Untitled Document
Sign Up | Login    
Dynamic website and Portals
  

Related News

ನನ್ನ ವಿರುದ್ಧ ಅಪಪ್ರಚಾರಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ: ವಿ.ಕೆ.ಸಿಂಗ್‌

ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಕೆಟ್ಟ ರೀತಿಯಲ್ಲಿ ಪ್ರಚಾರ ನಡೆಯುತ್ತಿರುವುದಕ್ಕೆ ಶಸ್ತ್ರಾಸ್ತ್ರ ಲಾಬಿ ಕಾರಣ ಎಂದು ದೂಷಿಸಿರುವ ಕೇಂದ್ರ ಸಚಿವ ವಿ.ಕೆ.ಸಿಂಗ್‌, ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ತಂದಿರುವುದಾಗಿ ತಿಳಿಸಿದ್ದಾರೆ. ನನ್ನನ್ನು ದಮನ ಮಾಡಲು ಶಸ್ತ್ರಾಸ್ತ್ರ ಲಾಬಿ ಕೆಲಸ ಮಾಡುತ್ತಿದೆ. ಇದರ...

ಪತ್ರಕರ್ತರನ್ನು ಪ್ರೆಸ್ಟಿಟ್ಯೂಟ್ ಎಂದ ಸಚಿವ ವಿ.ಕೆ.ಸಿಂಗ್‌ : ಮತ್ತೊಂದು ವಿವಾದ

ಪತ್ರಕರ್ತರನ್ನು ಪ್ರಾಸ್ಟಿಟ್ಯೂಟ್ಸ್‌ ಎಂಬರ್ಥ ಬರುವಂತೆ ಪ್ರೆಸ್‌ಟಿಟ್ಯೂಟ್ಸ್‌ ಎಂಬ ಪದವನ್ನು ಬಳಸಿ ವ್ಯಂಗ್ಯದಿಂದ ಕರೆದಿರುವ ಕೇಂದ್ರ ಸಚಿವ ಜನರಲ್‌ ವಿ.ಕೆ.ಸಿಂಗ್‌ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಈ ಟೀಕೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ. ವಿ.ಕೆ.ಸಿಂಗ್‌ ಅವರ ದ್ವಂದ್ವಾರ್ಥ ಮತ್ತು ಧ್ವನ್ಯಾರ್ಥದ ಈ ಪದಬಳಕೆ ಖಂಡನೀಯವಾಗಿದ್ದು...

ಯೆಮನ್‌ ನಿಂದ 349 ಭಾರತೀಯರ ರಕ್ಷಣೆ

ಯುದ್ಧಪೀಡಿತ ಯೆಮೆನ್‌ ನಲ್ಲಿ ಸಿಲುಕಿರುವ 4 ಸಾವಿರ ಭಾರತೀಯರನ್ನು ರಕ್ಷಿಸಿ, ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ 'ಆಪರೇಷನ್‌ ರಾಹತ್‌' ಆರಂಭಿಸಿದ್ದು, ಮೊದಲ ಹಂತದಲ್ಲಿ 22 ಕನ್ನಡಿಗರೂ ಸೇರಿದಂತೆ 349 ಜನರನ್ನು ರಕ್ಷಿಸಲಾಗಿದೆ. ಮೊದಲ ಹಂತದ ಕಾರ್ಯಾಚರಣೆಯಲ್ಲಿ ಯೆಮೆನ್‌ ನ ಏಡನ್‌ ಪಟ್ಟಣದಿಂದ 349...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited