ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...