Untitled Document
Sign Up | Login    
Dynamic website and Portals
  

Related News

ಬಾಂಗ್ಲಾ, ಪಾಕಿಸ್ತಾನ ಸಹ ಹಿಂದೂ ರಾಷ್ಟ್ರ: ಮೋಹನ್ ಭಾಗವತ್

ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಸಹ ಹಿಂದೂ ರಾಷ್ಟ್ರಗಳು ಎಂದು ತಾನು ನಂಬುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್) ದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿದ್ದಾರೆ. ಇಂಡಿಯಾ ಟುಡೇ ವರದಿ ಪ್ರಕಾರ, ಮಥುರಾದ ಶ್ರೀಜಿ ಬಾಬಾ ಸರಸ್ವತಿ ಶಿಶು ಮಂದಿರದಲ್ಲಿನ ಸಂಘದ...

ಮೋಹನ್ ಭಾಗವತ್ ಗೆ ಝಡ್‌ ಪ್ಲಸ್‌ ಭದ್ರತೆ

ಆರ್.ಎಸ್‌.ಎಸ್‌ ಸರಸಂಘ ಚಾಲಕರಾಗಿರುವ ಮೋಹನ್‌ ಭಾಗವತ್‌ ಅವರಿಗೆ ವಿವಿಐಪಿಗಳಿಗೆ ಒದಗಿಸುವ ಝಡ್‌ ಪ್ಲಸ್‌ ಭದ್ರತೆಯನ್ನು ಒದಗಿಸಲಾಗಿದೆ. ಭಾಗವತ್‌ ಅವರಿಗೆ ಕೆಲ ಮೂಲಭೂತವಾದಿ ಸಂಘಟನೆಗಳಿಂದ ಜೀವ ಭಯ ಇರುವ ಕಾರಣದಿಂದ ಝಡ್‌ ಪ್ಲಸ್‌ ಭದ್ರತೆ ಒದಗಿಸಲು ಕೇಂದ್ರ ಗೃಹ ಇಲಾಖೆ ಅನುಮೋದನೆ ನೀಡಿತ್ತು....

ತೆರೇಸಾ ಕುರಿತು ಭಾಗವತ್‌ ಹೇಳಿಕೆಗೆ ವ್ಯಾಟಿಕನ್‌ ತರಾಟೆ

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತ ಸಮಾಜ ಸೇವಕಿ ಮದರ್ ತೆರೇಸಾ ಅವರು ಮತಾಂತರ ಉದ್ದೇಶ ಇರಿಸಿಕೊಂಡು ಬಡವರ ಸೇವೆ ಮಾಡುತ್ತಿದ್ದರು ಎಂದು ಆರ್.ಎಸ್.ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ನೀಡಿದ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ. ಈ ಹೇಳಿಕೆಯನ್ನು ವಿಪಕ್ಷಗಳು ಮತ್ತು ಕ್ರೈಸ್ತ...

ತೆರೇಸಾ ಕುರಿತು ಭಾಗವತ್ ಹೇಳಿಕೆಗೆ ಶಿವಸೇನೆ ಸಮರ್ಥನೆ

ನೊಬಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮದರ್ ತೆರೇಸಾ ಸೇವೆಯ ಹಿಂದೆ ಮತಾಂತರ ಹುನ್ನಾರವಿತ್ತು ಎಂಬ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರ ವಿವಾದಾತ್ಮಕ ಹೇಳಿಕೆಯನ್ನು ಶಿವಸೇನೆ ಸಮರ್ಥಿಸಿಕೊಂಡಿದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆ, ಭಾರತಕ್ಕೆ ಬಂದ ಎಲ್ಲಾ ಮಿಷನರಿಗಳ ಉದ್ದೇಶ ಮತಾಂತರವೇ...

ಮದರ್ ತೆರೇಸಾ ಸೇವೆ ಹಿಂದೆ ಮತಾಂತರ ಹುನ್ನಾರ: ಭಾಗವತ್‌

ಮದರ್ ತೆರೇಸಾ ಅವರು ಬಡವರಿಗೆ ಮಾಡಿದ ಸೇವೆಯ ಹಿಂದಿನ ಉದ್ದೇಶ ಮತಾಂತರವಾಗಿತ್ತು ಎಂದು ಆರ್.ಎಸ್‌.ಎಸ್‌ ಮುಖ್ಯಸ್ಥ ಮೋಹನ ಭಾಗವತ್‌ ಹೇಳಿದ್ದಾರೆ. ರಾಜಸ್ತಾನದ ಭರತ್ ಪುರದಲ್ಲಿ ಅಪ್ನಾ ಘರ್ ಎಂಬ ಎನ್‌.ಜಿ.ಒ ಆಯೋಜಿಸಿದ್ದ ಮದರ್ ತೆರೇಸಾ ಅವರ ಸೇವೆ ಉತ್ತಮವಾದುದು. ಆದರೆ ಅದರ...

ಪ್ರತಿಯೊಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕು: ಮೋಹನ್ ಭಾಗವತ್

'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಮತ್ತೊಮ್ಮೆ ಸುದ್ದಿಮಾಧ್ಯಮಗಳಲ್ಲಿ ಚರ್ಚೆಯಾಗುವಂತಹ ಹೇಳಿಕೆ ನೀಡಿದ್ದು, ಪ್ರತಿಯೊಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕೆಂದು ಕರೆ ನೀಡಿದ್ದಾರೆ. ಹಿಂದೂ ಸಮಾಜದಲ್ಲಿರುವ ದೌರ್ಬಲ್ಯದಿಂದ, ನಮ್ಮ ಸಮಾಜದವನ್ನು ಅರಿಯದೇ ಇರುವವರು ಮುನ್ನಡೆಯುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕು. ಇದಕ್ಕಾಗಿ ಹಿಂದೂ...

ತಾಯಂದಿರನ್ನು ಮಕ್ಕಳನ್ನು ಹೆರುವ ಕಾರ್ಖಾನೆಯೆಂದು ಭಾವಿಸಬೇಡಿ: ಮೋಹನ್ ಭಾಗವತ್

ಇತ್ತೀಚಿನ ದಿನಗಳಲ್ಲಿ ತಾಯಿ ಮಕ್ಕಳ ಬಗ್ಗೆ ಆರ್.ಎಸ್.ಎಸ್ ನಾಯಕರು ನಿರಂತರ ಹೇಳಿಕೆ ನೀಡಲು ಪ್ರಾರಂಭಿಸಿದ್ದಾರೆ. ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಈ ಬಗ್ಗೆ ಹೇಳಿಕೆ ನೀಡಿದ್ದು ನಮ್ಮ ತಾಯಂದಿರು ಮಕ್ಕಳನ್ನು ಹೆರುವ ಕಾರ್ಖಾನೆಯಲ್ಲ ಎಂದು ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಹಿಂದೂ...

ಭಾರತ ಹಿಂದೂ ರಾಷ್ಟ್ರ, ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ: ಮೋಹನ್ ಭಾಗವತ್

'ಭಾರತ' ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಹಿಂದೂಗಳನ್ನು ಒಗ್ಗೂಡಿಸಲು ಇದು ಸಕಾಲ ಎಂದು ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ಪ್ರಸಿದ್ಧ ಕವಿ ರವೀಂದ್ರನಾಥ್ ಠಾಗೂರರ ಹೇಳಿಕೆಯನ್ನು ಉಲ್ಲೇಖಿಸಿರುವ ಮೋಹನ್ ಭಾಗವತ್ 'ಹಿಂದೂ ಮುಸ್ಲಿಮಮರಲ್ಲಿ ಘರ್ಷಣೆಗಳು ಉಂಟಾದ ಸಂದರ್ಭದಲ್ಲಿ ಮಧ್ಯಮ ಮಾರ್ಗವೊಂದು ಉದ್ಭವಿಸುತ್ತದೆ,...

ಭಾರತ ಹಿಂದೂ ರಾಷ್ಟ್ರವೆಂಬ ಭಾಗವತ್ ಹೇಳಿಕೆಗೆ ಸಂಸತ್ ನಲ್ಲಿ ಪ್ರತಿಭಟನೆ

ಡಿ.22ರ ಸಂಸತ್ ಕಲಾಪದಲ್ಲಿ ವಿರೋಧ ಪಕ್ಷಗಳು ಕೋಲಾಹಲವೆಬ್ಬಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಮರುಮತಾಂತರವನ್ನು ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ವಿರೋಧಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣ ಮೂಲ...

ಘರ್ ವಾಪಸಿ ಮೂಲಕ ದಾರಿ ತಪ್ಪಿದವರನ್ನು ವಾಪಸ್ ಕರೆತರಲಾಗುತ್ತಿದೆ: ಮೋಹನ್ ಭಾಗವತ್

'ಉತ್ತರ ಪ್ರದೇಶ'ದಲ್ಲಿ ಇತ್ತೀಚೆಗಷ್ಟೆ ನಡೆದಿದ್ದ ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಭಾರತ ಹಿಂದೂ ರಾಷ್ಟ್ರ ಇಲ್ಲಿರುವ ಹಿಂದೂಗಳು ಇಲ್ಲೇ ಹುಟ್ಟಿ ಬದುಕುತ್ತಿದ್ದಾರೆ ಅವರು ಎಲ್ಲಿಂದಲೋ ಬಂದವರಲ್ಲ ಎಂದು ಹೇಳಿದ್ದಾರೆ. ಕೋಲ್ಕತ್ತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಮೋಹನ್...

ಗೋವಾ ಮತಾಂತರ ಮುಕ್ತ ರಾಜ್ಯ: ಡಿ.ಸಿ.ಎಂ ಫ್ರಾನ್ಸಿಸ್ ಡಿಸೋಜ

'ಗೋವಾ' ಮತಾಂತರ ಮುಕ್ತ ರಾಜ್ಯ ಎಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಹೇಳಿದ್ದಾರೆ. ಪಣಜಿಗೆ ಭೇಟಿ ನೀಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫ್ರಾನ್ಸಿಸ್ ಡಿಸೋಜ, ಮರುಮತಾಂತರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು,...

ನಿರ್ಭೀತ ಹಿಂದೂಗಳನ್ನು ರೂಪಿಸುವುದೇ ನಮ್ಮ ಗುರಿ: ಅಶೋಕ್ ಸಿಂಘಾಲ್

'ಪೃಥ್ವಿರಾಜ್ ಚೌಹಾಣ್' ಸೋಲಿನ 800 ವರ್ಷಗಳ ನಂತರ ಹಿಂದೂಗಳೆಂದು ಹೆಮ್ಮೆಪಡುವವರು ಮತ್ತೊಮ್ಮೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ನ ಮುಖಂಡ ಅಶೋಕ್ ಸಿಂಘಾಲ್ ಹೇಳಿದ್ದಾರೆ. ನ.21ರಂದು ವಿಶ್ವ ಹಿಂದೂ ಕಾಂಗ್ರೆಸ್-2014 ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂ ಮಹಾರಾಜ ಪೃಥ್ವಿರಾಜ್...

ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಡುವುದಿಲ್ಲ:ಪವಾರ್ ಗೆ ಶಿವಸೇನೆ ತಿರುಗೇಟು

'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...

ಡಿಡಿಯಲ್ಲಿ ಆರ್.ಎಸ್.ಎಸ್ ಮುಖ್ಯಸ್ಥರ ಭಾಷಣ ನೇರ ಪ್ರಸಾರ: ವಿಪಕ್ಷಗಳಿಂದ ಆಕ್ರೋಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್‌.ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಸರ್ಕಾರಿ ಸ್ವಾಮ್ಯದ ದೂರದರ್ಶನ ಅ.3ರಂದು ಪ್ರಸಾರ ಮಾಡಿರುವುದು ದೇಶಾದ್ಯಂತ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ನಾಗ್ಪುರದಲ್ಲಿರುವ ಆರ್.ಎಸ್.ಎಸ್ ಕೇಂದ್ರ ಕಚೇರಿಯಲ್ಲಿ ವಿಜಯದಶಮಿ ಆಚರಣೆ ವೇಳೆ...

ಮೋಹನ್ ಭಾಗವತ್ ಭಾಷಣವನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಅವರ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ನಾಗ್ಪುರದಲ್ಲಿ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಈ ಭಾಷಣಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೋಹನ್ ಭಾಗವತ್ ಅವರು ಭಾಷಣದಲ್ಲಿ...

ಲವ್ ಜಿಹಾದ್ ತಡೆಗೆ ಶೀಘ್ರವೇ ಯು.ಸಿ.ಸಿ ಜಾರಿ-ಸುಬ್ರಹ್ಮಣ್ಯಂ ಸ್ವಾಮಿ

'ಲವ್ ಜಿಹಾದ್' ನಡೆಸುತ್ತಿರುವ ಮುಸ್ಲಿಂ ಯುವಕರಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆರೋಪಿಸಿದ್ದಾರೆ. ಭಾರತದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಬಿಜೆಪಿ ಸರ್ಕಾರ ಶೀಘ್ರವೇ ಏಕರೂಪ ನಾಗರಿಕ ನೀತಿಸಂಹಿತೆ(ಯು.ಸಿ.ಸಿ) ಜಾರಿಗೊಳಿಸಲಿದೆ ಎಂದು...

ಹಿಂದುತ್ವ ನಮ್ಮ ರಾಷ್ಟ್ರೀಯ ಗುರುತು, ನಾವು ಇತಿಹಾಸ ಮರೆಯಬಾರದು- ನಜ್ಮಾ ಹೆಫ್ತುಲ್ಲಾ

'ಭಾರತ' ಹಿಂದೂ ರಾಷ್ಟ್ರ ಎಂಬ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ, ಕೇಂದ್ರ ಸಚಿವೆ ನಜ್ಮಾ ಹೆಫ್ತುಲ್ಲಾ ಭಾರತ ಹಿಂದೂ ರಾಷ್ಟ್ರ ಎಂಬುದನ್ನು ಒಪ್ಪಿದ್ದಾರೆ. ಹಿಂದೂಸ್ಥಾನ್ ಪತ್ರಿಕೆಗೆ ನೀಡಿರುವ ಸಂದರ್ಶನವೊಂದರಲ್ಲಿ ಮೋಹನ್ ಭಾಗವತ್ ಅವರ...

ಸಂಜೋತಾ ಎಕ್ಸ್ ಪ್ರೆಸ್ ರೈಲು ಸ್ಫೋಟ ಪ್ರಕರಣ: ಅಸೀಮಾನಂದಗೆ ಜಾಮೀನು

2007ರಲ್ಲಿ ನಡೆದ ಸಂಜೋತಾ ಎಕ್ಸ್ ಪ್ರೆಸ್ ರೈಲು ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಸ್ವಾಮಿ ಅಸೀಮಾನಂದಗೆ ಆ.28ರಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೈಲು ಸ್ಫೋಟ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ) ಆಸೀಮಾನಂದ ಹಾಗೂ...

ಮೋಹನ್ ಭಾಗವತ್ ರಂತಹ ಹಿಟ್ಲರ್ ಗಳಿಂದ ದೇಶವನ್ನು ದೇವರೇ ಕಾಪಾಡಬೇಕು- ದಿಗ್ವಿಜಯ್ ಸಿಂಗ್

ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹಿಟ್ಲರ್ ಗೆ ಹೋಲಿಕೆ ಮಾಡಿದ್ದಾರೆ. ಹಿಂದುತ್ವ, ಹಿಂದೂ ರಾಷ್ಟ್ರದ ಬಗ್ಗೆ ಮೋಹನ್ ಭಾಗವತ್ ನೀಡುತ್ತಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ದಿಗ್ವಿಜಯ್ ಸಿಂಗ್, ಇಷ್ಟು ದಿನ ಒಬ್ಬನೇ...

ಇಂಗ್ಲೆಂಡ್ ನಲ್ಲಿರುವವರು ಇಂಗ್ಲೀಷರು, ಹಿಂದುಸ್ತಾನದಲ್ಲಿರುವವರು ಹಿಂದೂಗಳೇಕಲ್ಲ?

ಇಂಗ್ಲೆಂಡ್ ನಲ್ಲಿ ವಾಸಿಸುವವರು ಇಂಗ್ಲೀಷರು, ಜರ್ಮನ್ ನಲ್ಲಿ ವಾಸಿಸುವವರು ಜರ್ಮನ್ನರು, ಅಮೆರಿಕದಲ್ಲಿ ವಾಸಿಸುವವರು ಅಎರಿಕನ್ನರು, ಆದರೆ ಹಿಂದುಸ್ತಾನದಲ್ಲಿ ವಾಸಿಸುವವರು ಹಿಂದೂಗಳೇಕಲ್ಲ ಎಂದು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಶ್ನಿಸಿದ್ದಾರೆ. ಭಾರತದಲ್ಲಿರುವ ಎಲ್ಲರ ಸಾಂಸ್ಕೃತಿಕತೆ ಹಿಂದುತ್ವವಾಗಿದ್ದು, ಈ ದೇಶದಲ್ಲಿ ವಾಸಿಸುವ ಎಲ್ಲರೂ, ಅದರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited