Untitled Document
Sign Up | Login    
Dynamic website and Portals
  

Related News

ಭಾರತದ ಗಡಿ ಪ್ರದೇಶದಲ್ಲಿ ಚೀನಾ ಯುದ್ಧ ವಿಮಾನ ಫೈಟರ್ ಜೆಟ್

ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಚೀನಾ ಟಿಬೆಟ್ ನ ಪ್ರದೇಶದಲ್ಲಿ ಸ್ಟೆಲ್ತ್ ಫೈಟರ್ ಜೆಟ್ ನ್ನು ನಿಯೋಜನೆ ಮಾಡಿರುವುದಾಗಿ ತಿಳಿದುಬಂದಿದೆ. ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಗಡಿಯಲ್ಲಿ ಸೂಪರ್ಸಾನಿಕ್ ಬ್ರಹ್ಮೋಸ್ ಕ್ಷಿಪಣಿಯನ್ನು ನಿಯೋಜಿಸುವುದಾಗಿ ಭಾರತವು...

ಗಡಿಯಲ್ಲಿ ಬ್ರಹ್ಮೋಸ್ ಕ್ಷಿಪಣಿ ನಿಯೋಜನೆ ಮಾಡಿದ ಭಾರತ

ನಿರಂತರವಾಗಿ ಗಡಿಯಲ್ಲಿ ತಗಾದೆ ತೆಗೆಯುತ್ತಿರುವ ಚೀನಾಗೆ ಕಠಿಣ ಸಂದೇಶ ರವಾನಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಈಶಾನ್ಯ ಭಾರತದ ಗಡಿಗಳಲ್ಲಿ ಇಂಡೋ-ರಷ್ಯಾ ಜಂಟಿ ನಿರ್ಮಾಣದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ನಿಯೋಜನೆಗೆ ಸಮ್ಮತಿ ನೀಡಿದೆ. ಭಾರತೀಯ ಸೇನೆ ಮಹತ್ವದ ಪ್ರಸ್ತಾಪವೊಂದನ್ನು ಕೇಂದ್ರ...

ಯುದ್ಧ ನೌಕೆ ಐಎನ್‌ಎಸ್‌ ಕೊಚ್ಚಿ ಕಾರ್ಯಾರಂಭ

ಯುದ್ಧನೌಕೆ ಐಎನ್ಎಸ್ ಕೊಚ್ಚಿ, ಭಾರತದಲ್ಲಿ ನಿರ್ಮಾಣಗೊಂಡ ಅತ್ಯಂತ ದೊಡ್ಡ ಯುದ್ಧನೌಕೆಯನ್ನು ರಕ್ಷಣಾ ಸಚಿವ ಮನೋಹರ ಪಾರೀಕ್ಕರ್ ಬುಧವಾರ ಕಾರ್ಯಾರಂಭಗೊಳಿಸಿದರು. 7,500 ಟನ್‌ ಭಾರದ ಐಎನ್‌ಎಸ್‌ ಕೊಚ್ಚಿ ಯುದ್ಧನೌಕೆ ಆಧುನಿಕ ಶಸ್ತ್ರಾಸ್ತ್ರ ಹಾಗೂ ಸೆನ್ಸ‌ರ್‌ಗಳಿಂದ ಕೂಡಿದ್ದು, ಅದರ ಶ್ರೇಣಿಯಲ್ಲಿ ವಿಶ್ವದ ಅತೀ ದೊಡ್ಡ ಹಡಗುಗಳಲ್ಲಿ...

ಕ್ರಿಮಿನಲ್‌ ಲಿಸ್ಟಲ್ಲಿ ಪ್ರಧಾನಿ ಮೋದಿ ಚಿತ್ರ: ಗೂಗಲ್‌ ಕ್ಷಮೆಯಾಚನೆ

’10 ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್ಸ್‌' ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಕಾಣಿಸಿಕೊಳ್ಳುತ್ತಿದ್ದ ಪ್ರಕರಣದಲ್ಲಿ ಅಂತರ್ಜಾಲ ದೈತ್ಯ ಗೂಗಲ್‌ ಪ್ರಧಾನಿ ಮೋದಿ ಕ್ಷಮೆಯಾಚಿಸಿದೆ. ’ಗೂಗಲ್‌ ಇಮೇಜಸ್‌' ನಲ್ಲಿ ’10 ಮೋಸ್ಟ್‌ ವಾಂಟೆಡ್‌ ಕ್ರಿಮಿನಲ್ಸ್‌' ಎಂದು ಟೈಪಿಸಿದರೆ, ಮೋದಿ ಭಾವಚಿತ್ರ ಕಾಣುತ್ತಿದ್ದುದು ತೀವ್ರ...

ನನ್ನ ವಿರುದ್ಧ ಅಪಪ್ರಚಾರಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ: ವಿ.ಕೆ.ಸಿಂಗ್‌

ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಕೆಟ್ಟ ರೀತಿಯಲ್ಲಿ ಪ್ರಚಾರ ನಡೆಯುತ್ತಿರುವುದಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ ಎಂದು ದೂಷಿಸಿರುವ ಕೇಂದ್ರ ಸಚಿವ ವಿ.ಕೆ.ಸಿಂಗ್‌, ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ತಂದಿರುವುದಾಗಿ ತಿಳಿಸಿದ್ದಾರೆ. ನನ್ನನ್ನು ದಮನ ಮಾಡಲು ಶಸ್ತ್ರಾಸ್ತ್ರ ಲಾಬಿ ಕೆಲಸ ಮಾಡುತ್ತಿದೆ. ಇದರ...

ಬ್ರಹ್ಮೋಸ್ ಸೂಪರ್‌ಸಾನಿಕ್ ಯಶಸ್ವಿ ಉಡಾವಣೆ

290 ಕಿ.ಮೀ ವ್ಯಾಪ್ತಿಯ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿ ನೆರವೇರಿದೆ. ನೌಕಾಪಡೆಗೆ ಹೊಸದಾಗಿ ಸೇರ್ಪಡೆಗೊಂಡ ಐಎನ್‌ಎಸ್ ಕೋಲ್ಕತಾ ಸಮರ ನೌಕೆಯಿಂದ ಬ್ರಹ್ಮೋಸ್ ಅನ್ನು ಉಡಾವಣೆ ಮಾಡಲಾಯಿತು. 2014ರ ಆ.16ರಂದು ನೌಕಾಪಡೆಗೆ ಸೇರ್ಪಡೆಗೊಂಡ ಐಎನ್‌ಎಸ್ ಕೋಲ್ಕತಾವು ಅತ್ಯಧಿಕ ಸಂಖ್ಯೆಯ ಅಂದರೆ 16 ಬ್ರಹ್ಮೋಸ್...

ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಎಂಡಿಎಂಕೆ

ವೈಕೋ ನೇತೃತ್ವದ ಎಂಡಿಎಂಕೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ ಎಂದು ಎನ್ನಲಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆ ವೇಳೆ ಎನ್‌ಡಿಎ ಮೈತ್ರಿಕೂಟ ಸೇರಿದ್ದ ಎಂಡಿಎಂಕೆ, ಇಂದು ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಸಿ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬರುವ ನಿರ್ಣಯ ಕೈಗೊಂಡಿದೆ. ಅಲ್ಲದೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited