Untitled Document
Sign Up | Login    
Dynamic website and Portals
  

Related News

ಗಾಂಧಿ ಜಯಂತಿ: ರಾಜ್ ಘಾಟ್ ನಲ್ಲಿ ಗಾಂಧಿ ಸ್ಮಾರರಕಕ್ಕೆ ಪ್ರಧಾನಿ, ರಾಷ್ಟ್ರಪತಿಗಳಿಂದ ಪುಷ್ಪ ನಮನ

ಇಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 147ನೇ ಜನ್ಮದಿನದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಿ, ಬಾಪೂ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ...

ಉಗ್ರರ ನೆಲೆ ಮೇಲೆ ಸೀಮಿತ ದಾಳಿ ನಡೆಸಿದ ಭಾರತೀಯ ಸೇನೆ

ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಸೇನೆ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ, ಸರ್ಜಿಕಲ್ ದಾಳಿ ನಡೆಸಿ ಹಲವು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜನರಲ್ ರಣಬೀರ್ ಸಿಂಗ್, ಸೇನೆಗೆ ದೊರೆತ...

ಮಹದಾಯಿ ಹೋರಾಟ: ಬಂಧಿತ ರೈತರಿಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ರಿಯೋ ಒಲಂಪಿಕ್ಸ್: ಅದ್ದೂರಿ ಚಾಲನೆ

ಕ್ರೀಡಾಭಿಮಾನಿಗಳು ಕಾತರದಿಂದ ಎದುರು ನೋಡುತ್ತಿದ್ದ ಜಾಗತಿಕ ಕ್ರೀಡಾ ಹಬ್ಬ ರಿಯೋ ಒಲಂಪಿಕ್ಸ್ ಗೆ ವರ್ಣರಂಜಿತ ಚಾಲನೆ ದೊರೆತಿದ್ದು, ಈ ಮೂಲಕ ಒಲಂಪಿಕ್ಸ್ ನ 31ನೇ ಆವೃತ್ತಿ ಶುಕ್ರವಾರ (ಭಾರತೀಯ ಕಾಲಮಾನ ಪ್ರಕಾರ ಶನಿವಾರ ಮುಂಜಾನೆ 4:20ಕ್ಕೆ) ಆರಂಭಕಂಡಿದೆ. ಒಲಿಂಪಿಕ್ಸ್ ಜ್ಯೋತಿ ಬೆಳಗುವುದರ ಮೂಲಕ...

ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ, ಗದಗ, ಬೆಳಗಾವಿ, ವಿಜಯಪುರದಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ದೊರೆತಿದೆ. ಈ ಮಧ್ಯೆ ಬಸ್ ,...

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ವಿಧಿವಶ

ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ರಾಕೇಶ್ ಅವರಿಗೆ ಬೆಲ್ಜಿಯಂನ ಬ್ರುಸೆಲ್ಸ್​ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸ್ನೇಹಿತರ ಜೊತೆಗೆ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದ ಅವರು ಅನಾರೋಗ್ಯದಿಂದ ಕಳೆದ ಶನಿವಾರ...

ಪ್ರಧಾನಿ ಮೋದಿ ಭೇಟಿ ಮಾಡಿದ ವಿಶ್ವ ಬ್ಯಾಂಕ್ ಅಧ್ಯಕ್ಷ ಡಾ.ಜಿಮ್ ಯಂಗ್ ಕಿಮ್

ವಿಶ್ವ ಬ್ಯಾಂಕ್ ಅಧ್ಯಕ್ಷ ಡಾ.ಜಿಮ್ ಯಂಗ್ ಕಿಮ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಜಿಮ್ ಯಂಗ್ ಕಿಮ್, ಪ್ರಧಾನಿ ಮೋದಿ ಭೇಟಿ ವೇಳೆ ಪೌಷ್ಟಿಕ ಆಹಾರ ಮತ್ತು ನವೀಕರಿಸಬಹುದಾದ ಇಂಧನ ಕುರಿತು ಭಾರತದ...

ದೂರ ಶಿಕ್ಷಣದ ಮೂಲಕ 500 ಉಚಿತ ಕೋರ್ಸ್ ಗಳು: ಮೊಬೈಲ್ ಆ್ಯಪ್ ಮತ್ತು ಆನ್ಲೈನ್ 10 ಭಾಷೆಗಳಲ್ಲಿ 500 ಕೋರ್ಸ್ ಗಳ ಆರಂಭ

ಪ್ರಸಕ್ತ ವರ್ಷದಲ್ಲಿ ದೂರ ಶಿಕ್ಷಣದ ಮೂಲಕ ಸುಮಾರು 500 ಉಚಿತ ಕೋರ್ಸ್ ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ, ಯುಜಿಸಿ(ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ಸಹಯೋಗದೊಂದಿಗೆ ಓಪನ್...

ಮೂರು ವಾಸಯೋಗ್ಯ ಗ್ರಹಗಳನ್ನು ಪತ್ತೆ ಮಾಡಿದ ವಿಜ್ಞಾನಿಗಳು

ಸೌರ ಮಂಡಲದಾಚೆಗೆ ಮೂರು ಸಂಭಾವ್ಯ ವಾಸಯೋಗ್ಯ ಗ್ರಹಗಳನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಭೂಮಿಯಿಂದ 39 ಜ್ಯೋತಿರ್ವರ್ಷಗಳಷ್ಟು ದೂರದಲ್ಲಿ ಈ ತಂಪಾದ ಕುಬ್ಜಗ್ರಹವನ್ನು ಪತ್ತೆ ಹಚ್ಚಲಾಗಿದೆ. ಇವುಗಳ ಗಾತ್ರ ಸುಮಾರು ನಮ್ಮ ಭೂಮಿ ಅಥವಾ ಶುಕ್ರನ ಗಾತ್ರದಲ್ಲಿರಬಹುದು ಎಂದು ಹೇಳಲಾಗಿದೆ. ಬೆಲ್ಜಿಯಂನ ಲೀಗ್‌...

ಉತ್ತರಾಖಂಡದಲ್ಲಿ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ: ಕೇಂದ್ರ ಗೃಹ ಸಚಿವ

ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಲೋಕಸಭೆಯ ಶೂನ್ಯ ವೇಳೆಯಲ್ಲಿ ತೃಣಮೂಲಕ ಕಾಂಗ್ರೆಸ್ ನ ಸೌಗತ್ ರಾಯ್, ಬಿಜೆಪಿಯ ಜಗದಂಬಿಕಾ ಪಾಲ್ ಹಾಗೂ ಇತರೆ ಸದಸ್ಯರು ಉತ್ತರಾಖಂಡದ ಕಾಡ್ಗಿಚ್ಚಿನ ವಿಷಯ ಪ್ರಸ್ತಾಪಿಸಿದರು.ಇದಕ್ಕೆ...

ಕಾಶ್ಮೀರದ ಗಡಿ ನಿಯಂತ್ರಣದಾಚಿಗಿನ ನಿರ್ಮಾಣ ಕಾಮಗಾರಿ ನಿಲ್ಲಿಸುವಂತೆ ಚೀನಾಗೆ ಭಾರತ ಸ್ಪಷ್ಟನೆ

ಗಡಿ ನಿಯಂತ್ರಣ ರೇಖೆಯಾಚೆಗೆ ನಡೆಸಲಾಗುತ್ತಿರುವ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಭಾರತ, ಚೀನಾಗೆ ಸ್ಪಷ್ಟವಾಗಿ ಹೇಳಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯಾಚೆ, ಚೀನಾ ರಸ್ತೆಗಳು, ಸೇತುವೆಗಳು ಮತ್ತು ಜಲ ವಿದ್ಯುತ್‌ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳನ್ನು ಕಾರ್ಯಗತಗೊಳಿಸುತ್ತಿದೆ ಎಂಬ ವರದಿಗಳನ್ನು...

ಚೀನಾವನ್ನು ಭಾರತದ ಮೂಲಕ ಮಾತ್ರ ನಿಯಂತ್ರಿಸಲು ಸಾಧ್ಯ: ಒಬಾಮಗೆ ಸಂಸದ ಎಲಿಯಟ್ ಏಂಜಲ್ ಸಲಹೆ

ಚೀನಾವನ್ನು ಭಾರತದ ಮೂಲಕ ಮಾತ್ರ ನಿಯಂತ್ರಿಸಲು ಸಾಧ್ಯ ಎಂದು ಹೌಸ್ ಫಾರಿನ್ ಅಫೇರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ನ್ಯೂಯಾರ್ಕ್ ನ ಅಮೆರಿಕ ಸಂಸದ ಎಲಿಯಟ್ ಏಂಜಲ್ ಹೇಳಿದ್ದಾರೆ. ದಕ್ಷಿಣ ಏಷ್ಯಾದಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಚೀನಾವನ್ನು ನಿಯಂತ್ರಿಸಲು ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಗೊಳಿಸಿ ಎಂದು...

ಸೋನಿಯಾ ಗಾಂಧಿ ಆಗಸ್ಟಾ ವೆಸ್ಟ್ ಲ್ಯಾಂಡ್ ಲಂಚದ ಹಣವನ್ನು ಜಿನಿವಾದ ಬ್ಯಾಂಕ್ ನಲ್ಲಿ ಇಟ್ಟಿದ್ದಾರೆಃ ಸ್ವಾಮಿ

ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದಕ್ಕೆ ಪಡೆದ ಲಂಚದ ಹಣವನ್ನು ಸೋನಿಯಾ ಗಾಂಧಿ ಎಲ್ಲಿಟ್ಟಿದ್ದಾರೆಂಬುದು ತಮಗೆ ಗೊತ್ತು ಎನ್ನುವುದರ ಮೂಲಕ ಬಿಜೆಪಿ ಸಂಸದ ಸುಬ್ರಮಣ್ಯಂ ಸ್ವಾಮಿ ಮತ್ತೊಂದು ಮಹತ್ವದ ವಿಷಯ ಬಹಿರಂಗಗೊಳಿಸಿದ್ದಾರೆ. ಲಂಚದ ಹಣವನ್ನು ಸೋನಿಯಾ ಗಾಂಧಿ ಅವರು ಜಿನೆವಾದ...

ದೆಹಲಿಯ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಬೆಂಕಿ ಅವಘಡ

ನವದೆಹಲಿಯ ಮಂಡಿಹೌಸ್‌ ಪ್ರದೇಶದಲ್ಲಿರುವ ಎಫ್.ಐ.ಸಿ.ಸಿ.ಐ ಕಟ್ಟಡದಲ್ಲಿ ಮುಂಜಾನೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ನ್ಯಾಷನಲ್‌ ಮ್ಯೂಸಿಯಂ ಆಫ್ ನ್ಯಾಚುರಲ್‌ ಹಿಸ್ಟರಿ ಸಂಪೂರ್ಣವಾಗಿ ಭಸ್ಮವಾಗಿದೆ. ಇದೇ ವೇಳೆ ಬೆಂಕಿ ನಂದಿಸಲು ಆಗಮಿಸಿದ ಇಬ್ಬರು ಅಗ್ನಿಶಾಮಕದಳದ 6 ಸಿಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಆ ಪೈಕಿ...

ಆಂಜನೇಯ ಜನ್ಮಭೂಮಿಯಲ್ಲಿ ಹನುಮ ಜಯಂತಿ ಆಚರಣೆ

ಶ್ರೀ ಕ್ಷೇತ್ರ ಗೋಕರ್ಣದ 'ಆಂಜನೇಯ ಜನ್ಮಭೂಮಿ'ಯ ಪುಣ್ಯಪರಿಸರದಲ್ಲಿ ಹನುಮ ಜಯಂತಿ ಪ್ರಯುಕ್ತ ಪಲ್ಲಕ್ಕಿ ಉತ್ಸವ , ಚತುರ್ವೇದ ಪಾರಾಯಣ,ರುದ್ರ ಹವನ,ಹನುಮಾನ್ ಮೂಲಮಂತ್ರ ಹವನ , ಪವಮಾನ ಹವನ ಮುಂತಾದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನವಾದವು. ಮಧ್ಯಾಹ್ನ ಎಂ ಟಿ ಭಾಗ್ವತ್ ಉಡುಪಿ...

ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಮೇಣದ ಪ್ರತಿಮೆ ನೋಡಿ ಅಚ್ಚರಿ

ಲಂಡನ್ ​ನ ಮೇಡಮ್ ಟುಸ್ಸಾಡ್ಸ್​ ನಲ್ಲಿ ಏ. 28ರಂದು ಅನಾವರಣಗೊಳ್ಳಲಿರುವ ತಮ್ಮದೇ ಪ್ರತಿರೂಪದ ಮೇಣದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿ ಅಚ್ಚರಿಪಟ್ಟಿದ್ದಾರೆ. ಮೇಡಮ್‌ ಟುಸ್ಸಾಡ್ಸ್‌ ಮ್ಯೂಸಿಯಂನ ತಂಡದವರು ಪ್ರಧಾನಿ ಮೋದಿ ಅವರ ಮೇಣದ ಪ್ರತಿಮೆ ನಿರ್ಮಾಣಮಾಡಿದ್ದು, ಈ ಪ್ರತಿಮೆಯನ್ನು ಸದ್ಯ...

ದುಬಾರಿ ದುನಿಯಾ ಆರಂಭ: ಇಂದಿನಿಂದ ಶ್ರೀಸಾಮಾನ್ಯನ ಬದುಕು ದುಸ್ತರ

ಏಪ್ರಿಲ್‌ 1, ಮುರ್ಖರ ದಿನವಾದ ಇಂದಿನಿಂದ ಪೆಟ್ರೋಲ್‌, ಡೀಸೆಲ್‌, ಖಾಸಗಿ ಬಸ್‌, ಟಿವಿ, ಡಿಟಿಎಚ್‌, ಎಂಎಸ್‌ಒ, ವಿದ್ಯುತ್‌, ಆಸ್ತಿ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಮದ್ಯ, ಭೂದಾನ, ಭೂಗುತ್ತಿಗೆ ಹೀಗೆ ಎಲ್ಲದರ ಬೆಲೆ ಏರಿಕೆ ಆರಂಭವಾಗಲಿದೆ. ಅದರಂತೆ ಇಂದಿನಿಂದ ದುಬಾರಿ ದುನಿಯಾ...

ವಿದ್ಯುತ್ ದರ ಹೆಚ್ಚಳ ಸಾಧ್ಯತೆ: ಇಂದು ಕೆ.ಇ.ಆರ್.ಸಿ ನಿರ್ಧಾರ

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್‌.ಸಿ)ವು ಬುಧವಾರ ವಿದ್ಯುತ್‌ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್‌' ನೀಡಲಿದೆ. ಪ್ರತಿ ಯೂನಿಟ್‌ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್‌.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...

ಬ್ರಸೆಲ್ಸ್‌ ಗೆ ಪ್ರಧಾನಿ ಮೋದಿ ಭೇಟಿ: ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿಯವರ ಮೂರು ರಾಷ್ಟ್ರಗಳ ಪ್ರವಾಸ ಆರಂಭವಾಗಿದ್ದು, ಕಳೆದ ವಾರ ಭೀಕರ ಉಗ್ರರ ದಾಳಿಗೆ ತುತ್ತಾದ ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್‌ ನ ಮೆಲ್ಬೀಕ್ ಮೆಟ್ರೊ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸ್ಮಾರಕಕ್ಕೆ ಪುಷ್ಪ ಗುಚ್ಛ...

ಪ್ರಧಾನಿ ಮೋದಿಯವರಿಂದ ಮೂರು ರಾಷ್ಟ್ರಗಳ ಪ್ರವಾಸ

ಪ್ರಧಾನಿ ನರೇಂದ್ರ ಮೋದಿಯವರ ಮೂರು ರಾಷ್ಟ್ರಗಳ ಪ್ರವಾಸ ಮಂಗಳವಾರ ರಾತ್ರಿಯಿಂದ ಆರಂಭವಾಗಲಿದೆ. ಕಳೆದ ವಾರ ಭೀಕರ ಉಗ್ರ ದಾಳಿಗೆ ತುತ್ತಾದ ಬೆಲ್ಜಿಂಯಂ ರಾಜಧಾನಿ ಬ್ರಸೆಲ್ಸ್‌ ಗೆ ಮೋದಿ ಮೊದಲು ಭೇಟಿ ನೀಡಲಿದ್ದಾರೆ. ಬೆಲ್ಜಿಯಂನಲ್ಲಿ ಭಾರತ-ಯುರೋಪ್ ಒಕ್ಕೂಟ ಶೃಂಗಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಬೆಲ್ಜಿಯಂ...

ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ಸರಣಿ ಬಾಂಬ್ ಸ್ಪೋಟ

ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ವಿಮಾನ ನಿಲ್ದಾಣ, ಮೆಟ್ರೋ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದ ಸರಣಿ ಬಾಂಬ್‌ ಸ್ಫೋಟದಲ್ಲಿ ಈವರೆಗೆ 28 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಟರ್ಮಿನಲ್‌ನಿಂದ ಸ್ಫೋಟದ ಭಾರೀ ಶಬ್ಧ ಕೇಳುತ್ತಿದ್ದಂತೆ ದಟ್ಟ ಹೊಗೆ...

ಎರಡನೇ ಹಂತದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಃ ಕೆಲವೆಡೆ ಘರ್ಷಣೆ

ಎರಡನೇ ಹಂತದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಶನಿವಾರ ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಿತ್ತೂರು ಗ್ರಾಮದಲ್ಲಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರೆ, ಕೆಲವೆಡೆ ಘರ್ಷಣೆ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. ಬೀದರ್ ಜಿಲ್ಲೆಯ 5...

ವಿವೇಕಾನಂದರ ವಿಚಾರಧಾರೆಗಳು ನಮಗೆ ದಾರಿದೀಪವಾಗಲಿಃ ಡಾ. ಚಂದ್ರಶೇಖರ ದಾಮ್ಲೆ

ನಮ್ಮ ಶಕ್ತಿಸಾಮರ್ಥ್ಯ ವೃದ್ಧಿಸಿಕೊಳ್ಳುವ ಸಂದರ್ಭದಲ್ಲಿ ಇತರರ ಖಂಡನೆ ಬೇಡ. ಪ್ರತಿಯೊಬ್ಬರಲ್ಲೂ ಅವರದೇ ಆದ ಪ್ರತಿಭೆ ಇದೆ. ವಿವೇಕಾನಂದರಂತೆ ನಾವು ಉತ್ತಮ ಕೆಲಸವನ್ನು ಮಾಡಲು ಉತ್ತಮ ಚಿಂತನೆ ಮಾಡೋಣ. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರ ಮೂಲಕ ನಮ್ಮ ಚಿಂತನೆ, ಜ್ಞಾನ ಹಾಗೂ ಅಧ್ಯಯನ...

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣಾ ವೆಚ್ಚ ನಿಗದಿ

ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜನವರಿ 2ನೇ ವಾರದಲ್ಲಿ ಚುನಾವಣಾ ದಿನಾಂಕವನ್ನು ಘೋಷಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಪಿ ಎನ್ ಶ್ರೀನಿವಾಸಾಚಾರಿ ತಿಳಿಸಿದ್ದಾರೆ. 2 ಹಂತಗಳಲ್ಲಿ ಚುನಾವಣಾ ನಡೆಯಲಿದೆ. ಸೋಮವಾರ...

ರಾಘವೇಶ್ವರ ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರದ ಮುಳುಬಾಗಿಲುವಿನಲ್ಲಿ ಹಿಂದೂ ಪರ ಸಂಘಟನೆಗಳಿಂದ ಸಭೆ

ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...

ಸಂತರನ್ನು ಬಿಟ್ಟು ಕೊಟ್ಟರೆ ಭಾರತ ನಾಶ: ಶ್ರೀಕೃಷ್ಣ ಉಪಾಧ್ಯಾಯ

ಭಾರತ ದೇಶ ಆಧ್ಯಾತ್ಮಿಕವಾದ ಪುಣ್ಯ ನೆಲ, ಋಷಿ ಮುನಿಗಳಿಂದ ಹಿಡಿದು ಇಲ್ಲಿಯವರೆಗೂ ಲೋಕ ಚಿಂತನೆಯೇ ಜೀವನ ಎಂದು ಕೊಂಡಿರುವ ಸಂತ ಮಹಾತ್ಮರು ಬದುಕಿರುವ ನಾಡು ಅಂತಹ ನಾಡಿನಲ್ಲಿ ಸಂತರನ್ನು ಬಿಟ್ಟು ಕೊಟ್ಟರೆ ನಾಶವಲ್ಲದೆ ಮತ್ತೇನು ಉಳಿದೀತು, ಖಂಡಿತಾ ಸಂತರನ್ನು ಬಿಟ್ಟರೆ ಭಾರತ...

ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ

ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಓರ್ವ ನಾಗರಿಕನ ಸಾವು

ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು ಜಮ್ಮು-ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಭಾರೀ ಗುಂಡಿನ ದಾಳಿ ನಡೆಸಿದೆ. ಘಟನೆಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, 4ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಭಾರತೀಯ ಯೋಧರು ತಕ್ಕ ಉತ್ತರ ನೀಡುತ್ತಿದ್ದಾರೆ. ಕಳೆದ ರಾತ್ರಿ 11 ಗಂಟೆ...

ಏಕ ಶ್ರೇಣಿ-ಏಕ ಪಿಂಚಣಿ ಯೋಜನೆ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಶನಿವಾರ ಮಾಜಿ ಸೈನಿಕರಿಗೆ ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ, ಮನೋಹರ ಪಾರಿಕ್ಕರ್ ಅವರು ಈ ವಿಷಯ ತಿಳಿಸಿದರು. ಪಾರಿಕ್ಕರ್ ಅವರ ಘೋಷಣೆಯ ಮುಖ್ಯಾಂಶಗಳುಃ *...

ನಿತೀಶ್ ಕುಮಾರ್ ನೇತೃತ್ವದ ಮೈತ್ರಿಕೂಟಕ್ಕೆ ದೊಡ್ಡ ಆಘಾತ: ಮುಲಾಯಂ ಪಕ್ಷ ಹೊರಕ್ಕೆ

ನವೆಂಬರದಲ್ಲಿ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ವಿರುದ್ಧ ಸೆಣೆಸಲು ನಿತೀಶ್ ಕುಮಾರ್ ನೇತೃತ್ವದಲ್ಲಿ ಒಟ್ಟುಗೂಡಿದ ಮೈತ್ರಿಕೂಟ (ಮಹಾ ಘಟಬಂಧನ್) ಕ್ಕೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಆಘಾತಕಾರಿ ಹೊಡೆತ ಕೊಟ್ಟಿದ್ದಾರೆ. ಮೈತ್ರಿಕೂಟದಿಂದ ಹೊರಬರಲು ನಿರ್ಧರಿಸಿದ ಸಮಾಜವಾದಿ ಪಕ್ಷ, ಮುಂಬರುವ ಬಿಹಾರ...

ಭಾರತದಲ್ಲಿ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಇ ನ ಪ್ರಮುಖ ವ್ಯಾಪಾರಸ್ಥರಿಗೆ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಗ್ರಹಿಸಿ, ಭಾರತದಲ್ಲಿ ಪ್ರಸ್ತುತ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ ಎಂದು ತಿಳಿಸಿದರು. ಇಂಗಾಲ ಶೂನ್ಯ ನಗರ, ಮಸ್ದಾರ್ ನಲ್ಲಿ ಹೂಡಿಕೆದಾರರ...

ಮೋದಿ ಮೋಡಿ ಸವಿಯಲು ಸಜ್ಜಾದ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

ಯುಎಐ ಯಲ್ಲಿ ನೆಲೆಸಿರುವ ಭಾರತೀಯರಿಗೆ ಇಂದು ಹಬ್ಬದ ದಿನ. ತಮ್ಮ ಮೆಚ್ಚಿನ ನಾಯಕನನ್ನು ಕಣ್ಣಾರೆ ಕಾಣುವ, ಅವರ ಭಾಷಣವನ್ನು ಸವಿಯುವ ಅವಕಾಶ ಅವರಿಗೆ ಒದಗಿದೆ. ಎರಡು ದಿನಗಳ ಯು.ಎ.ಐ. ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸೋಮವಾರ ಸಂಜೆ ದುಬೈ ನ...

ದಾಖಲೆ ಮಟ್ಟಕ್ಕೆ ಇಳಿದ ಹಣದುಬ್ಬರ: ಶೀಘ್ರವೇ ಬಡ್ದಿ ದರ ಇಳಿಕೆ ಸಾಧ್ಯತೆ

ಕಳೆದ ಒಂಭತ್ತು ತಿಂಗಳುಗಳಿಂದ ಸತತವಾಗಿ ಕೆಳಗಿಳಿಯುತ್ತಿರುವ ಹಣದುಬ್ಬರ ಜುಲೈ ತಿಂಗಳಲ್ಲಿ ಐತಿಹಾಸಿಕ ಕೆಳಮಟ್ಟವನ್ನು ತಲುಪಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಸದ್ಯದಲ್ಲೇ ಬಡ್ಡಿ ದರವನ್ನು ಇಳಿಸುವ ಬಗ್ಗೆ ನಿರ್ಧಾರ ಕೈಗೊೞಬಹುದು ಎಂಬ ನಿರೀಕ್ಷೆ ಗರಿಗೆದರಿದೆ. ತರಕಾರಿ ಮತ್ತು ಇಂಧನದ ಬೆಲೆ ಸತತವಾಗಿ...

ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ: ಕಾಂಗ್ರೆಸ್ಸಿಗೆ ಮುಲಾಯಂ

'ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ' - ಇದು ಕಾಂಗ್ರೆಸ್ ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನೀಡಿದ ಎಚ್ಚರಿಕೆ. ಮುಂಗಾರು ಅಧಿವೇಶನ ಆರಂಬವಾದಂದಿನಿಂದ ಒಂದೇ ಒಂದು ದಿನ ಕಲಾಪ ನಡೆಸಲು ಬಿಡದೆ ನೂರಾರು ಕೋಟಿ ರೂ....

ಅಯೋಧ್ಯಾ ರಾಮ ಜನ್ಮಭೂಮಿ ಯಾತ್ರಾರ್ಥಿಗಳಿಗೆ ಎಲ್ಲಾ ಸೌಲಭ್ಯ ಒದಗಿಸಿ: ಸುಪ್ರೀಂ

ಅಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿ ಸ್ಥಳಕ್ಕೆ ಆಗಮಿಸುವ ಯಾತ್ರಿಗಳಿಗೆ ಸಾಧ್ಯವಾದಷ್ಟು ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಆದೇಶ ನೀಡಿದೆ. ಏನಾದರೂ ಮಾಡೋಣ, ಸಾಧ್ಯವಾದರೆ ಸ್ಥಳದ ದುರಸ್ತಿ ಮಾಡಿ ಮತ್ತು ಅಲ್ಲಿನ ಪ್ರವಾಸಿಗರಿಗೆ...

ಯಾಕೂಬ್ ಮೆಮೂನ್ ಹೆಂಡತಿಯನ್ನು ರಾಜ್ಯಸಭಾ ಸದಸ್ಯರನ್ನಗಿ ಮಾಡಿ : ಸಮಾಜವಾದಿ ಪಕ್ಷದ ಮುಖಂಡ

ಮಹಾರಾಷ್ಟ್ರ ರಾಜ್ಯದ ಸಮಾಜವಾದಿ ಪಾರ್ಟಿ ಉಪಾಧ್ಯಕ್ಷ, ಮಹಮದ್ ಫಾರೂಕ್ ಘೋಸಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ ಅವರಿಗೆ ಪತ್ರ ಬರೆದು, ಯಾಕೂಬ್ ಮೆಮೂನ್ ಹೆಂಡತಿಯನ್ನು ರಾಜ್ಯಸಭಾ ಸದಸ್ಯರನ್ನಗಿ ಮಾಡಿ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಕಾನೂನು ಯಾಕೂಬ್ ಗೆ ಶಿಕ್ಷೆ...

ಬೆಂಗಳೂರಿನಲ್ಲಿ 2 ಸಿಗ್ನಲ್‌ಫ್ರೀ ಕಾರಿಡಾರ್‌ಗೆ ಬಿಬಿಎಂಪಿ ಮತ್ತೆ ಚಾಲನೆ

ಈಗಾಗಲೇ ಚಾಲನೆಗೊಂಡಿರುವ ಓಕಳಿಪುರ ಸಿಗ್ನಲ್‌ ಫ್ರೀ ಕಾರಿಡಾರ್‌ ಯೋಜನೆಯ ಜೊತೆಗೆ ಮೂರು ವರ್ಷಗಳ ಹಿಂದೆ ಘೋಷಣೆಯಾಗಿದ್ದ ಎರಡು ಸಿಗ್ನಲ್‌ ಫ್ರೀ ಕಾರಿಡಾರ್‌ ಯೋಜನೆಗಳ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಬಿಎಂಪಿ ಸಿದ್ಧತೆ ನಡೆಸಿದೆ. 2012ರಲ್ಲಿ ನಾಯಂಡಹಳ್ಳಿಯಿಂದ ಸಿಲ್ಕ್ ಬೋರ್ಡ್ ವರೆಗಿನ ಹೊರವರ್ತುಲ ರಸ್ತೆ ಹಾಗೂ ಹೋಪ್‌ಫಾರಂನಿಂದ...

ನ್ಯಾಷನಲ್ ಹೆರಾಲ್ಡ್ ಹಗರಣ: ಸೋನಿಯಾ, ರಾಹುಲ್ ಗೆ 1,300 ಕೋಟಿ ರೂ. ದಂಡ ಸಾಧ್ಯತೆ

ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿಗೆ ಆದಾಯ ತೆರಿಗೆ ಸಂಕಷ್ಠ ಎದುರಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸೇರಿದ್ದ ರೂ.1600 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ...

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿದ್ದ ಅರ್ಜಿ ವಜಾ

ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ. ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು...

ಗಡಿ ವಿಚಾರ: ಚೀನಾದಿಂದ ಹೊಸ ಕ್ಯಾತೆ

ಭಾರತ ಮತ್ತು ಚೀನಾ ಗಡಿಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸಲು ಗಡಿಯಲ್ಲಿ ಉಭಯ ದೇಶಗಳು ನೀತಿ ಸಂಹಿತೆಯ ಒಪ್ಪಂದ ಮಾಡಿಕೊಳ್ಳಬೇಕು ಎಂದು ಚೀನಾ ಹೊಸ ಕ್ಯಾತೆ ತೆಗೆದಿದೆ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಎಲ್ಎಸಿ(ನೈಜ ಗಡಿ ನಿಯಂತ್ರಣ...

ದೆಹಲಿಯಲ್ಲಿ ಮ್ಯಾಗಿ ನೂಡಲ್ಸ್ ಗೆ ನಿಷೇಧ

ನೆಸ್ಲೆ ಕಂಪನಿಯ ಅತ್ಯಂತ ಜನಪ್ರಿಯ ಮ್ಯಾಗಿ ನ್ಯೂಡಲ್ಸ್ ಮಾರಾಟವನ್ನು 15 ದಿನಗಳ ಕಾಲ ದೆಹಲಿ ಸರ್ಕಾರ ನಿಷೇಧಿಸಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಬುಧವಾರ ನಡೆದ ಮಹತ್ವದ ಸಭೆಯಲ್ಲಿ ಮ್ಯಾಗಿಯನ್ನು 15 ದಿನಗಳ ಕಾಲ ಮಾರಾಟ ಮಾಡದಂತೆ ನಿಷೇಧಿಸುವ ತೀರ್ಮಾನ ತೆಗೆದುಕೊಂಡಿದೆ. ಮ್ಯಾಗಿ ನ್ಯೂಡಲ್ಸ್...

ನೂರು ರಾಹುಲ್ ಗಾಂಧಿಗಳೂ ಪ್ರಧಾನಿ ಮೋದಿಗೆ ಸಮನಲ್ಲ: ಶಿವಸೇನೆ

ನೂರು ಜನ ರಾಹುಲ್ ಗಾಂಧಿಗಳೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಾಟಿಯಾಗಲಾರರು ಎಂದು ಶಿವಸೇನೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯ ವಿರುದ್ಧ ಟೀಕಾಪ್ರಹಾರ ನಡೆಸಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯಿಸಿರುವ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿಯವರ ಛರಿಸ್ಮಾದ ಮುಂದೆ ರಾಹುಲ್ ಗಾಂಧಿ ಏನೇನೂ...

ಪಾಕ್ ಕ್ರಿಕೆಟ್ ಸ್ಟೇಡಿಯಂ ಬಳಿ ಆತ್ಮಾಹುತಿ ದಾಳಿ: ಇಬ್ಬರು ಸಾವು

ಲಾಹೋರ್‌ ನ ಇಲ್ಲಿನ ಗದ್ದಾಫಿ ಕ್ರಿಕೆಟ್‌ ಸ್ಟೇಡಿಯಂ ಸಮೀಪ ರಾತ್ರಿ 9 ಗಂಟೆಗೆ ನಡೆದ ಆತ್ಮಾಹುತಿ ದಾಳಿಯಲ್ಲಿ ಓರ್ವ ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮೃತ ಎಸ್‌ ಐ ಅನ್ನು ಅಬ್ದುಲ್‌ ಮಜೀದ್‌ ಎಂದು ಗುರುತಿಸಲಾಗಿದೆ. ಈ ಘಟನೆ...

ರೇಣುಕಾಚಾರ್ಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ದಾವಣಗೆರೆಯ ಲೋಕಾಯುಕ್ತ ಎಸ್ಪಿ ಶ್ರೀಧರ್ ನೇತೃತ್ವದ ಹತ್ತು ಮಂದಿ ಅಧಿಕಾರಿಗಳ ತಂಡ ರೇಣುಕಾಚಾರ್ಯ, ನಿವಾಸ, ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ...

ಮೇ 23ರಂದು ತಮಿಳುನಾಡು ಸಿಎಂ ಆಗಿ ಜಯಲಲಿತಾ ಅಧಿಕಾರ ಸ್ವೀಕಾರ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಖುಲಾಸೆಗೊಂಡಿರುವ ಜೆ.ಜಯಲಲಿತಾ ಮೇ.23ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್.ಸರಸ್ವತಿ ತಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಸಂದರ್ಭದಲ್ಲಿ ಜಯಲಲಿತಾ ಅವರು...

ಸಲ್ಮಾನ್ ಖಾನ್ ಗೆ ಮತ್ತೊಂದು ಸಂಕಷ್ಟ ಜಾಮೀನು ರದ್ದು ಮಾಡುವಂತೆ ಸುಪ್ರೀಂಗೆ ಅರ್ಜಿ

​ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ 5 ವರ್ಷ ಜೈಲುಶಿಕ್ಷೆ, 25 ಸಾವಿರ ದಂಡ ವಿಧಿಸಿತ್ತು. ಸಂಜೆ ಹೈಕೋರ್ಟ್ ಸಲ್ಮಾನ್ ಖಾನ್ ಗೆ 2 ದಿನಗಳ ಮಧ್ಯಂತರ ಜಾಮೀನು ನೀಡಿರುವುದನ್ನು...

ಸಲ್ಮಾನ್ ಖಾನ್ ಗೆ ಮಧ್ಯಂತರ ಜಾಮೀನು ಮಂಜೂರು

2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಹಾಗೂ ಜಾಮೀನು ಕೋರಿ...

ಕುಮಾರ್ ವಿಶ್ವಾಸ್ ವಿರುದ್ಧ ಅಕ್ರಮ ಸಂಬಂಧ ಆರೋಪ: ನೋಟಿಸ್ ಜಾರಿ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಂಕಷ್ಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಆಪ್ ಹಿರಿಯ ಮುಖಂಡ ಕುಮಾರ್ ವಿಶ್ವಾಸ್ ತನ್ನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಆಪ್ ಸ್ವಯಂಸೇವಕಿ ದೆಹಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ...

ರಾಜಕೀಯ ಅವಕಾಶವಾದಿಗಳ ಸಂಘಟನೆಯಿಂದ ಬಿಜೆಪಿಗೆ ತೊಂದರೆ ಇಲ್ಲ: ಯೋಗಿ ಆದಿತ್ಯನಾಥ್

ಹೊಸದಾಗಿ ಅಸ್ಥಿತ್ವಕ್ಕೆ ಬರಲಿರುವ 'ಜನತಾ ಪರಿವಾರ'ದ ಬಗ್ಗೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಟೀಕೆ ಮಾಡಿದ್ದು, ಅದು ಜನತಾಪರಿವಾರವಲ್ಲ, ಮುಲಾಯಂ ಸಿಂಗ್ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಪರಿವಾರ ಎಂದಿದ್ದಾರೆ. ಮುಲಾಯಂ ಸಿಂಗ್ ಯಾದವ್ ಹಾಗೂ ಲಾಲೂ ಪ್ರಸಾದ್ ಯಾದವ್...

ಜನತಾ ಪರಿವಾರ ವಿಲೀನ ಪ್ರಕ್ರಿಯೆಗಳನ್ನು ಮುಲಾಯಂ ಸಿಂಗ್ ನೋಡಿಕೊಳ್ಳುತ್ತಾರೆ: ನಿತೀಶ್

ಹಳೆ ಜನತಾ ಪರಿವಾರದ ಪಕ್ಷಗಳ ವಿಲೀನದಿಂದ ಪ್ರಾರಂಭವಾಗಿಲಿರುವ ಹೊಸ ಪಕ್ಷ ಅಸ್ಥಿತ್ವಕ್ಕೆ ಬರಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಮುಲಾಯಂ ಸಿಂಗ್ ಯಾದವ್ ಗಮನ ಹರಿಸಲಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಜನತಾ ಪರಿವಾರದ ಪಕ್ಷಗಳ ವಿಲೀನದಿಂದ ಅಸ್ಥಿತ್ವಕ್ಕೆ...

ಯುರೇನಿಯಂ ಖರೀದಿ ಒಪ್ಪಂದಕ್ಕೆ ಪ್ರಧಾನಿ ಮೋದಿ ಸಹಿ

42 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರ ಕೆನಡಾ ಪ್ರವಾಸ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆನಡಾಗೆ ಆಗಮಿಸಿ ಯುರೇನಿಯಂ ಖರೀದಿ ಸೇರಿದಂತೆ 13 ಒಪ್ಪಂದ ಮಾಡಿಕೊಂಡಿದ್ದಾರೆ. ಫ್ರಾನ್ಸ್‌ ಮತ್ತು ಜರ್ಮನಿ ದೇಶಗಳ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರವಾಸದ...

ಜನತಾ ಪರಿವಾರಕ್ಕೆ 'ಸಮಾಜವಾದಿ ಜನತಾಪಕ್ಷ' ಎಂದು ಮರು ನಾಮಕರಣ

'ಬಿಹಾರ'ದಲ್ಲಿ ಬಿಜೆಪಿ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ, ಇತ್ತ ಜನತಾ ಪರಿವಾರದ ವಿಲೀನ ಪ್ರಕ್ರಿಯೆಯೂ ಚುರುಕುಗೊಂಡಿದೆ. ಆರು ಪಕ್ಷಗಳು ವಿಲೀನಗೊಳ್ಳಲಿರುವ ಹಳೆ ಜನತಾಪರಿವಾರಕ್ಕೆ ಸಮಾಜವಾದಿ ಜನತಾಪಕ್ಷ ಎಂದು ನಾಮಕರಣವಾಗಲಿದ್ದು, ಹೊಸರೂಪ ಪಡೆದಿರುವ ಜನತಾಪಕ್ಷಕ್ಕೆ ಮುಲಾಯಂ ಸಿಂಗ್ ಯಾದವ್ ಅವರು ಅಧ್ಯಕ್ಷರಾಗಲಿದ್ದಾರೆ. ಸಮಾಜವಾದಿ...

ಎಸ್.ಪಿಯಲ್ಲಿರುವ ಭ್ರಷ್ಟರ ವಿರುದ್ಧ ಮುಲಾಯಂ ಸಿಂಗ್ ಕ್ರಮ ಕೈಗೊಳ್ಳಲಿ: ಬಿಜೆಪಿ

ಜನಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರ ನಡೆಸುತ್ತಿರುವ ಆರೋಪ ಮಾಡಿದ್ದ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಗೆ ಬಿಜೆಪಿ ಸವಾಲು ಹಾಕಿದ್ದು ಸಮಾಜವಾದಿ ಪಕ್ಷದಲ್ಲಿರುವ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದೆ. ಜನಸಾಮಾನ್ಯರನ್ನು ನಿರ್ಲಕ್ಷಿಸುತ್ತಿರುವ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು...

ಸತ್ಯಂ ಕಂಪ್ಯೂಟರ್ಸ್ ಹಗರಣ: ಎಲ್ಲಾ 10 ಜನರ ವಿರುದ್ಧ ಆರೋಪ ಸಾಬೀತು

ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣಕ್ಕೆ ಸಂಬಧಿಸಿದಂತೆ ಪ್ರಕರಣದ ಎಲ್ಲಾ 10 ಜನನರ ವಿರುದ್ಧ ಆರೋಪ ಸಾಬೀತಾಗಿದೆ. ಸತ್ಯಂ ಕಂಪ್ಯೂಟರ್ಸ್ ನ ಮುಖ್ಯಸ್ಥ ವ್ಯವಸ್ಥಾಪಕ ರಾಮಲಿಂಗಾರಾಜು ಸೇರಿದಂತೆ ಒಟ್ಟು 10 ಜನರು ತಪ್ಪಿತಸ್ಥರು ಎಂದು ಹೈದ್ರಾಬಾದ್ ನ ನಾಂಪಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು...

ಸತ್ಯಂ ಕಂಪ್ಯೂಟರ್ಸ್ ಹಗರಣ: ರಾಮಲಿಂಗಾರಾಜು ಸೇರಿ 10 ಮಂದಿಗೆ 7ವರ್ಷ ಜೈಲು

ಬಹುಕೋಟಿ ಸತ್ಯಂ ಕಂಪ್ಯೂಟರ್ಸ್ ಹಗರಣದಲ್ಲಿ ರಾಮಲಿಂಗಾರಾಜು ಸೇರಿದಂತೆ ಹತ್ತು ಮಂದಿ ಆರೋಪಿಗಳು ದೋಷಿ ಎಂದು ಹೈದರಾಬಾದ್ ನ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಹತ್ತು ಜನರ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಇಂದೇ ಪ್ರಕಟಿಸಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಬಿ.ವಿ.ಎಲ್‌.ಎನ್‌ ಚಕ್ರವರ್ತಿ,...

ಮಸೀದಿಗಳಲ್ಲಿ ಮೈಕು ಬಳಕೆ ವಿರುದ್ಧ ಪಿಐಎಲ್: ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್ ತರಾಟೆ

'ಶಬ್ದ ಮಾಲಿನ್ಯ'ಕ್ಕೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಶಬ್ದ ಮಾಲಿನ್ಯದಿಂದ ಶೇ.90ರಷ್ಟು ನಾಗರಿಕರು ಕಿವುಡರಾಗುತ್ತಿದ್ದಾರೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮಸೀದಿಯಲ್ಲಿ ಅಳವಡಿಸಲಾಗಿರುವ ಧ್ವನಿ ವರ್ಧಕದಿಂದ ಹೊರಬರುವ ಶಬ್ದದಿಂದ ತೊಂದರೆಯುಂಟಾಗುತ್ತಿದೆ ಎಂದು ಮಹಿಳೆಯೊಬ್ಬರು ಹೈಕೋರ್ಟ್...

ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ: ಕೇಜ್ರಿವಾಲ್ ರಿಂದ ಸಹಾಯವಾಣಿಗೆ ಚಾಲನೆ

ನವದೆಹಲಿಯಲ್ಲಿ ಯಶಸ್ವಿ 50 ದಿನಗಳ ಆಡಳಿತ ಪೂರ್ಣಗೊಳಿಸಿರುವ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸಹಾಯವಾಣಿಯೊಂದನ್ನು ಆರಂಭಿಸಿದೆ. ಸರ್ಕಾರಿ ಇಲಾಖೆ ಮತ್ತು ಸಾರ್ವಜನಿಕ ವಲಯದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರದ ಪಿಡುಗನ್ನು ತೊಡೆದುಹಾಕಲು ಮುಖ್ಯಮಂತ್ರಿ ಕೇಜ್ರಿವಾಲ್ 1031 ಸಂಖ್ಯೆಯ ಸಹಾಯವಾಣಿಗೆ ಚಾಲನೆ ನೀಡಿದ್ದಾರೆ. ಇದರ...

ಜನತಾ ಪರಿವಾರ ಒಗ್ಗೂಡಿಸುವ ಬಗ್ಗೆ ಚರ್ಚೆ: ದೆಹಲಿಗೆ ತೆರಳಲಿರುವ ನಿತೀಶ್ ಕುಮಾರ್

'ಜನತಾ ಪರಿವಾರ'ವನ್ನು ಒಗ್ಗೂಡಿಸುವ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ,4ರಂದು ನವದೆಹಲಿಗೆ ತೆರಳಲಿದ್ದಾರೆ. ಈ ಹಿಂದಿನ ಜನತಾ ಪರಿವಾರದಲ್ಲಿದ್ದ ಆರು ಪಕ್ಷಗಳು ಮತ್ತೊಮ್ಮೆ ಒಗ್ಗೂಡುವ ಸಾಧ್ಯತೆ ಇದ್ದು, ಈ ಬಗ್ಗೆ ಹಳೆ ಜನತಾಪರಿವಾರದ ಮುಖಂಡರ ನಡುವೆ ಮಾತುಕತೆ ನಡೆಯುತ್ತಿದೆ....

ಸಿಬಿಐ ನಿಂದ ತಪ್ಪಿಸಿಕೊಳ್ಳಲು ಮೋದಿಯೊಂದಿಗೆ ಸ್ನೇಹ ಬಯಸುತ್ತಿರುವ ಮುಲಾಯಂ ಸಿಂಗ್ ಯಾದವ್

ತಮ್ಮ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಸಿಬಿಐ ನಿಂದ ತಪ್ಪಿಸಿಕೊಳ್ಳಲು ಸಮಾಜವಾದಿ ಮುಖಂಡ ಮುಲಾಯಂ ಸಿಂಗ್ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ನೇಹ ಬೆಳೆಸಲು ಮುಂದಾಗಿದ್ದಾರೆ. ಈ ಹಿಂದೆ ಛಿದ್ರಗೊಂಡಿದ್ದ ಜನತಾ ಪರಿವಾರ...

ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆಯಿಂದ ಫತ್ವಾ

ಸಮಾಜವಾದಿ ಪಕ್ಷದ ಮುಖಂಡ, ಉತ್ತರ ಪ್ರದೇಶ ಸಚಿವ ಆಜಂ ಖಾನ್ ವಿರುದ್ಧ ಇಸ್ಲಾಮಿಕ್ ಸಂಘಟನೆ ಫತ್ವಾ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರ ಅಭಿಮಾನಿಗಳು ದೇವಾಲಯ ನಿರ್ಮಿಸಿದಂತೆಯೆ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಗೂ ದೇವಾಲಯ ನಿರ್ಮಿಸಬೇಕೆಂದು...

ಸಾರಾಯಿ ಭಾಗ್ಯ ಜಾರಿಗೆ ತನ್ನಿ, ತೆರಿಗೆ ಸಂಗ್ರಹವಾಗುತ್ತೆ: ಹೆಚ್ ಡಿಕೆ ವ್ಯಂಗ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯದ ಜನಕ್ಕೆ ಎಲ್ಲಾ ಭಾಗ್ಯಗಳನ್ನು ಕೊಟ್ಟಿದ್ದೀರಾ. ಅದೇ ರೀತಿ ಮದ್ಯಭಾಗ್ಯ ಜಾರಿ ಮಾಡುವುದರಿಂದ ತೆರಿಗೆ ಸಂಗ್ರಹವಾಗುತ್ತದೆ ಎಂದು ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ವ್ಯಂಗ್ಯವಾಡಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಕುಮಾರಸ್ವಾಮಿ, ಈ...

ಡಿ.ಕೆ.ರವಿ ಸಾವಿನ ಪ್ರಕರಣ: ಸಿಐಡಿ ಮಧ್ಯಂತರ ವರದಿಗೆ ಹೈಕೋರ್ಟ್‌ ತಡೆ

ಐಎಎಸ್‌ ಅಧಿಕಾರಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಿಐಡಿ ತನಿಖೆಯ ಮಧ್ಯಂತರ ವರದಿಯನ್ನು ಬಹಿರಂಗಪಡಿಸದಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ತನ್ಮೂಲಕ ಸಿಐಡಿ ವರದಿಯನ್ನು ಸೋಮವಾರ ವಿಧಾನ ಮಂಡಲದಲ್ಲಿ ಮಂಡಿಸಲು ಮುಂದಾಗಿರುವ ಸರ್ಕಾರದ...

ತೀಸ್ತಾ ಸೆತಲ್ವಾಡ್ ಬಂಧನದ ವಿರುದ್ಧ ಮಧ್ಯಂತರ ತಡೆ ವಿಸ್ತರಣೆ

ವಸ್ತುಸಂಗ್ರಹಾಲಯವೊಂದರ ನಿಧಿಯ ದುರ್ಬಳಿಕೆ ಆರೋಪದಲ್ಲಿ ಬಂಧನ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮತ್ತೊಂದು ನ್ಯಾಯಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾಯಿಸಿದೆ. ಇದೇ ವೇಳೆಯಲ್ಲಿ ಕೋರ್ಟ್ ತೀಸ್ತಾ ಮತ್ತು ಅವರ ಪತಿಯ ಬಂಧನದ ವಿರುದ್ಧ ನೀಡಿದ್ದ ಮಧ್ಯಂತರ ತಡೆಯನ್ನು...

ಸಿದ್ದರಾಮಯ್ಯ ನೇತೃತ್ವದಲ್ಲಿ ಬಜೆಟ್ ಪೂರ್ವಭಾವಿ ಸಭೆ: ರೈತ ಮುಖಂಡರಿಂದ ಹಲವು ಬೇಡಿಕೆ

'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ...

ಪ್ರವಾದಿ ಮಹಮದ್ ಅತಿ ದೊಡ್ಡ ಯೋಗಿ: ಜೋಷಿ

ಮುಸ್ಲಿಮರು ದಿನಕ್ಕೆ ಐದು ಬಾರಿ ಯೋಗ ಮಾಡುತ್ತಾರೆ ಮತ್ತು ಪ್ರವಾದಿ ಮಹಮದ್ ಅತಿ ದೊಡ್ಡ ಯೋಗಿ ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಹೇಳಿದ್ದಾರೆ. ದೆಹಲಿಯಲ್ಲಿ ”ಹೊಸ ಯುಗಕ್ಕೆ ಅಯ್ಯಂಗಾರ್ ಅವರ ಯೋಗ ಮಾರ್ಗ’ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು...

ಮಾಹಿತಿ ಸೋರಿಕೆ ಪ್ರಕರಣ: ಇದು 10,000 ಕೋಟಿಯ ಹಗರಣ

ಪೆಟ್ರೋಲಿಯಂ ಸಚಿವಾಲಯದ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿದ ಪ್ರಕರಣಗಳಲ್ಲಿ ಬಂಧಿತರಾಗಿರುವ ಶಂತನು ಸೈಕಿಯಾ ಎಂಬ ಪತ್ರಕರ್ತ ವಿಚಾರಣೆ ವೇಳೆ ತಾನು ಈ ಹಗರಣದಲ್ಲಿ ಭಾಗಿಯಾಗಿಲ್ಲ. ನನಗೆ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿ ಏನಾಗಬೇಕಿದೆ? ನಾನು ಅಂಥಾ ಕೆಲಸ ಮಾಡಿಲ್ಲ ಎಂದು ಹೇಳಿದ್ದಾರೆ. ನಾನು...

ಯು.ಎನ್ ಭದ್ರತಾ ಮಂಡಳಿ ಖಾಯಂ ಸದಸ್ಯತ್ವ ಭಾರತಕ್ಕೆಸಿಗುವುದಕ್ಕೆ ಪಾಕ್ ಅಡ್ಡಗಾಲು

'ವಿಶ್ವಸಂಸ್ಥೆ' ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ನೀಡುವುದರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಪಾಕಿಸ್ತಾನ ಮಾತ್ರ ಭಾರತಕ್ಕೆ ಖಾಯಂ ಸ್ಥಾನ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ವಿಚಾರದ ಬಗ್ಗೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮರೊಂದಿಗೆ ದೂರವಾಣಿ...

ಮುಲಾಯಂ ಸಿಂಗ್ ಯಾದವ್ ಅವರದ್ದೂ ದೇವಾಲಯ ನಿರ್ಮಿಸಬೇಕು : ಆಜಂ ಖಾನ್

ಪ್ರಧಾನಿ ನರೇಂದ್ರ ಮೋದಿ ತಮ್ಮ ಮಂದಿರ ನಿರ್ಮಿಸಿರುವುದಕ್ಕೆ ಕೆಂಡಾಮಂಡಲರಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಮಾಜವಾದಿ ಪಕ್ಷದ ಮುಖಂಡ, ಉತ್ತರ ಪ್ರದೇಶ ಸಚಿವ ಆಜಂ ಖಾನ್ ಮುಲಾಯಂ ಸಿಂಗ್ ಗೂ ಒಂದು ದೇವಾಲಯ ನಿರ್ಮಿಸಬೇಕೆಂದು ಹೇಳಿದ್ದಾರೆ. ಮುಲಾಯಂ ಸಿಂಗ್ ಹೆಸರಿನಲ್ಲಿ ದೇವಾಲಯವೊಂದನ್ನು ಏಕೆ...

ಹೆಚ್1 ಎನ್1 ಉಲ್ಬಣ : ಔಷಧಿ ಖರೀದಿಗೆ ಹಣ ಬಿಡುಗಡೆ -ಖಾದರ್

ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ...

ಪ್ರವೀಣ್ ತೊಗಾಡಿಯಾ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

'ವಿಶ್ವಹಿಂದೂ ಪರಿಷತ್' ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಗರ ಪೊಲೀಸ್ ಆಯುಕ್ತರು ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರವೀಣ್ ತೊಗಾಡಿಯಾ ಬೆಂಗಳೂರಿಗೆ ಅಗಮಿಸದಂತೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ತೊಗಾಡಿಯಾ ಪರ ವಕೀಲ ಬಿ.ವಿ ಆಚಾರ್ಯ ಹೈಕೋರ್ಟ್ ಮೊರೆ...

ಹವಾಲಾ ದೇಣಿಗೆ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಲಿ: ಆಪ್ ಸವಾಲು

'ಹವಾಲ' ಹಣವನ್ನು ದೇಣಿಗೆಯಾಗಿ ಸ್ವೀಕರಿಸುವ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಲಿ ಎಂದು ಆಮ್ ಆದ್ಮಿ ಪಕ್ಷ ಸವಾಲು ಹಾಕಿದೆ. ಪಕ್ಷಕ್ಕೆ ಬಂದಿರುವ ದೇಣಿಗೆ ಬಗ್ಗೆ ಎನ್.ಡಿ.ಎ ಸರ್ಕಾರ ತನಿಖೆ ನಡೆಸಿದರೆ ತಾವು ನಿರ್ದೋಷಿಗಳಾಗಿ ಹೊರಬರುತ್ತೇವೆ ಎಂದು ಆಪ್ ವಿಶ್ವಾಸ ವ್ಯಕ್ತಪಡಿಸಿದೆ....

ಕಾಂಗ್ರೆಸ್ ವಿರುದ್ಧ ವಿಜಯ್ ಬಹುಗುಣ ಬಂಡಾಯ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಅಸಮಾಧಾನಗೊಂಡು ಹಿರಿಯ ನಾಯಕಿ ಜಯಂತಿ ನಟರಾಜನ್‌ ಪಕ್ಷಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಪಕ್ಷದ ವಿರುದ್ಧ ರ್ಯಾಲಿ ನಡೆಸುವುದಾಗಿ ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ತಾವು ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರದಿದ್ದರೆ, ರಾಜ್ಯ...

ಕಾಂಗ್ರೆಸ್ ಗೆ ಜಯಂತಿ ನಟರಾಜನ್ ರಾಜೀನಾಮೆ ಸಾಧ್ಯತೆ

ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ವಿರುದ್ಧ ಅಸಮಾಧಾನಗೊಂಡಿರುವ ಜಯಂತಿ ನಟರಾಜನ್ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಪಕ್ಷದಲ್ಲಿ...

ಕಾಂಗ್ರೆಸ್ ಪಕ್ಷಕ್ಕೆ ಜಯಂತಿ ನಟರಾಜನ್ ರಾಜೀನಾಮೆ

ಕಾಂಗ್ರೆಸ್ ನ ಹಿರಿಯ ನಾಯಕಿ, ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಚೆನ್ನೈನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುದ್ದಿಗೋಷ್ಠಿ ನಡೆಸುವ ಉದ್ದೇಶ ನನಗಿರಲಿಲ್ಲ. ಆದರೆ ಸೋನಿಯಾ...

ಜಯಂತಿ ನಟರಾಜನ್ ರಾಜೀನಾಮೆ ಬಗ್ಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯೆ

'ರಾಹುಲ್ ಗಾಂಧಿ' ಬಗ್ಗೆ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಬರೆದಿರುವ ಪತ್ರ ಯುಪಿಎ ಸರ್ಕಾರ ಕೆಲವು ಕಾಂಗ್ರೆಸ್ ನಾಯಕರ ಹಿತಾಸಕ್ತಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ...

ಜಯಂತಿ ನಟರಾಜನ್ ಆರೋಪ ತಳ್ಳಿಹಾಕಿದ ದಿಗ್ವಿಜಯ್ ಸಿಂಗ್

ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ರಾಹುಲ್ ಗಾಂಧಿ ವಿರುದ್ಧ ಕೇಳಿಬಂದಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ರಾಜೀನಾಮೆ ಹಿನ್ನೆಲೆಯಲ್ಲಿ ಜಯಂತಿ...

ರಾಮಚಂದ್ರಾಪುರ ಮಠದ ವಿರುದ್ಧ ನಡೆಸಿರುವ ಸಂಚು ಬಯಲು

ರಾಮಚಂದ್ರಾಪುರ ಮಠದ ವಿರುದ್ಧ ನಡೆಸಿರುವ ಮತ್ತೊಂದು ಸಂಚು ಬಯಲಾಗಿದೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ವೀರಾಂಜನೇಯ ದೇವಾಲಯದ ಮಾರುತಿ ಗುರೂಜಿ ರಾಮಚಂದ್ರಾಪುರ ಮಠದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಾರುತಿ ಗುರೂಜಿ ಅತ್ತಿಗೆ ನಯನಾ ಭಟ್ ಆರೋಪ ಮಾಡಿದ್ದಾರೆ....

ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ನಿಧನ

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ವ್ಯಂಗ್ಯ ಚಿತ್ರಕಾರ ಆರ್.ಕೆ ಲಕ್ಷ್ಮಣ್ ಅವರು ವಿಧಿವಶರಾಗಿದ್ದಾರೆ. ಆರ್.ಕೆ ಲಕ್ಷ್ಮಣ್ ಅವರನ್ನು ಪುಣೆಯ ದೀನನಾಥ್ ಮಂಗೇಷ್ಕರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣದಿಂದ ವೆಂಟಿಲೇಟರ್ ಅಳವಡಿಸಲಾಗಿತ್ತು. ಕರ್ನಾಟಕದ ಮೈಸೂರು ಮೂಲದವರಾದ 94 ವರ್ಷದ...

ಯುವಕರ ಸಂಖ್ಯೆ ಹೆಚ್ಚಿಸಲು ಹೆಚ್ಚೆಚ್ಚು ಮಕ್ಕಳನ್ನು ಹೆರಿ: ಚಂದ್ರಬಾಬುನಾಯ್ಡು

'ಆಂಧ್ರಪ್ರದೇಶ' ಹೆಚ್ಚು ಯುವಕರನ್ನು ಹೊಂದಲು ಹೆಚ್ಚೆಚ್ಚು ಮಕ್ಕಳನ್ನು ಹೆರಬೇಕು ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, , ಜಪಾನ್ ದೇಶದಲ್ಲಿ ಯುವಕರಿಗಿಂತ ಮುದುಕರ ಪ್ರಮಾಣವೇ ಹೆಚ್ಚಾಗುತ್ತಿರುವಂತೆಯೇ ಆಂಧ್ರಪ್ರದೇಶದಲ್ಲೂ ಯುವಕರಿಗಿಂತ...

ಸಿಸಿಎಲ್ ಪಂದ್ಯಾವಳಿ: ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕಕ್ಕೆ ಜಯ

'ಕಿಚ್ಚ ಸುದೀಪ್' ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್(ಸೆಲಬ್ರಿಟಿ ಕ್ರಿಕೇಟ್ ಲೀಗ್) ನಲ್ಲಿ ಈ ಬಾರಿಯೂ ಚಾಂಪಿಯನ್ ಆಗಿ ಹೊರಹೊಮ್ಮುವ ಸಾಧ್ಯತೆಗಳು ದಟ್ಟವಾಗಿದೆ. ಸೆಲಬ್ರಿಟಿ ಕ್ರಿಕೇಟ್ ಲೀಗ್ ನ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ತಂಡವನ್ನು ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ...

ವಿದೇಶಿ ಇ-ಕಾಮರ್ಸ್ ಸಂಸ್ಥೆಗಳನ್ನು ನಿಷೇಧಿಸಲು ಸ್ವದೇಶಿ ಜಾಗರಣ ಮಂಚ್ ಒತ್ತಾಯ

ವಿದೇಶಿ 'ಇ-ಕಾಮರ್ಸ್' ಸಂಸ್ಥೆಗಳಾದ ಇಬೇ, ಅಮೇಜಾನ್ ಕಂಪನಿಗಳನ್ನು ನಿಷೇಧಿಸಬೇಕೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್ಥಿಕ ವಿಭಾಗದ ಸ್ವದೇಶಿ ಜಾಗರಣ ಮಂಚ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಅಮೇಜಾನ್ ಹಾಗೂ ಇಬೇ ಕಂಪನಿಗಳು ದೇಶೀಯ ಕಂಪನಿಗಳನ್ನು ನಾಮಾವಶೇಷ ಮಾಡುತ್ತಿದ್ದು ಇದನ್ನು ತಡೆಗಟ್ಟಲು ವಿದೇಶಿ...

ಹಿಂದೂ ತಾಯಂದಿರು 5 ಮಕ್ಕಳಿಗೆ ಜನ್ಮ ನೀಡಿ: ಶ್ಯಾಮಲ್ ಗೊಸ್ವಾಮಿ

ಹಿಂದೂ ತಾಯಂದಿರು 4 ಮಕ್ಕಳಿಗೆ ಜನ್ಮ ನಿಡಬೇಕು ಎಂಬ ಬಿಜೆಪಿ ಸಂಸದ ಸಾಕ್ಷಿ ಮಹರಾಜ್ ಹೇಳಿಕೆ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಶ್ಯಾಮಲ್ ಗೊಸ್ವಾಮಿ ಹಿಂದೂ ತಾಯಂದಿರು 5 ಮಕ್ಕಳನ್ನು ಹೆತ್ತರೆ ಮಾತ್ರ ಸನಾತನ ಧರ್ಮ ಮತ್ತು...

ಸೋನಿಯಾ, ರಾಹುಲ್ ನಾಯಕತ್ವದಲ್ಲಿ ಕಾಂಗ್ರೆಸ್ ಉದ್ಧಾರ ಅಸಾಧ್ಯ: ನ್ಯಾ.ಮಾರ್ಕಾಂಡೇಯ ಕಾಟ್ಜು

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪತ್ರಿಕಾ ಮಂಡಳಿ ಮಾಜಿ ಅಧ್ಯಕ್ಷ ನ್ಯಾ. ಮಾರ್ಕಾಂಡೇಯ ಕಾಟ್ಜು ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವವರೆಗೂ ಕಾಂಗ್ರೆಸ್ ಪುನಶ್ಚೇತನಗೊಳ್ಳಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ....

ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ದೆಹಲಿ ವಿಧಾನಸಭೆಗೆ ಫೆ.7ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ಘೋಷಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವನೆಯ ದಿನಾಂಕ ಪ್ರಕಟಿಸಿದರು. ಫೆ.7ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದ್ದು, 7೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ...

ರಾಮಮಂದಿರಗಳನ್ನು ಭಾರತದಲ್ಲಲ್ಲದೇ ಮತ್ತೆಲ್ಲಿ ನಿರ್ಮಿಸಲು ಸಾಧ್ಯ: ಸಂಸದ ಮುನವ್ವಾರ್ ಸಲೀಂ

'ಉತ್ತರ ಪ್ರದೇಶ'ದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಸಮಾಜವಾದಿ ಪಕ್ಷದ ಸಂಸದ ಚೌಧರಿ ಮುನವ್ವಾರ್ ಸಲೀಮ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ. ಸಮಾರಂಭವೊಂದರಲ್ಲಿ ಮಾತನಾಡಿದ ಸಲೀಮ್, ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ...

ಫ್ರಾನ್ಸ್ ಪತ್ರಿಕಾ ಕಚೇರಿ ಮೇಲೆ ಉಗ್ರರ ದಾಳಿ

'ಫ್ರಾನ್ಸ್' ನ ಚಾರ್ಲಿ ಹೆಬ್ಡೋ ಪತ್ರಿಕಾ ಕಚೇರಿ ಮೇಲೆ ಉಗ್ರರು ದಾಳಿ ನಡೆಸಿದ್ದು 12 ಜನ ಸಾವನ್ನಪ್ಪಿದ್ದಾರೆ. ಪ್ಯಾರೀಸ್ ನಲ್ಲಿರುವ ಚಾರ್ಲಿ ಹೆಬ್ಡೋ ಕಚೇರಿಯ ಮೇಲೆ ದಾಳಿ ನಡೆದಿದೆ. ಐ.ಎಸ್.ಐ.ಎಸ್ ಉಗ್ರ ಅಲ್ ಬಗ್ದಾದಿಯ ವ್ಯಂಗ್ಯ ಚಿತ್ರ ಪ್ರಕಟಿಸಿದ್ದಕ್ಕಾಗಿ ಐ.ಎಸ್.ಐ.ಎಸ್ ಉಗ್ರರು...

ಪಾಕಿಸ್ತಾನಕ್ಕೆ ಸುಷ್ಮಾಸ್ವರಾಜ್ ತಾಕೀತು

ಜಮ್ಮು ವಲಯದಲ್ಲಿ ಅಂತರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾಪಡೆಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪಾಕಿಸ್ತಾನ ಪಡೆಯ ರೇಂಜರುಗಳು ಮೃತ ಪಟ್ಟಿರುವ ಬಗ್ಗೆ ಪಾಕಿಸ್ತಾನದ ಪ್ರಸ್ತಾಪವನ್ನು ಸರ್ಕಾರ ತಿರಸ್ಕರಿಸಿದೆ. ಅಂತರಾಷ್ಟ್ರೀಯ ಗಡಿ ಮತ್ತು ಗಡಿನಿಯಂತ್ರಣ ರೇಖೆಯಲ್ಲಿ ಶಾಂತಿ ಮತ್ತು ಪ್ರಶಾಂತತೆಯನ್ನು ಕಾಪಾಡಿಕೊಳ್ಳಲು...

ಭಾರತದೊಳಗೆ ನುಸುಳಲು ಶಸ್ತ್ರಸಜ್ಜಿತ ಉಗ್ರರ ಸಂಚು

ಶಸ್ತ್ರಸಜ್ಜಿತ ಸುಮಾರು 50 ರಿಂದ 60 ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಹೊಂಚು ಹಾಕಿದ್ದು, ಗಡಿ ಭಾಗದಲ್ಲಿ ಬೀಡೂರಿದ್ದಾರೆ ಎಂದು ತಿಳಿದುಬಂದಿದೆ. ಭಾರತದ ಗಡಿಯಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗಡಿ ಭದ್ರತಾ...

ರಾಷ್ಟ್ರೀಯ ನ್ಯಾಯಾಂಗ ನೇಮಕ ಮಂಡಳಿಗೆ ರಾಷ್ಟ್ರಪತಿ ಒಪ್ಪಿಗೆ

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ನೂತನ ವ್ಯವಸ್ಥೆ ರಾಷ್ಟ್ರೀಯ ನ್ಯಾಯಾಂಗ ನೇಮಕ ಮಂಡಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ. ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರದ ವಾದಕ್ಕೆ ಸಮ್ಮತಿ ದೊರೆತಿದ್ದು, ಕೊಲೀಜಿಯಂ ಬದಲಾಗಿ ಇನ್ನು ಮುಂದೆ ಸರ್ಕಾರ ನೇಮಿಸಿದ...

ನಿಗದಿತ ಅವಧಿಯಲ್ಲಿ ಜೆಡಿಎಸ್ ಕಚೇರಿ ಬಿಟ್ಟುಕೊಡಿ: ಪರಮೇಶ್ವರ್ ಮನವಿ

ನ್ಯಾಯಾಲಯದ ಆದೇಶದಂತೆ ನಿಗದಿತ ಅವಧಿಯಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್ ಕಚೇರಿಯನ್ನು ಬಿಟ್ಟುಕೊಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.31ಕ್ಕೆ ಜೆಡಿಎಸ್ ಕಚೇರಿಯನ್ನು ತೆರವು ಮಾಡಿ ಕಾಂಗ್ರೆಸ್‌ಗೆ ಬಿಟ್ಟುಕೊಡಬೇಕು ಎಂದು ನ್ಯಾಯಾಲಯದ ಆದೇಶವಿದೆ. ಅದರಂತೆ...

ನಾವು ಬಿಹಾರ,ಯುಪಿಗೆ ಸೀಮಿತವಲ್ಲ, ದೆಹಲಿಯಲ್ಲೂ ಅಧಿಕಾರಕ್ಕೆ ಬರುತ್ತೇವೆ: ಮುಲಾಯಂ ಸಿಂಗ್

'ಜನತಾ ಪರಿವಾರ' ಉತ್ತರ ಪ್ರದೇಶ ಹಾಗೂ ಬಿಹಾರಕ್ಕೆ ಮಾತ್ರ ಸೀಮಿತವಾಗಿಲ್ಲ, ನಾವು ದೆಹಲಿಯಲ್ಲಿ ಅಧಿಕಾರ ಪಡೆಯುವುದು ಖಚಿತ ಎಂದು ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ಡಿ.22ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನತಾ...

ಮಾಧ್ಯಮಗಳು ಹಂತಕನನ್ನು ಪ್ರಧಾನಿಯನ್ನಾಗಿ ಮಾಡಿವೆ: ಆಜಂ ಖಾನ್

ಸದಾ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೇ ಸುದ್ದಿಯಲ್ಲಿರುವ ಉತ್ತರ ಪ್ರದೇಶ ಸಚಿವ ಆಜಂ ಖಾನ್, ಈ ಬಾರಿ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ. ಮಾಧ್ಯಮಗಳು ಹಂತಕನನ್ನು ಪ್ರಧಾನಿ ಮಾಡಿವೆ ಎಂದು ಹೇಳುವ ಮೂಲಕ ಆಜಂ...

ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ: ರಘುರಾಮ್ ರಾಜನ್

ರೆಪೋ ದರವನ್ನು ಆರ್‌ಬಿಐ ಬದಲಾಯಿಸುವ ಸಾಧ್ಯತೆ ಇದೆ ಎಂಬ ಎಲ್ಲಾ ಉಹಾಪೋಹಗಳಿಗೆ ತೆರೆ ಎಳೆದಿರುವ ಆರ್‌ಬಿಐ ಗವರ್ನರ್ ರಘುರಾಂ ರಾಜನ್ ಸದ್ಯದ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿದ್ದಾರೆ. ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರ್‌ಬಿಐ ಘೋಷಿಸಿದ್ದು, ಆರ್‌ಬಿಐ ಹಣದುಬ್ಬರವನ್ನು ನಿಯಂತ್ರಿಸಲು...

ಭಾರತ-ಪಾಕ್ ಗಡಿಯಲ್ಲಿ 152ಬಾರಿ ಕದನ ವಿರಾಮ ಉಲ್ಲಂಘನೆ

ಪ್ರಸಕ್ತ ವರ್ಷದಲ್ಲಿ ಭಾರತ-ಪಾಕಿಸ್ಥಾನ ಗಡಿಯಲ್ಲಿ 152 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣ ನಡೆದಿದ್ದು ಈ ದಾಳಿಗಳಲ್ಲಿ 15 ಮಂದಿ ಬಲಿಯಾದರೆ 115 ಮಂದಿ ಗಾಯಗೊಂಡಿರುವುದಾಗಿ ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ಇತ್ತೀಚೆಗೆ ಭಾರತ ಮತ್ತು ಪಾಕಿಸ್ಥಾನ ನಡುವಣ ಗಡಿ ಮತ್ತು...

ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಡಿಯೋರಾ ಸೋಮವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮುರಳಿ ಡಿಯೋರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮುರಳಿಯವರು...

ಸರ್ಕಾರಿ ವೆಚ್ಚದಲ್ಲಿ ಮುಲಾಯಂ ಸಿಂಗ್ ಯಾದವ್ ಅದ್ದೂರಿ ಹುಟ್ಟುಹಬ್ಬ

ಅಪರಾಧ ಪ್ರಕರಣಗಳು, ಬಡತನ, ಆರ್ಥಿಕ ಹಿಂದುಳಿಯುವಿಕೆಗೆ ಅಪಖ್ಯಾತಿ ಪಡೆದಿರುವ ಉತ್ತರಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ನೇತಾರ ಮುಲಾಯಂ ಸಿಂಗ್‌ ಯಾದವ್‌ ತಮ್ಮ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನೂರಾರು ಕೋಟಿ ರೂ. ಸರ್ಕಾರಿ ವೆಚ್ಚದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳುತ್ತಿರುವುದು...

ಮುಲಾಯಂ ಸಿಂಗ್ ಜನ್ಮದಿನಾಚರಣೆಗೆ ದಾವೂದ್, ತಾಲೀಬಾನ್ ನಿಂದ ಫಂಡ್: ಆಜಂ ಖಾನ್

ಉತ್ತರ ಪ್ರದೇಶದ ಅಲ್ಪಸಂಖ್ಯಾತ ಸಚಿವ ಆಜಂ ಖಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ 75ನೇ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಆಜಂ ಖಾನ್ ನೀಡಿರುವ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ನ.21ರಂದು...

ಅಜ್ನಾತ ಸ್ಥಳದಲ್ಲಿ ರಾಮ್ ಪಾಲ್ ವಿಚಾರಣೆ

ಸ್ವಯಂ ಘೋಷಿತ ದೇವಮಾನವ ರಾಮ್ ಪಾಲ್ ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗಾಗಿ ಅಜ್ನಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಮಧ್ಯಾಹ್ನ ಎರಡು ಗಂಟೆಗೆ ಪೊಲೀಸರು ರಾಮ್ ಪಾಲ್ ನನ್ನು ಪಂಜಾಬ್-ಹರ್ಯಾಣಾ ಹೈಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಬಂಧನದ ಬಳಿಕ ರಾಮ್ ಪಾಲ್ ನನ್ನು...

ವಿವಾದಿತ ದೇವಮಾನವ ರಾಮ್ ಪಾಲ್ ಬಂಧನ

15 ಸಾವಿರಕ್ಕೂ ಹೆಚ್ಚು ಸ್ತ್ರೀಯರನ್ನು ತಡೆಗೋಡೆಯಾಗಿಟ್ಟುಕೊಂಡು ಬಂಧನದಿಂದ ಪಾರಾಗಲು ಯತ್ನಿಸಿದ್ದ ಹರ್ಯಾಣದ ಸ್ವಯಂಘೋಷಿತ ದೇವಮಾನವ ಸಂತ ರಾಮ್ ಪಾಲ್‌ನನ್ನು ಬಂಧಿಸುವಲ್ಲಿ ಹರ್ಯಾಣ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ನ.19 ರಾತ್ರಿ 9ರ ವೇಳೆಗೆ ಬಾಬಾ ರಾಮ್ ಪಾಲ್ ನನ್ನು ಆಶ್ರಮದಲ್ಲಿ ಬಂಧಿಸಲಾಗಿದೆ. ನ್ಯಾಯಾಂಗ...

ರಾಮ್ ಪಾಲ್ ಆಶ್ರಮದಲ್ಲಿ ನಾಲ್ಕು ಶವ ಪತ್ತೆ: ಹೊಸ ಕಾರ್ಯಾಚರಣೆಗೆ ಪೊಲೀಸರು ಸಜ್ಜು

ಸ್ವಘೋಷಿತ ದೇವಮಾನವ ವಿವಾದಾತ್ಮಕ ಸಂತ ರಾಮ್ ಪಾಲ್ ಕೂಡಲೇ ಶರಣಾಗತನಾಗಬೇಕು ಎಂದು ಹರ್ಯಾಣ ಹೈಕೋರ್ಟ್ ಮತ್ತು ಪೊಲೀಸರು ನೀಡಿರುವ ಗಡವು ಮುಗಿದಿದ್ದು, ಹರ್ಯಾಣ ಪೊಲೀಸರು ಹೊಸ ಕಾರ್ಯಾಚರಣೆಗೆ ಸಿದ್ಧರಾಗಿದ್ದಾರೆ. ದೇವಮಾನವನ್ನು ಬಂಧಿಸಲು ನಡೆದ ವಿಫಲ ಕಾರ್ಯಾಚರಣೆಯಲ್ಲಿ ಹರ್ಯಾಣ ಪೊಲೀಸರು ರಾಂಪಾಲ್ ನ...

ಮಹಾ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ: ಶರದ್ ಪವಾರ್

ಮಹಾರಾಷ್ಟ್ರದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ತಮ್ಮ ಪಕ್ಷಕ್ಕೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ. ಮುಂಬೈ ನಲ್ಲಿ ಕಳೆದ 2 ದಿನಗಳಿಂದ ನಡೆಯುತ್ತಿದ್ದ ಎನ್.ಸಿ.ಪಿ ಪಕ್ಷದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶರ್ದ್ ಪವಾರ್ ಮಧ್ಯಂತರ ಚುನಾವಣೆ ಬಗ್ಗೆ ನೀಡಿದ್ದ ಹೇಳಿಕೆಯನ್ನು...

ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಡುವುದಿಲ್ಲ:ಪವಾರ್ ಗೆ ಶಿವಸೇನೆ ತಿರುಗೇಟು

'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ. ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...

ಮಹಾ ಮಧ್ಯಂತರ ಚುನಾವಣೆಗೆ ತಯಾರಾಗಿ: ಪಕ್ಷದ ಕಾರ್ಯಕರ್ತರಿಗೆ ಪವಾರ್ ಸೂಚನೆ

'ಮಹಾರಾಷ್ಟ್ರ'ದಲ್ಲಿ ಅಲ್ಪಮತದ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಮತ್ತೊಂದು ಚುನಾವಣೆಯನ್ನು ಎದುರಿಸಲು ತಯಾರಾಗುವಂತೆ ಎನ್.ಸಿ.ಪಿ ಪಕ್ಷದ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಬೀಳಿಸುವುದಿಲ್ಲ ಎಂದು ಈ ಹಿಂದೆ ಎನ್.ಸಿ.ಪಿ...

ಆಸ್ಟ್ರೇಲಿಯಾ ಸಂಸತ್ ನಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತದ 125 ಕೋಟಿ ಜನರ ಪ್ರತಿನಿಧಿಯಾಗಿ ನಾನು ಆಸ್ಟ್ರೇಲಿಯಾಕ್ಕೆ ಆಗಮಿಸಿದ್ದೇನೆ. ಪ್ರಜಾಪ್ರಭುತ್ವವು ಉಭಯ ದೇಶಗಳನ್ನು ಬೆಸೆದಿದ್ದು, ಭಾರತದ ಅಭಿವೃದ್ಧಿಗೆ ಆಸ್ಟ್ರೇಲಿಯಾದ ಸಹಕಾರ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 10 ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾ...

ಸ್ವಯಂ ಘೋಷಿತ ದೇವಮಾನವ ರಾಮ್ ಪಾಲ್ ಭಕ್ತರಿಂದ ಪೊಲೀಸರ ಮೇಲೆ ದಾಳಿ

ಕೊಲೆ, ಕೊಲೆಗೆ ಸಂಚು ಸೇರಿದಂತೆ ಹಲವು ಆರೊಪವನ್ನು ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್ ಆಶ್ರಮದ ಎದುರು ಜಮಾಯಿಸಿರುವ ಬೆಂಬಲಿಗರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಮ್ ಪಾಲ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ಹೊಸದಾಗಿ ಜಾಮೀನು ರಹಿತ ಬಂಧನ...

ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ: ಮೋದಿ ವಿರುದ್ಧ ಮುಲಾಯಂ ವಾಗ್ದಾಳಿ

ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳುವ ಮೂಲಕ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತೊಂದು ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳಿರುವ ಮುಲಾಯಂ ಸಿಂಗ್...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಸಂಭವವಿದೆ: ಬಿಎಸ್ ವೈ

ರಾಜ್ಯದಲ್ಲಿ ಸರ್ಕಾರ ಇದೆಯೇ ಇಲ್ಲವೇ ಎಂಬ ಅನುಮಾನದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು....

ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಸೈನಿಕರಿಗೆ ಚೀನಾ ತರಬೇತಿ

ಪದೇ ಪದೇ ಭಾರತದ ಗಡಿಯಲ್ಲಿ ಕ್ಯಾತೆ ತೆಗೆಯುವ ಪಾಕಿಸ್ತಾನ ಸೈನಿಕರಿಗೆ ಚೀನಾ ನೆರವು ನೀಡುತ್ತಿರುವ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೈನಿಕರಿಗೆ ಚೀನಾ ತರಬೇತಿ ನೀಡುತ್ತಿದ್ದು, ಭಾರತದ ಮೇಲೆ ದಾಳಿ ನಡೆಸಲು ಸಹಾಯ ಮಾಡುತ್ತಿರುವುದು ಖಾತ್ರಿಯಾಗಿದೆ. ರಜೌರಿ...

ಭಾರತೀಯ ಮೀನುಗಾರರ ಹಸ್ತಾಂತರಕ್ಕೆ ಶ್ರಿಲಂಕಾ ಒಪ್ಪಿಗೆ

ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಸರ್ಕಾರ ಒಪ್ಪಿಗೆ ಸೂಚಿಸಿದೆ. ಮಾದಕ ವಸ್ತು ಸಾಗಾಟ ಆರೋಪದಡಿ ತಮಿಳುನಾಡಿನ ರಾಮೇಶ್ವರಂ ಮೂಲದ ಐವರು ಮೀನುಗಾರರನ್ನು ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಭಾರತೀಯ ರಾಜತಾಂತ್ರಿಕ...

ಗ್ರಾಮೀಣಾಭಿವೃದ್ಧಿ ಇಲಾಖೆಯ 2485 ದಿನಗೂಲಿ ನೌಕರರು ಖಾಯಂ: ಎಚ್.ಕೆ. ಪಾಟೀಲ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿರುವ 2485 ದಿನಗೂಲಿ ನೌಕರರನ್ನು ಖಾಯಂ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2006ರ...

ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ತಡೆ

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಮೂಲಕ ಕ್ರಮ ಜರುಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ...

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

'ಜಮ್ಮು-ಕಾಶ್ಮೀರ'ಕ್ಕೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಗುಂಡಿನ ದಾಳಿ ನಡೆಸದೇ ಇದ್ದ ಪಾಕ್ ಯೋಧರು, ಅ.25ರಂದು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಜಮ್ಮು ಪ್ರದೇಶದಲ್ಲಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಬಳಸಿ ಕದನ ವಿರಾಮ ಉಲ್ಲಂಘನೆ ಮಾಡಿದ್ದಾರೆ. ಕಳೆದ ರಾತ್ರಿ ಪೂಂಚ್...

ಏರ್ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಉಗ್ರರಿಂದ ಬೆದರಿಕೆ ಕರೆ

'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರನೊಬ್ಬನಿಂದ ಬೆದರಿಕೆ ಕರೆ ಬಂದಿದ್ದು, ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಕಳಿಸಿದ್ದು ಕೇಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಸಂಸ್ಥೆಗೆ ಸೇರಿದ ಅಹಮದಾಬಾದ್-ಕೊಚ್ಚಿ...

ದೀಪಾವಳಿಯಲ್ಲಿ ಲೋಡ್ ಶೆಡ್ಡಿಂಗ್,ಬೆಳಕಿನಿಂದ ಕತ್ತಲೆಡೆಗೆ - ಬೆಸ್ಕಾಂ ಟ್ಯಾಗ್ ಲೈನ್

ರಾಜ್ಯಾದ್ಯಂತ, ದೀಪಗಳ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಬೆಸ್ಕಾಂ ಮಾತ್ರ 8 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಿ ದೀಪಾವಳಿ ಹಬ್ಬದ ಸಂದೇಶಕ್ಕೇ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ದೀಪಾವಳಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ವಿದ್ಯುತ್ ತೆಗೆಯುತ್ತಿರುವ ಕ್ರಮಕ್ಕೆ ಜನರು ಬೆಸ್ಕಾಂ ಗೆ ಹಿಡಿ ಶಾಪ...

ಉಗ್ರರ ದಾಳಿ ಸಾಧ್ಯತೆ ತಳ್ಳಿಹಾಕುವಂತಿಲ್ಲ: ರಾಜನಾಥ್ ಸಿಂಗ್

ದೇಶದ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉಗ್ರರ ವಿಧ್ವಂಸಕ ಕೃತ್ಯ ನಡೆಯುವುದಿಲ್ಲ ಎಂದು ಉಗ್ರರ ಚಟುವಟಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹೈ-ಅಲರ್ಟ್...

ರಾಜ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ: ಜಗದೀಶ್ ಶೆಟ್ಟರ್

ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಪರಿಣಾಮ ರಾಜ್ಯದ ಮೇಲೂ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ, ಇದಕ್ಕೆ ಐಎ ಎಸ್ ಅಧಿಕಾರಿ ರಶ್ಮಿ...

ಭಾರತದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಉಗ್ರ ಸಂಘಟನೆಗಳ ಸಂಚು

ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಐ.ಎಸ್.ಐ.ಎಸ್ ಹಾಗೂ ಅಲ್-ಖೈದಾ ಉಗ್ರ ಸಂಘಟನೆ ಸಂಚು ರೂಪಿಸಿವೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ದೇಶದ ಪ್ರವಾಸಿ ತಾಣಗಳು, ಮೆಟ್ರೋ ಸಿಟಿಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಅ.16ರಂದು ದೆಹಲಿಯಲ್ಲಿ...

ಕಾಂಗ್ರೆಸ್-ಎನ್ ಸಿಪಿ 10 ಸ್ಥಾನವನ್ನೂ ಗೆಲ್ಲುವುದಿಲ್ಲ: ಮೋದಿ ಭವಿಷ್ಯ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿ 10 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ. ಪಂಡರಾಪುರ ಹಾಗೂ ತುಳಜಾಪುರಗಳಲ್ಲಿ ಬಿಜೆಪಿ ರ್ಯಾಲಿಯಲಿ ಮಾತನಾಡಿದ ಅವರು, ಎನ್ ಸಿಪಿಯ ಗಡಿಯಾರ ಚಿಹ್ನೆಯಲ್ಲಿನ ಸಮಯ 10:10 ಅಂತೆಯೇ...

ಎಸ್.ಪಿ ರಾಷ್ಟ್ರೀಯ ಸಮ್ಮೇಳನದಲ್ಲಿ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಪ್ರತ್ಯಕ್ಷ

'ಸಮಾಜವಾದಿ ಪಕ್ಷ'(ಎಸ್.ಪಿ)ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅಚ್ಚರಿ ಮೂಡಿಸಿದ್ದಾರೆ. ಅ.8ರಂದು ಉದ್ಘಾಟನೆಗೊಂಡ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಪಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಜೆಡಿಯು ಅಧ್ಯಕ್ಷ ಶರದ್ ಯಾದವ್ ವೇದಿಕೆ...

ಕಾಂಗ್ರೆಸ್ ಪಕ್ಷ ನನ್ನನ್ನ ಹೊರಗಿನವನೆಂದು ಪರಿಗಣಿಸಿದೆ- ಸಂಸದ ಶಶಿ ತರೂರ್ ಅಸಮಾಧಾನ

'ಕೇರಳ' ಕಾಂಗ್ರೆಸ್, ನನ್ನನ್ನು ಹೊರಗಿನವನೆಂದು ಪರಿಗಣಿಸಿ ಟಾರ್ಗೆಟ್ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಎನ್.ಡಿ. ಟಿವಿಯೊಂದಿಗೆ ಮಾತನಾಡಿದ...

ಕಸದ ರಾಶಿ ಕಂಡು ಅಧಿಕಾರಿಗಳಿಗೆ ಮೇಯರ್ ತರಾಟೆ

ಕಳೆದ ಎರಡು ದಿನಗಳಿಂದ ನಗರದಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗದಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಮೇಯರ್ ಶಾಂತಕುಮಾರಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಿಗ್ಗೆ ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮೇಯರ್, ಎಲ್ಲೆಲ್ಲೂ ಕಸದ ರಾಶಿಯೇ ಕಂಡು ಬಂದಿದೆ. ಇದರಿಂದ ಆಕ್ರೋಶಗೊಂಡು, ಕಸ...

ಸ್ವಚ್ಛ ಭಾರತ್ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ ಅಮೀರ್ ಖಾನ್

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ವಚ್ಛ ಭಾರತ ಅಭಿಯಾನಕ್ಕೆ ಮಿಸ್ಟರ್ ಪರ್ಫೆಕ್ಟ್ ಎಂದೇ ಗುರುತಿಸಿಕೊಂಡಿರುವ ನಟ ಅಮೀರ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಸ್ವಾಗತಿಸಿರುವ ಅಮಿರ್ ಖಾನ್, ನಾನು ನನ್ನ ಮನೆ ಮತ್ತು ಕಚೇರಿ...

ಗಾಂಧಿ ಜಯಂತಿ: ಸರ್ಕಾರಿ ಕಚೇರಿಗಳ ಶೌಚಾಲಯ ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ಪ್ರಧಾನಿ ಸೂಚನೆ

ರಾಷ್ಟ್ರಾದ್ಯಂತ ಮಹಾತ್ಮಾ ಗಾಂಧಿ ಜನ್ಮದಿನಾಚರಣೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿನೂತನವಾಗಿ ರಾಷ್ಟ್ರಪಿತನ ಜನ್ಮದಿನಾಚರಣೆ ಆಚರಿಸಲು ಸರ್ಕಾರಿ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ ಆಚರಿಸಬೇಕೆಂದು ಪ್ರಧಾನಿ...

ಗಾಂಧಿ ಜಯಂತಿಯಂದು ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ಗಾಂಧಿ ಜಯಂತಿ ದಿನದ ಪ್ರಯುಕ್ತ ಅಕ್ಟೋಬರ್ 2 ರಂದು ರಾಜ್ಯದ 160 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳನ್ನು ಮುಂಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ ಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿಯೇ ರಾಜೀವ್...

ಸ್ವಚ್ಛತಾ ಆಂದೋಲನಕ್ಕೆ ಪ್ರಧಾನಿ ಮೋದಿ ಕರೆ

ದೇಶದಲ್ಲಿನ ಕೊಳೆ ನಿವಾರಣೆಗಾಗಿ ಸ್ವಚ್ಛತಾ ಆಂದೋಲನ ನಡೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದ ಜನರಲ್ಲಿ ನಾನು ಭಿಕ್ಷೆ ಬೇಡುತ್ತೇನೆ. ವರ್ಷದಲ್ಲಿ ನಿಮ್ಮ 100 ಗಂಟೆಗಳನ್ನು ಕೊಡಿ. ಅಂದರೆ, ಹೆಚ್ಚೂ ಕಡಿಮೆ ವಾರಕ್ಕೆ...

ಗಡಿಯಲ್ಲಿ ಚೀನಾ ಸೇನೆಯಿಂದ ಮತ್ತೆ ಕ್ಯಾತೆ

ಭಾರತದ ಗಡಿ ಪ್ರದೇಶದಲ್ಲಿ ಚೀನಾ ಮತ್ತೆ ತನ್ನ ಕ್ಯಾತೆ ಮುಂದುವರೆಸಿದೆ. ಲಡಾಕ್ ನ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಸೈನಿಕರು ಟೆಂಟ್ ಹಾಕಿದ್ದಾರೆ. ಈ ಮೂಲಕ ಚುಮಾರ್ ಪ್ರಾಂತ್ಯದಲ್ಲಿ ಚೀನಾ ಗಡಿ ತಂಟೆ ಮುಂದುವರೆದಿದೆ. ಭಾರತೀಯ ಸೇನೆಯ ಎಚ್ಚರಿಕೆ ನಡುವೆಯೂ 100 ಚೀನಾ ಸೈನಿಕರು...

ನಿರ್ಮಲ, ಸುರಕ್ಷಿತ ಭಾರತ ಅಭಿಯಾನಕ್ಕೆ ಬಿಜೆಪಿ ಮಹಿಳಾ ಘಟಕ ತಯಾರಿ

ನಿರ್ಮಲ ಭಾರತ, ಸುರಕ್ಷಿತ ಭಾರತಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತರು ಭರ್ಜರಿ ತಯಾರಿ ನಡೆಸಿದ್ದಾರೆ. ಮುಂಬರುವ ನಿವೇದಿತಾ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ದೃಷ್ಠಿಯಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಮಲ ಭಾರತ ಅಭಿಯಾನಕ್ಕೆ ಕೈ ಜೋಡಿಸುವ ದೃಷ್ಠಿಯಿಂದ ಪ್ರತಿ ಮಂಡಲದಲ್ಲಿ...

ಡೀಸೆಲ್ ಬೆಲೆ ನಿಯಂತ್ರಣ ರದ್ದುಗೊಳಿಸಲು ಸೂಕ್ತ ಸಮಯ: ಆರ್.ಬಿ.ಐ ಗವರ್ನರ್

'ಡೀಸೆಲ್ ಬೆಲೆ' ನಿಯಂತ್ರಣ ರದ್ದುಗೊಳಿಸಲು ಇದೇ ಸೂಕ್ತ ಸಮಯ ಎಂದು ಆರ್.ಬಿ.ಐ ಗವರ್ನರ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಉತ್ಪನ್ನಗಳ ಬೆಲೆ ಇಳಿಕೆಯಾಗುತ್ತಿದ್ದು ಡೀಸೆಲ್ ಬೆಲೆಯನ್ನು ನಿಯಂತ್ರಣ ಮುಕ್ತಗೊಳಿಸಲು ಉತ್ತಮ ಅವಕಾಶ ದೊರೆತಿದೆ ಎಂದು ರಘುರಾಮ್ ರಾಜನ್...

ಉಗ್ರ ಹಫೀಜ್ ಸಯೀದ್ ಗೆ ಪಾಕ್ ಕ್ಲೀನ್ ಚಿಟ್

'ಮುಂಬೈ ದಾಳಿ'ಯ ರುವಾರಿ, ಉಗ್ರ, ಹಫೀಜ್ ಸಯೀದ್ ಒಬ್ಬ ಪಾಕ್ ಪ್ರಜೆ, ಆತನ ವಿರುದ್ಧ ಯಾವುದೇ ಪ್ರಕರಣಗಳಿಲ್ಲ, ಆತ ರಾಷ್ಟ್ರದ ಯಾವುದೇ ಭಾಗದಲ್ಲಿ ಓಡಾಡಿಕೊಂಡಿರಬಹುದು ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಹಫೀಜ್ ಸಯೀದ್ ಓರ್ವ ಪಾಕಿಸ್ತಾನ ಪ್ರಜೆ, ಆತ ತನ್ನ...

ಮಾನನಷ್ಟ ಮೊಕದ್ದಮೆ: ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಗೆ ಸಮನ್ಸ್

'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....

ಮುಲಾಯಂ ಸಿಂಗ್ ಯಾದವ್ ಭಾರತ ಬಿಟ್ಟು ಪಾಕ್ ನಲ್ಲಿ ನೆಲೆಸಲಿ-ಯೋಗಿ ಆದಿತ್ಯನಾಥ್

'ಸಮಾಜವಾದಿ ಪಕ್ಷ'ದ ಮುಖಂಡ ಮುಲಾಯಂ ಸಿಂಗ್ ಯಾದವ್ ಪಾಕಿಸ್ತಾನಕ್ಕೆ ಹೋಗಿ ನೆಲೆಸಲಿ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಸಲಹೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಲಾಯಂ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜವಾದಿ...

ಶೀಘ್ರವೇ ಡೀಸೆಲ್ ದರದಲ್ಲಿ ಇಳಿಕೆ: ಕೇಂದ್ರ ಸರ್ಕಾರದ ನಿರ್ಧಾರ

ಏಳು ವರ್ಷಗಳ ನಂತರ ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆಗಳಿವೆ. ಅಧಿಕಾರಕ್ಕೆ ಬಂದ ನಂತರ ಎರಡು ಬಾರಿ ಪೆಟ್ರೋಲ್ ದರವನ್ನು ಕಡಿತಗೊಳಿಸಿರುವ ಎನ್.ಡಿ.ಎ ಸರ್ಕಾರ, ಇದೀಗ ಡೀಸೆಲ್ ದರವನ್ನೂ ಇಳಿಕೆ ಮಾಡಲು ಮುಂದಾಗಿದೆ. ಕಳೆದ 3 ತಿಂಗಳಲ್ಲಿ ಪೆಟ್ರೋಲ್ ದರ ಇಳಿಕೆಯಾಗಿತ್ತಾದರೂ ಡೀಸೆಲ್...

ಲವ್ ಜಿಹಾದ್ ತಡೆಗೆ ಶೀಘ್ರವೇ ಯು.ಸಿ.ಸಿ ಜಾರಿ-ಸುಬ್ರಹ್ಮಣ್ಯಂ ಸ್ವಾಮಿ

'ಲವ್ ಜಿಹಾದ್' ನಡೆಸುತ್ತಿರುವ ಮುಸ್ಲಿಂ ಯುವಕರಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆರೋಪಿಸಿದ್ದಾರೆ. ಭಾರತದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಬಿಜೆಪಿ ಸರ್ಕಾರ ಶೀಘ್ರವೇ ಏಕರೂಪ ನಾಗರಿಕ ನೀತಿಸಂಹಿತೆ(ಯು.ಸಿ.ಸಿ) ಜಾರಿಗೊಳಿಸಲಿದೆ ಎಂದು...

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಜಯಲಲಿತಾ ಮಾನನಷ್ಟ ಮೊಕದ್ದಮೆ

'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...

ದೇವಾಲಯಗಳಿಗೆ ಶಾಶ್ವತ ಸರ್ಕಾರಿ ನಿಯಂತ್ರಣ ಕಾನೂನು ಮಾನ್ಯವಲ್ಲ -ಸುಬ್ರಹ್ಮಣ್ಯಂ ಸ್ವಾಮಿ

ದೇವಾಲಯಗಳನ್ನು ಸರ್ಕಾರ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಡಾ.ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ. ಸೆ.6ರಂದು ಬೆಂಗಳೂರಿನ ಆರ್.ವಿ ಕಾಲೇಜು ಸಭಾಂಗಣದಲ್ಲಿ ಹಿಂದೂ ಧರ್ಮ ಆಚಾರ್ಯ ಸಭಾ, ಜಿಜ್ನಾಸಾ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಹಿಂದೂ ದೇವಾಲಯಗಳು ಮತ್ತು...

ಆಸ್ಟ್ರೇಲಿಯಾದೊಂದಿಗೆ ಪರಮಾಣು ಸಹಕಾರ ಒಪ್ಪಂದ ಬಹುತೇಕ ಖಚಿತ

'ಭಾರತ' ಹಾಗೂ ಆಸ್ಟ್ರೇಲಿಯಾ ನಡುವೆ ಯುರೇನಿಯಂ ರಫ್ತು ಒಪ್ಪಂದ ನಡೆಯುವುದು ಬಹುತೇಕ ಖಚಿತಗೊಂಡಿದೆ. ಸೆ.5ರ ಸಂಜೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಯುರೇನಿಯಂ ರಫ್ತು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇಂದು ಸಂಜೆ ನಾನು ಹಾಗೂ ಪ್ರಧಾನಿ...

ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳನ್ನು ಮೋಡಿ ಮಾಡಿದ ಮೋದಿ ಮಾಸ್ತರ್!

ಕಠಿಣ ಪರಿಶ್ರಮ ಪಟ್ಟರೆ ಯಾವುದೇ ಕನಸು ನನಸಾಗದೇ ಇರಲು ಸಾಧ್ಯವಿಲ್ಲ, ಓರ್ವ ವಿದ್ಯಾರ್ಥಿಗೆ ಅಪಾರ ಕನಸಿರಬೇಕು, ಕಠಿಣ ಪರಿಶ್ರಮದಿಂದ ಕನಸುಗಳನ್ನು ನನಸಾಗಿಸಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೆ.5ರಂದು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ಮಾಣಿಕ್ ಶಾ ಆಡಿಟೋರಿಯಂ...

ಕಹಿ ವಾತಾವರಣ ಅಳಿಸಲು ಪ್ರಧಾನಿ ಮೋದಿಗೆ ಸಿಹಿ ಮಾವು ಕಳಿಸಿದ ನವಾಜ್ ಷರೀಫ್

ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ಪಾಕ್ ಪ್ರಧಾನಿ ನವಾಜ್ ಷರೀಫ್ ಸಿಹಿ ಮಾವಿನ ಹಣ್ಣು ನೀಡುವ ಮೂಲಕ ಓಲೈಕೆಗೆ ಮುಂದಾಗಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಸಂಘರ್ಷ, ಇನ್ನೊಂದೆಡೆ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದ ಪಾಕಿಸ್ತಾನದ ಹೈಕಮಿಷನರ್‌ ಅಬ್ದುಲ್‌...

ಭಾರತದಲ್ಲಿ ಆಸ್ಟ್ರೇಲಿಯಾ ಪ್ರಧಾನಿ: ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ 3 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿರುವ ಟೋನಿ ಅಬೋಟ್, ಗಣಿಗಾರಿಕೆ, ಹಣಕಾಸು, ಶಿಕ್ಷಣ ಕ್ಷೇತ್ರದಲ್ಲಿ ಸ್ನೇಹ ಬೆಳೆಸಲು ಉತ್ಸುಕರಾಗಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಭಾರತದೊಂದಿಗೆ ಪರಮಾಣು ಸಹಕಾರ...

8000 ಅಂಕಗಳ ಗಡಿ ದಾಟಿ ದಾಖಲೆ ಬರೆದ ನಿಫ್ಟಿ ಸೂಚ್ಯಂಕ

'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಡಿಪಿ ದರ ಏರಿಕೆ ಕಂಡಿರುವುದು ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ನಿಫ್ಟಿ ಸೂಚ್ಯಂಕ ಇದೇ ಮೊದಲ ಬಾರಿಗೆ ಸೆ.1ರಂದು 8000 ಅಂಕಗಳ ಗಡಿ ದಾಟಿ ದಾಖಲೆಯ ಏರಿಕೆ ಕಂಡಿದೆ....

ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರ: ತಡೆಯಾಜ್ನೆ ನೀಡಿದ ಕೆ.ಎ.ಟಿ

2011ನೇ ಸಾಲಿನ ಕೆಪಿಎಸ್ ಸಿ 362 ಹುದ್ದೆಗಳ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೆ.ಎ.ಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ) ಮಧ್ಯಂತರ ತಡೆಯಾಜ್ನೆ ನೀಡಿದೆ. ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೆ.ಎ.ಟಿ ಆದೇಶ ನೀಡಿದ್ದು, ಮುಂದಿನ ಆದೇಶದವರೆಗೂ ಯಥಾಸ್ಥಿತಿ...

ಗಡಿಯಲ್ಲಿ ಭಾರತದ ಸೈನಿಕರೊಂದಿಗೆ ಚೀನಾ ಸೈನಿಕರ ವಾಗ್ವಾದ

ಗಡಿಯಲ್ಲಿ ಸದಾ ಕ್ಯತೆತೆಗೆಯುವ ಚೀನಾ ಸೈನಿಕರು, ವಾಸ್ತವ ನಿಯಂತ್ರಣ ರೇಖೆಯನ್ನು ದಾಟಿ ಭಾರತದ ಪ್ರದೇಶಕ್ಕೆ ಬಂದು ಭಾರತೀಯ ಸೈನಿಕರ ಜತೆ ವಾಗ್ವಾದ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದ್ದು, ಚೀನಾ ಸೇನೆಯ ಕ್ಯಾತೆ ನಡುವೆಯೂ ತಾಳ್ಮೆ ಕಳೆದುಕೊಳ್ಳದ ಭಾರತೀಯ...

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ನಿಧನ

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ಆ.20ರಂದು ನಿಧನರಾಗಿದ್ದಾರೆ. ಕಳೆದೊಂದು ವರ್ಷಗಳಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಪುಣೆಯ ಪ್ರಯಾಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಯಾಲಿಸಿಸ್ ನಡೆಸಿದರೂ ಅಯ್ಯಂಗಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ...

ಆರ್.ಟಿ.ಒ ಕಛೇರಿಗಳನ್ನು ಮುಚ್ಚಲು ಕೇಂದ್ರ ಸರ್ಕಾರದ ಚಿಂತನೆ

ದೇಶಾದ್ಯಂತವಿರುವ ಆರ್.ಟಿ.ಒ ಕಛೇರಿಗಳನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಆರ್.ಟಿ.ಒ ಕಛೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳುವ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸಾರಿಗೆ ಕಛೇರಿಗಳಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ಅಧಿಕಾರಿಗಳ ವ್ಯಾಪ್ತಿಯನ್ನು ಮೊಟಕುಗೊಳಿಸಿ ವಾಹನ ಚಲಾವಣೆ ಪರವಾನಗಿ ವಿತರಣೆಗೆ...

ಎಸ್.ಪಿ ಸೇರುವುದಿಲ್ಲ: ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್

ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್, ಪುನಃ ಸಮಾಜವಾದಿ ಪಕ್ಷ ಸೇರ್ಪಡೆಗೊಳ್ಳುವುದರ ಬಗ್ಗೆ ಬಿತ್ತರವಾಗುತ್ತಿದ್ದ ವರದಿಗಳನ್ನು ನಿರಾಕರಿಸಿದ್ದಾರೆ. ಮತ್ತೆ ಸಮಾಜವಾದಿ ಪಕ್ಷ ಸೇರುವುದಿಲ್ಲ ಎಂದು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. ಆ.19ರಂದು ಅಮರ್ ಸಿಂಗ್ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿದ್ದ...

ಕೊಲಿಜಿಯಂ ರದ್ದು ವಿಚಾರ: ನ್ಯಾಯಾಂಗದಲ್ಲಿ ಹಸ್ತಕ್ಷೇಪ-ನ್ಯಾ.ಲೋಧ

ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದ ಮಧ್ಯೆ ಪರಸ್ಪರ ಉತ್ತಮ ಗೌರವ ಭಾವನೆಯಿರಬೇಕು. ಸಂವಿಧಾನ, ಪ್ರತಿಯೊಂದು ಅಂಗಕ್ಕೂ ತನ್ನದೇ ಆದ ಸ್ವಾತಂತ್ರ್ಯ ನೀಡಿದೆ. ಒಂದು ಅಂಗ ಮತ್ತೊಂದರಲ್ಲಿ ಹಸ್ತಕ್ಷೇಪಮಾಡಬಾರದು ಎಂದು ಸಾರಿ ಹೇಳಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಆ.ಎಂ.ಲೋಧ ತಿಳಿಸಿದ್ದಾರೆ. ದೇಶದ ಉನ್ನತ...

ನ್ಯಾಯಾಂಗ ನೇಮಕ ಆಯೋಗ ವಿಧೇಯಕ: ನಾರಿಮನ್ ರಿಂದ ಸುಪ್ರೀಂ ಮೆಟ್ಟಿಲೇರಲು ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...

ಮುಲಾಯಂ ಸಿಂಗ್ ನಪುಂಸಕ ಎಂದ ಎಸ್.ಪಿ ಮುಖಂಡ ಆಜಂ ಖಾನ್

'ಸಮಾಜವಾದಿ ಪಕ್ಷ'(ಎಸ್.ಪಿ)ದ ಮುಖಂಡ ಆಜಂ ಖಾನ್ ಮುಲಾಯಂ ಸಿಂಗ್ ಯಾದವ್ ಅವರಿಗೆ ಆಪ್ತ ಎಂಬುದು ಗೊತ್ತಿರುವ ಸತ್ಯ. ಆದರೆ ಇದೇ ಆಜಂ ಖಾನ್, ಮುಲಾಯಂ ಸಿಂಗ್ ಯಾದವ್ ಅವರನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ. ಉತ್ತರ ಪ್ರದೇಶದ ರಾಮ್ ಪುರದಲ್ಲಿ ನಡೆದ ರ್ಯಾಲಿಯಲ್ಲಿ...

ನ್ಯಾಯಾಂಗ ನೇಮಕ ಆಯೋಗ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರ

ತೀವ್ರ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗ ನೇಮಕ ಆಯೋಗ ವಿಧೇಯಕವನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ಹೊಣೆಯನ್ನು ಕಳೆದ 23 ವರ್ಷಗಳಿಂದ ಕೊಲಿಜಿಯಂ (ನ್ಯಾಯಾಧೀಶರ ನೇಮಕ ಸಮಿತಿ) ನಿರ್ವಹಿಸಿಕೊಂಡು ಬಂದಿತ್ತು. ನ್ಯಾಯಾಧೀಶರ ನೇಮಕಕ್ಕೆ, ನ್ಯಾಯಾಂಗ...

ಸರ್ಕಾರದಿಂದಲೇ ಕೃಷ್ಣ ಜನ್ಮಾಷ್ಠಮಿ ಆಚರಣೆ

ಕೃಷ್ಣ ಜನ್ಮಾಷ್ಠಮಿಯನ್ನು ಇದೇ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಶ್ರೀ ಕೃಷ್ಣ ಜಯಂತಿ ಹೆಸರಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಬೆಂಗಳೂರು ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಆ.17ರಂದು ಕೃಷ್ಣ ಜಯಂತಿಯನ್ನು ರಜಾರಹಿತ ಸರ್ಕಾರಿ...

ಬಿ.ಎಸ್.ಪಿ ಜತೆ ಕೈಜೋಡಿಸಲು ಎಸ್.ಪಿ ಸಿದ್ಧ: ಮುಲಾಯಂ ಸಿಂಗ್

ಉತ್ತರ ಪ್ರದೇಶದಲ್ಲಿ ಬಿ.ಎಸ್.ಪಿ ಜತೆ ಕೈಜೋಡಿಸಲು ಸಮಾಜವಾದಿ ಪಕ್ಷ ಸಿದ್ಧವಿದೆ ಎಂದು ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲಿಸಬೇಕಾದರೆ ಸಮಾಜವಾದಿ ಪಕ್ಷ ಮತ್ತು ಬಿ.ಎಸ್.ಪಿ ಮೈತಿಮಾಡಿಕೊಳ್ಳಬೇಕು ಎಂದು ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆ...

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

'ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ' ಮಸೂದೆಗೆ ಆ.13ರಂದು ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಕೊಲಿಜಿಯಂ ವ್ಯವಸ್ಥೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇಮಕಕ್ಕೆ ಆರು ಸದಸ್ಯರ ಸಮಿತಿ ರಚನೆ ಸಂಬಂಧ ಮೋದಿ ನೇತೃತ್ವದ ಸರ್ಕಾರ ಸೋಮವಾರ ನ್ಯಾಯಾಂಗ ನೇಮಕಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿತ್ತು. ಸುದೀರ್ಘ...

ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ತಡೆಗಟ್ಟಲು ರಕ್ಷಾಬಂಧನದ ಜಾಥ

'ಉತ್ತರ ಪ್ರದೇಶ'ದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಲವ್ ಜಿಹಾದ್ ಗೆ ಕಡಿವಾಣ ಹಾಕಲು ಆರ್.ಎಸ್.ಎಸ್ ಕಾರ್ಯತಂತ್ರ ರೂಪಿಸಿದೆ. ರಕ್ಷಾಬಂಧನದ ಮೂಲಕ ಪಶ್ಚಿಮ ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ನ್ನು ತಡೆಗಟ್ಟಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀರ್ಮಾನಿಸಿದೆ. ಪಶ್ಚಿಮ ಉತ್ತರ ಪ್ರದೇಶದ ಸೂಕ್ಷ್ಮ...

ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ: ಚೀನಾದಲ್ಲಿ ಬುರ್ಖಾ, ದಾಡಿಗೆ ನಿಷೇಧ

'ಚೀನಾ'ಕ್ಕೂ ಭಯೋತ್ಪಾದನೆಯ ಬಿಸಿ ತಟ್ಟಿದ್ದು, ರಂಜಾನ್ ಆಚರಣೆಯನ್ನು ನಿಷೇಧಿಸಿದ್ದ ಚೀನಾ, ಇದೀಗ ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದು ಹಾಗೂ ಮುಸ್ಲಿಮರು ದಾಡಿ ಬೆಳೆಸುವುದನ್ನು ನಿಷೇಧಿಸಿದೆ. ಚೀನಾದಲ್ಲಿ ಇತ್ತೀಚೆಗೆ ಭಯೋತ್ಪಾದಕರ ದಾಳಿ ನಡೆದಿದ್ದ ಹಿನ್ನೆಲೆಯಲ್ಲಿ ಬುರ್ಖಾ ನಿಷೇಧ ಮಾಡಲಾಗಿದೆ. ಬಸ್ ಹಾಗೂ ಇನ್ನಿತರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited