ಗೋವಿನ ರಕ್ಷಣೆಯಾಗಬೇಕೆಂದು ಹೇಳುತ್ತಾ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ಬಹಿರಂಗವಾಗಿ ಗೋಹತ್ಯೆಯನ್ನು ಬೆಂಬಲಿಸಿ ಅಧಿಕಾರದಲ್ಲಿರಲು ಸಾಧ್ಯವಿಲ್ಲವೆಂಬ ವಾಸ್ತವ ಮೊಘಲರಿಗೆ ಕೂಡ ತಿಳಿದಿತ್ತು, ಆದರೆ ಬ್ರಿಟಿಷರು ಈ ಅಂಶವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದರು ಎಂದು ಹೇಳಿದರು.
'ನಾನು ಗೃಹ ಮಂತ್ರಿಯಾದ ನಂತರ ಬಿ.ಎಸ್.ಎಫ್...
'ಕರ್ನಾಟಕ'ದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಕಲ್ಬುರ್ಗಿ ಮೂಲದ ವ್ಯಕ್ತಿಯೋರ್ವನ ಫೇಸ್ ಬುಕ್ ಖಾತೆ ಚಿತ್ರದಲ್ಲಿ ಉಗ್ರ ಒಸಾಮ ಬಿನ್ ಲ್ಯಾಡನ್ ನ ಚಿತ್ರ ಕಾಣಿಸಿಕೊಂಡಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.
ಪ್ರೊಫೈಲ್ ಚಿತ್ರಕ್ಕೆ ಒಸಾಮಾ ಬಿನ್ ಲ್ಯಾಡನ್ ಚಿತ್ರವನ್ನು ಬಳಸಿರುವುದು...