2013ರ ಜಲಪ್ರಳಯದ ಕರಾಳ ನೆನಪು ಮಾಸುವ ಮುನ್ನವೇ ಉತ್ತರಾಖಂಡಲ್ಲಿ ಮತ್ತೆ ಪ್ರವಾಹ ಮರುಕಳಿಸಿದೆ. 300ಕ್ಕೂ ಹೆಚ್ಚು ಕನ್ನಡಿಗರು ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದ್ದು, ಈ ಪೈಕಿ ಸುಮಾರು 200 ಯಾತ್ರಿಗಳ ಸ್ಥಿತಿ ಅತಂತ್ರವಾಗಿದೆ.
ಬೆಂಗಳೂರು, ತುಮಕೂರು, ಪಾವಗಡ, ಗೌರಿಬಿದನೂರು, ಮೈಸೂರು,...
ರಾಜ್ಯದಿಂದ ಹಜ್ ಯಾತ್ರೆಯು ಆಗಸ್ಟ್ 27 ರಂದು ಮಂಗಳೂರಿನಿಂದ ಹಾಗೂ ಸೆಪ್ಟೆಂಬರ್ 12 ರಂದು ಬೆಂಗಳೂರಿನಿಂದ ಆರಂಭವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ.
ಬೆಂಗಳೂರಿನಿಂದ ಆರಂಭವಾಗುವ ಹಜ್ ಯಾತ್ರೆಗೆ ಮುಖ್ಯಮಂತ್ರಿ...