ಬಿಹಾರ್ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟಕ್ಕೆ ಭರ್ಜರಿ ಜಯ ಲಭಿಸಿದೆ. ಈ ಮೂಲಕ ನಿತೀಶ್ ಕುಮಾರ್ ಬಿಹಾರ್ ದ ಮುಖ್ಯಮಂತ್ರಿಯಾಗಿ ಮುಂದುವರಿಯಲ್ಲಿದ್ದಾರೆ.
ಚುನಾವಣಾ ಫಲಿತಾಂಶದ ನಂತರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮಾತನಾಡಿ,...
ಬಿಹಾರ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ 147 ಸ್ಥಾನಗಳು ಮತ್ತು ನಿತೀಶ್ ಕುಮಾರ್ ನೇತೃತ್ವದ ಮೈತ್ರಿಕೂಟಕ್ಕೆ 64 ಸ್ಥಾನಗಳು ಲಭಿಸಲಿವೆ ಎಂದು ಇತ್ತೀಜಿನ ಸಮೀಕ್ಷೆ ತಿಳಿಸಿದೆ. ಜೀ ಮಿಡಿಯಾ ಗ್ರೂಪ್ ಸೆಪ್ಟಂಬರ್ 29 ಮತ್ತು...
ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರಕಾರ ಅಧಿಕಾರಕ್ಕೆ ಬರಲಿದೆ. ಝೀ ಮೀಡಿಯಾ ಸಮೂಹ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ಎನ್.ಡಿ.ಎ. ಒಕ್ಕೂಟಕ್ಕೆ ನಿಛ್ಚಳ ಬಹುಮತ ದೊರೆಯಲಿದೆ.
ಎನ್.ಡಿ.ಎ ಗೆ ನಿತೀಶ್ ಕುಮಾರ್ ನೇತೃತ್ವದ ಮೈತ್ರಿ ಒಕ್ಕೂಟ (ಮಹಾಘಟಬಂಧನ್) ಕ್ಕಿಂತ ಅಧಿಕ...
ಬಹಳ ನಿರೀಕ್ಷೆ ಉಟ್ಟಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆಯುವ ಈ ಚುನಾವಣೆಯಲ್ಲಿ, ಸದಸ್ಯರು ಕೈ ಎತ್ತಿ ಮತ ಚಲಾಯಿಸುವ ಮೂಲಕ ಮೇಯರ್, ಉಪ...
ನವೆಂಬರದಲ್ಲಿ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಸೆಣೆಸಲು ನಿತೀಶ್ ಕುಮಾರ್ ನೇತೃತ್ವದಲ್ಲಿ ಒಟ್ಟುಗೂಡಿದ ಮೈತ್ರಿಕೂಟ (ಮಹಾ ಘಟಬಂಧನ್) ಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಆಘಾತಕಾರಿ ಹೊಡೆತ ಕೊಟ್ಟಿದ್ದಾರೆ.
ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ ಸಮಾಜವಾದಿ ಪಕ್ಷ, ಮುಂಬರುವ ಬಿಹಾರ...
ಜಮ್ಮು-ಕಾಶ್ಮೀರ ಅಸೆಂಬ್ಲಿಯಲ್ಲಿ ಶಾಸಕರು ಒಬ್ಬರುಗೊಬ್ಬರು ಹೊಡೆದಾಡಿಕೊಂಡು, ನೂಕುನುಗ್ಗಾಟ ನಡೆಸಿ ಕೋಲಾಹಲ ನಡೆಸಿದ ಘಟನೆ ನಡೆದಿದೆ.
ವಿಧಾನಸಭಾ ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ಒಬ್ಬರನ್ನೊಬ್ಬರು ತಳ್ಳಿದಾಗ ಕೋಲಾಹಲ ಏರ್ಪಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಶಾಸಕರು ಸರ್ಕಾರದ...
ಬಿಜೆಪಿ ಆದ್ಯತೆ ದೇಶದ ಭದ್ರತೆ ಹೊರತು ಜಮ್ಮು-ಕಾಶ್ಮೀರ ಸರ್ಕಾರದ ಜೊತೆಗಿನ ಮೈತ್ರಿಕೂಟಕ್ಕೆ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕತಾವಾದಿ ಮಸರತ್ ಆಲಂ ಬಿಡುಗಡೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದದ ಕುರಿತಂತೆ ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅನಿಶ್ಚಿತತಗೆ ಶೀಘ್ರವೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಫೆ.23ರಂದು ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ.
ಸರ್ಕಾರ ರಚನೆಯತ್ತ ಬಿಜೆಪಿ-ಪಿಡಿಪಿ ಮೈತ್ರಿಕೂಟ ಮುಂದಾಗಿದ್ದು, ಈ ಸಂಬಂಧ ಚರ್ಚೆ ನಡೆಸಲು ಬಿಜೆಪಿ-ಪಿಡಿಪಿ ನಾಯಕರು ಮತ್ತೆ ಸಭೆ ಸೇರಲಿದ್ದಾರೆ.
ಇಂದಿನ ಸಭೆಯಲ್ಲಿ ಬಿಜೆಪಿ...
ವೈಕೋ ನೇತೃತ್ವದ ಎಂಡಿಎಂಕೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ ಎಂದು ಎನ್ನಲಾಗುತ್ತಿದೆ.
ಕಳೆದ ಲೋಕಸಭೆ ಚುನಾವಣೆ ವೇಳೆ ಎನ್ಡಿಎ ಮೈತ್ರಿಕೂಟ ಸೇರಿದ್ದ ಎಂಡಿಎಂಕೆ, ಇಂದು ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಸಿ ಎನ್ಡಿಎ ಮೈತ್ರಿಕೂಟದಿಂದ ಹೊರ ಬರುವ ನಿರ್ಣಯ ಕೈಗೊಂಡಿದೆ. ಅಲ್ಲದೆ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶೀವಸೇನೆ ನಡುವಿನ ಸೀಟು ಹಂಚಿಕೆ ವಿವಾದ ಇತ್ಯರ್ಥಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ.
ಉಭಯ ಬಣಗಳು ತಮ್ಮ ನಿಲುವಿನಲ್ಲಿ ಸಡಿಲಿಕೆ ಮಾಡಿಕೊಂಡು ಮೈತ್ರಿ ಮುಂದುವರೆಸುವ ಒಲವು ತೋರಿದ್ದಾರೆ. ಬಿಜೆಪಿ-ಶಿವಸೇನೆ ನಾಯಕರು ಈಗಾಗಲೇ ಸಭೆ ನಡೆಸಿದ್ದು, ಸೀಟು ಹಂಚಿಕೆ ಮಾತುಕತೆ ನಡೆಸಿದ್ದಾರೆ.
ತನ್ನ...