಭೀಕರ ಭೂಕಂಪ ಹಿನ್ನಲೆ: 2,200ಕ್ಕೂ ಹೆಚ್ಚು ಮಂದಿ ಬಲಿ

ನೇಪಾಳದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 2,200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 6,000ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೇಪಾಳಕ್ಕೆ ಸನಿಹದಲ್ಲಿರುವ ಬಿಹಾರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಮತ್ತು ದಕ್ಷಿಣ ಭಾರತದಲ್ಲೂ ಭೂಮಿ ನಡುಗಿದ್ದು,...

37 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ

'ಶ್ರೀಲಂಕಾ', ಭಾರತದ 37 ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ 'ಜಲಗಡಿ' ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿದ ಹಿನ್ನೆಲೆಯಲ್ಲಿ ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಲಂಕಾ ಗಡಿಯಲ್ಲಿ ಅತಿಕ್ರಮಣವಾಗಿ ಪ್ರವೇಶಿಸುವ ದೋಣಿಗಳನ್ನು ವಶಪಡಿಸಿಕೊಳ್ಳುವಂತೆ ಆದೇಶ ನೀಡಿದ್ದರ ಹಿನ್ನೆಲೆಯಲ್ಲಿ 37 ಮೀನುಗಾರರನ್ನು ಬಂಧಿಸಿದೆ. ಈ ಬಗ್ಗೆ...

ಶ್ರೀಲಂಕಾ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಅವಕಾಶ ಇಲ್ಲ: ಸಿರಿಸೇನಾ

ನಮ್ಮ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಮೀನುಗಾರಿಕೆ ನಡೆಸುವ ಅವಕಾಶ ಇಲ್ಲ. ಒಂದು ವೇಳೆ ದೇಶದ ಕರಾವಳಿ ಸರಹದ್ದು ಮೀರಿ ಒಳಪ್ರವೇಶಿಸಿದ ಹಡಗನ್ನು ವಶಕ್ಕೆ ತೆಗೆದುಕೊಳ್ಳುವಂತೆ ನೌಕಾಪಡೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ನಮ್ಮ...

ಜಮ್ಮು-ಕಾಶ್ಮೀರ ಅಸೆಂಬ್ಲಿಯಲ್ಲಿ ಶಾಸಕರ ಹೊಡೆದಾಟ

ಜಮ್ಮು-ಕಾಶ್ಮೀರ ಅಸೆಂಬ್ಲಿಯಲ್ಲಿ ಶಾಸಕರು ಒಬ್ಬರುಗೊಬ್ಬರು ಹೊಡೆದಾಡಿಕೊಂಡು, ನೂಕುನುಗ್ಗಾಟ ನಡೆಸಿ ಕೋಲಾಹಲ ನಡೆಸಿದ ಘಟನೆ ನಡೆದಿದೆ. ವಿಧಾನಸಭಾ ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ಒಬ್ಬರನ್ನೊಬ್ಬರು ತಳ್ಳಿದಾಗ ಕೋಲಾಹಲ ಏರ್ಪಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಶಾಸಕರು ಸರ್ಕಾರದ...

ಕಾಶ್ಮೀರ ವಿವಾದ ಬಗೆಹರಿಯದಿದ್ದರೆ ಪಿಡಿಪಿ ಜೊತೆ ಮೈತ್ರಿ ಖತಂ: ಅಮಿತ್ ಶಾ

ಜಮ್ಮು-ಕಾಶ್ಮೀರ ಸರ್ಕಾರ ಪ್ರತ್ಯೇಕತಾವಾದಿಗಳ ಪರವಾಗಿರುವುದು ಆಡಳಿತಾರೂಢ ಮೈತ್ರಿಪಕ್ಷವಾಗಿರುವ ಬಿಜೆಪಿಗೆ ತ್ರಿಶಂಕು ಸ್ಥಿತಿಯನ್ನು ತಂದೊಡ್ಡಿದ್ದು, ಇದೀಗ ಕಾಶ್ಮೀರ ವಿವಾದ ಬಗೆಹರಿಯದಿದ್ದರೆ ಕಣಿವೆ ರಾಜ್ಯದಲ್ಲಿ ಪಿಡಿಪಿ ಜೊತೆಗಿನ ಮೈತ್ರಿ ಕಡಿದುಕೊಳ್ಳುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ದೇಶದ ಹಿತಾಸಕ್ತಿ ವಿಚಾರದಲ್ಲಿ ಪಕ್ಷ...

ಮಹಾಬೋಧಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಶ್ರೀಲಂಕಾದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಲಂಕಾದ ಪುರಾತನ ರಾಜಧಾನಿ ಅನುರಾಧಪುರಕ್ಕೆ ಭೇಟಿ ನೀಡಿದ್ದಾರೆ. ಅನುರಾಧಪುರಕ್ಕೆ ಭೇಟಿ ನೀಡುವ ಮೂಲಕ ಅಲ್ಲಿನ ಪವಿತ್ರ ಮಹಾಬೋಧಿ ವೃಕ್ಷ ಸಂದರ್ಶಿಸಿ ಬೌದ್ಧಮತಕ್ಕೂ ಭಾರತಕ್ಕೂ ಇರುವ ಬಾಂಧವ್ಯ ಪ್ರದರ್ಶಿಸಿದರು. ಮಹಾಭೋಧಿ ವೃಕ್ಷದ ಅಡಿ ಅರ್ಧಗಂಟೆ ಕಾಲ ಕಳೆದ...

ಶ್ರೀಲಂಕಾ ನಾಗರಿಕರಿಗೆ ವೀಸಾ ಆನ್‌ ಅರೈವಲ್‌ ಸೌಲಭ್ಯ ಘೋಷಿಸಿದ ಪ್ರಧಾನಿ ಮೋದಿ

'ಶ್ರೀಲಂಕಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾ ನಾಗರಿಕರಿಗೆ ವಿಮಾನ ನಿಲ್ದಾಣದಲ್ಲೇ ವೀಸಾ ಕೊಡುವ ವೀಸಾ ಆನ್‌ ಅರೈವಲ್‌ ಸೌಲಭ್ಯವನ್ನು ನೀಡುವುದಾಗಿ ಘೋಷಿಸಿದ್ದಾರೆ. ಏ.14ರಿಂದ ಈ ಸೇವೆ ಜಾರಿಗೊಳ್ಳಲಿದೆ. ಅತಿ ಗಂಭೀರವಾಗಿರುವ ಮೀನುಗಾರರ ಸಮಸ್ಯೆ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...

ನಮ್ಮ ಆದ್ಯತೆ ದೇಶದ ಭದ್ರತೆ ಹೊರತು ಮೈತ್ರಿಕೂಟವಲ್ಲ: ರಾಜನಾಥ್ ಸಿಂಗ್

ಬಿಜೆಪಿ ಆದ್ಯತೆ ದೇಶದ ಭದ್ರತೆ ಹೊರತು ಜಮ್ಮು-ಕಾಶ್ಮೀರ ಸರ್ಕಾರದ ಜೊತೆಗಿನ ಮೈತ್ರಿಕೂಟಕ್ಕೆ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕತಾವಾದಿ ಮಸರತ್ ಆಲಂ ಬಿಡುಗಡೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದದ ಕುರಿತಂತೆ ...

ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ: ಪ್ರಧಾನಿ ಸ್ಪಷ್ಟನೆಗೆ ಒತ್ತಾಯ

ಮುಸ್ಲಿಂ ಲೀಗ್, ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆಗೆ ಸಂಸತ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, 120 ಜನರ ಸಾವಿಗೆ ಕಾರಣವಾಗಿರುವ ಪ್ರತ್ಯೇಕವಾದಿ ಮುಖಂಡ ಮಸರತ್ ಆಲಂ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ...

ಜಮ್ಮು-ಕಾಶ್ಮೀರ ನೂತನ ಸಿಎಂ ಆಗಿ ಮುಫ್ತಿ ಮೊಹಮದ್ ಪ್ರಮಾಣವಚನ ಸ್ವೀಕಾರ

ಜಮ್ಮು-ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಬೆಳಗ್ಗೆ ಪಿಡಿಪಿಯ ಮುಖ್ಯಸ್ಥ ಮುಫ್ತಿ ಮೊಹಮ್ಮದ್ ಸಯ್ಯದ್ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿಯ ನಿರ್ಮಲ್ ಕುಮಾರ್ ಸಿಂಗ್ ಅವರು ಉಪಮುಖ್ಯಮಂತ್ರಿಯಾಗಿ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದರು. ಕಾಶ್ಮೀರದಲ್ಲಿ...

ಜಮ್ಮು-ಕಾಶ್ಮೀರ: ಮುಫ್ತಿ ಸಂಪುಟದಲ್ಲಿ ಪಿಡಿಪಿ, ಬಿಜೆಪಿಗೆ ತಲಾ 12 ಸಚಿವ ಸ್ಥಾನ

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯ ಫ‌ಲಿತಾಂಶ ಪ್ರಕಟಗೊಂಡು 2 ತಿಂಗಳ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದೆ. ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಪಿಡಿಪಿ ನಾಯಕ ಮುಫ್ತಿ ಮಹಮ್ಮದ್‌ ಸಯೀದ್‌ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ...

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಿಡಿಪಿ ಮೈತ್ರಿ ಸರ್ಕಾರ ಖಚಿತಪಡಿಸಿದ ಅಮಿತ್ ಶಾ

'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತವಾಗಿದ್ದು, ಶೀಘ್ರವೇ ಉತ್ತಮ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ. ಫೆ.23ರಂದು ನವದೆಹಲಿಯಲ್ಲಿರುವ ಅಮಿತ್ ಶಾ ನಿವಾಸಕ್ಕೆ ಭೇಟಿ...

ಎನ್‌.ಡಿ.ಎ ಜತೆ ಟಿ.ಆರ್.ಎಸ್‌ ಮೈತ್ರಿ ಮಾಡಿಕೊಂಡಲ್ಲಿ ನಾವು ಹೊರಕ್ಕೆ: ಟಿಡಿಪಿ

ಎನ್‌.ಡಿ.ಎ ಬಣಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ನೇತೃತ್ವದ ಟಿ.ಆರ್.ಎಸ್‌ (ತೆಲಂಗಾಣ ರಾಷ್ಟ್ರೀಯ ಸಮಿತಿ ) ಸೇರಿಕೊಂಡರೆ, ಬಣದಿಂದ ತಾನು ಹೊರಹೋಗುವುದಾಗಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿರುವ ಟಿಡಿಪಿ ರಾಜ್ಯಸಭಾ ಸದಸ್ಯ ಸಿಎಂ...

ಜಮ್ಮು-ಕಾಶ್ಮೀರ ವಿಧಾನಪರಿಷತ್ ಗೆ ಬಿಜೆಪಿ, ಪಿಡಿಪಿಯ 5 ಸದಸ್ಯರ ಅವಿರೋಧ ಆಯ್ಕೆ

'ಜಮ್ಮು-ಕಾಶ್ಮೀರ' ವಿಧನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಿಡಿಪಿಯ 5ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಿಜೆಪಿಯ ಇಬ್ಬರು ಸದಸ್ಯರು ಹಾಗೂ ಪಿಡಿಪಿಯ ಮೂವರು ಸದಸ್ಯರು ವಿಧಾನಪರಿಷತ್ ಗೆ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಮಹಮದ್ ರಂಜಾನ್ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಮ್ಮಿಶ್ರ...

ಭಾರತ-ಶ್ರೀಲಂಕಾ ನಾಲ್ಕು ಮಹತ್ವದ ಒಪ್ಪಂದಕ್ಕೆ ಸಹಿ

ನಾಗರಿಕ ಪರಮಾಣು ಒಪ್ಪಂದ ಸೇರಿ ಭಾರತ-ಶ್ರೀಲಂಕಾ ಮಹತ್ವದ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ. ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ಮೈತ್ರಿಪಾಲ ಸಿರಿಸೇನಾ ಅವರು ತಮ್ಮ ಮೊದಲ ಭಾರತ ಪ್ರವಾಸವನ್ನು ಆರಂಭಿಸಿದ್ದು, ನಾಲ್ಕು ದಿನಗಳ ಭೇಟಿಗಾಗಿ ಆಗಮಿಸಿರುವ ಅವರು, ಪ್ರಧಾನಿ ಮೋದಿ ಅವರ...

ಜಮ್ಮು-ಕಾಶ್ಮೀರದಲ್ಲಿ ಫೆ.23ರಂದು ಹೊಸ ಸರ್ಕಾರ ರಚನೆ ಸಾಧ್ಯತೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅನಿಶ್ಚಿತತಗೆ ಶೀಘ್ರವೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಫೆ.23ರಂದು ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರ ರಚನೆಯತ್ತ ಬಿಜೆಪಿ-ಪಿಡಿಪಿ ಮೈತ್ರಿಕೂಟ ಮುಂದಾಗಿದ್ದು, ಈ ಸಂಬಂಧ ಚರ್ಚೆ ನಡೆಸಲು ಬಿಜೆಪಿ-ಪಿಡಿಪಿ ನಾಯಕರು ಮತ್ತೆ ಸಭೆ ಸೇರಲಿದ್ದಾರೆ. ಇಂದಿನ ಸಭೆಯಲ್ಲಿ ಬಿಜೆಪಿ...

ಜಮ್ಮು-ಕಾಶ್ಮೀರದಲ್ಲಿ 10 ದಿನದಲ್ಲಿ ಪಿಡಿಪಿ-ಬಿಜೆಪಿ ಸರ್ಕಾರ

ಜಮ್ಮು-ಕಾಶ್ಮೀರದಲ್ಲಿ ಇನ್ನು 10 ದಿನದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಉಭಯ ಪಕ್ಷಗಳ ನಡುವೆ ಮಾತುಕತೆ ನಡೆಯುತ್ತಿದೆ. ವಿವಾದಾತ್ಮಕ ವಿಷಯಗಳಾದ ಸಂವಿಧಾನದ 370ನೇ ಪರಿಚ್ಛೇದ (ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಕಾಯ್ದೆ) ಮತ್ತು ಸಶಸ್ತ್ರ ಪಡೆಗಳ...

ಮಾರ್ಚ್ ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ

'ಶ್ರೀಲಂಕಾ'ದಲ್ಲಿ ಮೈತ್ರಿಪಾಲ ಸಿರಿಸೇನಾ ನೇತೃತ್ವದ ನೂತನ ಸರ್ಕಾರ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ ನಲ್ಲಿ ಮೋದಿ ಶ್ರೀಲಂಕಾ ಪ್ರವಾಸ ಕೈಗೊಳ್ಳುವುದು ಬಹುತೇಕ ಖಚಿತವಾಗಿದೆ. ಕಳೆದ 25 ವರ್ಷಗಳ ಬಳಿಕ ಭಾರತದ...

ಜಮ್ಮು-ಕಾಶ್ಮೀರ ಸರ್ಕಾರ ರಚಿಸಲು ಬಿಜೆಪಿಗೆ ಬೆಂಬಲ ನೀಡುವುದಿಲ್ಲ: ಎನ್.ಸಿ

'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸ್ಪಷ್ಟಪಡಿಸಿದೆ. ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಬಗೆಹರಿಯದ ಕಾರಣ ರಾಜ್ಯಪಾಲರ ಆಡಳಿತ ಹೇರಲಾಗಿದ್ದು ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯಿಸಿರುವ ನ್ಯಾಷನಲ್...

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಪಕ್ಸೆಗೆ ಸೋಲು

'ಶ್ರೀಲಂಕಾ'ದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಸೋತಿದ್ದಾರೆ. ರಾಜಪಕ್ಸೆ ಪ್ರತಿಸ್ಪರ್ಧಿ ಮೈತ್ರಿಪಾಲ ಸಿರಿಸೇನಾ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ರಾಜಪಕ್ಸೆ 3ನೇ ಬಾರಿ ಶ್ರೀಲಂಕಾದ ಅಧ್ಯಕ್ಷರಾಗುವ ಕನಸು ನುಚ್ಚು ನೂರಾಗಿದೆ. ಸೋಲಿನ ಬಗ್ಗೆ...

ಎನ್‌ಸಿ, ಕಾಂಗ್ರೆಸ್‌ ಜತೆ ಪಿಡಿಪಿ ಮೈತ್ರಿ ಒಲವು

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವ ಸಂಬಂಧ ತನ್ನ ಬದ್ಧ ವೈರಿ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಜತೆ ಪಿಡಿಪಿ 'ಮಹಾ ಮೈತ್ರಿ' ಮಾಡಿಕೊಳ್ಳುವ ಸಾಧ್ಯತೆ ಇದೆ. 87 ಸ್ಥಾನಗಳ ವಿಧಾನಸಭೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿ, ಎರಡನೇ ಅತಿ ದೊಡ್ಡ...

ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ರಘುಬರ್ ದಾಸ್ ಆಯ್ಕೆ ಬಹುತೇಕ ಖಚಿತ

'ಜಾರ್ಖಂಡ್' ನ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ರಘುಬರ್ ದಾಸ್ ಆಯ್ಕೆ ಬಹುತೇಕ ಖಚಿತವಾಗಿದೆ. ಬಿಜೆಪಿ ಶಾಸಕಾಂಗ ನಾಯಕನನ್ನಾಗಿ ರಘುಬರ್ ದಾಸ್ ಆಯ್ಕೆ ನಿಚ್ಚಳವಾಗಿದ್ದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೇಯೂ ಹೊರಬೀಳಲಿದೆ. ಬಿಜೆಪಿಗೆ ಜಾರ್ಖಂಡ್...

ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಬಗ್ಗೆ ಮುಕ್ತವಾಗಿರಲು ಮೋದಿ ಸೂಚನೆ

'ಜಮ್ಮು-ಕಾಶ್ಮೀರ' ವಿಧಾನಸಭಾ ಚುನಾವಣೆ ಫಲಿತಾಂಶ ಅತಂತ್ರವಾಗಿರುವ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ಮುಕ್ತವಾಗಿರಲು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ. ಜಮ್ಮು-ಕಾಶ್ಮೀರದ 87 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಫಲಿತಾಂಶ ಅತಂತ್ರವಾಗಿದ್ದು ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಹಿನ್ನೆಲೆಯಲ್ಲಿ ಮೈತ್ರಿ...

ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಎಂಡಿಎಂಕೆ

ವೈಕೋ ನೇತೃತ್ವದ ಎಂಡಿಎಂಕೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ ಎಂದು ಎನ್ನಲಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆ ವೇಳೆ ಎನ್‌ಡಿಎ ಮೈತ್ರಿಕೂಟ ಸೇರಿದ್ದ ಎಂಡಿಎಂಕೆ, ಇಂದು ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಸಿ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬರುವ ನಿರ್ಣಯ ಕೈಗೊಂಡಿದೆ. ಅಲ್ಲದೆ...

ಮಹಾ ಮರು ಮೈತ್ರಿ: ಶಿವಸೇನೆಯ 12 ಶಾಸಕರಿಗೆ ಫಡ್ನವೀಸ್ ಸಂಪುಟದಲ್ಲಿ ಸ್ಥಾನ

'ಮಹಾರಾಷ್ಟ್ರ' ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂಪುಟಕ್ಕೆ ಶಿವಸೇನೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು 12 ಶಿವಸೇನೆ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಿವಸೇನೆ ಬಿಜೆಪಿ ಸಚಿವ ಸಂಪುಟ ಸೇರುವುದರ ಬಗ್ಗೆ ಡಿ.1ರಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆ ಮುಖಂಡ...

ಕಾರ್ತಿಕ್ ಗೌಡ ವಿವಾಹ ಪ್ರಕರಣ: ಕೌಟುಂಬಿಕ ನ್ಯಾಯಲಯದಿಂದ ಮೈತ್ರಿಯಾ ಅರ್ಜಿ ವಜಾ

'ಕಾರ್ತಿಕ್ ಗೌಡ' ಅವರೊಂದಿಗಿನ ತಮ್ಮ ಮದುವೆಯನ್ನು ಕಾನೂನು ಬದ್ಧಗೊಳಿಸುವಂತೆ ನಟಿ ಮೈತ್ರಿಯಾ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನ.26ರಂದು ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಮೈತ್ರಿಯಾ, ಕಾರ್ತಿಕ್ ಗೌಡ ಅವರೊಂದಿಗೆ ಮದುವೆಯಾಗಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಮದುವೆಯನ್ನು...

ಮಮತಾ ಜೊತೆ ಮೈತ್ರಿ ಸಾಧ್ಯವಿಲ್ಲ: ಸಿ.ಪಿ.ಐ(ಎಂ) ಸ್ಪಷ್ಟನೆ

ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ಮೈತ್ರಿಗೆ ಮುಂದಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಹ್ವಾನವನ್ನು ಸಿಪಿಐ(ಎಂ) ತಿರಸ್ಕರಿಸಿದೆ. ಮಮತಾ ಬ್ಯಾನರ್ಜಿ ಅವರೊಂದಿಗೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿ.ಪಿ.ಎಂ ಮುಖಂಡ, ಸೀತಾರಾಮ್ ಎಚೂರಿ ಸ್ಪಷ್ಟಪಡಿದ್ದಾರೆ. ಕೋಮುವಾದಿಗಳನ್ನು ಅಧಿಕಾರದಿಂದ...

ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಡುವುದಿಲ್ಲ:ಪವಾರ್ ಗೆ ಶಿವಸೇನೆ ತಿರುಗೇಟು

'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...

ಶಿವಸೇನೆ-ಬಿಜೆಪಿ ಮರು ಮೈತ್ರಿಗೆ ಮೋಹನ್ ಭಾಗವತ್ ಮಧ್ಯಸ್ಥಿಕೆ

'ಮಹಾರಾಷ್ಟ್ರ' ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿದ್ದ ಶಿವಸೇನೆ, ಮತ್ತೊಮ್ಮೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಶಿವಸೇನೆ ಹಾಗೂ ಬಿಜೆಪಿ ಮೈತ್ರಿಗೆ ಮೋಹನ್ ಭಾಗವತ್ ಸಂಧಾನ ನಡೆಸಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ ಎಂದು ಹೇಳಲಾಗಿದೆ. ಶಿವಸೇನೆ...

ಜಾರ್ಖಂಡ್ ನ ಎ.ಜೆ.ಎಸ್.ಯುಮ್ ಎಲ್.ಜೆ.ಪಿ ಎನ್.ಡಿ.ಎ ಮೈತ್ರಿಕೂಟದಲ್ಲೇ ಉಳಿಯಲಿವೆ:ಬಿಜೆಪಿ

'ಜಾರ್ಖಂಡ್' ನ ಪ್ರಾದೇಶಿಕ ಪಕ್ಷಗಳಾದ ಆಲ್ ಜಾರ್ಕಂಡ್ ಸ್ಟೂಡೆಂಟ್ಸ್ ಯೂನಿಯನ್ಸ್(ಎ.ಜೆ.ಎಸ್.ಯು) ಹಾಗೂ ಲೋಕ ಜನಶಕ್ತಿ ಎನ್.ಡಿ.ಎ ಮಿತ್ರ ಪಕ್ಷಗಳಾಗಿ ಮುಂದುವರೆಯಲಿವೆ ಎಂದು ಬಿಜೆಪಿ ತಿಳಿಸಿದೆ. ನ.12ರಂದು ಜಾರ್ಖಂಡ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್,...

ಮೋದಿ ಅಭಿವೃದ್ಧಿ ಬಗ್ಗೆ ದೂರದೃಷ್ಟಿ ಹೊಂದಿರುವ ನಾಯಕ: ಮಾಜಿ ಪ್ರತ್ಯೇಕವಾದಿ ಸಜ್ಜದ್

'ಜಮ್ಮು-ಕಾಶ್ಮೀರ'ದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ವೇಳೆ ಕಾಶ್ಮೀರದ ಮಾಜಿ ಪ್ರತ್ಯೇಕವಾದಿ ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಜ್ಜದ್ ಲೋನೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಉಭಯ ನಾಯಕರ ಭೇಟಿ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಮೇಲೆ ಪರಿಣಾಮ...

ಜನರನ್ನು ಲಘುವಾಗಿ ಪರಿಗಣಿಸಬೇಡಿ: 'ಮಹಾ'ಬಿಜೆಪಿ ಸರ್ಕಾರಕ್ಕೆ ಶಿವಸೇನೆ ಎಚ್ಚರಿಕೆ

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮತ್ತೆ ಬಿಕ್ಕಟ್ಟು ಉಂಟಾಗಿದೆ. ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಮೊದಲ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ಗೆ ಶಿವಸೇನೆ ಎಚ್ಚರಿಕೆ ನೀಡಿದ್ದು ರಾಜ್ಯದ ಜನತೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಹೇಳಿದೆ. ಸಾಮ್ನಾ ಸಂಪಾದಕೀಯದ ಮೂಲಕ ಬಿಜೆಪಿ...

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ: ಬಿಜೆಪಿ-ಆರ್.ಎಸ್.ಎಸ್ ನಾಯಕರ ಚರ್ಚೆ

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಈ ಸಂಬಂಧ ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ. ಮಹಾರಾಷ್ಟ್ರ ಚುನಾವಣೆ ವೇಳೆ 25 ವರ್ಷಗಳ ಮೈತ್ರಿ ಕಡಿದುಕೊಂಡು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಹಾಗೂ ಶಿವಸೇನೆ ಮತ್ತೆ...

ಮಹಾರಾಷ್ಟ್ರದಲ್ಲಿ ಅತಂತ್ರ ವಿಧಾನಸಭೆ: ಮೈತ್ರಿ ಬಗ್ಗೆ ಇಂದು ನಿರ್ಧಾರ

ಮಹಾರಾಷ್ಟ್ರದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆಯಾದರೂ ಅತಂತ್ರ ವಿಧಾನಸಭೆ ರಚನೆಯಾಗಿದೆ. ಸರ್ಕಾರ ರಚನೆಗೆ ಬಿಜೆಪಿ, ಶಿವಸೇನೆ ಜತೆ ಮರು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅ.20ರಂದು ನಿರ್ಧಾರವಾಗಲಿದೆ. ಸರ್ಕಾರ ರಚನೆಗೆ 23 ಸ್ಥಾನಗಳ ಕೊರತೆ ಎದುರಿಸುತ್ತಿರುವ ಬಿಜೆಪಿ ಶಿವಸೇನೆಯತ್ತ ದೃಷ್ಟಿ ಹರಿಸಿದೆ. ಈ ನಡುವೆ...

ಮಹಾರಾಷ್ಟ್ರ ಫಲಿತಾಂಶ ಜನತೆಗೆ ತೃಪ್ತಿ ತಂದಿದೆಯೇ: ಉದ್ಧವ್ ಪ್ರಶ್ನೆ

ಬಿಜೆಪಿಯಿಂದ ಪ್ರಸ್ತಾವನೆ ಬಂದರೆ ಮಾತ್ರ ಮೈತ್ರಿ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿರುವ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ನಾವು ಸಿಂಹದಂತೆ ಏಕಾಂಗಿಯಾಗಿ ಗೆಲುವು ಸಾಧಿಸಿದ್ದೇವೆ ಎಂದು ಹೇಳಿದ್ದಾರೆ. ಶಿವಸೇನಾ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿಕೆ ನೀಡಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ...

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮರು ಮೈತ್ರಿ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮರು ಮೈತ್ರಿ ನಡೆಯುವ ಸಾಧ್ಯತೆಯಿದ್ದು, ಸಂಜೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇನ್ನೂ 45-50 ಸ್ಥಾನಗಳಲ್ಲಿ ಹಿನ್ನಡೆಯಲ್ಲಿದೆ. ಹೀಗಾಗಿ ಸಂಪೂರ್ಣ ಮತ ಎಣಿಕೆ ವೇಳೆ ಬಿಜೆಪಿಗೆ...

ಮಹಾರಾಷ್ಟ್ರ-ಹರ್ಯಾಣದಲ್ಲಿ ಬಿಜೆಪಿ ಜಯಭೇರಿ

ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಸೇನೆ 62, ಕಾಂಗ್ರೆಸ್ 42, ಎನ್ ಸಿಪಿ 40, ಎಂ ಎನ್ ಎಸ್ 2...

ಡಿವಿಎಸ್ ದೂರವಾಣಿ ಕದ್ದಾಲಿಕೆ: ಸಿ.ಎಂ ರಾಜೀನಾಮೆಗೆ ಸುರೇಶ್ ಕುಮಾರ್ ಒತ್ತಾಯ

'ಕಾರ್ತಿಕ್ ಗೌಡ'- ಮೈತ್ರಿಯಾ ಗೌಡ ವಿವಾಹ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಕುಟುಂಬಸ್ಥರ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದು ಪೊಲೀಸರ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಒಂದೆಡೆ ಪೊಲೀಸರ ಕ್ರಮಕ್ಕೆ ಸದಾನಂದ ಗೌಡ...

ಎಸ್.ಪಿ ರಾಷ್ಟ್ರೀಯ ಸಮ್ಮೇಳನದಲ್ಲಿ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಪ್ರತ್ಯಕ್ಷ

'ಸಮಾಜವಾದಿ ಪಕ್ಷ'(ಎಸ್.ಪಿ)ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅಚ್ಚರಿ ಮೂಡಿಸಿದ್ದಾರೆ. ಅ.8ರಂದು ಉದ್ಘಾಟನೆಗೊಂಡ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಪಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಜೆಡಿಯು ಅಧ್ಯಕ್ಷ ಶರದ್ ಯಾದವ್ ವೇದಿಕೆ...

ಮೈತ್ರಿ ಮುರಿದಾಗ ಬಾಳ ಠಾಕ್ರೆ ನೆನಪಾಗಲಿಲ್ಲವೇ: ಶಿವಸೇನೆ ಪ್ರಶ್ನೆ

ಬಾಳ ಠಾಕ್ರೆ ಬಗ್ಗೆ ನನಗೆ ಅಪಾರ ಗೌರವವಿದೆ ಹೀಗಾಗಿ ಶಿವಸೇನೆ ವಿರುದ್ಧ ಮಾತನಾಡುವುದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಿರುಗೇಟು ನೀಡಿದ್ದಾರೆ. ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಾಳ ಠಾಕ್ರೆ ಮೇಲಿನ ವೈಯಕ್ತಿಕ...

ಬಿಜೆಪಿ-ಶಿವಸೇನೆ ಮೈತ್ರಿ ಮುಂದುವರಿದರೆ ಸಂತೋಷ: ಅಡ್ವಾಣಿ

ಬಿಜೆಪಿ-ಶಿವಸೇನೆ ನಡುವಿನ 25 ವರ್ಷಗಳ ಸುದೀರ್ಘ ಮೈತ್ರಿ ಮುರಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಉಭಯ ಪಕ್ಷಗಳ ಮೈತ್ರಿ ಮುಂದುವರಿದರೆ ಸಂತೋಷ ಎಂದು ತಿಳಿಸಿದ್ದಾರೆ. ಅಹಮದಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಬಿಜೆಪಿ ಮೈತ್ರಿ ಸುದೀರ್ಘವಾದದ್ದು. ಅಂತಹ...

ಬಿಜೆಪಿ-ಶಿವಸೇನೆ ಮೈತ್ರಿ ಮುರಿಯಲು ಎನ್ ಸಿಪಿ ಕಾರಣ: ರಾಜ್ ಠಾಕ್ರೆ

ಬಿಜೆಪಿ-ಶಿವಸೇನೆ ನಡುವಣ ಸುದೀರ್ಘ 25 ವರ್ಷಗಳ ಮೈತ್ರಿ ಮುರಿಯಲು ಎನ್ ಸಿಪಿ ಮುಖಂಡ ಶರದ್ ಪವಾರ್ ಕಾರಣ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ. ಪ್ಪಶ್ಚಿಮ ಮುಂಬೈನಲ್ಲಿ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಮೈತ್ರಿ ಮುರಿದರೆ ಎನ್...

ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ಮಹಾರಾಷ್ಟ್ರದಲ್ಲಿ 25 ವರ್ಷಗಳ ಬಿಜೆಪಿ-ಶಿವಸೇನೆ ನಡುವಿನ ಮೈತ್ರಿ ಅಂತ್ಯಗೊಂಡ ಬೆನ್ನಲ್ಲೇ ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ. ಬಿಜೆಪಿ ನಾಯಕರು ಮಹಾರಾಷ್ಟ್ರದ ವೈರಿಗಳು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ. ಬಿಜೆಪಿ-ಶಿವಸೇನೆಯ ಸುದೀರ್ಘ ಮೈತ್ರಿ ಮುಂದುವರೆಯಬೇಕು ಎಂಬುದು ಮೈತ್ರಿಕೂಟದ ಇತರ...

ಬಿಜೆಪಿ-ಶಿವಸೇನೆ ಮಹಾ ಮೈತ್ರಿ ಅಂತ್ಯ

ಮಹಾರಾಷ್ಟ್ರದಲ್ಲಿ ಕಳೆದ 25ವರ್ಷಗಳಿಂದ ಅಭಾದಿತವಾಗಿ ಮುಂದುವರೆದುಕೊಂಡು ಬಂದಿದ್ದ ಬಿಜೆಪಿ-ಶಿವಸೇನೆ ಮೈತ್ರಿ ಬಹುತೇಕ ಅಂತ್ಯವಾಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ಕ್ಷಣಗಳವರೆಗೂ ನಡೆದ ಉಭಯ ಪಕ್ಷಗಳ ನಡುವಿನ ಮಾತುಕತೆ...

ಮಹಾರಾಷ್ಟ್ರ ಚುನಾವಣೆ-ಮುಂದುವರೆದ ಮೈತ್ರಿ ಬಿಕ್ಕಟ್ಟು: ಇಂದು ನಿರ್ಧಾರ

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಹಾಗೂ ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸೆ.22ರಂದು ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ. ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 119 ಸ್ಥಾನ ಬಿಟ್ಟುಕೊಡುವುದಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಮ್ಮ ಕೊನೆ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಮಾತುಕತೆಗೆ ಒಪ್ಪಿದ ಬಿಜೆಪಿ-ಶಿವಸೇನೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶೀವಸೇನೆ ನಡುವಿನ ಸೀಟು ಹಂಚಿಕೆ ವಿವಾದ ಇತ್ಯರ್ಥಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ. ಉಭಯ ಬಣಗಳು ತಮ್ಮ ನಿಲುವಿನಲ್ಲಿ ಸಡಿಲಿಕೆ ಮಾಡಿಕೊಂಡು ಮೈತ್ರಿ ಮುಂದುವರೆಸುವ ಒಲವು ತೋರಿದ್ದಾರೆ. ಬಿಜೆಪಿ-ಶಿವಸೇನೆ ನಾಯಕರು ಈಗಾಗಲೇ ಸಭೆ ನಡೆಸಿದ್ದು, ಸೀಟು ಹಂಚಿಕೆ ಮಾತುಕತೆ ನಡೆಸಿದ್ದಾರೆ. ತನ್ನ...

ಬಿಜೆಪಿ-ಶಿವಸೇನೆ ಮೈತ್ರಿ ಮುರಿದಲ್ಲಿ ಪ್ಲಾನ್ ಬಿಗೆ ಸಿದ್ಧತೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ- ಶಿವಸೇನೆಯ ಮೈತ್ರಿ ಭಂಗವಾಗುವ ಸಾಧ್ಯತೆಯಿದ್ದು, ಒಂದು ವೇಳೆ ಉಭಯ ಪಕ್ಷಗಳ ನ್ನಡುವೆ ಮೈತ್ರಿ ಮುರಿದುಬಿದ್ದರೆ ಪ್ಲಾನ್ ಬಿ ಯೊಂದಿಗೆ ಚುನಾವಣೆ ಎದುರಿಸಲು ಸಜ್ಜಾಗಿವೆ. ಸ್ಥಾನ ಹೊಂದಾಣಿಕೆ ಹಾಗೂ ಮುಖ್ಯಮಂತ್ರಿ ಹುದ್ದೆಯ ವಿಚಾರವಾಗಿ ಬಿಜೆಪಿ ಮತ್ತು ಶಿವಸೇನೆಯ...

ಮೈತ್ರಿಯಾ ಪ್ರಕರಣ: ವಿಚಾರಣೆಗೆ ಕಾರ್ತಿಕ್ ಗೌಡ ಹಾಜರು

'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ಸೆ.12ರಂದು ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಬೆಳಿಗ್ಗೆ ಸುಮಾರು 6:15 ವೇಳೆಗೆ ಆರ್.ಟಿ ನಗರ ಪೊಲೀಸ್ ಠಾಣೆಗೆ ಹಾಜರಾಗಿರುವ ಕಾರ್ತಿಕ್ ಗೌಡ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಓಂಕಾರಯ್ಯ ನೇತೃತ್ವದ...

ವಂಚನೆ ಪ್ರಕರಣಃ ಕಾರ್ತಿಕ್ ಗೌಡಗೆ ಷರತ್ತು ಬದ್ಧ ಜಾಮೀನು

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಗೌಡ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶ...

ವಂಚನೆ ಪ್ರಕರಣ: ಕಾರ್ತಿಕ್ ಗೌಡ ಜಾಮೀನು ಅರ್ಜಿ ವಿಚಾರಣೆ ಅಂತ್ಯ

'ವಂಚನೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಆರೋಪಿ ಕಾರ್ತಿಕ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.5ರಂದು ಅಂತ್ಯಗೊಂಡಿದ್ದು ತೀರ್ಪನ್ನು ಸೆ.6ರಕ್ಕೆ ಕಾಯ್ದಿರಿಸಲಾಗಿದೆ. ನಟಿ ಮೈತ್ರಿಯಾ ಗೌಡ, ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ...

ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್

'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು ಯಾವುದೇ ಕ್ಷಣದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡರನ್ನು ಬಂಧಿಸುವ ಸಾಧ್ಯತೆ ಇದೆ. ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ವಿರುದ್ಧ ವಂಚನೆ...

ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಕಾರ್ತಿಕ್ ಗೌಡ ಬಂಧನ ಸಾಧ್ಯತೆ

ವಂಚನೆ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರನ್ನು ಆರ್.ಟಿ ನಗರ ಪೊಲೀಸರು ಬಂಧಿಸುವ ಸಾಧ್ಯತೆ ಇದೆ. ನಟಿ ಮೈತ್ರಿಯಾ ಗೌಡ, ಕಾರ್ತಿಕ್ ಗೌಡ ವಿರುದ್ಧ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ...

ವಂಚನೆ ಆರೋಪ: ನಿರೀಕ್ಷಣಾ ಜಾಮೀನು ಸಲ್ಲಿಸಿದ ಕಾರ್ತಿಕ್ ಗೌಡ

'ವಂಚನೆ ಆರೋಪ' ಎದುರಿಸುತ್ತಿರುವ, ಕೇಂದ್ರ ರೈಲ್ವೆ ಸಚಿವ ಡಿ.ವಿ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಆ.30ರದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಾರ್ತಿಕ್ ಗೌಡ ತನ್ನನ್ನು ಮದುವೆ ಮಾಡಿಕೊಳ್ಳುವುದಾಗಿ ಹೇಳಿ ವಂಚಿಸಿದ್ದಾರೆ ಎಂದು...

ಉಪಚುನಾವಣೆ: ಆರ್.ಜೆ.ಡಿ-ಜೆಡಿಯು 2ನೇ ಸಮಾವೇಶ

20 ವರ್ಷಗಳ ನಂತರ ಮೈತ್ರಿ ಮಾಡಿಕೊಂಡಿರುವ ಆರ್.ಜೆ.ಡಿ-ಜೆಡಿಯು ಬಿಹಾರದಲ್ಲಿ ಆ.17ರಂದು 2ನೇ ಸಮಾವೇಶ ಹಮ್ಮಿಕೊಂಡಿದೆ. ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಪ್ರಚಾರ...

ಜೆಡಿಎಸ್ ನಲ್ಲಿ ಗೊಂದಲದ ವಾತಾವರಣವಿದೆ- ಹೆಚ್.ಡಿ ದೇವೇಗೌಡ

'ಜೆಡಿಎಸ್' ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಒಪ್ಪಿಕೊಂಡಿದ್ದಾರೆ. ತಮ್ಮ ಪಕ್ಷದಲ್ಲಿ ಗೊಂದಲ ಇರುವುದು ನಿಜ, ಪಕ್ಷ ಉಳಿಸುವವರು ಮಾತ್ರ ಮುಂದುವರೆಯಲಿ ಎಂದು ಹೇಳಿದ್ದಾರೆ. ಆ.17ರಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕೆ ಮಾತ್ರ ಸೀಮಿತ: ಪರಮೇಶ್ವರ್

ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕಷ್ಟೇ ಸೀಮಿತ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸ್ವಾತಂತ್ರೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಆ.21ರಂದು ನಡೆಯಲಿರುವ ಮೂರುಕ್ಷೇತ್ರಗಳ ಉಪಚುನಾವಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕಾರಿಪುರದಲ್ಲಿ ಜೆಡಿಎಸ್, ಬಿಜೆಪಿಯ...

ಬಿ.ಎಸ್.ಪಿ ಜತೆ ಕೈಜೋಡಿಸಲು ಎಸ್.ಪಿ ಸಿದ್ಧ: ಮುಲಾಯಂ ಸಿಂಗ್

ಉತ್ತರ ಪ್ರದೇಶದಲ್ಲಿ ಬಿ.ಎಸ್.ಪಿ ಜತೆ ಕೈಜೋಡಿಸಲು ಸಮಾಜವಾದಿ ಪಕ್ಷ ಸಿದ್ಧವಿದೆ ಎಂದು ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲಿಸಬೇಕಾದರೆ ಸಮಾಜವಾದಿ ಪಕ್ಷ ಮತ್ತು ಬಿ.ಎಸ್.ಪಿ ಮೈತಿಮಾಡಿಕೊಳ್ಳಬೇಕು ಎಂದು ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆ...

ನನ್ನ ದೂರವಾಣಿ ಸಂಭಾಷಣೆ ದಾಖಲೆ ಕಲೆ ಹಾಕಲು ಕುಮಾರಸ್ವಾಮಿ ಯಾರು?: ಡಾ.ಮೈತ್ರಿ

'ಕೆ.ಪಿ.ಎಸ್.ಸಿ' ನೇಮಕಾತಿಯಲ್ಲಿ ನಡೆದಿರುವ ಅಕ್ರಮದಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸುವುದಾಗಿ ಕೆ.ಪಿ.ಎಸ್.ಸಿ ಅಭ್ಯರ್ಥಿ ಡಾ.ಮೈತ್ರಿ ಎಚ್ಚರಿಸಿದ್ದಾರೆ. ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಪ್ರತಿಭಟನೆ...

ಕೆ.ಪಿ.ಎಸ್.ಸಿ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ, ಎ.ಜಿ ರಾಜೀನಾಮೆಗೆ ಹೆಚ್.ಡಿ.ಕೆ ಒತ್ತಾಯ

2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ರದ್ದತಿ ಪೂರ್ವನಿಯೋಜಿತ, ನೇಮಕಾತಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಡೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.ಜಿ ರವಿವರ್ಮ ಕುಮಾರ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited