ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. ಗೋಹತ್ಯೆ ನಿಷೇಧಿಸುವುದರಿಂದ, ಜನಾಂಗೀಯ ಘರ್ಷಣೆಗಳು ತಡೆಯಲು ಮತ್ತು ಕೋಮು ಸಾಮರಸ್ಯ ಬೆಳೆಸಲು ಸಹಾಯವಾಗುತ್ತದೆ ಎಂದು ಹೇಳಿದರು.
ಹದಿನೆಂಟನೇ ಶತಮಾನದ ವರೆಗೂ ಭಾರತದಲ್ಲಿ ಗೋಹತ್ಯೆ ಇರಲಿಲ್ಲ. ಮೊಘಲ್ ದೊರೆ ಔರಂಗಜೇಬ್...
ನಿಮ್ಮ ಧರ್ಮ ಯೋಗದಿಂದ ಬೆದರಿಸಲ್ಪಡುವಷ್ಟು ದುರ್ಬಲವಾಗಿದ್ದರೆ ನೀವು ಆ ಧರ್ಮವನ್ನು ಬಿಟ್ಟು ಬಿಡಿ ಎಂದು ಯೋಗ ಗುರು ಬಾಬಾ ರಾಮ್ ದೇವ್ ವ್ಯಂಗ್ಯವಾಡಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನದ ಮುನ್ನಾ ದಿನ ಋಷಿಕೇಷದ ಪಾರಮಾರ್ಥ ಆಶ್ರಮದಲ್ಲಿ ಮಾತನಾಡಿದ ರಾಮ್ ದೇವ್, ಯೋಗವನ್ನು ಧರ್ಮದೊಂದಿಗೆ...