ರಾಷ್ಟ್ರಾಧ್ಯಂತ ಏಕ ರೂಪದ ತೆರಿಗೆ ವ್ಯವಸ್ಥೆ ಇರಬೇಕೆಂಬ ಸದುದ್ದೇಶ ಹೊಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ವಿಧೇಯಕವು ಯುಪಿಎ ಸರ್ಕಾರದ ಕೂಸು ಎಂದು ಬಣ್ಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ...
ಯುಪಿಎ-2 ಸರ್ಕಾರದ ಅವಧಿಯಲ್ಲಿ ನಡೆದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ತೀರ್ಪು ಪ್ರಕಟವಾಗಿದೆ. ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ವಂಚಿಸಿ ಜಾರ್ಖಂಡ್ ನಲ್ಲಿ ಕಲ್ಲಿದ್ದಲು ಗಣಿ ಮಂಜೂರು ಮಾಡಿಸಿಕೊಂಡ ಪ್ರಕರಣದಲ್ಲಿ ಜಾರ್ಖಂಡ್ ಇಸ್ಪಾತ್ ಪ್ರೈವೇಟ್ ಲಿಮಿಟೆಡ್ ಕಂಪನಿ...
ದೇಶದ ನಾಗರಿಕ ಸೇವೆಗಳ 2014ನೇ ಸಾಲಿನ ಪರೀಕ್ಷಾ ಫಲಿತಾಂಶವನ್ನು ಯುಪಿಎಸ್ಸಿ ಶನಿವಾರ ಪ್ರಕಟಿಸಿದೆ. ಮೊದಲ 4 ಸ್ಥಾನಗಳನ್ನು ಮಹಿಳೆಯರೇ ಪಡೆದಿದ್ದು, ಹೀರಾ ಸಿಂಘಾಲ್ ಪ್ರಥಮ, ದ್ವೀತಿಯ ಸ್ಥಾನ ರೇಣುರಾಜ್, ತೃತೀಯ ಸ್ಥಾನ ನಿಧಿಗುಪ್ತಾ ಮತ್ತು ವಂದನಾ ರಾವ್ ನಾಲ್ಕನೇ ಸ್ಥಾನ ಪಡೆದಿದ್ದಾರೆ.
ಮೊದಲ...
ಯುಪಿಎ ಸರ್ಕಾರದ ಅವಧಿಯಲ್ಲಿ ಟ್ರಾಯ್ ಮಾಜಿ ಅಧ್ಯಕ್ಷ ಪ್ರದೀಪ್ ಬೈಜಾಲ್ ಅವರು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ವಿರುದ್ಧ ಪ್ರದೀಪ್ ಬೈಜಾಲ್...
ಕೇಂದ್ರ ಎನ್.ಡಿ.ಎ ಸರ್ಕಾರ ಮೇ 26ರಂದು1 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂತ್ರಿಮಂಡಲದ ಪ್ರಮುಖ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಿದರು. ಸಭೆಯಲ್ಲಿ, ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಬೇಕಾದ ರೀತಿಯ ಬಗ್ಗೆ ಮಾತುಕತೆ ನಡೆಸಲಾಯಿತು.
ಸರ್ಕಾರಕ್ಕೆ 1 ವರ್ಷ ತುಂಬಿದ ಸಂಭ್ರಮಕ್ಕಾಗಿ...
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಕೈಗೊಂಡಿದ್ದ ಕೆನಡಾ ಪ್ರವಾಸದಲ್ಲಿ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಪ್ರಧಾನಿ ನರೇಂದ್ರ ಮೋದಿ ಟೋರಂಟೋದಲ್ಲಿ ಭಾಷಣ ಮಾಡುವಾಗ ಯುಪಿಎ ಸರ್ಕಾರ ಮಾಡಿರುವ ಕೊಳೆಯನ್ನು ನಾವು ತೊಳೆಯಲಿದ್ದೇವೆ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಸೂಟು ಬೂಟಿನ ಸರ್ಕಾರ ಎಂದು ಲೇವಡಿ ಮಾಡಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟಾಂಗ್ ನೀಡಿದ್ದು ನಮ್ಮದು ಸೂಟು ಬೂಟಿನ ಸರ್ಕಾರವಿರಬಹುದು ಆದರೆ ಸೂಟ್ ಕೇಸ್ ಸರ್ಕಾರವಲ್ಲ ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ...
ಯುಪಿಎ ಸರ್ಕಾರ ಕಲ್ಲಿದ್ದಲು ಗಣಿಗಳನ್ನು ಕಳ್ಳೆಪುರಿ ರೀತಿಯಲ್ಲಿ ಹಂಚಿಕೆ ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.
ಪ್ಯಾರಿಸ್ ನಲ್ಲಿ ಎನ್ಆರ್ಐಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಿದ ಅವರು, `ನೀವು ಕಲ್ಲಿದ್ದಲು ಗಣಿ ಹಂಚಿಕೆ ಹಗರಣದ ಬಗ್ಗೆ ಕೇಳಿರಬಹುದು. ಯಾರನ್ನಾದರೂ...
ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗುವುದಕ್ಕೆ ಇನ್ನೂ ಎರಡು ತಿಂಗಳು ಬಾಕಿ ಇದ್ದು, ಹಿಂದೂಸ್ಥಾನ್ ಟೈಮ್ಸ್ ಪತ್ರಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ನೀಡಿದ್ದು, ತಮ್ಮ ಸರ್ಕಾರ ಜನಸಾಮಾನ್ಯರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ತಮ್ಮ ಸರ್ಕಾರ ಕಾರ್ಪೊರೇಟ್...
'ಭೂಸ್ವಾಧೀನ ಕಾಯ್ದೆ' ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವುದಕ್ಕೆ ನಿರಾಕರಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಯ್ದೆ ಬಗ್ಗೆ ಒಮ್ಮತ ಮೂಡಿಸುವ ಯತ್ನವನ್ನು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.
ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಬಹಿರಂಗ ಚರ್ಚೆಗೆ ಆಗಮಿಸುವಂತೆ ಕೇಂದ್ರ...
ಒಂಬತ್ತು ರಾಜ್ಯಗಳಲ್ಲಿನ ಜಾಟ್ ಸಮುದಾಯಕ್ಕೆ ನೀಡಲಾಗಿರುವ ಇತರೇ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ವಿಸ್ತರಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
2014ರ ಡಿಸೆಂಬರ್ 17ರಂದು ಕಾದಿರಿಸಲಾಗಿದ್ದ ತೀರ್ಪನ್ನು ಮಂಗಳವಾರ ಜಸ್ಟಿಸ್ ರಂಜನ್ ಗೊಗೋಯ್ ಮತ್ತು ಜಸ್ಟಿಸ್...
'ಜಾನುವಾರುಗಳ ಹತ್ಯೆ'ಯನ್ನು ತಡೆಗಟ್ಟಲು ಹೊಸ ಕಾನೂನು ರಚನೆ ಅಗತ್ಯ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದಲ್ಲಿ...
ದೆಹಲಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಅಪರಾಧಿ ಸಂದರ್ಶನ ಮಾಡಲು ಬಿಬಿಸಿಗೆ ಅನುಮತಿ ನೀಡಿದ್ದ ವಿಷಯ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಕೋಲಾಹಲ ಉಂಟಾಗಿದೆ.
ಓರ್ವ ಅತ್ಯಾಚಾರಿಯ ಸಂದರ್ಶನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಕಿಡಿಕಾರಿದ್ದು, ರಾಜ್ಯಸಭೆ ಕಲಾಪದಲ್ಲಿ...
ದೇಶವನ್ನು ನಿರ್ಮಾಣ ಮಾಡಿದ್ದು ಕೇವಲ ಸರ್ಕಾರ ಮಾತ್ರವಲ್ಲ. ಕಾರ್ಮಿಕರು, ರೈತರು ದೇಶವನ್ನು ನಿರ್ಮಾಣ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಗೆ ಮಂಗಳವಾರ ರಾಜ್ಯಸಭೆಯಲ್ಲಿ ಉತ್ತರಿಸಿದ ಪ್ರಧಾನಿ ಮೋದಿ, ವಿಪಕ್ಷಗಳ ಪ್ರತಿಯೊಂದು ಆಕ್ಷೇಪಕ್ಕೂ ಪ್ರತಿಕ್ರಿಯೆ ನೀಡಿದರು....
ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಅಮಿತಾಭ್ ಕುಂದು ಮೌಲ್ಯಮಾಪನ ಸಮಿತಿ ವರದಿಗೆ ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಅಮಿತಾಭ್ ಕುಂದು ಸಮಿತಿ ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ...
'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ದೆಹಲಿ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಪಕ್ಷಗಳು ಮೊದಲಿನಿಂದಲೂ ಪ್ರಾದೇಶಿಕ ಪಕ್ಷಗಳನ್ನು ತುಳಿಯಲು ಯತ್ನಿಸುತ್ತಿವೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ರಾಷ್ಟ್ರೀಯ ಪಕ್ಷಗಳ...
'ರಾಹುಲ್ ಗಾಂಧಿ' ಬಗ್ಗೆ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಬರೆದಿರುವ ಪತ್ರ ಯುಪಿಎ ಸರ್ಕಾರ ಕೆಲವು ಕಾಂಗ್ರೆಸ್ ನಾಯಕರ ಹಿತಾಸಕ್ತಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿತ್ತು ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
...
ದೇಶದಲ್ಲಿ ಧರ್ಮಾಧಾರಿತ ಜನಗಣತಿ ಅಂಕಿ-ಅಂಶ ಶೀಘ್ರವೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಬಿಡುಗಡೆಗೊಳ್ಳಲಿದೆ. ಈ ಅಂಕಿ-ಅಂಶದಲ್ಲಿ 2001ರಿಂದ 2011ರ ವರೆಗೆ ಮುಸ್ಲಿಮರ ಜನಸಂಖ್ಯೆಯಲ್ಲಿ ಶೇ.24ರಷ್ಟು ಬೆಳವಣಿಗೆ ಕಂಡುಬಂದಿದೆ.
ಯುಪಿಎ ಸರ್ಕಾರದಲ್ಲಿ ಕಳೆದ ವರ್ಷವೇ ನಡೆಸಲಾಗಿದ್ದ ಜನಗಣತಿ ಅಂಕಿ-ಅಂಶಗಳನ್ನು ಕಾರಣಾಂತರಗಳಿಂದ ಬಿಡುಗಡೆ ಮಾಡಿರಲಿಲ್ಲ....
'ಯುಪಿಎ-2' ಸರ್ಕಾರದಲ್ಲಿ ಸಚಿವೆಯಾಗಿದ್ದ ಕೃಷ್ಣ ತೀರಥ್ ಬಿಜೆಪಿಗೆ ಸೇರ್ಪಡೆಯಾಗಿದ್ದು ದೆಹಲಿ ಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಅಘಾತ ಉಂಟಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೃಷ್ಣ ತೀರಥ್, ತಾವು ಬಿಜೆಪಿ ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಪಕ್ಷದಲ್ಲಿ ನನ್ನ ಸ್ಥಾನದ ಬಗ್ಗೆ ಪಕ್ಷದ...
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಪತ್ರಿಕಾ ಮಂಡಳಿ ಮಾಜಿ ಅಧ್ಯಕ್ಷ ನ್ಯಾ. ಮಾರ್ಕಾಂಡೇಯ ಕಾಟ್ಜು ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ನಾಯಕರಾಗಿರುವವರೆಗೂ ಕಾಂಗ್ರೆಸ್ ಪುನಶ್ಚೇತನಗೊಳ್ಳಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ....
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಘೋಷಿಸಿರುವ ನರೇಂದ್ರ ಮೋದಿ ಸರ್ಕಾರ ಅಟಲ್ ಬಿಹಾರಿ ವಾಪಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಸಾಧ್ಯತೆ ಇದೆ.
ಪ್ರಸಕ್ತ ವರ್ಷದ ಡಿ.25ರಂದು ವಾಜಪೇಯಿ ಅವರ 90ನೇ...
'ಕಲ್ಲಿದ್ದಲು ನಿಕ್ಷೇಪ ಹಂಚಿಕೆ' ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಏಕೆ ತನಿಖೆಗೆ ಒಳಪಡಿಸಿಲ್ಲ ಎಂದು ದೆಹಲಿ ವಿಶೇಷ ನ್ಯಾಯಾಲಯ ಸಿಬಿಐನ್ನು ಪ್ರಶ್ನಿಸಿದೆ.
ಯುಪಿಎ ಸರ್ಕಾರದ ಬಹುಕೋಟಿ ಕಲ್ಲಿದ್ದಲು ಹಗರಣ ತನಿಖೆ ನಡೆಸುತ್ತಿರುವ ಸಿಬಿಐ, ಉದ್ಯಮಿ ಕೆ.ಎಂ....
'ರಕ್ಷಣಾ ಇಲಾಖೆ' ಉಪಕರಣಗಳನ್ನು ಮಾರಾಟ ಮಾಡುವವರಿಂದ ಭ್ರಷ್ಟಾಚಾರದ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್, ಹೊಸ ರಕ್ಷಣಾ ನೀತಿಯನ್ನು ಸಿದ್ಧಪಡಿಸಲು ಮುಂದಾಗಿದ್ದಾರೆ.
ಎಕೆನಾಮಿಕ್ ಟೈಮ್ಸ್ ನೊಂದಿಗೆ ಮಾತನಾಡಿರುವ ಮನೋಹರ್ ಪರೀಕ್ಕರ್, ರಕ್ಷಣಾ ಉಪಕರಣಗಳ ಮಾರಾಟದಲ್ಲಿ ನಡೆಯುವ "ಲಾಬಿ"ಯನ್ನು ಸರಿಯಾಗಿ ವ್ಯಾಖ್ಯಾನಿಸಬೇಕಿದೆ....
'ಕಪ್ಪುಹಣ'ದ ಸಂಬಂಧ ಈ ಹಿಂದೆ ಯುಪಿಎ ಸರ್ಕಾರವನ್ನು ನಿಂದಿಸಿದ್ದಕ್ಕಾಗಿ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಒತ್ತಾಯಿಸಿದ್ದಾರೆ.
ಕಪ್ಪುಹಣ ಹೊಂದಿರುವ ಖಾತೆದಾರರ ಹೆಸರನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಪ್ರಮಾಣ...
ಯುಪಿಎ ಸರ್ಕಾರದ ಅವಧಿಯಲ್ಲಿ ಮಾಡಲಾದ ಯೋಜನೆಗಳನ್ನು ಉದ್ಘಾಟನೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಛೇರಿಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರ ಯೋಜನೆಗಳನ್ನು ಜಾರಿಗೆ ತಂದು...
ದೇಶದಲ್ಲಿ ಚಿಲ್ಲರೆ ವ್ಯಾಪಾರ ಕ್ಷೇತ್ರದಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್.ಡಿ.ಐ)ಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಇದರಿಂದಾಗಿ ಅಭದ್ರತೆ ಎದುರಿಸುತ್ತಿದ್ದ ಚಿಲ್ಲರೆ ವ್ಯಾಪಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಮಲ್ಟಿ ಬ್ರಾಂಡ್ ರೀಟೆಲ್ ಕ್ಷೇತ್ರದಲ್ಲಿ ಎಫ್.ಡಿ.ಐಗೆ ನಾವು ಅವಕಾಶ...
ಸಬ್ಸಿಡಿಯುಕ್ತ ಅಡುಗೆ ಅನಿಲ (ಎಲ್.ಪಿ.ಜಿ ಸಿಲಿಂಡರ್) ಖರೀದಿ ಮೇಲೆ ಯುಪಿಎ ಸರ್ಕಾರ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸಚಿವ ಸಂಪುಟ ಆ.27ರಂದು ರದ್ದುಗೊಳಿಸಿದೆ.
ಸಚಿವ ಸಂಪುಟದ ಈ ನಿರ್ಧಾರದಿಂದ ಸಬ್ಸಿಡಿಯುಕ್ತ 14.2 ಕಿಲೋದ 12 ಎಲ್.ಪಿ.ಜಿ ಸಿಲಿಂಡರ್ ಗಳನ್ನು ಗ್ರಾಹಕರು ವರ್ಷದ ಯಾವುದೇ...
ಭ್ರಷ್ಟಾಚಾರ, ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಜನಪ್ರತಿನಿಧಿಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಪ್ರಧಾನಿ ಹಾಗೂ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಕಳಂಕಿತ ಜನಪ್ರತಿನಿಧಿಗಳನ್ನು ವಜಾಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಪಿ.ಐ.ಎಲ್ ನ್ನು ಸುಪ್ರೀಂ...
'ಕೇರಳ' ರಾಜ್ಯಪಾಲ ಸ್ಥಾನಕ್ಕೆ ಶೀಲಾ ದೀಕ್ಷಿತ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಶೀಲಾ ದೀಕ್ಷಿತ್ ಆ.26ರಂದು ಸ್ಪಷ್ಟಪಡಿಸಿದ್ದಾರೆ.
ರಾಜೀನಾಮೆ ನೀಡುವುದಕ್ಕೆ ಯಾವುದೇ ಒತ್ತಡ ಇರಲಿಲ್ಲ, ನಿನ್ನೆಯೇ ರಾಜೀನಾಮೆ ನೀಡಿದ್ದೇನೆ, ರಾಜೀನಾಮೆ ಅಂಗೀಕಾರವಾದ ಬಳಿಕ ಪ್ರತಿಕ್ರಿಯಿಸುತ್ತೇನೆ. ಈಗ ಯಾವ ವಿಷಯದ...
ಯುಪಿಎಸ್ ಸಿ ಅಭ್ಯರ್ಥಿಗಳು ಪ್ರಾಥಮಿಕ ಪ್ರವೇಶ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಸಿವಿಲ್ ಸರ್ವಿಸ್ ಯೋಗ್ಯತಾ ಪರೀಕ್ಷೆ(CSAT)ವಿವಾದ ಹಿನ್ನಲೆಯಲ್ಲಿ ಆ.24ರಂದು ನಡೆಯಬೇಕಿದ್ದ ಯುಪಿಎಸ್ ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಅಭ್ಯರ್ಥಿಗಳು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಎನ್.ಡಿ.ಎ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿದೆ. ಈ ಬಗ್ಗೆ ಬಲವಾದ ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್, ದಾವೂದ್ ಇಬ್ರಾಹಿಂ ನನ್ನು ಬಂಧಿಸಲಿದ್ದೇವೆ ಎಂದು ಹೇಳಿದ್ದಾರೆ.
ದಾವೂ ಇಬ್ರಾಹಿಂನನ್ನು ಬಂಧಿಸಲು...