Untitled Document
Sign Up | Login    
Dynamic website and Portals
  

Related News

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಶಾಸಕ ಸಿ.ಪಿ.ಯೋಗೇಶ್ವರ್

ಮಾಜಿ ಸಚಿವ, ಶಾಸಕ ಸಿ.ಪಿ.ಯೋಗೀಶ್ವರ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಮನಗರದ ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೀಶ್ವರ್‌, ನಾನು ಕಾಂಗ್ರೆಸ್‌ ನಾಯಕರ ನಡವಳಿಕೆಯಿಂದ ಬೇಸತ್ತು ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರಿಗೆ ರಾಜೀನಾಮೆ...

ಗೋಪಾಲ್ಸ್ ಐಟಿ ಉದ್ಯೋಗಿಗಳ ತಂಡದಿಂದ ಗೋಸೇವೆ

ಗೋಪಾಲ್ಸ್ ತಂಡದ(ಗೋಪ್ರೇಮಿ ಐಟಿ ಉದ್ಯೋಗಿಗಳು ) ಸದಸ್ಯರು ಇಂದು ಮಾಲೂರು ಸಮೀಪದ ಗಂಗಾಪುರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಂದ್ರ ಗೋ ಆಶ್ರಮದಲ್ಲಿ ಗೋಸೇವೆ ನಡೆಸಿದರು. ಸದಾ ಕಂಪ್ಯೂಟರ್ ಜೊತೆಗಿರುವ ಇವರು ಇಂದು ಕಸಪೊರಕೆ ಹಿಡಿದು ಗೋಶಾಲೆ ಗುಡಿಸಿದರು. ಸೆಗಣಿ ಎತ್ತಿದರು. ಇವರೊಂದಿಗೆ ಕೆಲವು ಪುಟಾಣಿಗಳೂ...

ಭಾರತದಲ್ಲಿ ಕ್ಷಿಪ್ರ ಪರಿವರ್ತನೆಯ ಅಗತ್ಯವಿದೆ: ಪ್ರಧಾನಿ ಮೋದಿ

ದೇಶದಲ್ಲಿ ವೇಗದ ಬದಲಾವಣೆಯ ಅಗತ್ಯವಿದೆ. ದೇಶದಲ್ಲಿ ಬದಲಾವಣೆ, ಪರಿವರ್ತನೆಯಾಗಬೇಕೆಂದರೆ ಮೊದಲು ಆಡಳಿತದಲ್ಲಿ ಕ್ಷಿಪ್ರ ಪರಿವರ್ತನೆಯಾಗಬೇಕು, ಕಾನೂನಿನಲ್ಲಿ ಬದಲಾವಣೆಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೆಹಲಿಯಲ್ಲಿ ನೀತಿ ಆಯೋಗದ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದಲ್ಲಿ ಕ್ಷಿಪ್ರ...

ಸಧ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ: ಸಿಎಂ

ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ. ತಮಿಳುನಾಡಿನ ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಹಾಗೂ ನೀರಾವರಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...

ಕಾಶ್ಮೀರ ವಿಚಾರ: ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು: ಪ್ರಧಾನಿ ಮೋದಿ

ಸಂವಿಧಾನದ ಚೌಕಟ್ಟಿನಲ್ಲಿ ಮಾತುಕತೆ ನಡೆಸುವ ಮೂಲಕ ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಿಯೋಗ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಕಾಶ್ಮೀರದಲ್ಲಿನ...

ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ನೀತಿ ಆಯೋಗದ ಸಭೆ

ಕೇಂದ್ರ ಎನ್ ಡಿಎ ಸರ್ಕಾರದ ಬಹು ನಿರೀಕ್ಷಿತ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ, ಜು.28ರಂದು ನಡೆಯಲಿದೆ. ಮುಂದಿನ 15 ವರ್ಷಗಳಲ್ಲಿ ದೇಶದ ಅಭಿವೃದ್ಧಿ ಯೋಜನೆಗಳಿಗೆ ವೇಗ ಹೆಚ್ಚಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ವೇಳೆ...

ಶಾಲಾ ಮಕ್ಕಳಿಗೆ ಕಡ್ಡಾಯವಾಗಿ ಯೋಗ ಶಿಕ್ಷಣ ಜಾರಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಶಾಲೆಗಳಿಗೆ ಯೋಗ ಗುರುಗಳನ್ನು ನೇಮಿಸಿ ವೈಜ್ಞಾನಿಕವಾಗಿ ಯೋಗ ಶಿಕ್ಷಣ ನೀಡುವಂತಾಗಬೇಕು. ಅದಕ್ಕೆ ಸರ್ಕಾರ ಸಂಪೂರ್ಣ ಸಹಕಾರ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನಸಿಕ, ದೈಹಿಕ ಸಮತೋಲನ ಇಟ್ಟುಕೊಳ್ಳಲು...

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ನಮ್ಮ ವ್ಯಕ್ತಿತ್ವ ವಿಕಸನ ಹಾಗೂ ದೇಹದ ಆರೋಗ್ಯಕ್ಕಾಗಿ ಯೋಗವನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರ್ತವ್ಯ ನಿರ್ವಹಣೆಯ ಸರಿಯಾದ ಮಾರ್ಗವೇ ಧರ್ಮ. ಧರ್ಮ ಮಾರ್ಗದಲ್ಲಿ ನಡೆಯಲು ಆರೋಗ್ಯವು ಸುಸ್ಥಿತಿಯಲ್ಲಿರಬೇಕು. ಶರೀರದ ಅಂಗಗಳಿಗೆ ಸರಿಯಾಗಿ ವ್ಯಾಯಾಮ ಮತ್ತು ಮನಸ್ಸಿಗೆ ಏಕಾಗ್ರತೆಯ ಅಭ್ಯಾಸ ದೊರೆತಾಗ ಯೋಗದಿಂದ ಆರೋಗ್ಯ...

ಯೋಗ ದೇಹ, ಬುದ್ಧಿ ಹಾಗೂ ಆತ್ಮಕ್ಕೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ: ರಾಜನಾಥ್ ಸಿಂಗ್

ಯೋಗ ಸಕಲ ರೋಗಕ್ಕೂ ದಿವ್ಯೌಷಧ, ಇದು ಭಾರತೀಯ ಸಂಸ್ಕೃತಿಯ ಆಸ್ತಿಯಾಗಿ ಈಗ ವಿಶ್ವಕ್ಕೆ ಪರಿಚಯವಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 2ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಲಖ್ನೌ ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,...

ವಿಶ್ವ ಯೋಗ ದಿನಾಚರಣೆ: ಉಪ - ಯೋಗದ ಉಪಯೋಗ ಪಡೆಯಿರಿ: ಡಾ ಶಾಲಿನಿ ರಜನೀಶ್

ವಿಶ್ವ ಯೋಗ ದಿನಾಚರಣೆಯ ಮುನ್ನವೇ, ಉಪ ಯೋಗದ ಉಪಯೋಗವನ್ನು ಪಡೆಯಿರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಬೆಂಗಳೂರಿನ ನಾಗರೀಕರಲ್ಲಿ ಮನವಿ ಮಾಡಿದ್ದಾರೆ. ಜೂನ್ 21 ರಂದು ನಡೆಯಲಿರುವ ಎರಡನೇ ವಿಶ್ವ ಯೋಗ ದಿನಾಚರಣೆಗೆ...

ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕಬ್ಬನ್ ಪಾರ್ಕ್‍ನಲ್ಲಿ ಜೂನ್ 19 ರಂದು ಪೂರ್ವಭಾವಿ ಯೋಗ ಕಾರ್ಯಕ್ರಮ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಜೂನ್ 19 ರಂದು ಆಯುಷ್ ಇಲಾಖೆಯು ಈಶಾ ಫೌಂಡೇಶನ್ ಕೊಯಬಂತ್ತೂರು ಇವರ ಸಹಭಾಗಿತ್ವದಲ್ಲಿ “ಉಪ-ಯೋಗ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಿದೆ. ಅಂದು ಕಬ್ಬನ್ ಪಾರ್ಕ್ (ಸಿಟಿ ಸೆಂಟ್ರಲ್ ಲೈಬ್ರರಿಯಿಂದ ಹಡ್ಸನ್ ವೃತ್ತದವರೆಗೆ) ನಲ್ಲಿ ಬೆಳಿಗ್ಗೆ 7-30 ರಿಂದ 8-30...

ರಾಜ್ಯದಲ್ಲಿ ಆಹಾರ ಆಯೋಗ ರಚನೆ

ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸದ್ಯದಲ್ಲೇ ಆಯೋಗದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಸಮಿತಿಯಲ್ಲಿ...

ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜೂ.30 ಕ್ಕೆ ಹಾಲಿ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಟ್ಟು ಏಳು ಸ್ಥಾನಗಳ ಪೈಕಿ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂ.11 ರಂದು...

ಭಾರತದ ನೆರೆಯಲ್ಲೇ ಉಗ್ರವಾದದ ಪೋಷಣೆ ನಡೆಯುತ್ತಿದೆಃ ಅಮೆರಿಕ ಸಂಸತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ

ವಿಶ್ವದ ಅತಿ ದೊಡ್ಡ ಮತ್ತು ಅತಿ ಹಳೆಯ ಪ್ರಜಾಪ್ರಭುತ್ವ ನಮ್ಮನ್ನಿಂದು ಮತ್ತಷ್ಟು ಸನಿಹಕ್ಕೆ ಕರೆತಂದಿದೆ ಎಂದು ಪ್ರಧಾನಿ ನರೆಂದ್ರ ಮೋದಿ ಹೆಳಿದ್ದಾರೆ. ಅಮೆರಿಕ ಕಾಂಗ್ರೆಸ್‌ (ಸಂಸತ್)ನಲ್ಲಿ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭಾಷಣ ಮಾಡಿದರು. ಭಾಷಣದ ಉದ್ದಕ್ಕೂ ಸಂಸತ್‌ ಸದಸ್ಯರು ಚಪ್ಪಾಳೆಯ ಸುರಿಮಳೆಯನ್ನೇಗೈದರು....

ದೇಶದ ಪೂರ್ವ ರಾಜ್ಯಗಳಲ್ಲಿ ಆರ್ಥಿಕ ಸುಧಾರಣೆ ನಮ್ಮ ಮುಂದಿನ ನಡೆ: ಪ್ರಧಾನಿ ಮೋದಿ

ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಓಡಿಶಾ ರಾಜ್ಯಗಳಲ್ಲಿ ಬಡತನ ನಿವಾರಣೆ ಹಾಗೂ ಉದ್ಯೋಗ ಸೃಷ್ಠಿ ಮಾಡುವುದೇ ಕೇಂದ್ರ ಎನ್.ಡಿ.ಎ ಸರ್ಕಾರದ ಮುಂದಿನ ನಡೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಓಡಿಶಾದಲ್ಲಿ ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ...

ರಾಜ್ಯದಲ್ಲಿ ಬರ ಪರಿಸ್ಥಿತಿ ನಿಭಾಯಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ: ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಬರ ನಿರ್ವಹಣೆಯ ಬಗ್ಗೆ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲಾ...

ಮೂರು ವಾಸಯೋಗ್ಯ ಗ್ರಹಗಳನ್ನು ಪತ್ತೆ ಮಾಡಿದ ವಿಜ್ಞಾನಿಗಳು

ಸೌರ ಮಂಡಲದಾಚೆಗೆ ಮೂರು ಸಂಭಾವ್ಯ ವಾಸಯೋಗ್ಯ ಗ್ರಹಗಳನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಭೂಮಿಯಿಂದ 39 ಜ್ಯೋತಿರ್ವರ್ಷಗಳಷ್ಟು ದೂರದಲ್ಲಿ ಈ ತಂಪಾದ ಕುಬ್ಜಗ್ರಹವನ್ನು ಪತ್ತೆ ಹಚ್ಚಲಾಗಿದೆ. ಇವುಗಳ ಗಾತ್ರ ಸುಮಾರು ನಮ್ಮ ಭೂಮಿ ಅಥವಾ ಶುಕ್ರನ ಗಾತ್ರದಲ್ಲಿರಬಹುದು ಎಂದು ಹೇಳಲಾಗಿದೆ. ಬೆಲ್ಜಿಯಂನ ಲೀಗ್‌...

ರಾಜ್ಯದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಬಳಿಗೆ ನಿಯೋಗ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕೆಲಸಗಳಿಗಾಗಿ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ...

ಚೆಲುವರಾಯಸ್ವಾಮಿ, ಸಿ.ಪಿ ಯೋಗೇಶ್ವರ್ ಬಿಜೆಪಿ ಸೇರ್ಪಡೆ ಸಾಧ್ಯತೆ

ಬಿ.ಎಸ್‌.ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ರಾಜಕೀಯ ಸಂಚಲನ ಮೂಡಿದ್ದು, ಇದೀಗ ಹಲವು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನ ಅಸಮಧಾನ ಹೊಂದಿರುವ ನಾಯಕರು ಬಿಜೆಪಿ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ಮತ್ತೆ ಆಪರೇಷನ್‌ ಕಮಲ...

ಭೂಮಿ ಭೋಗ್ಯ ಕಾನೂನಿನಲ್ಲಿ ಮಹತ್ತರ ಬದಲಾವಣೆಃ ಕೇಂದ್ರ ಸರ್ಕಾರದ ನಿರ್ಧಾರ

ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ, ಕೃಷಿ ಭೂಮಿ ಭೋಗ್ಯ ಕಾಯ್ದೆ 2016ರನ್ನು ಜಾರಿಗೊಳಿಸಿದೆ. ಈ ಮೂಲಕ ಭಾರತದಲ್ಲಿ ಭೂಮಿ ಭೋಗ್ಯ ನೀಡುವುದು ಕಾನೂನು ಬದ್ದವಾದಂತಾಗಿದೆ. ಇದರಿಂದ ವ್ಯವಸಾಯದಲ್ಲಿ ದಕ್ಷತೆ, ಬಡತನ ನಿರ್ಮೂಲನೆ ಸಾಧ್ಯವಾಗಬಹುದೆಂದು ಸರ್ಕಾರದ ನಿರೀಕ್ಷೆ ಇದೆ. ಮಾದರಿ...

ದುಬಾರಿ ದುನಿಯಾ ಆರಂಭ: ಇಂದಿನಿಂದ ಶ್ರೀಸಾಮಾನ್ಯನ ಬದುಕು ದುಸ್ತರ

ಏಪ್ರಿಲ್‌ 1, ಮುರ್ಖರ ದಿನವಾದ ಇಂದಿನಿಂದ ಪೆಟ್ರೋಲ್‌, ಡೀಸೆಲ್‌, ಖಾಸಗಿ ಬಸ್‌, ಟಿವಿ, ಡಿಟಿಎಚ್‌, ಎಂಎಸ್‌ಒ, ವಿದ್ಯುತ್‌, ಆಸ್ತಿ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಮದ್ಯ, ಭೂದಾನ, ಭೂಗುತ್ತಿಗೆ ಹೀಗೆ ಎಲ್ಲದರ ಬೆಲೆ ಏರಿಕೆ ಆರಂಭವಾಗಲಿದೆ. ಅದರಂತೆ ಇಂದಿನಿಂದ ದುಬಾರಿ ದುನಿಯಾ...

ವಿದ್ಯುತ್ ದರ ಹೆಚ್ಚಳ ಸಾಧ್ಯತೆ: ಇಂದು ಕೆ.ಇ.ಆರ್.ಸಿ ನಿರ್ಧಾರ

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್‌.ಸಿ)ವು ಬುಧವಾರ ವಿದ್ಯುತ್‌ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್‌' ನೀಡಲಿದೆ. ಪ್ರತಿ ಯೂನಿಟ್‌ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್‌.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...

ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸಬೇಕುಃ ಯೋಗ ಗುರು ಬಾಬಾ ರಾಮ್ ದೇವ್

ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸಬೇಕು ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. ಗೋಹತ್ಯೆ ನಿಷೇಧಿಸುವುದರಿಂದ, ಜನಾಂಗೀಯ ಘರ್ಷಣೆಗಳು ತಡೆಯಲು ಮತ್ತು ಕೋಮು ಸಾಮರಸ್ಯ ಬೆಳೆಸಲು ಸಹಾಯವಾಗುತ್ತದೆ ಎಂದು ಹೇಳಿದರು. ಹದಿನೆಂಟನೇ ಶತಮಾನದ ವರೆಗೂ ಭಾರತದಲ್ಲಿ ಗೋಹತ್ಯೆ ಇರಲಿಲ್ಲ. ಮೊಘಲ್‌ ದೊರೆ ಔರಂಗಜೇಬ್‌...

ಕರ್ನಾಟಕದಲ್ಲಿ ಜೈವಿಕ ಡೀಸೆಲ್ ಬಸ್ ಪ್ರಾಯೋಗಿಕ ಸಂಚಾರ

ಜೈವಿಕ ಡೀಸೆಲ್ ಮಾತ್ರ ಉಪಯೋಗಿಸಿ ಚಲಿಸುವ ಬಸ್ ಅನ್ನು ಉಪಯೋಗಿಸಿದ ಮೊದಲ ರಾಜ್ಯ ಕರ್ನಾಟಕ. ಪ್ರಯೋಗಿಕ ಸಂಚಾರಕ್ಕಾಗಿ ಸ್ಕಾನಿಯಾ ತನ್ನ ಜೈವಿಕ ಡೀಸೆಲ್ ಬಸ್ ಅನ್ನು ಕರ್ನಾಟಕ ಸಾರಿಗೆ ಸಂಸ್ಥೆಗೆ ನೀಡಿದೆ. ಇದಲ್ಲದೇ, ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ,...

ಯೋಗಗುರು ಬಾಬಾ ರಾಮದೇವ್ ಅವರಿಂದ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ

ಯೋಗಗುರು ಬಾಬಾ ರಾಮದೇವ್ ಮಾ. 19ರಿಂದ 23ರವರೆಗೆ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ ನಡೆಸಲಿದ್ದಾರೆ. ಅರಮನೆ ಮೈದಾನದಲ್ಲಿ ಪ್ರತಿದಿನ ಉಚಿತ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ ನಡೆಸುವ ಮೂಲಕ ಲಕ್ಷಾಂತರ ಜನರಿಗೆ ಉತ್ತಮ ಆರೋಗ್ಯದ ಮಾರ್ಗ ತೋರಿಸಲಿದ್ದಾರೆ. ರೋಗಮುಕ್ತ ಹಾಗೂ ಉತ್ಸಾಹದಾಯಕ ಜೀವನ...

ಭಾರತೀಯ ವಿದ್ಯಾರ್ಥಿಗಳು ತುಂಬಾ ಬುದ್ಧಿವಂತರುಃ ಡೊನಾಲ್ಡ್ ಟ್ರಂಪ್

ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಹೊರಗಟ್ಟಬೇಕಾಗಿಲ್ಲ, ಅವರಂತ ಬುದ್ಧಿವಂತರು ಅಮೆರಿಕಕ್ಕೆ ಅವರು ಯಾವತ್ತೂ ಬೇಕು ಎಂದು ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಅಭ್ಯರ್ಥಿಯಾಗಲು ಮುಂಚೂಣಿಯಲ್ಲಿರುವ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಹೇಳಿಕೆಯ ಮೂಲಕ ಟ್ರಂಪ್‌ ವಲಸೆ ನೀತಿಯನ್ನು ಸರಿಪಡಿಸುವ ಇಂಗಿತವನ್ನು...

ಸುಳ್ಯದ ಸ್ನೇಹ ಶಾಲೆಯಲ್ಲಿ ಯೋಗ ಶಿಬಿರ

ಸುಳ್ಯದ ಸ್ನೇಹ ಶಾಲೆಯ ಬಯಲು ಸೂರ್ಯಾಲಯದಲ್ಲಿ ಮಂಗಳೂರಿನ ಯೋಗರತ್ನ ದೇಲಂಪಾಡಿ ಗೋಪಾಲಕೃಷ್ಣ ಇವರು ಮೀನ ಸಂಕ್ರಮಣದ ಯೋಗ ಶಿಬಿರವನ್ನು ನಡೆಸಿಕೊಟ್ಟರು. ಪ್ರತಿ ಸಂಕ್ರಮಣಕ್ಕೆ ಹೊಂದಿಕೊಂಡು ತಿಂಗಳ ಎರಡನೇ ಆದಿತ್ಯವಾರ ಇಲ್ಲಿ ಶಿಬಿರ ನಡೆಸಲಾಗುತ್ತದೆ. ಪ್ರಸ್ತುತ ಶಿಬಿರದಲ್ಲಿ ಅವರು ಯೋಗಾಸನಗಳು, ಯೋಗಮುದ್ರೆಗಳು, ವರ್ಣಚಿಕಿತ್ಸೆ...

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ಕೇಂದ್ರ ಚುನಾವಣಾ ಆಯೋಗ ಶುಕ್ರವಾರ, ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚರಿ ಈ ಐದು ರಾಜ್ಯಗಳಲ್ಲಿ ನಡೆಯಬೇಕಾದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಿಸಿದೆ. ಈ ಐದು ರಾಜ್ಯಗಳಲ್ಲಿ ಏಪ್ರಿಲ್ 4 ಮತ್ತು ಮೇ 16 ರ ಮಧ್ಯೆ ಚುನಾವಣೆ ನಡೆಯಲಿದೆ....

ಕೇಂದ್ರ ಬಜೆಟ್ 2016: ಕೃಷಿ ಮತ್ತು ಗ್ರಾಮೀಣ ಪ್ರದೇಶಗಳ ಮೇಲೆ ಹೆಚ್ಚು ಗಮನ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸೋಮವಾರ ಲೋಕಸಭೆಯಲ್ಲಿ 3ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಸಲ ಸಣ್ಣ ತೆರಿಗೆದಾರರಿಗೆ ಕೇಂದ್ರ ರಿಲೀಫ್ ನೀಡಿದೆ. ಆದಾಯ ತೆರಿಗೆ ಸ್ಲ್ಯಾಬ್ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬಾಡಿಗೆ ಮನೆಯಲ್ಲಿರುವ ಉದ್ಯೋಗಿಗಳಿಗೆ 24...

ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗ ಕಾರ್ಯಾಗಾರ

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಬಯಲು ಸೂರ್ಯ ಆಲಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಒಂದು ದಿನದ ಯೋಗ ಕಾರ್ಯಾಗಾರವನ್ನು ಫೆಬ್ರವರಿ 14ರಂದು ರಥಸಪ್ತಮಿಯ ದಿನ ನಡೆಸಿದರು. ಸೂರ್ಯನ ಜನ್ಮದಿನವಾದುದರಿಂದ ಸೂರ್ಯನಮಸ್ಕಾರದೊಂದಿಗೆ ಆರಂಭವಾದ ಕಾರ್ಯಾಗಾರದಲ್ಲಿ ಯೋಗಮುದ್ರೆಗಳು, ಬಣ್ಣಚಿಕಿತ್ಸೆ ಹಾಗೂ ಚಕ್ರಧ್ಯಾನಗಳನ್ನು ಪ್ರಾಯೋಗಿಕವಾಗಿ ಕಲಿಸಿದರು....

ಕೆ ಎಸ್‌ ಆರ್ ಟಿ ಸಿ ಬಸ್ ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ರಾಜ್ಯದ 13 ಬಸ್ ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಉಚಿತ ವೈ-ಫೈ ಸೇವೆಯನ್ನು ಆರಂಭಿಸಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಸ್ ನಿಲ್ದಾಣ ಹಾಗೂ ಹಾಸನ, ಮಂಡ್ಯ, ಮಡಿಕೇರಿ, ಧರ್ಮಸ್ಥಳ, ಮಂಗಳೂರು, ಕುಂದಾಪುರ, ಶಿವಮೊಗ್ಗ, ಹರಿಹರ, ದಾವಣಗೆರೆ,...

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟ

ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಫೆ.13 ಮತ್ತು 20ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಪಂಚಾಯಿತಿ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಕ್ಷೇತ್ರಕ್ಕೆ ಚುನಾವಣೆ ನಡೆಯುವುದಿಲ್ಲ. ಬೀದರ್‌, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲಾ ಪಂಚಾಯಿತಿ...

ವಿಧಾನಪರಿಷತ್ ನ 25 ಸ್ಥಾನಗಳಿಗೆ ಚುನಾವಣಾ ದಿನಾಂಕ ನಿಗದಿ

ವಿಧಾನಪರಿಷತ್ ನ 25 ಸ್ಥಾನಗಳಿಗೆ ಡಿಸೆಂಬರ್ 27ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಡಿ.9 ಕಡೆಯ ದಿನವಾಗಿದೆ. ಡಿ.10ರಂದು ನಾಮಪತ್ರಗಳ ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯಲು ಡಿ.12 ಕೊನೆಯ ದಿನವಾಗಿದೆ ಎಂದು ಹೇಳಿದೆ....

ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. : ಪ್ರಧಾನಿ ಮೋದಿ ಘೋಷಣೆ

ಶನಿವಾರ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭರ್ಜರಿ ದೀಪಾವಳಿ ಉಡುಗೊರೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. ಗಳನ್ನು ಘೋಷಿಸಿದ ಪ್ರಧಾನಿ ಮೋದಿ, ಜಮ್ಮು ಕಾಶ್ಮೀರವನ್ನು ಮತ್ತೊಮ್ಮೆ ಪ್ರವಾಸಿಗರ ಕನಸಿನ ತಾಣವನ್ನಾಗಿಸಲು ಬಯಸುತ್ತೇನೆ ಎಂದರು....

ನಟ ಶಾರುಖ್ ಖಾನ್ ಹಾಗೂ ಹಫೀಜ್ ಸಯೀದ್ ಭಾಷೆಗೂ ಯಾವುದೇ ವ್ಯತ್ಯಾಸ ಇಲ್ಲಃ ಯೋಗಿ ಆದಿತ್ಯನಾಥ್

ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, 26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಭಾಷೆಗೂ, ನಟ ಶಾರುಖ್ ಖಾನ್ ಭಾಷೆಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಹೇಳಿದ್ದಾರೆ. ಬಹುಸಂಖ್ಯಾತ ಹಿಂದೂಗಳು ಶಾರುಖ್ ಖಾನ್ ಸಿನಿಮಾ ನೋಡದಿದ್ದರೆ, ಶಾರುಖ್ ಖಾನ್ ಬೀದಿಗೆ ಬರಬೇಕಾಗುತ್ತದೆ...

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ ಅಂಶಗಳು

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಅಂಗಾಂಗ ದಾನದ ಪ್ರಾಮುಖ್ಯತೆಯನ್ನು ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಮುಖ...

ಗೋಸೇವಾ ಆಯೋಗ ವಿಸರ್ಜನೆಗೆ ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಸಮಯದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ, ಅದರ ಅಧಿಕಾರವನ್ನು ಪ್ರಾಣಿ ಸಂರಕ್ಷಣಾ ಸಮಿತಿಗೆ ವರ್ಗಾಯಿಸಿ, ಜಾನುವಾರು ರಕ್ಷಿಸುವ ಹೊಣೆಗಾರಿಕೆಯನ್ನು ವಹಿಸಲು ನಿರ್ಧರಿಸಿದೆ. ಸಂಪುಟ ಸಭೇಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ ಅದರ ಅಧಿಕಾರವನ್ನು ಈಗಿರುವ...

ವಾರಣಾಸಿಯಲ್ಲಿ 90 ನಿಮಿಷದಲ್ಲಿ 40 ನಿಯೋಗಗಳನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಒಂಬತ್ತು ತಿಂಗಳ ನಂತರದ ಭೇಟಿ ಇದಾಗಿದೆ. ಕಳೆದ ಎರಡು ಭೇಟಿ, ಭಾರಿ ಮಳೆಯ ಕಾರಣದಿಂದ ರದ್ದಾಗಿತ್ತು. ಶುಕ್ರವಾರ ಮಧ್ಯಾಹ್ನ, ಪ್ರಧಾನಿ ಮೋದಿ ಅವರು 90 ನಿಮಿಷಗಳಲ್ಲಿ...

ಯೋಗಕ್ಕೆ ಪೇಟೆಂಟ್ ಪಡೆದುಕೊಳ್ಳಲು ಕೇಂದ್ರ ಸರ್ಕಾರ ನಿರ್ಧಾರ

ವಿದೇಶಿ ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ಪ್ರಜೆಗಳು ದೇಶದ ಪುರಾತನ ಯೋಗ ತಂತ್ರಗಳಿಗೆ ಸಂಬಂಧಿಸಿದಂತೆ ಪೇಟೆಂಟ್‌ ಹಾಗೂ ಟ್ರೇಡ್‌ಮಾರ್ಕ್‌ ಪಡೆಯುವ ಪ್ರಯತ್ನಿಸುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಯೋಗಕ್ಕೆ ಪೇಟೆಂಟ್ ಪಡೆದುಕೊಳ್ಳಲು ನಿರ್ಧರಿಸಿದೆ. 1500ಕ್ಕೂ ಹೆಚ್ಚು ಯೋಗಾಸನಗಳನ್ನು ಗುರುತಿಸಿ, ಆ ಪೈಕಿ 250 ಆಸನಗಳ ವಿಡಿಯೋ...

ಬಿಬಿಎಂಪಿ ಚುನಾವಣಾ ದಿನಾಂಕ ನಿಗದಿ : ಆಗಸ್ಟ್ 22 ಕ್ಕೆ ಚುನಾವಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ. ಜುಲೈ 28 ರಂದು ನಡೆಯಬೇಕಿದ್ದ ಬೃಹತ್‌ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨...

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ: ಪುಟಿನ್

ಶಾಂಘೈ ಸಹಕಾರ ಸಂಘಟನೆಯಲ್ಲಿ ಭಾರತ ಸದಸ್ಯತ್ವ ಪಡೆಯುವ ಅಂಚಿನಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ,...

ಮೈಕ್ರೋಸಾಫ್ಟ್ ನಿಂದ ಈ ವರ್ಷ ಇನ್ನಷ್ಟು ಉದ್ಯೋಗ ಕಡಿತ ಸಾಧ್ಯತೆ

ಬಹುರಾಷ್ಟ್ರೀಯ ಐಟಿ ಸಂಸ್ಥೆ ಮೈಕ್ರೋಸಾಫ್ಟ್ ಈ ವರ್ಷ ಮತ್ತಷ್ಟು ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ ಎಂದು ಮಾಧ್ಯಮ ವರದಿ ಮಾಡಿದೆ. ಬದಲಾಗುತ್ತಿರುವ ತಾಂತ್ರಿಕತೆಯ ಪರಿಣಾಮವಾಗಿ ಕಂಪನಿ ವೆಚ್ಚಕ್ಕೆ ಕತ್ತರಿ ಹಾಕಲು ನಿರ್ಧರಿಸಿದೆ ಎನ್ನಲಾಗಿದೆ. ಕಳೆದ ವರ್ಷ ಮೈಕ್ರೋಸಾಫ್ಟ್ ಸುಮಾರು 18,000 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಿತ್ತು....

ವಿದೇಶೀ ಎನ್ ಜಿ ಒ ಸಂಶೋಧಕರಿಗೆ ಇನ್ನು ಮುಂದೆ ವೀಸಾ ದುರ್ಲಭ

ಭಾರತದಲ್ಲಿ ಸರಕಾರೇತರ ಸಂಸ್ಥೆ (ಎನ್.ಜಿ.ಒ) ಗಳಲ್ಲಿ ಮಾನವ ಹಕ್ಕು ಮತ್ತು ಪರಿಸರಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮಾಡಲು ಬಯಸುವ ವಿದೇಶೀಯರು ಇನ್ನು ಮುಂದೆ ವೀಸಾ ಪಡೆಯಲು ಸರಕಾರ ಕಠಿಣ ಪರಿಶೀಲನೆಗಳಿಗೆ ಒಳಪಡಬೇಕಾಗುತ್ತದೆ. ಸಂಶೋಧನಗೆಳಿಗೆ ಸಂಬಂಧಿಸಿದಂತೆ ಭಾರತದ ಉದಾರ ನೀತಿಯನ್ನು ದುರುಪಯೋಗಪಡಿಸಿದ ಉದಾಹರಣೆಗಳು ಹೆಚ್ಚುತ್ತಿರುವ...

ಬಿಬಿಎಂಪಿ ಚುನಾವಣೆ: ರಾಜ್ಯಕ್ಕೆ 8 ವಾರಗಳ ಗಡವು ನೀಡಿದ ಸುಪ್ರೀಂ

ಸುಪ್ರೀಂಕೋರ್ಟ್ ಮುಖ್ಯನ್ಯಾಯಾಪೀಠ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಲು ಆದೇಶ ನೀಡಿದೆ. ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡುವಂತೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ಸುಪ್ರೀಂಕೋರ್ಟ್, ಬಿಬಿಎಂಪಿ...

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ/ಕಿರಿಯ ಸಹಾಯಕ/ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ತಾತ್ಪೂರ್ತಿಕವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅಕ್ಟೋಬರ್ ೨೦೧೫ ರಲ್ಲಿ ನಡೆಸಲು ನಿರ್ಧರಿಸಲಾಗಿದೆ....

ರೈತರ ಬಾಕಿ ಹಣ ಪಾವತಿ: ಖಜಾನೆಯೇನೂ ಅಕ್ಷಯ ಪಾತ್ರೆಯಲ್ಲ- ಸಿಎಂ

ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ನೀಡಲು ಸರ್ಕಾರದ ಖಜಾನೆಯೇನು ಅಕ್ಷಯ ಪಾತ್ರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ ಮೇಲೆ ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಧ್ಯೆ...

ಯೋಗ ದಿನ ವಿಶ್ವವನ್ನು ಒಂದುಗೂಡಿಸಿದೆ: ಪ್ರಧಾನಿ ಮೋದಿ

ನಮ್ಮ ಪರಂಪರೆಯನ್ನು ವಿಶ್ವಕ್ಕೆ ತಿಳಿಯಪಡಿಸಲು ನಾವು ಉತ್ತಮ ಯೋಗ ಶಿಕ್ಷಕರನ್ನು ನೀಡಬೇಕು. ಎಲ್ಲರೂ ಯೋಗ ಮಾಡಿ ಇದು ನಿಮ್ಮ ಉನ್ನತಿಗೆ ಸಹಕಾರಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆಕಾಶವಾಣಿಯಲ್ಲಿ ಪ್ರಸಾರವಾದ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ದೇಶದ...

ಬಿಬಿಎಂಪಿ ಚುನಾವಣೆ: ಜುಲೈ 26ಕ್ಕೆ ಮತದಾನ, 29ರಂದು ಮತ ಎಣಿಕೆ ಸಾಧ್ಯತೆ

ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್‌ ಸೂಚನೆ ನೀಡುತ್ತಿದ್ದಂತೆಯೇ ಇತ್ತ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲು ಅಂತಿಮ ಸಿದ್ಧತೆ ನಡೆಸಿದ್ದು, ಜುಲೈ 26ರಂದು ಮತದಾನ ಮತ್ತು 29ರಂದು ಮತ ಎಣಿಕೆ ನಡೆಯುವ ಸಾಧ್ಯತೆ ಇದೆ. ಜುಲೈ ಅಂತ್ಯದೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಬೇಕು ಎಂಬುದು ಆಯೋಗದ...

ಸ್ನೇಹ ಶಾಲೆಯಲ್ಲಿ ಜೆ ಸಿ ಐಯವರಿಂದ ಯೋಗ ಸಪ್ತಾಹ

ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಂಗಳವಾರ, ದಿನಾಂಕ 23 ರಂದು ’ಯೋಗ ಸಪ್ತಾಹ - 2015’ ಕಾರ್ಯಕ್ರಮವನ್ನು ಸ್ನೇಹ ಶಾಲೆಯಲ್ಲಿ ಆಚರಿಸಲಾಯಿತು. ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಅಜ್ಜಾವರ...

ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ

ಅಂತಾರಾಷ್ಟ್ರೀಯ ಯೋಗ ದಿನ'ಕ್ಕೆ ಇಂದು ಮೊದಲ ಆಚರಣೆಯ ಸಂಭ್ರಮ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಅಧಿಕೃತವಾಗಿ ಚಾಲನೆ ನೀಡಿದರು. ದೆಹಲಿಯ ರಾಜಪಥದ ಬಳಿಯ ಬೂಟ್ ಹೌಸ್ ಬಳಿ ನಿರ್ಮಾಣವಾಗಿರುವ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...

ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನ

192 ದೇಶ, 250ಕ್ಕೂ ಹೆಚ್ಚು ನಗರ, 200 ಕೋಟಿ ಜನ ಭಾನುವಾರದ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ದೆಹಲಿಯ ರಾಜಪಥ ವೊಂದರಲ್ಲೇ 40 ಸಾವಿರ ಜನ ಭಾಗವಹಿಸಿದ್ದಾರೆ. ಬೆಳಗ್ಗೆ 6.45ಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜಪಥಕ್ಕೆ ಆಗಮಿಸಿ ಭಾಷಣ ಮಾಡಿ,...

ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ: ಪ್ರಧಾನಿ ಮೋದಿ

ಯೋಗ ಕೇವಲ ವ್ಯಾಯಾಮವಲ್ಲ. ಮನುಷ್ಯ ಉದ್ವೇಗ ರಹಿತ ಜೀವನ ತೊರೆದು ಶಾಂತಿ ಜೀವನ ನಡೆಸಲು ಯೋಗ ಮುಖ್ಯ. ಈ ಯೋಗ ದಿನ ಹೊಸ ಯುಗಕ್ಕೆ ನಾಂದಿ ಹಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ರಾಜಪಥ...

ಶಾಲಾ ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಸಿಎಂ ಸಿದ್ದರಾಮಯ್ಯ

ಧರ್ಮ ಹಾಗೂ ಜಾತಿ ರಹಿತವಾದ ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ರಕ್ಷಣೆ ಸಾಧ್ಯವಿದೆ. ಯೋಗ ಶಿಕ್ಷಣವನ್ನು ಶಾಲಾ ಪಠ್ಯಕ್ರಮದಲ್ಲಿ ಐಚ್ಛಿಕ ವಿಷಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಧಾನಸೌಧದ...

ವಿಶ್ವ ಯೋಗ ದಿನಾಚರಣೆ: ರಾಜಪಥದಲ್ಲಿ ನಡೆದ ಯೋಗಾಭ್ಯಾಸ ಗಿನ್ನೆಸ್ ದಾಖಲೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಜಾಗತಿಕವಾಗಿ ಕೋಟ್ಯಂತರ ಜನರು ಭಾಗವಹಿಸಿದ್ದರೆ, ಮತ್ತೊಂದೆಡೆ ದೆಹಲಿಯ ರಾಜಪಥದಲ್ಲಿ ನಡೆದ ಬೃಹತ್ ಯೋಗಾಭ್ಯಾಸ ಗಿನ್ನೆಸ್ ಪುಸ್ತಕದಲ್ಲಿ ದಾಖಲಾಗುತ್ತದೆ ಎಂಬ ಆಶಾಭಾವ ಯೋಗ ಸಂಘಟಕರದ್ದಾಗಿದೆ. ಒಂದೇ ಸ್ಥಳದಲ್ಲಿ ಇಷ್ಟೊಂದು ಜನ ಯೋಗಾಭ್ಯಾಸ ಮಾಡುತ್ತಿರುವುದು ಇದೇ ಮೊದಲಾಗಿರುವುದರಿಂದ ಇದು ಗಿನ್ನೆಸ್‌ ದಾಖಲೆ...

ನಿಮ್ಮ ಧರ್ಮ ಯೋಗಕ್ಕೆ ಬೆದರುವಂತಿದ್ದರೆ ಅಂತಹ ಧರ್ಮದಿಂದ ಹೊರ ಬನ್ನಿ: ರಾಮ್ ದೇವ್

ನಿಮ್ಮ ಧರ್ಮ ಯೋಗದಿಂದ ಬೆದರಿಸಲ್ಪಡುವಷ್ಟು ದುರ್ಬಲವಾಗಿದ್ದರೆ ನೀವು ಆ ಧರ್ಮವನ್ನು ಬಿಟ್ಟು ಬಿಡಿ ಎಂದು ಯೋಗ ಗುರು ಬಾಬಾ ರಾಮ್‌ ದೇವ್‌ ವ್ಯಂಗ್ಯವಾಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಮುನ್ನಾ ದಿನ ಋಷಿಕೇಷದ ಪಾರಮಾರ್ಥ ಆಶ್ರಮದಲ್ಲಿ ಮಾತನಾಡಿದ ರಾಮ್‌ ದೇವ್‌, ಯೋಗವನ್ನು ಧರ್ಮದೊಂದಿಗೆ...

ಅಂತಾರಾಷ್ಟ್ರೀಯ ಯೋಗ ದಿನ: ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಯೋಗ ಪ್ರದರ್ಶನ

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಜೂನ್ 21 ರಂದು ಬಸವನಗುಡಿ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ 7 ಸಾವಿರಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಯೋಗ ಪ್ರದರ್ಶನ ನೀಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಅವರು ತಿಳಿಸಿದರು. ಜೂನ್...

ಸೋಮಾರಿಗಳು ಯೋಗ ಮಾಡಲಿ: ಹೆಚ್.ಆಂಜನೇಯ

ಸೋಮಾರಿಗಳು, ಐಶಾರಾಮಿ ಜೀವನ ನಡೆಸುವವರು ಯೋಗಾಭ್ಯಾಸ ಮಾಡಿಕೊಳ್ಳಲಿ. ಶ್ರಮಜೀವಿಗಳಿಗೆ, ಕೂಲಿಕಾರ್ಮಿಕರಿಗೆ ಯೋಗದ ಅಗತ್ಯವಿಲ್ಲ ಎಂದು ಸಮಾಜಕಲ್ಯಾಣ ಸಚಿವ ಹೆಚ್.ಆಂಜನೇಯ ಹೇಳಿಕೆ ನೀಡಿದ್ದಾರೆ. ಇದಕ್ಕೆ ಅವರದ್ದೇ ಸರ್ಕಾರದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುರಿತಂತೆ ಸುದ್ದಿಗಾರ...

ಜೂ.19ರಂದು ಬಿಜೆಪಿಯ ಮಹತ್ವದ ಸಭೆ

ಬಿಬಿಎಂಪಿ ಚುನಾವಣೆ ಸಿದ್ಧತೆ, ಅಂತಾರಾಷ್ಟ್ರೀಯ ಯೋಗ ದಿನ ಯಶಸ್ವಿಗೊಳಿಸುವುದು, ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಬಿಜೆಪಿ ಜೂ.19ರಂದು ಮಹತ್ವದ ಸಭೆ ಕರೆದಿದೆ. ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಅಂದು ದಿನಪೂರ್ತಿ ಸಭೆ ನಡೆಯಲಿದೆ. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್‌ ಕುಮಾರ್,...

ಯೋಗ ದಿನಾಚರಣೆ: ದಾರುಲ್‌ ಉಲೆಮಾ ಮುಸ್ಲಿಂ ಮಂಡಳಿ ಬೆಂಬಲ

ಜೂ.21ರಂದು ನಡೆಯಲಿರುವ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ವಿವಿಧ ಮುಸ್ಲಿಂ ಧಾರ್ಮಿಕ ಸಂಘಟನೆಗಳು ವಿರೋಧ ಮಾಡಿರುವ ಬೆನ್ನಲ್ಲೇ ದೇಶದ ಪ್ರಮುಖ ಮುಸ್ಲಿಂ ಮಂಡಳಿಗಳಲ್ಲಿ ಒಂದಾದ ದಾರುಲ್‌ ಉಲೆಮಾ ಬಹಿರಂಗವಾಗಿ ಬೆಂಬಲ ಸೂಚಿಸಿದೆ. ಉತ್ತರ ಪ್ರದೇಶದ ದೀಯೊಬಂದ್‌ ನ ದಾರುಲ್‌ ಉಲೆಮಾದ...

ಯೋಗ ದಿನಾಚರಣೆ: ಪ್ರಧಾನಿ ಮೋದಿ ಯೋಗಾಸನ ಮಾಡುವುದಿಲ್ಲ

ಜೂ.21ರಂದು ದೆಹಲಿಯ ರಾಜಪಥದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಯೋಗಾಸನ ಮಾಡುವುದಿಲ್ಲ ಎಂದು ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್‌ ಸ್ಪಷ್ಟಪಡಿಸಿದ್ದಾರೆ. 35000ಕ್ಕೂ ಹೆಚ್ಚು ಜನರು ಭಾಗವಹಿಸಲಿರುವ ರಾಜಪಥದಲ್ಲಿನ ಬೃಹತ್‌ ಯೋಗ ಕಾರ್ಯಕ್ರಮದ ವೇಳೆ...

ವಿಶ್ವ ಯೋಗ ದಿನ: ವೆಬ್ ಸೈಟ್ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಅಂತಾರಾಷ್ಟ್ರೀಯ ಯೋಗ ದಿನದ ವಿಶೇಷ ವೆಬ್‌ ಸೈಟ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ. ವಿದೇಶ ವ್ಯವಹಾರಗಳ ಸಚಿವಾಲಯ ಈ ವೆಬ್‌ ಸೈಟ್‌ ನಿರ್ವಹಿಸಲಿದ್ದು, ಜೂ.21ರಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳ ವಿವರ ಈ ವೆಬ್‌ ಸೈಟ್‌ ನಲ್ಲಿದೆ. ಯೋಗಾಸಾನಗಳನ್ನು ಕರಗತ ಮಾಡಿಕೊಂಡಿರುವ...

ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಕತ್ತಲೆ ಕೋಣೇಯಲ್ಲಿರಿಸಬೇಕು: ಯೋಗಿ ಆದಿತ್ಯನಾಥ್

ಸದಾ ವಿವಾದಿತ ಹೇಳಿಕೆಗಳಿಂದಲೆ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಯೋಗ, ಸೂರ್ಯ ನಮಸ್ಕಾರ ವಿರೋಧಿಸುವವರನ್ನು ಸಮುದ್ರದಲ್ಲಿ ಮುಳುಗಿಸಬೇಕು ಇಲ್ಲವೇ ಭಾರತದಿಂದ ಹೊರಗೆ ಹಾಕಬೇಕು ಎಂದು ಹೇಳುವ ಮೂಲಕ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯೋಗ ದಿನದಂದು ಸೂರ್ಯ ನಮಸ್ಕಾರ ಮಾಡುವ ಕುರಿತು...

ಸುಪ್ರೀಂ ಕೋರ್ಟ್ ಆದೇಶದಂತೆ ಬಿಬಿಎಂಪಿ ಚುನಾವಣೆ: ಆಯೋಗ ಸ್ಪಷ್ಟನೆ

ಬಿಬಿಎಂಪಿಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಈ ಕುರಿತು ತಿಳಿಸಿರುವ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಚಾರಿ, ಸುಪ್ರೀಂ ಕೋರ್ಟ್ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿದೆ. ಮುಂಬರುವ ಆ.5ರೊಳಗೆ...

ಪ್ರಧಾನಿ ಮೋದಿ ಜತೆ ಯೋಗಕ್ಕೆ ಸೋನಿಯಾ, ರಾಹುಲ್‌, ಕೇಜ್ರಿವಾಲ್‌ ಗೆ ಆಹ್ವಾನ

ಜೂ.21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್‌ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಆಹ್ವಾನ ನೀಡಿದೆ. ಅಲ್ಲದೆ, ಸಂಸತ್ತಿನ ಎಲ್ಲಾ...

ಗ್ರಾಮ ಪಂಚಾಯ್ತಿ ಚುನಾವಣೆ: 2ನೇ ಹಂತದಲ್ಲೂ ಶೇ.80ರಷ್ಟು ಮತದಾನ

ಅಭ್ಯರ್ಥಿಗಳ ಚಿಹ್ನೆ ಅದಲು-ಬದಲು, ಮತದಾನ ಬಹಿಷ್ಕಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಎರಡನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳ 2,681 ಗ್ರಾಮ ಪಂಚಾಯ್ತಿಗಳಿಗೆ ಶಾಂತಿಯುತ ಮತದಾನ ನಡೆದಿದೆ. ಪಂಚಾಯ್ತಿ ಚುನಾವಣೆಗಳಲ್ಲಿ ಇದೇ ಮೊದಲ ಬಾರಿ ಜಾರಿ ಬಂದಿರುವ ಕಡ್ಡಾಯ ಮತದಾನ ಎರಡನೇ ಹಂತದಲ್ಲೂ ಪರಿಣಾಮ...

ಮಧ್ಯರಾತ್ರಿ ಬಾಗಿಲು ತಟ್ಟಿದರೂ ಸಮಸ್ಯೆ ಆಲಿಸಲು ಸಿದ್ಧ: ಪ್ರಧಾನಿ ಮೋದಿ ಭರವಸೆ

ಯಾವುದೇ ಸಮಸ್ಯೆ ಇರಲಿ, ಮಧ್ಯರಾತ್ರಿ ಬಂದು ನನ್ನ ಮನೆ ಬಾಗಿಲು ತಟ್ಟಿ, ನಾನು ನಿಮ್ಮ ಅಹವಾಲು ಸ್ವೀಕರಿಸಲು ಸದಾ ಸಿದ್ಧನಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮ್ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಮುಖ್ಯಸ್ಥ ಉಮರ್ ಅಹ್ಮದ್...

ಸಿಖ್ ವಿರೋಧಿ ಗಲಭೆ: ಟೈಟ್ಲರ್ ವಿರುದ್ಧ ಕ್ರಮದ ಬಗ್ಗೆ ಸಿಬಿಐ ವರದಿ ಕೇಳಿದ ಕೋರ್ಟ್

1984ರ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಬೀರಿದ್ದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ದೆಹಲಿ ಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದ ಸಿಬಿಐಯನ್ನು...

ಏರ್ ಇಂಡಿಯಾ ಸಿಬ್ಬಂದಿಗಳಿಗೆ ಯೋಗಾಭ್ಯಾಸ ಕಡ್ಡಾಯ

ಜೂ.21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾಗೆ ಹೊಸದಾಗಿ ಆಯ್ಕೆಯಾದ ಸಿಬ್ಬಂದಿಗೆ ಯೋಗಾಭ್ಯಾಸ ಕಡ್ಡಾಯ ಮಾಡಲಾಗಿದೆ. ಸದ್ಯ ತರಬೇತಿ ಪಡೆಯುತ್ತಿರುವ ಪೈಲಟ್ ಗಳು ಮತ್ತು ವಿಮಾನ ಸಿಬ್ಬಂದಿ ಸೋಮವಾರದಿಂದ ಪ್ರತಿದಿನ ಬೆಳಗ್ಗೆ 6.30ಕ್ಕೆ ಯೋಗ ಮಾಡಲೇಬೇಕು ಎಂದು ಸೂಚಿಸಲಾಗಿದೆ....

ದೆಹಲಿಯ ರಾಜಪಥದಲ್ಲಿ ಪ್ರಧಾನಿ ಮೋದಿ, ಸಚಿವರ ಯೋಗಾಭ್ಯಾಸ

ಜೂನ್‌ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವಸಂಸ್ಥೆ ಘೋಷಿಸುವಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಆ ಕ್ಷಣವನ್ನು ಐತಿಹಾಸಿಕವಾಗಿಸಲು ನಿರ್ಧರಿಸಿದ್ದಾರೆ. ಇದೇ ಕಾರಣಕ್ಕಾಗಿಯೇ ಜೂ.21ರಂದು ರಾಜಪಥದಲ್ಲಿ ಯೋಗಾಭ್ಯಾಸ ಮಾಡಲು ನಿರ್ಧರಿಸಿದ್ದಾರೆ. ರಾಜಪಥದಲ್ಲಿ ಮೋದಿ ಜತೆ ಕೇಂದ್ರ ಗೃಹ...

ಜನತಾಪರಿವಾರ ವಿಲೀನಕ್ಕೆ ಮತ್ತಷ್ಟು ವಿಳಂಬ

ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವೈಮನಸ್ಸುಗಳನ್ನು ಮರೆತು ಒಂದುಗೂಡಿದ್ದ ಜನತಾಪರಿವಾರ ವಿಲೀನಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕಳೆದ ಏಪ್ರಿಲ್ 15ರಂದು ಎಸ್‌ಪಿ, ಆರ್‌.ಜೆ.ಡಿ, ಜೆಡಿಯು, ಐ.ಎಲ್‌.ಡಿ ಪಕ್ಷಗಳ ವಿಲೀನಕ್ಕೆ ಆಯಾ ಪಕ್ಷಗಳ ನಾಯಕರು ಸಮ್ಮತಿಸಿದ್ದರು. ಇದು ಮುಂದಿನ ಹೊಸ ರಾಜಕೀಯ...

ಆತ್ಮಾಸ್ಥಾನಂದ್ ಮಹಾರಾಜ್ ರನ್ನು ಭೇಟಿಯಾದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ, ವೃದ್ಧಾಷ್ಯದ ಸಮಸ್ಯೆಯಿಂದ ಬಳುತ್ತಿರುವ ಆತ್ಮಾಸ್ಥಾನಂದ್ ಮಹಾರಾಜ್ ಅವರ ಯೋಗ ಕ್ಷೇಮ ವಿಚಾರಿಸಿದರು. ತಮ್ಮ ಜೀವನದ ದಿಕ್ಕು ಬದಲಿಸಿದ ಗುರುಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಗುರುಗಳ ಸಾನಿಧ್ಯದಲ್ಲಿ ಕೆಲಹೊತ್ತು ಭಾವುಕರಾದರು. ಕೊಲ್ಕತ್ತಾದಲ್ಲಿರುವ ರಾಮಕೃಷ್ಣ ಮಠಕ್ಕೆ ಭಾನುವಾರ ಭೇಟಿ...

ಹೊಸ ಪಕ್ಷ ಸ್ಥಾಪಿಸಿದ ಬಿಹಾರದ ಮಾಜಿ ಸಿ.ಎಂ ಜಿತನ್ ರಾಮ್ ಮಾಂಝಿ

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ, ಹೊಸ ಪಕ್ಷವನ್ನು ಸ್ಥಾಪಿಸಿ ಅದಕ್ಕೆ ಹಿಂದೂಸ್ಥಾನ್ ಅವಾಮಿ ಮೋರ್ಚಾ(ಹೆಚ್.ಎ.ಎಂ) ಎಂದು ನಾಮಕರಣ ಮಾಡಿದ್ದಾರೆ. ಸದ್ಯದಲ್ಲೇ ನಡೆಯಲಿರುವ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 243 ಕ್ಷೇತ್ರಗಳಲ್ಲಿಯೂ ತಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು...

ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯಕ್ಕೆ ಸುಪ್ರೀಂ ಸೂಚನೆ

'ಬಿಬಿಎಂಪಿ' ಚುನಾವಣೆ ಸಂಬಂಧ ಹೈಕೋರ್ಟ್ ದ್ವಿಸದಸ್ಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನ ದ್ವಿಸದಸ್ಯಪೀಠ ರದ್ದುಗೊಳಿಸಿ, ಚುನಾವಣೆ ನಡೆಸಲು ಸರ್ಕಾರಕ್ಕೆ 6 ತಿಂಗಳ...

ಗ್ರಾಮ ಪಂಚಾಯತ್ ಚುನಾವಣೆ 2 ದಿನದಲ್ಲಿ ಘೋಷಣೆ ಸಾಧ್ಯತೆ

ಗ್ರಾಮ ಪಂಚಾಯಿತ್ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತವಾಗಿ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದೆ. ಬಹುತೇಕ ಮೇ 26 ಅಥವಾ 27 ಇಲ್ಲವೇ ಜೂನ್‌ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು...

ರಾಜೀನಾಮೆ ನೀಡಲು ಮುಂದಾದ 200ಕ್ಕೂ ಹೆಚ್ಚು ಮಹಾರಾಷ್ಟ್ರ ಆಪ್ ಸದಸ್ಯರು!

ಆಂತರಿಕ ಕಲಹದಿಂದ ಕಳೆಗುಂದಿರುವ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು ಮಹಾರಾಷ್ಟ್ರದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಬಿಸಿ ತಟ್ಟಿದೆ. ಮಹಾರಾಷ್ಟ್ರ ಆಪ್ ನ ಸ್ಥಾಪಕ ಸದಸ್ಯ, ಮಾರುತಿ ಭಾಪ್ಕರ್, ಹೆಡ್ ಲೈನ್ಸ್ ಟು ಡೆಗೆ ಹೇಳಿಕೆ ನೀಡಿದ್ದು,...

ಕುಮಾರ್ ವಿಶ್ವಾಸ್ ವಿರುದ್ಧ ಅಕ್ರಮ ಸಂಬಂಧ ಆರೋಪ: ನೋಟಿಸ್ ಜಾರಿ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಂಕಷ್ಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಆಪ್ ಹಿರಿಯ ಮುಖಂಡ ಕುಮಾರ್ ವಿಶ್ವಾಸ್ ತನ್ನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಆಪ್ ಸ್ವಯಂಸೇವಕಿ ದೆಹಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ...

ಧಾರ್ಮಿಕ ಸ್ವಾತಂತ್ರ್ಯದ ಬಗೆಗಿನ ಅಮೆರಿಕಾ ವರದಿ ಪೂರ್ವಾಗ್ರಹ ಪೀಡಿತ: ಭಾರತ

'ನರೇಂದ್ರ ಮೋದಿ' ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಅಲ್ಪಸಂಖ್ಯಾತರು ಭಾರತದಲ್ಲಿ ಧಾರ್ಮಿಕ ಹಿಂಸಾಚಾರಕ್ಕೆ ತುತ್ತಾಗುತ್ತಿದ್ದಾರೆ ಎಂಬ ಅಮೆರಿಕಾ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ವರದಿಗೆ ಭಾರತ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಭಾರತವನ್ನು ಸರಿಯಾಗಿ ಅರ್ಥಮಾಡಿಕೊಳ್ಳದವರು ಮಾತ್ರ ಈ ರೀತಿಯ ವರದಿ...

ಮೇಕೆದಾಟು ಯೋಜನೆ: ಸರ್ವಪಕ್ಷ ನಿಯೋಗದಿಂದ ಪ್ರಧಾನಿ ಭೇಟಿ

ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರದಿಂದ ಯಾವುದೇ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ವ ಪಕ್ಷ ನಿಯೋಗ ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದೆ. ಮಧ್ಯಾಹ್ನ ಸಂಸತ್‌ ಭವನದಲ್ಲಿ ಪ್ರಧಾನ ಮಂತ್ರಿಯವರ ಕಚೇರಿಯಲ್ಲಿ ನರೇಂದ್ರ ಮೋದಿಯನ್ನು ನಿಯೋಗ...

ನೆಟ್ ನ್ಯೂಟ್ರಾಲಿಟಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ರವಿಶಂಕರ್‌ ಪ್ರಸಾದ್

ನೆಟ್ ನ್ಯೂಟ್ರಾಲಿಟಿ ಅಥವಾ ಅಂತರ್ಜಾಲ ಸಮಾನತೆ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಟೆಲಿಕಾಂ ಸಚಿವ ರವಿ ಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ. ನೆಟ್ ನ್ಯೂಟ್ರಾಲಿಟಿ ವಿಷಯ ಲೋಕಸಭೆಯಲ್ಲಿ ಚರ್ಚೆ ಆಗಬೇಕು, ಹೀಗಾಗಿ ಪ್ರಶ್ನೋತ್ತರ ವೇಳೆಯನ್ನು ...

ಬಿಬಿಎಂಪಿ ಚುನಾವಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಏಪ್ರಿಲ್ 24ರಂದು ಹೈಕೋರ್ಟ್ ಕಾಯ್ದಿರಿಸಿದೆ. ಏತನ್ಮಧ್ಯೆ ಚುನಾವಣೆ ಘೋಷಿಸದಂತೆ ನೀಡಿರುವ ತಡೆಯನ್ನು ಮುಂದುವರಿಸುವಂತೆ ಹೈಕೋರ್ಟ್ ಪೀಠ, ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ರಾಜ್ಯ ಸರ್ಕಾರ...

ಆಪ್‌ ನಿಂದ ಪ್ರಶಾಂತ್ ಭೂಷಣ್‌, ಯೋಗೇಂದ್ರ ಯಾದವ್ ಉಚ್ಛಾಟನೆ

ಕಳೆದ ಕೆಲ ದಿನಗಳಿಂದ ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿಯೇ ಬಂಡೆದಿದ್ದ ಪ್ರಶಾಂತ್‌ ಭೂಷಣ್‌, ಯೋಗೇಂದ್ರ ಯಾದವ್‌ ಸೇರಿದಂತೆ ನಾಲ್ವರು ನಾಯಕರನ್ನು ಆಮ್‌ ಆದ್ಮಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದರಿಂದ ಆಪ್‌ ನಲ್ಲಿ ಎದ್ದಿದ್ದ ಆಂತರಿಕ ಕಲಹ ತಾರಕಕ್ಕೇರಿದೆ. ಈ ಹಿಂದೆ ಅರವಿಂದ್‌ ಕೇಜ್ರಿವಾಲ್‌ ಸೇರಿದಂತೆ...

ಕೇಜ್ರಿವಾಲ್ ನ್ಯೂ ಹಿಟ್ಲರ್: ಭೂಷಣ್, ಯಾದವ್ ವಾಗ್ದಾಳಿ

ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರ ನಿಜ ಬಣ್ಣ ಗುರುತಿಸದೆ ನಾವು ದೊಡ್ಡ ತಪ್ಪು ಮಾಡಿದೆವು ಎಂದು ಎಎಪಿಯಿಂದ ಉಚ್ಚಾಟಿಸಲ್ಪಟ್ಟ ಸ್ಥಾಪಕ ಮುಖಂಡರಾದ ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದವ್ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಪ್ರಶಾಣ್ತ್...

ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನಿರಾಕರಿಸಿದ ಬಾಬಾ ರಾಮ್ ದೇವ್

'ಯೋಗ' ಗುರು ಬಾಬಾ ರಾಮ್ ದೇವ್, ಹರ್ಯಾಣ ಸರ್ಕಾರ ತಮಗೆ ನೀಡಲು ಮುಂದಾಗಿದ್ದ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನವನ್ನು ನಿರಾಕರಿಸಿದ್ದಾರೆ. ತಾನೊಬ್ಬ ಸಂನ್ಯಾಸಿ, ಕ್ಯಾಬಿನೆಟ್ ಸಚಿವರಿಗೆ ನೀಡಲಾಗುವ ಯಾವುದೇ ಸೌಲಭ್ಯಗಳನ್ನು ಪಡೆಯುವುದಿಲ್ಲ ಎಂದು ರಾಮ್ ದೇವ್ ಸ್ಪಷ್ಟಪಡಿಸಿದ್ದಾರೆ. ಹರ್ಯಾಣದ ಮುಖ್ಯಮಂತ್ರಿ ಮನೋಹರ್...

ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್‌ ಜೈದಿ ಅಧಿಕಾರ ಸ್ವೀಕಾರ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ನಸೀಮ್‌ ಜೈದಿ ಅಧಿಕಾರ ಸ್ವೀಕರಿಸಿದ್ದಾರೆ. 2017ರ ಜುಲೈನಲ್ಲಿ ನಸೀಮ್‌ ಅವರಿಗೆ 65 ವರ್ಷ ತುಂಬಲಿದ್ದು, ಅಲ್ಲಿಯ ತನಕ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಲಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು...

ರಾಜಕೀಯ ಅವಕಾಶವಾದಿಗಳ ಸಂಘಟನೆಯಿಂದ ಬಿಜೆಪಿಗೆ ತೊಂದರೆ ಇಲ್ಲ: ಯೋಗಿ ಆದಿತ್ಯನಾಥ್

ಹೊಸದಾಗಿ ಅಸ್ಥಿತ್ವಕ್ಕೆ ಬರಲಿರುವ 'ಜನತಾ ಪರಿವಾರ'ದ ಬಗ್ಗೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಟೀಕೆ ಮಾಡಿದ್ದು, ಅದು ಜನತಾಪರಿವಾರವಲ್ಲ, ಮುಲಾಯಂ ಸಿಂಗ್ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಪರಿವಾರ ಎಂದಿದ್ದಾರೆ. ಮುಲಾಯಂ ಸಿಂಗ್ ಯಾದವ್ ಹಾಗೂ ಲಾಲೂ ಪ್ರಸಾದ್ ಯಾದವ್...

ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ಗೆ ಆಪ್ ನಿಂದ ಶೋಕಾಸ್ ನೋಟಿಸ್

ಭಿನ್ನಮತೀಯ ನಾಯಕರಾದ ಯೋಗೆಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದಾರೆ ಎಂಬ ಆರೋಪದ ಮೇಲೆ ಆಮ್ ಆದ್ಮಿ ಪಕ್ಷ ಇಬ್ಬರಿಗೂ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯಾದವ್, ಭೂಷಣ್, ಆನಂದ್ ಕುಮಾರ್ ಮತ್ತು ಅಜಿತ್ ಝಾ...

ರೈತರ ನಿಯೋಗ ಭೇಟಿ ಮಾಡಿದ ರಾಹುಲ್ ಗಾಂಧಿ

56ದಿನಗಳ ರಾಜಕೀಯ ವಿರಾಮದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿವಧ ರಾಜ್ಯಗಳ ರೈತ ಮುಖಂಡರ ನಿಯೋಗವನ್ನು ಭೇಟಿ ಮಾಡಿದ್ದಾರೆ. ಏ.19ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭೂಸ್ವಾಧೀನ ಸುಗ್ರೀವಾಜ್ಞೆ ಕಾಯ್ದೆಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೂ...

ನರೇಂದ್ರ ಮೋದಿ ಭಾರತದ ಸುಧಾರಣೆಯ ಮುಖ್ಯಸ್ಥ: ಬರಾಕ್ ಒಬಾಮ ಬಣ್ಣನೆ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಅತ್ಯುತ್ತಮ ಸ್ನೇಹ ಸಂಬಂಧವನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಪ್ರತಿಷ್ಠಿತ ಟೈಮ್ ಮ್ಯಾಗಜೀನ್ ಗೆ ಮೋದಿ ಕುರಿತು ವ್ಯಕ್ತಿಚಿತ್ರಣವನ್ನು( profile write up) ಬರೆದಿದ್ದು, ಮೋದಿಯವರನ್ನು ಭಾರತದ ಸುಧಾರಣೆಯ ಮುಖ್ಯಸ್ಥ (India’s...

ಹರಿದ್ವಾರ ಪವಿತ್ರ ಕ್ಷೇತ್ರದಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ಇರಬೇಕು: ಯೋಗಿ ಆದಿತ್ಯನಾಥ್

ಭಾರತೀಯ ಜನತಾ ಪಕ್ಷದ(ಬಿಜೆಪಿ) ಸಂಸದ ಯೋಗಿ ಆದಿತ್ಯನಾಥ್ ಎಲ್ಲರ ಹುಬ್ಬೇರಿಸುವಂತಹ ಮತ್ತೊಂದು ಹೇಳಿಕೆ ನೀಡಿದ್ದಾರೆ. ಹಿಂದೂಗಳ ಪ್ರಸಿದ್ಧ ಪುಣ್ಯಕ್ಷೇತ್ರ ಹರಿದ್ವಾರದಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು, ಅನ್ಯಧರ್ಮದವರಿಗೆ ಪ್ರವೇಶ ನಿಷೇಧಿಸಬೇಕು ಎಂದು ಯೋಗಿ ಆದಿತ್ಯನಾಥ್ ಒತ್ತಾಯಿಸಿದ್ದಾರೆ. ಹರಿದ್ವಾರದ ಪಾವಿತ್ರ್ಯತೆ ಕಾಪಾಡುವ ಉದ್ದೇಶದಿಂದ...

ಆಪ್‌ ಬಂಡಾಯ ನಾಯಕರಿಂದ ಸ್ವರಾಜ್ ಸಂವಾದ ಸಭೆ

ಆಮ್‌ ಆದ್ಮಿ ಪಕ್ಷದ ಪ್ರಮುಖ ಹುದ್ದೆಗಳಿಂದ ವಜಾಗೊಂಡಿರುವ ಬಂಡುಕೋರ ನಾಯಕರಾದ ಪ್ರಶಾಂತ್‌ ಭೂಷಣ್‌ ಹಾಗೂ ಯೋಗೇಂದ್ರ ಯಾದವ್‌ ಅವರು ಸ್ವರಾಜ್‌ ಸಂವಾದ' ಹೆಸರಲ್ಲಿ ಸಮಾನ ಮನಸ್ಕರ ಸಭೆ ಕರೆದಿದ್ದಾರೆ. ಇದರ ಬೆನ್ನಲ್ಲೇ, ಈ ಸಭೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಬೇಕು ಎಂಬ ರಾಜ್ಯ ಸರ್ಕಾರದ ಮಹದಾಸೆಗೆ ರಾಜ್ಯಪಾಲ ವಜುಭಾಯ್ ವಾಲಾ ತಡೆಯೊಡ್ಡಿದ್ದರು. ಏತನ್ಮಧ್ಯೆ ಬಿಬಿಎಂಪಿಗೆ ಚುನಾವಣೆ ನಡೆಸುವ...

ಪ್ರಧಾನಿಯನ್ನು ಭೇಟಿ ಮಾಡಿದ ಮುಸ್ಲಿಮ್ ನಾಯಕರ ನಿಯೋಗ: ಭಯೋತ್ಪಾದನೆ ಬಗ್ಗೆ ಚರ್ಚೆ

'ಮುಸ್ಲಿಮ್ ಸಮುದಾಯ'ದ ನಾಯಕರ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಭಯೋತ್ಪಾದನೆ ಹಾಗೂ ಯುವಕರಲ್ಲಿ ಹೆಚ್ಚುತ್ತಿರುವ ತೀವ್ರಗಾಮಿತನದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಭಯೋತ್ಪಾದನೆ ಹಾಗೂ ಯುವಕರಲ್ಲಿ ಕಂಡುಬರುತ್ತಿರುವ ಭಯೋತ್ಪಾದಕ ಪ್ರವೃತ್ತಿಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮುಸ್ಲಿಮ್ ಸಮುದಾಯದ ನಾಯಕರ...

ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕು: ಯೋಗಿ ಆದಿತ್ಯನಾಥ್

ಘರ್ ವಾಪಸಿ ನಡೆಯಬೇಕು, ಭಾರತದ ಪ್ರತಿ ಮಸೀದಿಗಳಲ್ಲೂ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕೆಂಬ ಬೇಡಿಕೆಯನ್ನು ಹೊಂದಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಯೋಗಿ ಆದಿತ್ಯನಾಥ್ ತಮ್ಮ ನೇತೃತ್ವದ ಹಿಂದೂ ಯುವವಾಣಿ ಮೂಲಕ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ....

ಆಪ್ ರಾಷ್ಟ್ರೀಯ ಕಾರ್ಯಕಾರಿಣಿಯ ಏಕೈಕ ಮಹಿಳಾ ಸದಸ್ಯೆ ರಾಜೀನಾಮೆ

'ಆಮ್ ಆದ್ಮಿ ಪಕ್ಷ'ದಲ್ಲಿ ಉಂಟಾಗಿರುವ ಆಂತರಿಕ ಭಿನ್ನಮತದಿಂದ ಬೇಸತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಕ್ರಿಸ್ಟಿನಾ ಸ್ಯಾಮಿ ರಾಜೀನಾಮೆ ನೀಡಿದ್ದಾರೆ. ಕ್ರಿಸ್ಟಿನಾ ಸ್ಯಾಮಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಉಳಿದಿದ್ದ ಏಕೈಕ ಮಹಿಳಾ ಸದಸ್ಯೆಯಾಗಿದ್ದರು. ಕ್ರಿಸ್ಟಿನಾ ಸ್ಯಾಮಿ, ಯೋಗೇಂದ್ರ ಯಾದವ್ ಹಾಗೂ...

ಯೋಗವನ್ನು ಸೇವಾ ರಫ್ತು ವಿಭಾಗಕ್ಕೆ ಸೇರಿಸಲು ಮೋದಿ ಸರ್ಕಾರದ ನಿರ್ಧಾರ

ಭಾರತದ 'ಯೋಗ'ವನ್ನು ವಿಶ್ವಮಟ್ಟದಲ್ಲಿ ಮಾರ್ಕೆಟಿಂಗ್ ಮಾಡಲು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಯೋಗವನ್ನು ಸೇವಾ ರಫ್ತು ವಿಭಾಗಕ್ಕೆ ಸೇರಿಸಲು ತೀರ್ಮಾನಿಸಿದೆ. ವಿದೇಶಿ ವ್ಯಾಪಾರ ನೀತಿಯಲ್ಲಿ ಯೋಗವನ್ನು ಸೇವಾ ರಫ್ತು ವಿಭಾಗಕ್ಕೆ ಸೇರಿಸಿ ಬ್ರ್ಯಾಂಡಿಂಗ್ ಪ್ರಚಾರ ನಡೆಸಲು ಸಿದ್ಧತೆ ನಡೆಸಲಾಗಿದೆ...

ಯುಜಿಸಿ ರದ್ದುಗೊಳಿಸಲು ಹರಿ ಗೌತಮ್ ನೇತೃತ್ವದ ವರದಿ ಶಿಫಾರಸ್ಸು

'ವಿಶ್ವವಿದ್ಯಾಲಯ ಧನಸಹಾಯ ಆಯೋಗ'ವನ್ನು ರದ್ದುಗೊಳಿಸಬೇಕೆಂದು ಹೆಚ್.ಆರ್.ಡಿ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಅತಿ ಪುರಾತನವಾದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಯುಜಿಸಿ ಮಾಜಿ ಅಧ್ಯಕ್ಷ ಹರಿ ಗೌತಮ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿ...

ಮನೀಷ್ ಸಿಸೋಡಿಯಾಗೆ ಮನೆ ಖಾಲಿ ಮಾಡಲು ಸೂಚಿಸಿದ್ದ ಅಧಿಕಾರಿ ವರ್ಗಾವಣೆ

ಈ ಹಿಂದೆ ಅಸ್ಥಿತ್ವದಲ್ಲಿದ್ದ 49 ದಿನಗ ಆಪ್ ಸರ್ಕಾರ ಪತನವಾದ ನಂತರ ಮನೆಯನ್ನು ತೆರವುಗೊಳಿಸುವಂತೆ ಮನೀಷ್ ಸಿಸೋಡಿಯಾಗೆ ಸೂಚಿಸಿದ್ದ ಅಧಿಕಾರಿಯನ್ನು ಆಪ್ ಸರ್ಕಾರ ವರ್ಗಾವಣೆ ಮಾಡಿದೆ. ಕಳೆದ ವರ್ಷ 49 ದಿನಗಳ ಸರ್ಕಾರ ನಡೆಸಿದ್ದ ಅರವಿಂದ್ ಕೇಜ್ರಿವಾಲ್ ಸಿ.ಎಂ ಸ್ಥಾನಕ್ಕೆ ರಾಜೀನಾಮೆ...

ಆಮ್ ಆದ್ಮಿ ಪಕ್ಷಕ್ಕೆ ಮೇಧಾ ಪಾಟ್ಕರ್ ರಾಜೀನಾಮೆ

ಆಮ್ ಆದ್ಮಿ ಪಕ್ಷದೊಳಗಿನ ರಾಜಕೀಯ ಜಂಗೀಕುಸ್ತಿ ಮುಂದುವರಿದಿರುವ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಾ.28ರಂದು ನಡೆದ ನಾಟಕೀಯ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಯೋಗೇಂದ್ರ ಯಾದವ್ ಹಾಗೂ...

ಬಂಡಾಯ ನಾಯಕರ ವಿರುದ್ಧ ಆಪ್ ಕ್ರಮ

ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಹಿರಿಯ ನಾಯಕರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ವಿರುದ್ಧ ಆಮ್ ಆದ್ಮಿ ಪಕ್ಷ ಕ್ರಮ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ ಇಬ್ಬರು ನಾಯಕರನ್ನು ಆಪ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದ ಉಚ್ಛಾಟನೆ...

ಪ್ರಶಾಂತ್ ಭೂಷಣ್ ಹಾಗೂ ಕೇಜ್ರಿವಾಲ್ ಬಣದ ಮಾತುಕತೆ ವಿಫಲ

ಆಮ್‌ ಆದ್ಮಿ ಪಕ್ಷದಲ್ಲಿನ ಬಂಡಾಯ ತಣಿಸಲು ಭಿನ್ನಮತೀಯ ನಾಯಕರಾದ ಪ್ರಶಾಂತ್ ಭೂಷಣ್‌, ಯೋಗೇಂದ್ರ ಯಾದವ್‌ ಬಣ ಮತ್ತು ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್‌ ಬಣದ ಮಧ್ಯೆ ನಡೆದ ಸಂಧಾನ ಮಾತುಕತೆಗಳು ಮುರಿದು ಬಿದ್ದಿವೆ. ಸಭೆಯ ಬಳಿಕ ಕೇಜ್ರಿವಾಲ್‌ ಗೆ ಪತ್ರ ಬರೆದಿರುವ ಯಾದವ್...

ಕೇಜ್ರಿವಾಲ್ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಯೋಗೇಂದ್ರ ಯಾದವ್, ಭೂಷಣ್ ಆರೋಪ

'ಆಮ್ ಆದ್ಮಿ ಪಕ್ಷ'ದ ಆಂತರಿಕ ಭಿನ್ನಮತ ಉಲ್ಭಣಗೊಂಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ. ಮಾ.27ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದವ್, ಅರವಿಂದ್ ಕೇಜ್ರಿವಾಲ್ ಅವರ...

ಧನ ವಿನಿಯೋಗ ವಿಧೇಯಕ ಅಂಗೀಕಾರ

ಪ್ರಸಕ್ತ 2015ರ ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಂಡಿಸಿದ ವಿಧೇಯಕದ ಬಗ್ಗೆ ಚರ್ಚೆಯಾದ ನಂತರ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತಕ್ಕೆ ಹಾಕಿದಾಗ ಧ್ವನಿಮತದ ಅನುಮೋದನೆ ದೊರೆಯಿತು. ಇದಕ್ಕೂ ಮುನ್ನ...

ಯೋಗ, ಸೂರ್ಯನಮಸ್ಕಾರ ಇಸ್ಲಾಂ ವಿರೋಧಿ ಎಂದ ಮುಸ್ಲಿಂ ವೈಯಕ್ತಿಕ ಕಾನೂನು ಸಮಿತಿ

ಶಾಲೆಗಳಲ್ಲಿ ಯೋಗ ಮತ್ತು ಸೂರ್ಯನಮಸ್ಕಾರವನ್ನು ಕಡ್ಡಾಯ ಮಾಡುತ್ತಿರುವ ರಾಜಸ್ಥಾನ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಪೀಠ, ಆದೇಶವನ್ನು ಕೂಡಲೆ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದೆ. "ಇದು ಇಸ್ಲಾಂ ವಿರೋಧಿ ಮತ್ತು ಸರ್ಕಾರ ತನ್ನ ನಿರ್ಧಾರವನ್ನು ಕೂಡಲೆ ಹಿಂದೆಗೆದುಕೊಳ್ಳಬೇಕು....

ಮತಾಂತರ, ಅದರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ನಡೆಯಲಿ: ರಾಜನಾಥ್ ಸಿಂಗ್

ಅಲ್ಪಸಂಖ್ಯಾತರಿಗೆ ಸಂಪೂರ್ಣ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮತಾಂತರ ನಡೆಸುವುದನ್ನು ಪ್ರಶ್ನಿಸಿದ್ದು, ಈ ಬಗ್ಗೆ ಚರ್ಚೆ ನಡೆಯಲಿ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ರಾಜನಾಥ್ ಸಿಂಗ್, ಮತಾಂತರ...

ಇನ್ನು ಮುಂದೆ ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರ

ಮತಪತ್ರಗಳಲ್ಲಿ ಇನ್ನು ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಯ ಜತೆ ಅವರ ಫೋಟೋ ಕೂಡ ಇರಲಿದೆ. ಮತದಾರರಿಗೆ ಕೇವಲ ಹೆಸರು ಹಾಗೂ ಚಿಹ್ನೆಯ ಆಧಾರದಲ್ಲಿ ಅಭ್ಯರ್ಥಿಗಳನ್ನು ಗುರುತಿಸುವುದು ಕಷ್ಟವಾಗುತ್ತದೆ. ಅಲ್ಲದೆ, ಒಂದೇ ಹೆಸರಿನ ಹಲ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುವ ಕಾರಣ ಗೊಂದಲ ಉಂಟಾಗುತ್ತದೆ....

ರವಿ ಸಾವು ಪ್ರಕರಣ: ಸರ್ಕಾರದ ವಿರುದ್ಧ ತೀವ್ರಗೊಂಡ ವಿಪಕ್ಷಗಳ ಪ್ರತಿಭಟನೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಮಾ.19ರಂದೂ ಮುಂದುವರೆದಿದೆ. ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪವನ್ನು ಮುಂದೂಡಲಾಗಿದೆ. ಡಿ.ಕೆ...

ಆಮ್ ಆದ್ಮಿ ಪಕ್ಷಕ್ಕೆ ಪ್ರಶಾಂತ್ ಭೂಷಣ್ ರಾಜೀನಾಮೆ

ಆಮ್ ಆದ್ಮಿ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ನಾಯಕ ಪ್ರಶಾಂತ್ ಭೂಷಣ್ ಅವರು ಬುಧವಾರ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದಾರೆ. ಭಿನ್ನಾಭಿಪ್ರಾಯ ಶಮನಕ್ಕಾಗಿ ಮಾ.17ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ವಿರುದ್ಧವೇ ಬಂಡಾಯವೆದ್ದಿದ್ದ ಪ್ರಶಾಂತ್ ಭೂಷಣ್ ಹಾಗೂ ಯೇಗೇಂದ್ರ ಯಾದವ್...

ಮೃತ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಮರಣೋತ್ತರ ಪರೀಕ್ಷೆ ಅಂತ್ಯ

ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ...

ಯೋಗೇಂದ್ರ ಯಾದವ್ ಭೇಟಿ ಮಾಡಿದ ಆಪ್ ನಾಯಕರು

ಆಮ್ ಆದ್ಮಿ ಪಕ್ಷದಲ್ಲಿನ ಭಿನ್ನಮತ ಶಮನಗೊಳಿಸಲು ಮುಂದಾಗಿರುವ ಅರವಿಂದ್ ಕೇಜ್ರಿವಾಲ್ ಬಣದ ಹಿರಿಯ ನಾಯಕರು ಯೋಗೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಹಲವಾರು ವಿಷಯಗಳನ್ನು ಚರ್ಚಿಸಿದ್ದಾರೆ. ಇದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಗೆ ಹಿಂದಿರುಗಿದ ಕೆಲವೇ ಘಂಟೆಗಳಲ್ಲಿ ನಡೆದಿದೆ.ಎರಡು ಬಣಗಳು...

ಯೋಗೇಂದ್ರ ಯಾದವ್, ಭೂಷಣ್ ಉಚ್ಚಾಟನೆಗೆ ಆಪ್ ಶಾಸಕರ ಒತ್ತಾಯ

ಆಮ್ ಆದ್ಮಿ ಪಕ್ಷದ ಆಂತರಿಕ ಭಿನ್ನಮತ ಸದ್ಯಕ್ಕೆ ಇನ್ನಷ್ಟು ತೀವ್ರಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಎದುರಿಸುತ್ತಿರುವ ಯೋಗೇಂದ್ರ ಯಾದವ್, ಶಾಂತಿ ಭೂಷಣ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕು ಎಂದು ದೆಹಲಿ ಆಪ್ ಶಾಸಕರು ಆಗ್ರಹಿಸಿದ್ದಾರೆ. ಇದೀಗ ಪಕ್ಷದ ಸೋಲು...

ಹೆಚ್ಚಿದ ಆಪ್ ಬಿಕ್ಕಟ್ಟು: ಪಕ್ಷಕ್ಕೆ ಅಂಜಲಿ ದಮಾನಿಯಾ ರಾಜೀನಾಮೆ

ಆಮ್‌ ಆದ್ಮಿ ಪಕ್ಷದಲ್ಲಿನ ಆಂತರಿಕ ಭಿನ್ನಮತ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ಮಹಾರಾಷ್ಟ್ರದ ಹಿರಿಯ ಆಪ್ ನಾಯಕಿ ಅಂಜಲಿ ದಮಾನಿಯಾ ಆಪ್‌ ಗೆ ರಾಜೀನಾಮೆ ನೀಡಿದ್ದಾರೆ. ನಾನು ಈ ವರೆಗೂ ಅರವಿಂದ್ ಕೇಜ್ರಿವಾಲರನ್ನು ಬೆಂಬಲಿಸಿಕೊಂಡು ಬಂದಿರುವುದು ತತ್ವಗಳಿಗಾಗಿಯೇ ಹೊರತು ಕುದುರೆ ವ್ಯಾಪಾರಕ್ಕೆ ಅಲ್ಲ...

ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟಕ್ಕೂ ಪಾಟ್ನಾ ಸ್ಫೋಟಕ್ಕೂ ಸಾಮ್ಯತೆ

ಚರ್ಚ್‌ ಸ್ಟ್ರೀಟ್‌ ಬಾಂಬ್‌ ಸ್ಫೋಟ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯವು ತನ್ನ ವರದಿಯನ್ನು ನಗರ ಪೊಲೀಸರಿಗೆ ಸಲ್ಲಿಸಿದ್ದು, ಈ ವರದಿಯಲ್ಲಿ ಪಾಟ್ನಾ ಸ್ಫೋಟದಲ್ಲಿ ಸಿಕ್ಕ ಅವಶೇಷಗಳಿಗೂ, ಚರ್ಚ್‌ಸ್ಟ್ರೀಟ್‌ನಲ್ಲಿ ಸಿಕ್ಕ ವಸ್ತುಗಳಿಗೂ ಸಾಮ್ಯತೆ ಕಂಡುಬಂದಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಗರ...

ಎ.ಎ.ಪಿ ಸೋಲಿಗೆ ಪ್ರಶಾಂತ್ ಭೂಷಣ್, ಯೋಗೇಂದ್ರ ಯಾದವ್ ತಂತ್ರ ರೂಪಿಸಿದ್ದರು

'ಆಮ್ ಆದ್ಮಿ ಪಕ್ಷ'ದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಮತ್ತಷ್ಟು ತೀವ್ರಗೊಂಡಿದ್ದು, ಪಕ್ಷದ ಮೂವರು ನಾಯಕರ ಜಾತಕ ಬಯಲಾಗಿದೆ. ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧ ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್, ಶಾಂತಿ ಭೂಷಣ್ ಅವರು ಕೆಲಸ ಮಾಡಿದ್ದರು ಎಂದು ಎಎಪಿಯ...

ಯಾದವ್‌, ಭೂಷಣ್‌ಗೆ ಬೆಂಬಲವಾಗಿ ಆಪ್‌ ಆನ್‌ ಲೈನ್‌ ಸಹಿ ಸಂಗ್ರಹ ಅಭಿಯಾನ

ಆಮ್‌ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಪಕ್ಷದ ಹಿರಿಯ ಸ್ಥಾಪಕ ಸದಸ್ಯರಾದ ಪ್ರಶಾಂತ್‌ ಭೂಷಣ್‌ ಮತ್ತು ಯೋಗೇಂದ್ರ ಯಾದವ್‌ ಅವರನ್ನು ಹೊರ ಹಾಕುವುದನ್ನು ವಿರೋಧಿಸಿ ಇದೀಗ ಆನ್‌ ಲೈನ್‌ ಸಹಿ ಸಂಗ್ರಹ ಅಭಿಯಾನ ಭರದಿಂದ ಸಾಗುತ್ತಿದ್ದು ಕನಿಷ್ಠ 10,000 ಸಹಿ...

ಯೋಗೇಂದ್ರ ಯಾದವ್; ಪ್ರಶಾಂತ್ ಭೂಷಣ್ ಬಂಡಾಯ ಶಮನ

ಅರವಿಂದ್ ಕೇಜ್ರಿವಾಲ್‌ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಕಾರಣಕ್ಕೆ ತಮ್ಮನ್ನು ಆಮ್‌ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾಗೊಳಿಸ ಬಹುದು ಎಂಬ ವರದಿಗಳ ಬೆನ್ನಲ್ಲೇ ಹಿರಿಯ ಮುಖಂಡರಾದ ಯೋಗೇಂದ್ರ ಯಾದವ್‌ ಹಾಗೂ ಪ್ರಶಾಂತ್‌ ಭೂಷಣ್‌ ಮೆತ್ತಗಾಗಿದ್ದಾರೆ. ಈ ನಡುವೆ ಇಬ್ಬರೂ ಭಿನ್ನಮತೀಯ ನಾಯಕರು...

ಅರವಿಂದ್ ಕೇಜ್ರಿವಾಲ್‌ ಆಪ್‌ ನ ಭರವಸೆಯ ಪ್ರತೀಕ: ಯೋಗೇಂದ್ರ ಯಾದವ್‌

ಆಮ್‌ ಆದ್ಮಿ ಪಕ್ಷದ ನಾಯಕರೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ ಅದಕ್ಕೆ ತೇಪೆ ಹಾಕುವ ಪ್ರಯತ್ನಗಳೂ ನಡೆಯುತ್ತಿವೆ. ಈ ನಡುವೆ ಭಿನ್ನಮತೀಯ ನಾಯಕ ಯೋಗೇಂದ್ರ ಯಾದವ್‌ ಅವರು ಅರವಿಂದ್ ಕೇಜ್ರಿವಾಲ್ ಆಪ್‌ನ ಭರವಸೆಯ ಪ್ರತೀಕವಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಈ ಬಗೆಯ ಭಿನ್ನಮತದ ಅಗ್ನಿ...

ಅರ್ಕಾವತಿ ಪ್ರಕರಣದಲ್ಲಿ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ: ಜಗದೀಶ್ ಶೆಟ್ಟರ್

'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ...

ಯೋಗೇಂದ್ರ ಯಾದವ್, ಪ್ರಶಾಂತ್ ಭೂಷಣ್ ಆಪ್‌ನ ಪಿ.ಎ.ಸಿ.ಯಿಂದ ವಜಾ

'ಆಮ್ ಆದ್ಮಿ ಪಕ್ಷ'ದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಆಪ್ ಮುಖಂಡ ಯೋಗೇಂದ್ರ ಯಾದವ್ ಗೆ ಅರ್ಧಚಂದ್ರ ಮಾಡಲಾಗಿದೆ. ಮಾ.4ರಂದು ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಯೋಗೇಂದ್ರ ಯಾದವ್ ರನ್ನು ಕೈಬಿಡುವ ನಿರ್ಣಯ ಕೈಗೊಳ್ಳಲಾಗಿದೆ....

ಆಪ್‌ ನಲ್ಲಿ ಭಿನ್ನಮತ : ಭೂಷಣ್‌, ಯಾದವ್‌ ತಲೆದಂಡ ಸಾಧ್ಯತೆ

ಆಂತರಿಕ ಸಂಘರ್ಷದಿಂದ ತತ್ತರಿಸುತ್ತಿರುವ ಆಮ್‌ ಆದ್ಮಿ ಪಕ್ಷ ಭಿನ್ನಮತೀಯ ನಾಯಕರಾದ ಪ್ರಶಾಂತ ಭೂಷಣ ಮತ್ತು ಯೋಗೇಂದ್ರ ಯಾದವ್‌ ಅವರನ್ನು ಬುಧವಾರ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾ ಮಾಡುವ ಸಾಧ್ಯತೆ ಇದೆ. ಯಾದವ್‌ ಮತ್ತು ಭೂಷಣ್‌ ಆಪ್‌ ಸಂಚಾಲಕ ಹುದ್ದೆಯಿಂದ ದೆಹಲಿ ಮುಖ್ಯಮಂತ್ರಿ...

ಆಪ್ ನಲ್ಲಿ ಒಳಜಗಳದಿಂದ ತುಂಬಾ ನೋವಾಗಿದೆ: ಕೇಜ್ರಿವಾಲ್

ಆಮ್ ಆದ್ಮಿ ಪಕ್ಷದಲ್ಲಿ ಭಿನ್ನಮತ ಕುರಿತು ಮೌನ ಮುರಿದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಕ್ಷದಲ್ಲಿನ ಬೆಳವಣಿಗೆಗಳಿಂದ ತೀವ್ರ ದು:ಖಿತನಾಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, "ಪಕ್ಷದಲ್ಲಿನ ಬೆಳವಣಿಗೆಗಳನ್ನು ಕಂಡು ನನಗೆ ಆಘಾತವಾಗಿವೆ...

ಆಪ್‌ ನಲ್ಲಿ ಎಲ್ಲವೂ ಸರಿಯಿಲ್ಲ: ಎಲ್‌.ರಾಮದಾಸ್‌

ಆಮ್‌ ಆದ್ಮಿ ಪಕ್ಷದ ನಿರ್ಣಾಯಕ ರಾಜಕೀಯ ಸಮಿತಿಯಿಂದ ಯೋಗೇಂದ್ರ ಯಾದವ್‌ ಅವರನ್ನು ವಜಾಮಾಡಬೇಕು ಎಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ, ಪಕ್ಷದ ಆಂತರಿಕ ಲೋಕಪಾಲ ಅಡ್ಮಿರಲ್‌ ಎಲ್‌.ರಾಮದಾಸ್‌ ಅವರು ಆಪ್‌ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಪತ್ರ ಬರೆದಿದ್ದಾರೆ. ಪಕ್ಷದ ಮುಖಂಡರಿಗೆ ಇ-ಮೇಲ್‌ ಮೂಲಕ...

ಆಪ್ ನ ಆಂತರಿಕ ಭಿನ್ನಮತದ ಬಗೆಗಿನ ವರದಿಗಳು ಹಾಸ್ಯಾಸ್ಪದ: ಯೋಗೇಂದ್ರ ಯಾದವ್

'ಆಮ್ ಆದ್ಮಿ ಪಕ್ಷ'ದಲ್ಲಿ ಭಿನ್ನಮತ ಇರುವ ವರದಿಗಳನ್ನು ಪಕ್ಷದ ಮುಖಂಡ ಯೋಗೇಂದ್ರ ಯಾದವ್ ತಳ್ಳಿಹಾಕಿದ್ದಾರೆ. ಆಪ್ ನಲ್ಲಿ ಆಂತರಿಕ ಭಿನ್ನಮತ ಇರುವುದರ ಬಗೆಗಿನ ಪತ್ರಿಕಾ ವರದಿಗಳು ಹಾಸ್ಯಾಸ್ಪದ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಕಳೆದ 2 ದಿನಗಳಿಂದ ಪತ್ರಿಕೆಗಳು ನನ್ನ ಹಾಗೂ...

ಅರ್ಕಾವತಿ ಬಡಾವಣೆ ಹಗರಣ: ಬಿಜೆಪಿಯಿಂದ ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಹಿರಿಯ ವಕೀಲರಾದ ದೊರೆರಾಜು ಹಾಗೂ ನಟರಾಜ್ ಶರ್ಮ ಅವರ ಮೂಲಕ, ನ್ಯಾ.ಕೆಂಪಣ್ಣ ನೇತೃತ್ವದ ವಿಚಾರಣಾ ಆಯೋಗಕ್ಕೆ 810 ಪುಟಗಳ ದಾಖಲೆಗಳನ್ನು ಸಲ್ಲಿಸಿದೆ. ಕೆಂಪಣ್ಣ ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರಿಗೆ ದೊರೆರಾಜು...

ಏ.1ರಿಂದ ವಿದ್ಯುತ್ ದರ ಏರಿಕೆ

ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತೀ ಯೂನಿಟ್ ವಿದ್ಯುತ್ ದರದಲ್ಲಿ 13ರಿಂದ 20 ಪೈಸೆ ಹೆಚ್ಚಳ ಮಾಡಲಾಗಿದ್ದು, ಎಲ್ಲ ವಿದ್ಯುತ್ ಸರಬರಾಜು ಸಂಸ್ಥೆಗಳ ವ್ಯಾಪ್ತಿಯಲ್ಲಿ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್...

2015-16ನೇ ಸಾಲಿನ ಕೇಂದ್ರ ಬಜೆಟ್

ಕೇಂದ್ರ ಎನ್.ಡಿ.ಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು. ದೇಶದ ಬಡತನ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ದೇಶದ ಆರ್ಥಿಕ ವಾತಾವರಣಕ್ಕೆ ಅನುಕೂಲಕರವಾದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 9...

ಪ್ರವಾದಿ ಮಹಮದ್ ಅತಿ ದೊಡ್ಡ ಯೋಗಿ: ಜೋಷಿ

ಮುಸ್ಲಿಮರು ದಿನಕ್ಕೆ ಐದು ಬಾರಿ ಯೋಗ ಮಾಡುತ್ತಾರೆ ಮತ್ತು ಪ್ರವಾದಿ ಮಹಮದ್ ಅತಿ ದೊಡ್ಡ ಯೋಗಿ ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ಹೇಳಿದ್ದಾರೆ. ದೆಹಲಿಯಲ್ಲಿ ”ಹೊಸ ಯುಗಕ್ಕೆ ಅಯ್ಯಂಗಾರ್ ಅವರ ಯೋಗ ಮಾರ್ಗ’ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು...

ಬೆಂಗಳೂರಲ್ಲಿ ಉದ್ಯೋಗ ಮೇಳ

ಉದ್ಯೋಗ ಮತ್ತು ತರಬೇತಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳ ಸಹಯೋಗದೊಂದಿಗೆ ನಿರುದ್ಯೋಗಿ ಯುವಕ/ಯುವತಿಯರಿಗೆ ನೇರ ಸಂದರ್ಶನಕ್ಕೆ ಅನುಕೂಲವಾಗುವಂತೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಫೆಬ್ರವರಿ 28 ರಂದು ಪೂರ್ವಾಹ್ನ 10.00 ಗಂಟೆಯಿಂದ ಅಪರಾಹ್ನ 4-00 ಗಂಟೆಯವರೆಗೆ ಶ್ರೀ ಕೃಷ್ಣ ಪದವಿ ಕಾಲೇಜು, ಐ.ಟಿ.ಐ....

ಕೇಜ್ರಿವಾಲ್ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ

ದೆಹಲಿಯ 8ನೇ ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಈ ಕುರಿತು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿಯ ಮೊದಲ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ಅವರು ತಮ್ಮ...

ಅಮೆರಿಕಾದಲ್ಲಿ ಯೋಗಾ ಪ್ಯಾಂಟ್ ಗಳಿಗೆ ನಿಷೇಧ

ಪ್ರಧಾನಿ ನರೇಂದ್ರ ಮೋದಿ ಅವರ ಯೋಗ ದಿನಾಚರಣೆಯ ಅಭಿಯಾನವನ್ನು ವಿಶ್ವಸಂಸ್ಥೆ ಮಾನ್ಯ ಮಾಡಿದ್ದರೆ, ಅಮೆರಿಕಾ ರಾಜಕಾರಣಿಗಳು ಮಾತ್ರ ತಮ್ಮ ನೆಲದಲ್ಲಿ ಯೋಗಾಭ್ಯಾಸವನ್ನು ದಮನಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯೋಗಾಭ್ಯಾಸ ಮಾಡುವಾಗ ಧರಿಸುವ ಪ್ಯಾಂಟ್(ಯೋಗಾ ಪ್ಯಾಂಟ್) ಪ್ರಚೋದನಾಕಾರಿಯಾಗಿರುವುದರಿಂದ ಅಮೆರಿಕಾಗೆ ಅತಿ ದೊಡ್ಡ ಸವಾಲು...

ನಿಧಿ ದುರುಪಯೋಗ ಪ್ರಕರಣ: ತೀಸ್ತಾ ಸೆಟಲ್ವಾಡ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಅವರ ಪತಿ ಜಾವೇದ್ ಆನಂದ್ ಹಾಗು ಇತರರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಗುಜರಾತ್ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಗುಲ್ಬರ್ಗ್ ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಆರೋಪಿಯಾಗಿರುವ ತೀಸ್ತಾ ಸೆಟಲ್ವಾಡ್, ಸೇರಿದಂತೆ ಇನ್ನೂ ಹಲವರು ಪ್ರಕರಣದಲ್ಲಿ...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್‌ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು. ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...

ಚುನಾವಣೆ ಹಿಂದಿನ ದಿನ ಹೊರಡಿಸಿದ್ದ ಫತ್ವಾ ಸೋಲಿಗೆ ಕಾರಣ: ಕಿರಣ್ ಬೇಡಿ

'ದೆಹಲಿ' ಚುನಾವಣೆಯಲ್ಲಿ ಶಾಹಿ ಇಮಾಮ್ ಬುಖಾರಿ ಫತ್ವಾ ಹೊರಡಿಸಿದ್ದೇ ತಮ್ಮ ಸೋಲಿಗೆ ಕಾರಣ ಎಂದು ಬಿಜೆಪಿ ನಾಯಕಿ, ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಆರೋಪಿಸಿದ್ದಾರೆ. ಫೆ.11ರಂದು ಎ.ಎನ್.ಐ ಪ್ರತಿನಿಧಿಯೊಂದಿಗೆ ಮಾತನಾಡಿರುವ ಕಿರಣ್ ಬೇಡಿ, ದೆಹಲಿ ಜಮ್ಮಾ ಮಸೀದಿಯ ಶಾಹಿ ಇಮಾಮ್...

ಉದ್ಯೋಗ ಸೃಷ್ಟಿಸಿ, ಹೂಡಿಕೆ ಹೆಚ್ಚಿಸಲು ಪ್ರಧಾನಿ ಸಲಹೆ

ಯೋಜನಾ ಆಯೋಗ ರದ್ದುಗೊಳಿಸುವ ಸಂಬಂಧ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಗಳ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ಜಾರಿಗೆ ಬಂದಿರುವ, ಎಲ್ಲ ಮುಖ್ಯಮಂತ್ರಿಗಳೂ ಸದಸ್ಯರಾಗಿರುವ 'ನೀತಿ' ಆಯೋಗದ ಮೊದಲ ಆಡಳಿತ ಮಂಡಳಿ ಸಭೆಯನ್ನು ದೆಹಲಿಯಲ್ಲಿ ನಡೆಸಿದರು. ಅಭಿವೃದ್ಧಿ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು,...

ದೆಹಲಿ ಚುನಾವಣೆಯಲ್ಲಿ ಕೇಜ್ರಿವಾಲ್ ಸ್ಪರ್ಧಿಸಬಹುದು: ಚುನಾವಣಾ ಆಯೋಗ

ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ...

ಡಿನೋಟಿಫಿಕೇಶನ್ ಪ್ರಕರಣದ ದಾಖಲೆ ಸಲ್ಲಿಸಲು ಆತುರ ಬೇಡ : ಹೆಚ್.ಡಿ ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವುದಕ್ಕೆ ಆತುರ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜ29ರಂದು ವಿಧಾನಸೌಧದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಸುವುದರಲ್ಲಿ ಆತುರ...

ಬಿಜೆಪಿ ಎಂದರೆ ಭಾರತೀಯ ನೊಟೀಸ್ ಪಾರ್ಟಿ: ಆಪ್ ಲೇವಡಿ

'ಬಿಜೆಪಿ' ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ, ಬಿಜೆಪಿಯನ್ನು ಭಾರತೀಯ ನೊಟೀಸ್ ಪಕ್ಷ ಎಂದು ಟೀಕಿಸಿದೆ. ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಅರವಿಂದ್ ಕೇಜ್ರಿವಾಲ್ ಮತ್ತೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಮುಖ್ಯಮಂತ್ರಿ...

ಎನ್ ಜಿಒಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಚಿಂತನೆ

ವಿದೇಶಿ ದೇಣಿಗೆ ದುರುಪಯೋಗ ಪಡಿಸಿಕೊಳ್ಳುತ್ತಿರುವ, ಉಗ್ರಗಾಮಿ ಚಟುವಟಿಕೆಗಳ ಜತೆಗೆ ಸಂಬಂಧ ಇಟ್ಟುಕೊಂಡಿರುವ ಹಾಗೂ ಮತಾಂತರ ಕಾರ್ಯದಲ್ಲಿ ನಿರತವಾಗಿರುವ ಆರೋಪ ಎದುರಿಸುತ್ತಿರುವ 188 ಎನ್ ಜಿಒಗಳ ವಿರುದ್ಧ ಕ್ರಮಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇಂಥ ಎನ್ ಜಿಒಗಳ ಪಟ್ಟಿಯನ್ನು...

ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ ಎಂದು ಹೇಳಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ...

ಕೇಜ್ರಿವಾಲ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬಿಜೆಪಿ, ಕಾಂಗ್ರೆಸ್ ನವರು ಹಣ ನೀಡಿದರೆ ತೆಗೆದುಕೊಳ್ಳಿ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ದೆಹಲಿಯ ಉತ್ತಮ್ ನಗರದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿ...

ಸಬ್ಸಿಡಿಗಳನ್ನು ಕ್ರಮಬದ್ಧಗೊಳಿಸುವ ಅಗತ್ಯವಿದೆ: ಅರುಣ್ ಜೇಟ್ಲಿ

'ಹೂಡಿಕೆ'ಯನ್ನು ಆಕರ್ಷಿಸಿ, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ನೀತಿಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳುವುದು ಅಗತ್ಯ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಜ.19ರಂದು ಚೆನ್ನೈ ನಲ್ಲಿ ನಡೆದ ಸಿಐಐ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರುಣ್ ಜೇಟ್ಲಿ, ಎಲ್ಲಾ...

ಡಿನೋಟಿಫಿಕೆಷನ್ ನಡೆದದ್ದು ಬಿ ಎಸ್ ವೈ ಅವಧಿಯಲ್ಲಿ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು. ನಮ್ಮ ಅವಧಿಯಲ್ಲಿ 1ಗುಂಟೆ ಜಾಗ...

ತೇಜಸ್ ಯುದ್ಧವಿಮಾನ ಭಾರತೀಯ ವಾಯುಸೇನೆಗೆ ಸೇರ್ಪಡೆ

ದೇಶೀ ನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ ತೇಜಸ್‌ ಅನ್ನು ಅಧಿಕೃತವಾಗಿ ಭಾರತೀಯ ವಾಯುಸೇನೆಗೆ ಸೇರ್ಪಡೆಗೊಳಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನವನ್ನು ವಿದ್ಯುಕ್ತವಾಗಿ ವಾಯು ಸೇನೆಗೆ ಸೇರ್ಪಡೆಗೊಳಿಸಿದರು. ಕಾರ್ಯಕ್ರಮದಲ್ಲಿ ವಾಯು...

ಎನ್.ಐ.ಟಿ.ಐ ಉಪಾಧ್ಯಕ್ಷರಾಗಿ ಅರವಿಂದ್ ಪನಗಾರಿಯಾ ಇಂದು ಅಧಿಕಾರ ಸ್ವೀಕಾರ

ಹೊಸದಾಗಿ ರಚನೆಯಾಗಿರುವ ನೀತಿ(ಎನ್.ಐ.ಟಿ.ಐ) ಆಯೋಗಕ್ಕೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಅರ್ಥಶಾಸ್ತ್ರಜ್ನ ಅರವಿಂದ್ ಪನಗಾರಿಯಾ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಯೋಜನಾ ಆಯೋಗದ ಬದಲು, ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಜ.1ರಂದು ನೀತಿ ಆಯೋಗವನ್ನು ಜಾರಿಗೆ ತಂದಿತ್ತು. ಜ.5ರಂದು ಆಯೋಗಕ್ಕೆ ಉಪಾಧ್ಯಕ್ಷರಾಗಿ ಖ್ಯಾತ...

ಅನಿವಾಸಿ ಭಾರತೀಯರಿಗೆ ಇ-ಮತದಾನ ಸೌಲಭ್ಯ

ಅನಿವಾಸಿ ಭಾರತೀಯರಿಗೂ ಮತದಾನ ಮಾಡುವ ಹಕ್ಕು ದೊರೆತಿದೆ. ಎನ್.ಆರ್.ಐ ಗಳು ಭಾರತದಲ್ಲಿ ನಡೆಯುವ ಚುನಾವಣೆಯಲ್ಲಿ ಮತಚಲಾವಣೆ ಮಾಡುವುದರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇ-ವೋಟಿಂಗ್ ಮೂಲಕ ಅನಿವಾಸಿ ಭಾರತೀಯರಿಗೆ ಮತದಾನ ಮಾಡುವ ಅವಕಾಶ ನೀಡಬೇಕು, ಈ ಸೌಲಭ್ಯವನ್ನು 8 ವಾರಗಳಲ್ಲಿ...

ಯೋಜನಾ ಆಯೋಗದಂತೆಯೇ ಪುನಾರಚನೆಯಾಗಲಿದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ

ಇತ್ತೀಚೆಗಷ್ಟೇ ಯೋಜನಾ ಆಯೋಗವನ್ನು ಪುನಾರಚಿಸಿದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ಯನ್ನೂ ಪುನಾರಚನೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಂಪೂರ್ಣವಾಗಿ ಬದಾವಣೆಗೊಳಗಾಗಲಿರುವ ನೆಹರೂ ಕಾಲದ 2ನೇ ಆಯೋಗ ಇದಾಗಿದೆ. ಪುನಾರಚನೆಯ ನಂತರ ಅನಧಿಕೃತ ವಿಶ್ವವಿದ್ಯಾನಿಲಯಗಳ ವಿರುದ್ಧ ಕ್ರಮ...

ಬಿಜೆಪಿಯಲ್ಲಿರುವ ಅತ್ಯಾಚಾರಿಗಳ ಬಗ್ಗೆ ಶೆಟ್ಟರ್ ಗಮನ ಹರಿಸಲಿ: ಸಿ.ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...

ವಿ.ಆರ್ ಸುದರ್ಶನ್ ವಿರುದ್ಧ ಭೂ ಅಕ್ರಮ ಆರೋಪ: ವರದಿ ಕೇಳಿದ ರಾಜ್ಯಪಾಲ

ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...

ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ಸಾಧ್ಯತೆ

ಬಹುನಿರೀಕ್ಷಿತ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ ಎರಡನೇ ವಾರ ನಡೆಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ರಾಜೀನಾಮೆ ಬಳಿಕ ಯಾವುದೇ ಪಕ್ಷಗಳು ಸರ್ಕಾರ ರಚನೆಗೆ ಆಸಕ್ತಿ ತೋರದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅರ್ಥಶಾಸ್ತ್ರಜ್ನ ಅರವಿಂದ್ ಪನಗಾರಿಯ ನೇಮಕ

ಪ್ರಧಾನಿ ನರೇಂದ್ರ ಮೋದಿ ನೀತಿ ಆಯೋಗಕ್ಕೆ ಉಪಾಧ್ಯಕ್ಷರು, ಸದಸ್ಯರನ್ನು ಜ.5ರಂದು ನೇಮಕ ಮಾಡಿದ್ದಾರೆ. ಯೋಜನಾ ಆಯೋಗದ ಬದಲು ಕಳೆದ 4 ದಿನಗಳ ಹಿಂದೆ ನೀತಿ ಆಯೋಗವನ್ನು ಅಸ್ಥಿತ್ವಕ್ಕೆ ತರಲಾಗಿತ್ತು. ಈ ಆಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು...

ನೀತಿ ಆಯೋಗವು ರಾಜಕೀಯ ಪ್ರೇರಿತ, ಇದರಲ್ಲಿ ಜನಪರ ಕಾಳಜಿ ಇಲ್ಲ: ಸಿದ್ದರಾಮಯ್ಯ

ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕನಸಿನ ಕೂಸಾಗಿ 65 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯೋಜನಾ ಆಯೋಗಕ್ಕೆ ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ರಾಜಕೀಯ ಪ್ರೇರಿತವಾದದ್ದು. ಇದರ ಹಿಂದೆ ಜನಪರ ಕಾಳಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಒಕ್ಕೂಟ...

ಯೋಜನಾ ಆಯೋಗಕ್ಕೆ ನೀತಿ ಆಯೋಗ ಎಂದು ಮರುನಾಮಕರಣ

ಕೇಂದ್ರ ಸರ್ಕಾರ ಯೋಜನಾ ಆಯೋಗಕ್ಕೆ 'ನೀತಿ ಆಯೋಗ'ವೆಂದು ಮರುನಾಮಕರಣ ಮಾಡಲಿದೆ. ಈ ಬಗ್ಗೆ ಜ.1ರಂದು ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ. ಆ.15, ಸ್ವಾತಂತ್ರ್ಯದಿನಾಚರಣೆಯಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಯೋಜನಾ ಆಯೋಗದ ಬದಲಿಗೆ ನೂತನ ಆಯೋಗವನ್ನು ಜಾರಿಗೆ...

ಯೋಜನಾ ಆಯೋಗಕ್ಕೆ ನೀತಿ ಆಯೋಗವೆಂದು ಹೊಸ ರೂಪ

ಯೋಜನಾ ಆಯೋಗಕ್ಕೆ ಹೊಸ ರೂಪ ನೇಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯೋಜನಾ ಆಯೋಗದ ಹೆಸರನ್ನು ಬದಲಿಸಿ, ನೀತಿ ಆಯೋಗ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಿದೆ. ನೀತಿ ಆಯೋಗವೆಂದರೆ ಪರಿವರ್ತನೆ ಭಾರತಕ್ಕಾಗಿ ರಾಷ್ಟ್ರೀಯ ಸಂಸ್ಥೆ. ಈ ನೀತಿ ಆಯೋಗಕ್ಕೆ...

ವಾಹನ, ಗೃಹ ಬಳಕೆ ವಸ್ತು ದುಬಾರಿ: ಹೊಸ ವರ್ಷಕ್ಕೆ ಕೇಂದ್ರದ ಕೊಡುಗೆ

ಹೊಸ ವರ್ಷಕ್ಕೆ ವಾಹನ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಬೇಕು ಎಂದು ಬಯಸಿದ್ದವರಿಗೆ ಇದೀಗ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಜ.1ರಿಂದ ಕಾರು, ಬೈಕ್‌ ಮತ್ತಿತರ ವಾಹನಗಳು ಹಾಗೂ ಗೃಹೋಪಯೋಗಿ ವಸ್ತುಗಳು ಬೆಲೆ ದುಬಾರಿಯಾಗಲಿದೆ. ಇದು ಅಬಕಾರಿ ಸುಂಕ ವಿನಾಯಿತಿಯನ್ನು ರದ್ದಪಡಿಸಿರುವ ಕೇಂದ್ರ...

ಕೆ.ಪಿ.ಎಸ್.ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್ ಸುದರ್ಶನ್ ಹೆಸರು ಶಿಫಾರಸು

ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ವಿಧಾನಪರಿಷತ್ ನ ಮಾಜಿ ಸಭಾಪತಿ, ಕಾಂಗ್ರೆಸ್ ನಾಯಕ ವಿ.ಆರ್ ಸುದರ್ಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ. ಕೆ.ಪಿ.ಎಸ್.ಸಿ ಅಧ್ಯಕ್ಷರ ಹುದ್ದೆ ಕಳೆದ ಒಂದು ವರ್ಷದಿಂದ ಖಾಲಿ ಇತ್ತು. ಈ ಹುದ್ದೆಗೆ...

ಸಿಡ್ನಿ ಒತ್ತೆಯಾಳು ಪ್ರಕರಣ ಅಂತ್ಯ: ಕಾರ್ಯಾಚರಣೆ ವೇಳೆ 3 ಸಾವು

ಸಿಡ್ನಿಯ ಕಾಫಿ ಕೆಫೆ ಮೇಲೆ ದಾಳಿ ನಡೆಸಿ ಸಾರ್ವಜನಿಕರನ್ನು ಒತ್ತೆಯಾಳುಗಳಾಗಿಟ್ಟುಕೊಂಡಿದ್ದ ಉಗ್ರರನ್ನು ಹೊಡೆದುರುಳಿಸುವಲ್ಲಿ ಆಸ್ಟ್ರೇಲಿಯಾ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಡಿ.15ರ ಬೆಳಗ್ಗೆಯಿಂದ ನಡೆಯುತ್ತಿದ್ದ ಕಾರ್ಯಾಚರಣೆ ಸೋಮವಾರ ತಡರಾತ್ರಿ 2.10ರವರೆಗೂ ನಡೆದಿದ್ದು, ಪೊಲೀಸರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರ್ಯಾಚರಣೆ ವೇಳೆ ಇಬ್ಬರು...

ಉತ್ತರ ಪ್ರದೇಶದಲ್ಲಿ 27 ಹಿಂದೂಗಳು ಕ್ರೈಸ್ತ ಧರ್ಮಕ್ಕೆ ಮತಾಂತರ

'ಉತ್ತರ ಪ್ರದೇಶ'ದಲ್ಲಿ 57 ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್ಸಾದ ಬೆನ್ನಲ್ಲೇ ಕ್ರಿಶ್ಚಿಯನ್ ಮಿಷನರಿಗಳು ಉತ್ತರ ಪ್ರದೇಶದಲ್ಲಿ 27 ಜನ ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿಸಿದ್ದಾರೆ. ಇಂಡಿಯಾ ಟು ಡೆ ಅಂತರ್ಜಾಲ ಪತ್ರಿಕೆ ವರದಿ ಪ್ರಕಾರ, ಉತ್ತರ ಪ್ರದೇಶದ ಕುಷಿನಗರದಲ್ಲಿ...

ಬಿಜೆಪಿ ಸಂಸದರ ವಿವಾದಾತ್ಮಕ ಹೇಳಿಕೆ: ಪ್ರಧಾನಿ ಮೋದಿ ಅಸಮಾಧಾನ

ಬಿಜೆಪಿ ಸಂಸದರಾದ ಸಾಕ್ಷಿ ಮಹಾರಾಜ್‌, ಯೋಗಿ ಆದಿತ್ಯನಾಥ್‌ರಂಥವರು ಗೋಡ್ಸೆ ಹೊಗಳಿಕೆ ಮತ್ತು ಮತಾಂತರ ಪರ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷದ ಸಂಸದರು ಮತ್ತು ನಾಯಕರಿಗೆ ಇಂಥ ಹೇಳಿಕೆಗಳನ್ನು ಕೊಡದಂತೆ ತಾಕೀತು ಮಾಡಿದ್ದಾರೆ ಮತ್ತು...

ದೆಹಲಿಯ ಮೋತಿ ಭಾಗ್ ಮೆಟ್ರೋ ನಿಲ್ದಾಣಕ್ಕೆ ಸರ್.ಎಂವಿ ಹೆಸರು ಮರು ನಾಮಕರಣ

'ದೆಹಲಿ'ಯ ಕೆಲವು ಮೆಟ್ರೊ ನಿಲ್ದಾಣಗಳಿಗೆ ಮರುನಾಮಕರಣ ಮಾಡುವ ಸಂಬಂಧ ರಚಿಸಲಾಗಿದ್ದ ಸಮಿತಿತ ಸಲಹೆಯಂತೆಯೇ ಮೆಟ್ರೋ ನಿಲ್ದಾಣವೊಂದಕ್ಕೆ ಕನ್ನಡಿಗ, ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ನಿರ್ಧರಿಸಲಾಗಿದೆ. ದೆಹಲಿಯಲ್ಲಿರುವ ಮೋತಿ ಬಾಗ್ ಮೆಟ್ರೋ ರೈಲು ನಿಲ್ದಾಣ ಇನ್ನು ಮುಂದೆ ಸರ್.ಎಂ. ವಿಶ್ವೇಶ್ವರಯ್ಯ...

ಮೆಕ್ಕೆ ಜೋಳ ಖರೀದಿ : ದೆಹಲಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯಲು ಒತ್ತಾಯ

ಕನಿಷ್ಠ ಬೆಂಬಲ ಯೋಜನೆಯಡಿ ಮೆಕ್ಕೆ ಜೋಳವನ್ನು ಖರೀದಿಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯುವಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ರಾಜ್ಯ ವಿಧಾನಸಭೆಯಲ್ಲಿ ಒತ್ತಾಯಿಸಿದರು. ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿ ಕುರಿತಂತೆ ನಿಯಮ...

ಯೋಜನಾ ಆಯೋಗ ರದ್ದತಿಗೆ ಕೇಂದ್ರ ಚಿಂತನೆ: ಸಿಎಂಗಳ ಸಭೆ ಕರೆದ ಪ್ರಧಾನಿ

ನೂತನ ಯೋಜನಾ ಆಯೋಗದ ಕುರಿತು ರೂಪರೇಷೆ ತಯಾರಿಸುವ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ. ಮೋದಿ ಅವರು ಪ್ರಧಾನಿಯಾದ ನಂತರ ಸಿಎಂಗಳ ಸಭೆ ಕರೆದಿರುವುದು ಇದೇ ಮೊದಲು. ಯೋಜನಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ...

ಯೋಜನಾ ಆಯೋಗ ರದ್ದು ಬೇಡಃ ಸಿದ್ದರಾಮಯ್ಯ

ಕಳೆದ 64 ವರ್ಷಗಳಿಂದಿರುವ ಯೋಜನಾ ಆಯೋಗವನ್ನು ರದ್ದು ಮಾಡುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಯೋಜನಾ ಆಯೋಗದಿಂದ ಸಾಕಷ್ಟು...

ಬಾಬ್ರಿ ಮಸೀದಿ: ಹೋರಾಟದಿಂದ ಹಿಂದೆ ಸರಿದ ಪ್ರಮುಖ ಅರ್ಜಿದಾರ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಡಿಸೆಂಬರ್ 6ಕ್ಕೆ ಇಪ್ಪತ್ತೆರಡು ವರ್ಷ. ಈ ನಡುವೆ ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಅರವತ್ತು ವರ್ಷಗಳಿಂದ ಸುಪ್ರೀಂ ಕೋರ್ಟ್ ಎದುರು ಪಟ್ಟು ಹಿಡಿದು ಕೂತಿದ್ದ ಮುಖ್ಯ ಅರ್ಜಿದಾರರಲ್ಲಿ ಒಬ್ಬರಾದ ಮೊಹಮದ್ ಹಾಶಿಮ್...

ವೀರಪ್ಪ ಮೋಯ್ಲಿಗೆ ಹೈಕೋರ್ಟ್ ನಿಂದ ನೊಟೀಸ್

ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ. 2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ. ಕಳೆದ...

ರಾಜಕೀಯ ಪಕ್ಷಗಳಿಗೆ ನೋಟಿಸ್ ಜಾರಿ

ನಿಗದಿತ ದಿನದೊಳಗೆ ಚುನಾವಣೆಯಲ್ಲಿ ನೀವು ಮಾಡಿದ ಖರ್ಚಿನ ವಿವರ ಕೊಡಿ. ಇಲ್ಲದಿದ್ದರೆ ನಿಮಗೆ ನೀಡಲಾಗಿರುವ ಮಾನ್ಯತೆ ರದ್ದು ಮಾಡಬೇಕಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ 20 ಪಕ್ಷಗಳಿಗೆ ಎಚ್ಚರಿಕೆ ನೀಡಿ, ನೋಟಿಸ್ ಜಾರಿ ಮಾಡಿದೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಮ್...

ಯುವ ಜನತೆ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು: ರಾಜ್ಯಪಾಲರ ಕರೆ

ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...

ದೆಹಲಿ ವಿಧಾನಸಭಾ ಚುನಾವಣೆ: ಎ.ಎ.ಪಿಯಿಂದ ಹೊಸ ಧ್ಯೇಯಘೋಷ ಬಿಡುಗಡೆ

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ, ಯುವಕರನ್ನು ಸೆಳೆಯಲು ಭರಪೂರ ಭರವಸೆಗಳನ್ನು ನೀಡಿದೆ. ಜೊತೆಗೆ 5 ವರ್ಷ ಕೇಜ್ರಿವಾಲ್ ಎಂಬ ಹೊಸ ಧ್ಯೇಯಘೋಷವನ್ನೂ ಬಿಡುಗಡೆ ಮಾಡಿದೆ. ಜಂತರ್‌ ಮಂತರ್‌ನಲ್ಲಿ ಆಯೋಜಿಸಿದ್ದ...

ಹಿಂದೂಗಳಿಗೆ ಸಿ.ಎಂ ಹುದ್ದೆ ನೀಡುವ ಬಿಜೆಪಿಗೆ ಮತ ನೀಡಬೇಡಿ:ಪಿಡಿಪಿ ನಾಯಕನ ಕರೆ

'ಜಮ್ಮು-ಕಾಶ್ಮೀರ'ದಲ್ಲಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಬಿಜೆಪಿಗೆ ಮತ ನೀಡಿದರೆ ರಾಜ್ಯಕ್ಕೆ ಹಿಂದೂ ಮುಖ್ಯಮಂತ್ರಿ ಕೈಗೆ ಅಧಿಕಾರ ಕೊಡುತ್ತಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಮತ ನೀಡಬಾರದು ಎಂದು ಪಿಡಿಪಿ ಮುಖ್ಯಸ್ಥ ಪೀರ್ ಮನ್ಸೂರ್ ಹೇಳಿದ್ದಾರೆ. ದಕ್ಷಿಣ ಕಾಶ್ಮೀರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ...

ಜವಳಿ ಉದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ: ಪ್ರಧಾನಿ ಮೋದಿ

ಹಣದಿಂದ ಮಾತ್ರ ನೇಕಾರರ ಅಭಿವೃದ್ಧಿಯಾಗಲ್ಲ, ದೂರದೃಷ್ಟಿಯೂ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಉತ್ತರಪ್ರದೇಶದ ಲಾಲ್ ಪುರದಲ್ಲಿ ನೇಕಾರರ ವ್ಯಾಪಾರ ಕೇಂದ್ರಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅವರು, ನಾನು ಇಂದು ನನ್ನವರ ಬಳಿ ಬಂದಿದ್ದೇನೆ. ನಾನು ಇಲ್ಲಿಗೆ ಬಂದಿದ್ದು ನಿಮ್ಮ...

ಮೋದಿ ಕುರಿತು ಆಜಂ ಖಾನ್ ಟೀಕೆ: ಬಿಜೆಪಿ ಸಂಸದರ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಸಚಿವ ಆಜಂ ಖಾನ್ ಅವರ ವಾಗ್ದಾಳಿ ಮುಂದುವರೆದಿದ್ದು, ಸಂಸಾರಿಗಳ ಕಷ್ಟ ಮೋದಿಗೆ ಅರ್ಥವಾಗುವುದಿಲ್ಲ ಎಂದು ಟೀಕಿಸಿದ್ದಾರೆ ಲಖ್ನೋದಲ್ಲಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಟುಂಬವಿಲ್ಲ. ಹೀಗಾಗಿ...

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ ಕರೆಗೆ 50 ರಾಷ್ಟ್ರಗಳ ಬೆಂಬಲ

ಪ್ರಧಾನಿ ನರೇಂದ್ರ ಮೋದಿ ಅವರು ಯು.ಎನ್.ಜಿ.ಎ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕರೆಗೆ ವಿಶ್ವದ ಅನೇಕ ದೇಶಗಳ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ಜಪಾನ್, ಅಮೆರಿಕಾ, ಕೆನಡಾ, ಚೀನಾ ಸೇರಿದಂತೆ ವಿಶ್ವದ ಸುಮಾರು 50 ದೇಶಗಳು ಜೂ.21ರಂದು ವಿಶ್ವ ಯೋಗ...

ಜಮ್ಮು-ಕಾಶ್ಮೀರ,ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಮಾಡಲಿರುವ ಆಯೋಗ

'ಕೇಂದ್ರ ಚುನಾವಣಾ ಆಯೋಗ' ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಇಂದು ಚುನಾವಣಾ ದಿನಾಂಕ ಘೋಷಿಸಲಿದೆ. ಸಂಜೆ 4 ಗಂಟೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿರುವ ಚುನಾವಣಾ ಆಯೋಗ, ಉಭಯ ರಾಜ್ಯಗಳಿಗೂ ನಡೆಯಲಿರುವ ಚುನಾವಣೆಯ ದಿನಾಂಕವನ್ನು ಘೋಷಿಸಲಿದೆ. ಜನವರಿ 19ಕ್ಕೆ ಜಮ್ಮು-ಕಾಶ್ಮೀರ ವಿಧಾನಸಭೆ...

ದೀಪಾವಳಿಯಲ್ಲಿ ಲೋಡ್ ಶೆಡ್ಡಿಂಗ್,ಬೆಳಕಿನಿಂದ ಕತ್ತಲೆಡೆಗೆ - ಬೆಸ್ಕಾಂ ಟ್ಯಾಗ್ ಲೈನ್

ರಾಜ್ಯಾದ್ಯಂತ, ದೀಪಗಳ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಬೆಸ್ಕಾಂ ಮಾತ್ರ 8 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಿ ದೀಪಾವಳಿ ಹಬ್ಬದ ಸಂದೇಶಕ್ಕೇ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ದೀಪಾವಳಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ವಿದ್ಯುತ್ ತೆಗೆಯುತ್ತಿರುವ ಕ್ರಮಕ್ಕೆ ಜನರು ಬೆಸ್ಕಾಂ ಗೆ ಹಿಡಿ ಶಾಪ...

ಬಿಜೆಪಿಗೆ ಧೈರ್ಯವಿದ್ದರೆ ದೆಹಲಿ ಚುನಾವಣೆ ಎದುರಿಸಲಿ:ಅರವಿಂದ್ ಕೇಜ್ರಿವಾಲ್

ಮಹಾರಾಷ್ಟ್ರ, ಹರ್ಯಾಣದ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ದೊರೆತ ಬೆನ್ನಲ್ಲೇ ದೆಹಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸುವಂತೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸವಾಲು ಹಾಕಿದ್ದಾರೆ. ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿರುವ ಬಿಜೆಪಿಗೆ ದೆಹಲಿ ಚುನಾವಣೆ...

ಹೊಸ ಕೈಗಾರಿಕಾ ನೀತಿ ಬಿಡುಗಡೆ

ಒಟ್ಟು 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ಜತೆಗೆ ಸುಮಾರು 15 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನೂತನ ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ್ದಾರೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಈ ನೂತನ ನೀತಿಯು...

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗದಿಂದ ನಿರ್ಧಾರ ಪ್ರಕಟ ಸಾಧ್ಯತೆ

ಪ್ರವಾಹ ಪೀಡಿತ ಜಮ್ಮು-ಕಾಶ್ಮೀರಕ್ಕೆ ಅ.18 ಚುನಾವಣಾ ಅಧಿಕಾರಿಗಳು ಭೇಟಿ ನೀಡಲಿದ್ದು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಜಮ್ಮು-ಕಾಶ್ಮೀರದ ಸರ್ಕಾರದ ಅವಧಿ ಮುಂದಿನ ಜನವರಿಗೆ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ ಒಳಗಾಗಿ ಚುನಾವಣೆ ನಡೆಸಲು ನಿರ್ಧರಿಸಿದೆ....

ಚರ್ಚ್ ದಾಳಿ ಪ್ರಕರಣ: ಸೋಮಶೇಖರ್ ವರದಿ ತಿರಸ್ಕಾರಕ್ಕೆ ನಿರ್ಧಾರ

ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಸೋಮಶೇಖರ್ ಆಯೋಗದ ವರದಿ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.. 2008-09ರಲ್ಲಿ ರಾಜ್ಯದಲ್ಲಿ ನದೆದ ಚರ್ಚ್ ಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.ಸೋಮಶೇಖರ್ ಆಯೋಗದ ವರದಿಯನ್ನು ತಿರಸ್ಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸುನಂದಾ ಪುಷ್ಕರ್ ಮೃತ ದೇಹದಲ್ಲಿತ್ತು ವಿಷ: ವೈದ್ಯಕೀಯ ವರದಿ ಉಲ್ಲೇಖ

ಮಾಜಿ ಕೇಂದ್ರ ಸಚಿವ ಶಶಿತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ಅನುಮಾನಾಸ್ಪದ ಸಾವಿಗೆ ಹೊಸ ತಿರುವು ದೊರೆತಿದೆ. ಸುನಂದಾ ಪುಷ್ಕರ್ ಅವರ ದೇಹದಲ್ಲಿ ವಿಷದ ಅಂಶ ಇತ್ತು, ಹಾಗೂ ಅವರ ಮೃತ ದೇಹದ ಮೇಲೆ ಸೂಜಿಯಿಂದ ಚುಚ್ಚಿದ ಗಾಯ ಕಂಡುಬಂದಿದೆ ಎಂದು...

ನ.1ರಂದು ಬೆಳಗಾಂ ಗೆ ಬೆಳಗಾವಿ ಎಂದು ಅಧಿಕೃತ ನಾಮಕರಣ: ಸಿ.ಎಂ ಸ್ಪಷ್ಟನೆ

ಬೆಳಗಾಂ ಜಿಲ್ಲೆಯನ್ನು ಬೆಳಗಾವಿ ಎಂದು ನವೆಂಬರ್ 1ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅ10ರಂದು ವಿಧಾನ ಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಬೆಳಗಾವಿ ನಮ್ಮದೆ, ಇದರಲ್ಲಿ ಯಾವುದೇ ರಾಜಿಯಿಲ್ಲ....

ಉದ್ಯೋಗ ಸೃಷ್ಠಿಯಿಂದ ದೇಶದ ಅಭಿವೃದ್ಧಿ ಸಾಧ್ಯ:ಪ್ರಧಾನಿ ನರೇಂದ್ರ ಮೋದಿ

'ಉದ್ಯೋಗ ಸೃಷ್ಠಿ'ಯಾದರೆ ದೇಶ ಅಭಿವೃದ್ಧಿ ಹೊಂದಲಿದೆ, ಉದ್ಯೋಗ ಸೃಷ್ಠಿಯೇ ಅಭಿವೃದ್ಧಿಯ ಆದ್ಯತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಅ.9ರಂದು ನಡೆದ ಜಾಗತಿಕ ಹೂಡಿಕೆದಾರರ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನರೇಂದ್ರ ಮೋದಿ, ದೇಶ ಅಭಿವೃದ್ಧಿಯಾಗಬೇಕಾದರೆ ಉದ್ಯೋಗ ಸೃಷ್ಠಿಗೆ...

ಹಿರಿಯ ಗಾಯಕ ಯೇಸುದಾಸ್ ವಿರುದ್ಧ ಎಫ್.ಐ.ಆರ್ ದಾಖಲು

ಹಿರಿಯ ಗಾಯಕ ಕೆ.ಜೆ ಯೇಸುದಾಸ್ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ. ಮಹಿಳೆಯರು ಜೀನ್ಸ್ ಧರಿಸಬಾರದು ಎಂದು ಯೇಸುದಾಸ್ ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಹಿಳಾ ಆಯೋಗದ ಸದಸ್ಯರು ಹಿರಿಯ ಗಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಯೇಸುದಾಸ್ ಹೇಳಿಕೆಗೆ...

ಮೇಕ್ ಇನ್ ಇಂಡಿಯಾ, ಭಾರತದ ನಕ್ಷೆಯನ್ನೇ ಬದಲಾಯಿಸಿ: ಕಂಪನಿಗಳಿಗೆ ಪ್ರಧಾನಿ ಮೋದಿ ಕರೆ

'ಮೇಕ್ ಇನ್ ಇಂಡಿಯಾ' ಬರೀ ಅಭಿಯಾನವಲ್ಲ, ಅದು ನಮ್ಮೆಲ್ಲರ ಜವಾಬ್ದಾರಿ. ದೇಶದ ಬಡ ನಾಗರಿಕನಿಗೂ ಉದ್ಯೋಗ ನೀಡಿ ಭಾರತದ ಅಭಿವೃದ್ಧಿಗೆ ನಾಂದಿ ಹಾಡೋಣ ಎಂದು ಉದ್ಯಮಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ನವದೆಹಲಿಯ ವಿಜ್ನಾನಭವನದಲ್ಲಿ ಮಹತ್ವಾಕಾಂಕ್ಷಿ ಯೋಜನೆ ಮೇಕ್ ಇನ್ ಇಂಡಿಯಾ...

ಮಳೆ ಹಾನಿಯಿಂದ ಬಿದ್ದ ಮನೆಗಳಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ

ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಅತಿವೃಷ್ಟಿಯಿಂದ ಮನೆಗಳು ಬಿದ್ದು ಹೋಗಿರುವುದಕ್ಕೆ ನೀಡುವ ಪರಿಹಾರ ಹಣ ಕಡಿಮೆ ಇದ್ದು, ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...

ಬೆಂಗಳೂರು ನಗರದಾದ್ಯಂತ ವೈ-ಫೈ ಸೌಲಭ್ಯ ವಿಸ್ತರಣೆ: ಎಸ್.ಆರ್.ಪಾಟೀಲ್

ಸಧ್ಯಕ್ಕೆ ಮಹಾತ್ಮಾ ಗಾಂಧಿ ರಸ್ತೆ ವ್ಯಾಪ್ತಿಗಷ್ಟೇ ಸೀಮಿತವಾಗಿರುವ ವೈ-ಫೈ ಅಂತರ್ಜಾಲ ಸೌಲಭವನ್ನು ಬೆಂಗಳೂರು ನಗರಕ್ಕಿಡೀ ವಿಸ್ತರಿಸುವ ಬಗ್ಗೆ ಪರಿಶೀಲಿಸಿ ಕಾರ್ಯಗತ ಮಾಡಲಾಗುವುದು ಎಂದು ವಿಜ್ನಾನ ಮತ್ತು ತಂತ್ರಜ್ನಾನ ಸಚಿವ ಎಸ್.ಆರ್ ಪಾಟೀಲ್ ಹೇಳಿದ್ದಾರೆ. ಕೆಪಿಸಿಸಿ ಐಟಿ ವಿಭಾಗದ ವತಿಯಿಂದ ಸೆ.17ರಂದು ಹಮ್ಮಿಕೊಂಡ...

ಅಲೋಪತಿಗೆ ಚಿಕಿತ್ಸಾ ಪದ್ಧತಿಗೆ ಪರ್ಯಾಯವಾಗಿ ಮೋದಿ ಸರ್ಕಾರದ ಆಯುಷ್ ಹೆಲ್ತ್ ಮಿಷನ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಾನ್ ಅಲೋಪಥಿಕ್ ಹೆಲ್ತ್ ಮಿಷನ್ ಗೆ ಚಾಲನೆ ನೀಡಲು ತೀರ್ಮಾನಿಸಿದೆ. ರಾಷ್ಟ್ರೀಯ ಆಯುಷ್ ಹೆಲ್ತ್ ಮಿಷನ್ ಗೆ ಚಾಲನೆ ನೀಡುವ ಮೂಲಕ ಅಲೋಪತಿ ಪದ್ಧತಿಯ ಚಿಕಿತ್ಸೆಗೆ ಪರ್ಯಾಯವಾದ ಚಿಕಿತ್ಸಾ ಪದ್ಧತಿಯನ್ನು ಪ್ರೋತ್ಸಾಹಿಸಲು ಮುಂದಾಗಿದೆ. ರಾಷ್ಟ್ರಾದ್ಯಂತ...

ಲವ್ ಜಿಹಾದ್ ಎಂದರೇನು? ಮಾಧ್ಯಮದವರಿಗೆ ರಾಜನಾಥ್ ಸಿಂಗ್ ಪ್ರಶ್ನೆ

'ಲವ್ ಜಿಹಾದ್', ಹಾಗೆಂದರೇನು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ಲವ್ ಜಿಹಾದ್ ಬಗ್ಗೆ ಪ್ರಶ್ನಿಸಿದಾಗ ಹಾಗೆಂದರೇನು ಎಂದು ನನಗೆ ತಿಳಿದಿಲ್ಲ, ಲವ್ ಜಿಹಾದ್ ಪದದ ಅರ್ಥವನ್ನು ನೀವೇ ನನಗೆ ತಿಳಿಸಿ ಎಂದು...

ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆಗೆ ಮಹೂರ್ತ ಫಿಕ್ಸ್

'ಕೇಂದ್ರ ಚುನಾವಣಾ ಆಯೋಗ' ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆಗೆ ನಡೆಯಲಿರುವ ಚುನಾವಣಾ ವೇಳಾಪಟ್ಟಿ ಘೋಷಿಸಿದೆ. ಅ.15ರಂದು ಎರಡೂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಪತ್ ಕುಮಾರ್ ಹೇಳಿದ್ದಾರೆ. ಎರಡೂ ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 20ರಂದು...

ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್

ಉಪಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. ನೋಯ್ಡಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಯೋಗಿ ಆದಿತ್ಯನಾಥ್ ಚುನಾವಣಾ ನೀತಿ ಸಂಹಿತೆ...

ಲವ್ ಜಿಹಾದ್, ಹಿಂದೂ ಸಂಸ್ಕೃತಿ ನಾಶ ಮಾಡಲು ರೂಪಿಸಿರುವ ತಂತ್ರ: ಉದ್ಧವ್ ಠಾಕ್ರೆ

'ಲವ್ ಜಿಹಾದ್' ಎಂಬುದು ಹಿಂದೂ ಸಂಸ್ಕೃತಿಯನ್ನು ನಾಶ ಮಾಡಲು ಅಂತಾರಾಷ್ಟ್ರೀಯವಾಗಿ ರೂಪಿಸಿರುವ ಕುತಂತ್ರ ಎಂದು ಎನ್.ಡಿ.ಎ ಮೈತ್ರಿ ಕೂಟದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ. ಲವ್ ಜಿಹಾದ್ ಬಗ್ಗೆ ಚರ್ಚೆ ಕಾವೇರುತ್ತಿರುವ ಸಂದರ್ಭದಲ್ಲಿ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ...

ಮುಲಾಯಂ ಸಿಂಗ್ ಯಾದವ್ ಭಾರತ ಬಿಟ್ಟು ಪಾಕ್ ನಲ್ಲಿ ನೆಲೆಸಲಿ-ಯೋಗಿ ಆದಿತ್ಯನಾಥ್

'ಸಮಾಜವಾದಿ ಪಕ್ಷ'ದ ಮುಖಂಡ ಮುಲಾಯಂ ಸಿಂಗ್ ಯಾದವ್ ಪಾಕಿಸ್ತಾನಕ್ಕೆ ಹೋಗಿ ನೆಲೆಸಲಿ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಸಲಹೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಲಾಯಂ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜವಾದಿ...

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು: ಡಿ.ಕೆ. ಶಿವಕುಮಾರ್

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿದ್ಯುತ್ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದರ ಜೊತೆಗೆ ಆದ್ಯತೆ ಮೇಲೆ ಕಾರ್ಯನಿರ್ವಹಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜಾಪುರ ಜಿಲ್ಲೆಯ ಕುಡಗಿಯಲ್ಲಿ...

ಅತಿವೃಷ್ಟಿಯಿಂದ ಹಾನಿ ಹಿನ್ನಲೆ: ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟ ಹಿನ್ನಲೆಯಲ್ಲಿ ನಿಯೋಗದೊಂದಿಗೆ ದೆಹಲಿಗೆ ತೆರಳಿ, ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಗುಲ್ಬರ್ಗಾದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ...

ಲವ್ ಜಿಹಾದ್ ಪದ ಬಳಕೆಗೆ ನಿರ್ಬಂಧ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಕೋರ್ಟ್

'ಲವ್ ಜಿಹಾದ್' ಪದ ಬಳಕೆಗೆ ನಿರ್ಬಂಧ ವಿಧಿಸಿ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ 10 ದಿನಗಳೊಳಗೆ ಉತ್ತರಿಸಲು ಅಲಹಾಬಾದ್ ನ್ಯಾಯಾಲಯ, ಉತ್ತರ ಪ್ರದೇಶ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಲವ್ ಜಿಹಾದ್...

ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮಕ್ಕೆ ಮುಸ್ಲಿಂ ಸಂಘಟನೆಗಳ ಒತ್ತಾಯ

'ಉತ್ತರ ಪ್ರದೇಶ' ಗೋರಖ್ ಪುರದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಮಿಲ್ಲತ್ ಬೀದರಿ ಮುಹಿಮ್ ಸಂಘಟನೆ ಒತ್ತಾಯಿಸಿದೆ. ಯೋಗಿ ಆದಿತ್ಯನಾಥ್ ಕೋಮುಪ್ರಚೋದನೆ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂ.ಬಿ.ಎಂ.ಸಿ...

ಲವ್ ಜಿಹಾದ್ ನಿಲ್ಲದಿದ್ದರೆ ಜಿಹಾದಿಗಳಿಗೆ ಅರ್ಥವಾಗುವ ಭಾಷೆಯಲ್ಲೇ ಉತ್ತರ:ಯೋಗಿ ಆದಿತ್ಯನಾಥ್

'ಉತ್ತರ ಪ್ರದೇಶ'ದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಮುಸ್ಲಿಂ ಯುವಕರು ಹೆಸರು ಬದಲಾಯಿಸಿಕೊಂಡು ಹಿಂದೂ ಯುವತಿಯರೊಂದಿಗೆ ಪ್ರೀತಿ ನಾಟಕವಾಡಿ ಮೋಸ ಮಾಡುವುದನ್ನು ಬಿಡದೇ ಇದ್ದಲ್ಲಿ ಅವರ ಭಾಷೆಯಲ್ಲೇ ಉತ್ತರಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇಂಡಿಯಾ...

ಲವ್ ಜಿಹಾದ್ ಉಪಚುನಾವಣಾ ವಿಷಯವಾಗಲಿದೆ-ಸಂಸದ ಯೋಗಿ ಆದಿತ್ಯನಾಥ್

'ಉತ್ತರ ಪ್ರದೇಶ'ದಲ್ಲಿ ಕಳೆದ ವಾರ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ 'ಲವ್ ಜಿಹಾದ್' ವಿಷಯದ ಬಗ್ಗೆ ಅಧಿಕೃತ ನಿರ್ಣಯ ಕೈಗೊಳ್ಳದೇ ಇದ್ದರೂ ಸಹ, ವಿಧಾನಸಭಾ, ಲೋಕಸಭಾ ಉಪಚುನಾವಣೆಯಲ್ಲಿ ಲವ್ ಜಿಹಾದ್ ಪ್ರಮುಖ ವಿಷಯವಾಗಲಿದೆ ಎಂದು ಬಿಜೆಪಿ ಸಂಸದ ಯೋಗಿ...

ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ: ಗಣತಿ ನಡೆಸಲು ಸರ್ಕಾರದ ನಿರ್ಧಾರ

ರಾಜ್ಯದಲ್ಲಿರುವ ಖಾಸಗಿ ಸಂಸ್ಥೆಗಳು, ಐಟಿಬಿಟಿ ಸೇರಿದಂತೆ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗ ಪ್ರಮಾಣದ ಬಗ್ಗೆ ಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಐಟಿಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗುತ್ತಿರುವ ವಿಚಾರವನ್ನೂ ಗಂಭೀರವಾಗಿ ಪರಿಗಣಿಸಲಾಗಿದ್ದು, ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ ಅದರ ಬಗ್ಗೆಯೂ...

ಯಾದಗಿರಿಯಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ

ಯಾದಗಿರಿ ಜಿಲ್ಲೆ ಕಡಚೂರು ಬಾಡಿಹಾಳ ಗ್ರಾಮದ ಬಳಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ ಸುಮಾರು 3300 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆವಳಿ ಪಾರ್ಕ್...

ಆ.25ರಂದು ಉಪಚುನಾವಣೆ ಫಲಿತಾಂಶ ಪ್ರಕಟ

ಆ.25ರಂದು ಉಪಚುನಾವಣೆ ಫಲಿತಾಂಶ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆ.25ರಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಆ.21ರಂದು ನಡೆದ ಬಳ್ಳಾರಿ ಗ್ರಾಮಾಂತರ, ಶಿಕಾರಿಪುರ ಹಾಗೂ ಚಿಕ್ಕೋಡಿ-ಸದಲಗಾ ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಆ.25ರಂದು ಪ್ರಕಟವಾಗಲಿದ್ದು, ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ...

ಯೋಜನಾ ಆಯೋಗದ ಬದಲು 8 ಜನರ ಥಿಂಕ್ ಟ್ಯಾಂಕ್ ಅಸ್ತಿತ್ವಕ್ಕೆ..?

'ಯೋಜನಾ ಆಯೋಗ'ಕ್ಕೆ ಬದಲಾಗಿ ಜಾರಿಯಾಗಲಿರುವ ಹೊಸ ಸಂಸ್ಥೆಯಲ್ಲಿ 8 ಜನರನ್ನೊಳಗೊಂಡ ಥಿಂಕ್ ಟ್ಯಾಂಕ್ ಕಾರ್ಯನಿರ್ವಹಿಸಲಿದೆ. ಆರ್ಥ ಶಾಸ್ತ್ರಜ್ನರು, ಸಾಮಾಜಿಕ ವಲಯದ ಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿಗಳು, ಕೈಗಾರಿಕೆ, ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು ನೂತನ ಸಂಸ್ಥೆಯ ಭಾಗವಾಗಿರಲಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳ ವರದಿ...

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ನಿಧನ

ಖ್ಯಾತ ಯೋಗಗುರು ಬಿ.ಕೆ.ಎಸ್ ಅಯ್ಯಂಗಾರ್ ಆ.20ರಂದು ನಿಧನರಾಗಿದ್ದಾರೆ. ಕಳೆದೊಂದು ವರ್ಷಗಳಿಂದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಪುಣೆಯ ಪ್ರಯಾಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಯಾಲಿಸಿಸ್ ನಡೆಸಿದರೂ ಅಯ್ಯಂಗಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ...

ಪ್ರಧಾನಿ ಕನಸಿನ ಅಭಿವೃದ್ಧಿ ಆಯೋಗಕ್ಕೆ ಪ್ರಜೆಗಳಿಂದಲೇ ಸಲಹೆ, ಅಭಿಪ್ರಾಯ ಸಂಗ್ರಹ

'ಯೋಜನಾ ಆಯೋಗ'ದ ಬದಲಿಗೆ ಅಸ್ಥಿತ್ವಕ್ಕೆ ಬರಲಿರುವ ನೂತನ ಸಂಸ್ಥೆ ಕುರಿತಂತೆ ಹೊಸ ಐಡಿಯಾಗಳನ್ನು, ಸಲಹೆಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಿದ್ದಾರೆ. ಸರ್ಕಾರದೊಂದಿಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯಮಾಡಿಕೊಳ್ಳಲೆಂದೇ ಆರಂಭಿಸಲಾಗಿರುವ mygov.nic.in ವೆಬ್ ಸೈಟ್ ನಲ್ಲಿ...

ಕೆಪಿಎಸ್ ಸಿ ನೇಮಕಾತಿ ವಿವಾದ: ಶೀಘ್ರದಲ್ಲಿಯೇ ಹೊಸ ಅಧಿಸೂಚನೆ

ಕೆಪಿಎಸ್ ಸಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10 ದಿನಗಳಲ್ಲಿ ಕೆಪಿಎಸ್ ಸಿ ನೇಮಕಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಅಧಿಸೂಚನೆಯನ್ನು ಹೊರಡಿಸಲಿದೆ ಎಂದರು. ಕೆಪಿಎಸ್...

ನ್ಯಾಯಾಂಗ ನೇಮಕ ಆಯೋಗ ವಿಧೇಯಕ: ನಾರಿಮನ್ ರಿಂದ ಸುಪ್ರೀಂ ಮೆಟ್ಟಿಲೇರಲು ನಿರ್ಧಾರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ವಿಧೇಯಕಕ್ಕೆ ಹಿರಿಯ ವಕೀಲ ಫಾಲಿ ನಾರಿಮನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೊಲೊಜಿಯಂ (ನ್ಯಾಯಾಧೀಶರ ನೇಮಕಾತಿ ಸಮಿತಿ) ವ್ಯವಸ್ಥೆಯನ್ನು ರದ್ದುಪಡಿಸುವ ನ್ಯಾಯಾಂಗ ನೇಮಕಾತಿ ಆಯೋಗವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಆಯೋಗದ...

ಹಿಂದುತ್ವ ರಕ್ಷಣೆಗೆ ಹಿಂದೂಗಳೆಲ್ಲ ಒಗ್ಗಟ್ಟಿನಿಂದ ಹೋರಾಡಬೇಕು-- ಸಂಸದ ಯೋಗಿ ಆದಿತ್ಯನಾಥ್

ಸಂಸತ್ ನಲ್ಲಿ ಲೋಕಸಭಾ ಸದಸ್ಯ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಹಿಂದೂಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಹಿಂದೂ ಧರ್ಮದವರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಸಂಸದ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ. ಕೋಮುಗಲಭೆ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ...

ನ್ಯಾಯಾಂಗ ನೇಮಕ ಆಯೋಗ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರ

ತೀವ್ರ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗ ನೇಮಕ ಆಯೋಗ ವಿಧೇಯಕವನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ಹೊಣೆಯನ್ನು ಕಳೆದ 23 ವರ್ಷಗಳಿಂದ ಕೊಲಿಜಿಯಂ (ನ್ಯಾಯಾಧೀಶರ ನೇಮಕ ಸಮಿತಿ) ನಿರ್ವಹಿಸಿಕೊಂಡು ಬಂದಿತ್ತು. ನ್ಯಾಯಾಧೀಶರ ನೇಮಕಕ್ಕೆ, ನ್ಯಾಯಾಂಗ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited