Untitled Document
Sign Up | Login    
Dynamic website and Portals
  

Related News

ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ

ರಾಜ್ಯ ಬಿಜೆಪಿ ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಬಸವನಗುಡಿಯಲ್ಲಿರುವ ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಿಎಸ್ ವೈ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದಲ್ಲಿ ಆರ್ ಎಸ್ಎಸ್...

ಕಾವೇರಿ ವಿವಾದ: ಭುಗಿಲೆದ್ದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕದಲ್ಲಿ ಬಂದ್‌ ಆಚರಿಸಲಾಗುತ್ತಿದ್ದು, ಪ್ರತಿಭಟನೆಗಳು ತೀವ್ರಸ್ವರೂಪ ಪಡೆದುಕೊಂಡಿದ್ದು, ಮೂವರು ಹೋರಾಟಗಾರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರ್ಯಕರ್ತನೊಬ್ಬ ಹೊಟ್ಟೆಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾಗ ಏಕಾಏಕಿ...

ಎನ್‌ಎಸ್‌ಜಿ ಸದಸ್ಯತ್ವ ವಿಚಾರ: ಭಾರತಕ್ಕೆ ಬೆಂಬಲ ನೀಡುವಂತೆ ಚೀನಾಗೆ ಪ್ರಧಾನಿ ಮೋದಿ ಮನವಿ

ಪರಮಾಣು ಸರಬರಾಜುದಾರರ ಸಮೂಹ (ಎನ್‌ಎಸ್‌ಜಿ) ಸೇರ್ಪಡೆಯಾಗುವ ಭಾರತದ ಯತ್ನಕ್ಕೆ ಭಾರಿ ಪ್ರತಿರೋಧ ತೋರುತ್ತಿರುವ ಚೀನಾದ ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸಿದ್ದಾರೆ. ಉಜ್ಬೇಕಿಸ್ತಾನ ರಾಜಧಾನಿ ತಾಷ್ಕೆಂಟ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಭಾಗವಹಿಸಿರುವ ಮೋದಿ ಅವರು, ಇದೇ ಸಮಯದಲ್ಲಿ ಚೀನಾ...

ಸಚಿವ ಸಂಪುಟದಿಂದ ಅಂಬರೀಶ್ ಕೈಬಿಡುವ ಸಾಧ್ಯತೆ: ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸುತ್ತಿದ್ದಂತೆಯೇ ಸಂಪುಟದಿಂದ ಕೈ ಬಿಡಲಾಗಿರುವ ಹಲವು ಸಚಿವರುಗಳ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಪುಟದಿಂದ ಕೈಬಿಡಲಾಗುವ ಸಚಿವರ ಅಭಿಮಾನಿಗಳು ರಾಜ್ಯಾದ್ಯಂತ ಪ್ರತಿಭಟನೆ...

ಕೇಂದ್ರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನ: ರಾಜನಾಥ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೊಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಕೆಲಸಗಳು ಜನರಿಗೆ ತಲುಪುತ್ತಿವೆ. ಕಾಂಗ್ರೆಸ್...

ಏರ್ ಇಂಡಿಯಾ ವಿಮಾನ ಹೈಜಾಕ್‍ ಮಾಡಲು ಪಾಕ್ ಯತ್ನ

ನೌಕಾಪಡೆಯ ವರ್ಷ ಯೋಜನೆಗೆ ಕಣ್ಣು ಹಾಕಿದ್ದ ಪಾಕಿಸ್ತಾನ ಈಗ, ಏರ್‍ ಇಂಡಿಯಾ ವಿಮಾನ ಹೈಜಾಕ್ ಮಾಡಲು ಯತ್ನಿಸಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಲಂಡನ್‍ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ರೋಗಿ ಮತ್ತು ವೈದ್ಯರಂತೆ ನಟಿಸಿಕೊಂಡು ಐವರು ಪಾಕಿಸ್ತಾನಿ...

ರೇಪ್‌ ಗೆ ಪ್ರತಿರೋಧಿಸಿದ ಮಹಿಳೆಗೆ ಬೆಂಕಿ ಹಚ್ಚಿದ ಯುವಕ

ರೇಪ್‌ ಯತ್ನಕ್ಕೆ ಪ್ರತಿರೋಧ ತೋರಿದ 30 ವರ್ಷದ ಮಹಿಳೆಯನ್ನು ಯುವಕ ಬೆಂಕಿ ಹಚ್ಚಿದ ಘಟನೆ ಮುಜಾಫರ್ ನಗರದ ಸಿಸೋಲಿ ಪಟ್ಟಣದಲ್ಲಿ ನಡೆದಿದೆ. ತೀವ್ರ ಸುಟ್ಟಗಾಯಗಳಿಗೆ ಗುರಿಯಾಗಿರುವ ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆಕೆಯ ದೇಹ ಸ್ಥಿತಿಯು ಗಂಭೀರವಿದೆ ಎಂದು ಪೊಲೀಸರು ಹೇಳಿದ್ದಾರೆ. ಬ್ಯಾಂಕ್‌ ಉದ್ಯೋಗಿಯೋರ್ವರ...

ಜೆಡಿಯುನಲ್ಲಿ ಒಡಕುಂಟುಮಾಡಲು ಬಿಜೆಪಿ ಯತ್ನ: ನಿತೀಶ್ ಕುಮಾರ್

ಕೇಂದ್ರ ಬಿಜೆಪಿ ಸರ್ಕಾರ ಜೆಡಿಯು ಪಕ್ಷದಲ್ಲಿ ಒಡಕನ್ನುಂಟು ಮಾಡಿ ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಜೆಡಿಯು ನಾಯಕ ನಿತೀಶ್ ಕುಮಾರ್ ಆರೋಪಿಸಿದ್ದಾರೆ. ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಭೇಟಿಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಸರ್ಕಾರ ರಚಿಸಲು 130...

ಭಾರತ-ಚೀನಾ ವಿವಾದ ಇತ್ಯರ್ಥಕ್ಕೆ ಪ್ರಾಮಾಣಿಕ ಯತ್ನಃ ರಾಜನಾಥ್ ಸಿಂಗ್

ಗಡಿ ವಿವಾದ ಸೇರಿದಂತೆ ಚೀನಾದೊಂದಿಗಿನ ಎಲ್ಲಾ ತಕರಾರುಗಳನ್ನೂ ಬಗೆಹರಿಸಲು ಭಾರತ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದು ಮಾತುಕತೆಗೆ ಚೀನಾ ಮುಂದಾಗಬೇಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅಭಿಪ್ರಾಯ ಪಟ್ಟಿದ್ದಾರೆ. ಗಡಿ ಸುರಕ್ಷಾ ಪಡೆಯಾಗಿರುವ ಐಟಿಬಿಪಿಯ ಬೆಟಾಲಿಯನ್‌ ಕ್ಯಾಂಪ್‌ ನ್ನು ಉದ್ಘಾಟಿಸಿ ಮಾತನಾಡಿದ...

ರಾಜ್ಯ ಸರ್ಕಾರದಿಂದ ಜಾರಕಿಹೊಳಿ ಮನವೊಲಿಕೆ ಯತ್ನ

ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿ ಹೋಳಿ ಮನವೊಲಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಕೆ.ಜೆ.ಜಾರ್ಜ್ ಆಪ್ತ ಸಲಹೆಗಾರ ಕೆಂಪಯ್ಯ ಜಾರಕಿಹೋಳಿ ಮನವೊಲಿಕೆ ಯತ್ನ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬೆಳಗಾವಿಯ ಗೋಕಾಕ್ ನ ಶತೀಶ್...

ರಾಜೀನಾಮೆ ವಾಪಸ್ ಪಡೆಯಲ್ಲ: ಸತೀಶ್ ಜಾರಕಿಹೊಳಿ

ನಾನು ನನ್ನ ರಾಜೀನಾಮೆಗೆ ಬದ್ಧನಾಗಿದ್ದೇನೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೋಕಾಕ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ರಾಜೀನಾಮೆಯಿಂದ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರವಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ನನಗೆ ಉದ್ದೇಶವಿಲ್ಲ ಎಂದರು. ಹೆಚ್.ಸಿ ಮಹದೇವಪ್ಪ,...

ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ : ಸಂತೋಷ್ ಹೆಗಡೆ

ಭ್ರಷ್ಟಾಚಾರ ವ್ಯವಸ್ಥೆಗೆ ಕಡಿವಾಣ ಹಾಕುವ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಭುವನೇಶ್ವರಿ ದೇವಿ ಮೆರವಣಿಗೆಗೆ ಚಾಲನೆ...

ನಿಗಮ ಮಂಡಳಿಯಲ್ಲಿ ಸ್ಥಾನ ಸಿಗದ ಹಿನ್ನಲೆ: ಕಾಂಗ್ರೆಸ್ ನಾಯಕನಿಂದ ಆತ್ಮಹತ್ಯೆ ಯತ್ನ

ನಿಗಮ-ಮಂಡಳಿಯಲ್ಲಿ ಅವಕಾಶ ಸಿಗದೆ ಇದ್ದುದರಿಂದ ಮನನೊಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಮ್ಮ ಪುತ್ರನೊಂದಿಗೆ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಇಟ್ಟಿಗೆಗೂಡು ಪ್ರದೇಶದ ನಿವಾಸಿ 58ವರ್ಷದ ಪ್ರಭಾಕರ್ ಹಾಗೂ ಅವರ ಪುತ್ರ...

ಮೋದಿ ಸರ್ಕಾರ ನೆಹರು ಪರಂಪರೆ ಅಳಿಸಲು ಯತ್ನಿಸುತ್ತಿದೆ: ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೆಹರು ಅವರ ಪರಂಪರೆಯನ್ನು ಇತಿಹಾಸದ ಪುಟದಿಂದ ಅಳಿಸಿಹಾಕಲು ಯತ್ನಿಸುತ್ತಿದೆ. ಅಲ್ಲದೆ, ನೆಹರು ಅವರ ಕುರಿತಾದ ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸುವುದಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿಯನ್ನು ಉಂಟು ಮಾಡಿತ್ತು ಎಂದು ಕಾಂಗ್ರೆಸ್‌ ಆರೋಪಿಸಿದೆ. ನೆಹರು ಅವರ 125ನೇ ಜನ್ಮದಿನಾಚರಣೆ ಸ್ಮರಣಾರ್ಥ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited