'ಗಂಗಾ ನದಿ'ಯನ್ನು ವಿಶ್ವ ಪಾರಂಪರಿಕ ತಾಣವೆಂದು ಘೋಷಣೆ ಮಾಡಬೇಕೆಂದು ಪರಿಸರವಾದಿಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಂಗಾ ನದಿ ಶುದ್ಧೀಕರಣ ಕಾರ್ಯದಲ್ಲಿ ಸಹಕರಿಸುತ್ತಿರುವ ಖ್ಯಾತ ಪರಿಸರವಾದಿಗಳ ಗುಂಪು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದೆ.
ಗಂಗಾ ನದಿಯನ್ನು ವಿಶ್ವ ಪಾರಂಪರಿಕ ತಾಣವೆಂದು ಘೋಷಿಸಲು...
ಸಂಸ್ಕೃತಿ ಎನ್ನುವುದು ಜಗತ್ತನ್ನು ಒಗ್ಗೂಡಿಸಬೇಕೆ ಹೊರತು, ವಿಭಜಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಫ್ರಾನ್ಸ್ ಪ್ರವಾಸದಲ್ಲಿರುವ ಮೋದಿ, ಏ.10ರಂದು ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಮಾತನಾಡಿ, ಜಗತ್ತನ್ನು ವಿಶ್ವಸಂಸ್ಥೆ ಒಂದಾಗಿಸಿದೆ. ವಿಶ್ವಸಂಸ್ಥೆಯ ಮಹತ್ವವನ್ನು ಭಾರತ ಅರಿತಿದ್ದು ಅದರ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಲಿದೆ...