Untitled Document
Sign Up | Login    
Dynamic website and Portals
  

Related News

ಬಿಬಿಎಂಪಿಯಲ್ಲಿ ವಿತರಣೆಯಾಗದ ಚುನಾವಣಾ ಗುರುತಿನ ಚೀಟಿ, ಅಧಿಕಾರಿಗಳಿಗೆ ಮೇಯರ್ ಮಂಜುನಾಥ ರೆಡ್ಡಿ ಎಚ್ಚರಿಕೆ

ಮೇಯರ್ ಮಂಜುನಾಥ ರೆಡ್ಡಿ ಮಂಗಳವಾರ ಬಿಬಿಎಂಪಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ನೂರಾರು ಚುನಾವಣಾ ಗುರುತಿನ ಚೀಟಿ ವಿತರಣೆಯಾಗದೆ ಬಿಬಿಎಂಪಿ ಕಚೇರಿಯಲ್ಲಿ ಬಿದ್ದಿರುವುದನ್ನು ಗಮನಿಸಿದರು. ಇದನ್ನು ನೋಡಿ ಗಾಬರಿಯಾದ ಮೇಯರ್ ಅದನ್ನು ತಕ್ಷಣ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು....

ಬಿಬಿಎಂಪಿಗೆ 20 ಸದಸ್ಯರ ನಾಮನಿರ್ದೇಶನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ 20 ಮಂದಿ ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ. ಪಾಲಿಕೆಯ ಅವಧಿ ಕೇವಲ 6 ತಿಂಗಳಿದ್ದರೂ 20 ಮಂದಿಯನ್ನು ನಾಮ ನಿರ್ದೇಶನ ಮಾಡಲಾಗಿದೆ. ಕೆ.ಆರ್ ಪುರಂ ನ ಹೆಚ್.ಎಸ್ ಸೈಯಿದ್ ಅಮಾನುಲ್ಲಾ, ಯಶವಂತಪುರದ ಹೆಚ್. ರಾಮಮೂರ್ತಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited