Untitled Document
Sign Up | Login    
Dynamic website and Portals
  

Related News

ಉಗ್ರ ಡೇವಿಡ್ ಹೆಡ್ಲಿ ವಿಚಾರಣಾ ಸಂದರ್ಭದಲ್ಲಿ ಇನ್ನಷ್ಟು ಸತ್ಯ ಬಹಿರಂಗ

ಲಷ್ಕರ್ ಇ-ತೈಯ್ಬಾ ಉಗ್ರ ಡೇವಿಡ್ ಹೆಡ್ಲಿಯನ್ನು ಸೋಮವಾರ ಬೆಳಗ್ಗೆ ವಿಚಾರಣೆಗೆ ಒಳಪಡಿಸಲಾಗಿದ್ದು, 26/11 ಮುಂಬಯಿ ದಾಳಿಯ ಕುರಿತು ಹಲವು ಸತ್ಯಗಳನ್ನು ಬಾಯಿಬಿಟ್ಟಿದ್ದಾನೆ. ಅಮೆರಿಕ ಜೈಲಿನಲ್ಲಿರುವ ಹೆಡ್ಲಿ ವಿಚಾರಣೆಯನ್ನು ಮುಂಬೈ ಕೋರ್ಟ್ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಸಲಾಗುತ್ತಿದೆ. ಡೇವಿಡ್ ಹೆಡ್ಲಿ ಹೇಳಿಕೆಯ ಪ್ರಮುಖ ಅಂಶಗಳು...

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆಗೆ ಯುಎಇ ಉತ್ಸಾಹ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಯುಕ್ತ ಅರಬ್ ಎಮಿರೇಟ್ (ಯುಎಇ) ಗೆ ಎರಡು ದಿನಗಳ ಐತಿಹಾಸಿಕ ಭೇಟಿ ನೀಡಿದ್ದರ ಫಲ ಈಗ ಕಾಣತೊಡಗಿದೆ. ಪ್ರಧಾನಿ ಮೋದಿ ಭೇಟಿಯ ವೇಳೆ ಯುಎಇ ಭಾರತದಲ್ಲಿ 75ಬಿಲಿಯನ್ ಅಮೆರಿಕನ್ ಡಾಲರ್ ಬಂಡವಾಳ ಹೂಡಿಕೆ ಮಾಡುವುದಾಗಿ ವಾಗ್ದಾನ...

ಅಬುಧಾಬಿಯಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ಯುಎಇ ಸರ್ಕಾರ ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಭೇಟಿಯ ಸಂದರ್ಭದಲ್ಲಿ ರಾಜಧಾನಿ ಅಬುಧಾಬಿಯಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ಯುಎಇ ಸರ್ಕಾರ ನಿರ್ಧಾರ ಮಾಡಿದೆ. ಬಹಳ ವರ್ಷಗಳಿಂದ ಭಾರತೀಯ ಸಮುದಾಯ ಈ ಒಂದು ಅನುಮೋದನೆಗಾಗಿ ಕಾಯುತ್ತಿತ್ತು. ಈ ಮಹತ್ವದ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ...

ಭಾರತದಲ್ಲಿ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಯುಎಇ ನ ಪ್ರಮುಖ ವ್ಯಾಪಾರಸ್ಥರಿಗೆ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಗ್ರಹಿಸಿ, ಭಾರತದಲ್ಲಿ ಪ್ರಸ್ತುತ 1 ಟ್ರಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ಅವಕಾಶವಿದೆ ಎಂದು ತಿಳಿಸಿದರು. ಇಂಗಾಲ ಶೂನ್ಯ ನಗರ, ಮಸ್ದಾರ್ ನಲ್ಲಿ ಹೂಡಿಕೆದಾರರ...

ಮೋದಿ ಮೋಡಿಗೆ ಮಂತ್ರಮುಗ್ದವಾದ ದುಬೈ

ಎರಡು ದಿನದ ಯುಎಇ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸೋಮವಾರ ಸಂಜೆ ದುಬೈ ಕ್ರಿಕೇಟ್ ಸ್ಟೇಡಿಯಂನಲ್ಲಿ 5000 ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಭಾಷಣದ ಪ್ರಮುಖ ಅಂಶಗಳು ಃ * ಭಾರತ್ ಮಾತಾಕೀ ಜೈ ಎನ್ನುವ ಘೋಷಣೆಯೊಂದಿಗೆ ಭಾಷಣ ಪ್ರಾರಂಭಿಸಿದ ಪ್ರಧಾನಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited