ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಹಾಗೂ ಸುತ್ತಮುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ಕಾರ್ಯಕ್ರಮಕ್ಕೆ ಯುಗಾದಿ ಹಬ್ಬದ...
ಯುಗಾದಿ ಹಬ್ಬದ ಅಂಗವಾಗಿ ನಾಡಿನ ಜನತೆಗೆ ರಾಜ್ಯಪಾಲ ವಜುಭಾಯಿ ವಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಷಯ ತಿಳಿಸಿದ್ದಾರೆ.
ಮನ್ಮಥ ನಾಮ ಸಂವತ್ಸರದ ಚಂದ್ರಮಾನ ಯುಗಾದಿಯ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೆಚ್ಚಿನ ಸುಖ, ಉತ್ತಮ ಆರೋಗ್ಯ, ಸಂಪತ್ತು ಹಾಗೂ ಅಭಿವೃದ್ಧಿಶೀಲ ಹೊಸ ವರ್ಷವನ್ನು...