ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ಸಿಂಗ್ ಹುತಾತ್ಮ ಯೋಧರ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪರಿಕ್ಕರ್, ಗಡಿ ಪ್ರದೇಶದಲ್ಲಿ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆ ನಿಯೋಜಿಸಲಾಗಿದ್ದು, ಉಗ್ರರು...
ಸಿಯಾಚಿನ್ನಲ್ಲಿ ಆರು ದಿನಗಳವರೆಗೆ 25 ಅಡಿಯಷ್ಟು ಹಿಮದ ಕೆಳಗೆ 40 ಡಿಗ್ರಿ ಶೀತದಲ್ಲಿ ಉಸಿರು ಹಿಡಿದುಕೊಂಡು ಪವಾಡ ಸದೃಶ ರೀತಿಯಲ್ಲಿ ಬದುಕಿದ ಧಾರವಾಡದ ವೀರ ಯೋಧ ಲಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಸ್ಥಿತಿ ಚಿಂತಾಜನಕವಾಗಿದೆ.
ನವದೆಹಲಿಯ ಆರ್ ಆಂಡ್ ಆರ್ ಸೇನಾ ಆಸ್ಪತ್ರೆಯ...
ಶನಿವಾರ ಬೆಳಗಿನ ಜಾವ ಯೋಧರ ಸಮವಸ್ತ್ರವನ್ನು ಧರಿಸಿದ ಭಯೋತ್ಪಾದಕರ ಗುಂಪೊಂದು ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಗೆ ನುಗ್ಗಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದೆ. ಆರೇಳು ಗಂಟೆಗಳ ಕಾಲ ನಡೆದ ನಿರಂತರ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆಯಲ್ಲಿ...