ಕೇದಾರದಲ್ಲಿ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕೇದಾರನಾಥ ಅಕ್ಷರಶಃ ನಲುಗಿ ಹೋಗಿದೆ. ಮಳೆಯ ಅಬ್ಬರಕ್ಕೆ 30ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಹಲವು ಜಾನುವಾರುಗಳು ಸಾವನ್ನಪ್ಪಿವೆ.
ಈಗಾಗಲೇ ಕೇದಾರನಾಥ ಹಾಗೂ ಯಮುನೋತ್ರಿಗೆ ತೆರಳುವ ಮಾರ್ಗ ಬಂದ್ ಆಗಿದೆ. ರಾಜಧಾನಿ ಡೆಹ್ರಾಡೂನ್ನಲ್ಲಿ ಸಹ ಗುಡುಗು ಸಹಿತ ಮಳೆ...