ಜಮ್ಮು-ಕಾಶ್ಮೀರದ ಸೇನಾ ಮುಖ್ಯ ಕಛೇರಿಯ ಮೇಲೆ ಉಗ್ರರು ದಾಳಿ ನಡೆಸಿದ್ದು, 17 ಯೋಧರು ಹುತಾತ್ಮರಾಗಿದ್ದು, 12 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಾರಾಮುಲಾ ಪ್ರದೇಶದ ಉರಿ ಸೆಕ್ಟರ್ ನಲ್ಲಿರುವ ಸೇನಾ ಮುಖ್ಯ ಕಛೇರಿ ಬಳಿ ಉಗ್ರರು ಬೆಳಗಿನ ಜಾವ 5:30 ರ...
ರಕ್ಷಾ ಬಂಧನ ಹಿನ್ನಲೆಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗೆ ತೆರಳಿ ಯೋಧರಿಗೆ ರಾಖಿ ಕಟ್ಟುವ ಮೂಲಕ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಜಮ್ಮು-ಕಾಶ್ಮೀರದ ಸಿಯಾಚಿನ್ ಔಟ್ ಪೊಸ್ಟ್ ಗೆ ವಾಯು ಪಡೆಯ ವಿಶೇಷ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಕೆಲ ದಿನಗಳಿಂದ ಉಗ್ರರ ಒಳ ನುಸುಳುವಿಕೆ ಹೆಚ್ಚಾಗಿದ್ದು, ಗಡಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲು ಸೈನಿಕರು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.
ಉತ್ತರ ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ...
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ ಯೋಧರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯ ಕಮಾಂಡರ್ ನನ್ನು ಬಂಧಿಸಿದ್ದಾರೆ.
ಇಲ್ಲಿನ ಸೋಗಮ್ ಪ್ರಾಂತ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಬು ಉಕಾಶ್ ಉರ್ಫ್ ಹಂಜುಲ್ಲಾ ಎಂಬಾತನನ್ನು ಬಿಎಸ್ಎಫ್ ಪಡೆ ಬಂಧಿಸಿ, ವಿಚಾರಣೆಗೊಳಪಡಿಸಿವೆ.
ಪಾಕಿಸ್ತಾನ ಮೂಲದ...
ಭಾರತ-ಪಾಕಿಸ್ತಾನದ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ತಾಂಗ್ಧಾರ್ ಸೆಕ್ಟರ್ನಲ್ಲಿ ಒಳನುಸುಳುತ್ತಿದ್ದ ನಾಲ್ವರು ಉಗ್ರರನ್ನು ಬಿಎಸ್ ಎಫ್ ಯೋಧರು ಗುಂಡಿಟ್ಟು ಹತ್ಯೆಗೈದಿದ್ದಾರೆ.
ಉಗ್ರರು ಮತ್ತು ಯೋಧರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಗಾಯಗೊಂಡ ಬಗ್ಗೆ ವರದಿಯಾಗಿದೆ.
ಕಳೆದ ಮೂರು ದಿನಗಳಲ್ಲಿ...
ಪಾಕಿಸ್ತಾನದಿಂದ ಅಕ್ರಮವಾಗಿ ಭಾರತಕ್ಕೆ ನುಸುಳಿ, ಮಾದಕದ್ರವ್ಯ ಕಳ್ಳಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರು ವ್ಯಕ್ತಿಗಳನ್ನು ಬಿಎಸ್ ಎಫ್ ಯೋಧರು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಪಾಕಿಸ್ತಾನ ದಿಂದ ಪಂಜಾಬ್ ನ ಫಾಕಿಜಾ ಗಡಿಯಲ್ಲಿ ಬೆಳಗಿನ ಜಾವ ಭಾರತಕ್ಕೆ ನುಸುಳತ್ನೆಸಿದ ಮೂರು ಸ್ಮಗ್ಲರ್ ಗಳ ಪೈಕಿ ಇಬ್ಬರನ್ನು ಬಿಎಸ್ಎಫ್...
ದೇಶದ ಅತಿ ದೊಡ್ಡ ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಅಧಿಕಾರಿಗಳು ಹಾಗೂ 18 ಮಂದಿ ಯೋಧರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ
ಮಹಾರಾಷ್ಟ್ರದ ಪುಲಗಾಂವ್ ಸಮೀಪದ ವಾರ್ಧಾದಲ್ಲಿರುವ ಕೇಂದ್ರ ಶಸ್ತ್ರಾಸ್ತ್ರ ಡಿಪೋ(ಸಿಎಡಿ)ದಲ್ಲಿ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.ಅಗ್ನಿ...
ಛತ್ತೀಸ್ ಗಢದಲ್ಲಿ ಅಟ್ಟಹಾಸ ಮುಂದುವರಿಸಿರುವ ನಕ್ಸಲರು ಭದ್ರತಾ ಪಡೆಗಳ ಮೇಲೆ ಗುಂಡು ಹಾಗೂ ನೆಲಬಾಂಬ್ ಬಳಸಿ ಮತ್ತೆರಡು ದಾಳಿಗಳನ್ನು ನಡೆಸಿದ್ದಾರೆ. ಈ ಘಟನೆಗಳಲ್ಲಿ 6 ಯೋಧರು ಹತರಾಗಿ, 8 ಮಂದಿ ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ.
ಶನಿವಾರದಿಂದ ಮಾವೋವಾದಿ ನಕ್ಸಲರು ನಡೆಸುತ್ತಿರುವ ನಾಲ್ಕನೇ...
ಅಮೃತಸರದ ಚೆಕ್ ಪೋಸ್ಟ್ ಬಳಿ ಪಾಕಿಸ್ತಾನ ಗುಂಡುಹಾರಿಸಿದ ಪರಿಣಾಮ 3 ಬಿ.ಎಸ್.ಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಏ.10ರಂದು ತಡ ರಾತ್ರಿ ಈ ಘಟನೆ ನಡೆದಿದ್ದು, ಭಾರತದ ಯೋಧರು ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಯೋಧರು ಪ್ರಾಣಾಪಾಯದಿಂದ...
ನಕ್ಸಲ್ ವಿರುದ್ಧ ಕಾರ್ಯಾಚರಣೆಗೆ ನಿಯೋಜನೆಗೊಂಡಿರುವ ಕೇಂದ್ರೀಯ ಭದ್ರತಾ ಪಡೆ (ಸಿ.ಆರ್.ಪಿ.ಎಫ್) ಯೋಧರು ನಕ್ಸಲರ ಗುಂಡು, ಬಾಂಬ್ ದಾಳಿಗಿಂತ ಆತ್ಮಹತ್ಯೆ, ಕಾಯಿಲೆಗಳಿಗೇ ಹೆಚ್ಚು ಬಲಿಯಾಗುತ್ತಿರುವ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ.
ಅಧಿಕ ಕಾರ್ಯದೊತ್ತಡ ಹಾಗೂ ಕರ್ತವ್ಯ ಸ್ಥಳದಲ್ಲಿನ ಕೆಟ್ಟ ವಾತಾವರಣ ಸಹಿಸಲಾರದೆ 2012ರಿಂದ 2014ರವರೆಗೆ...
ಮುಂಬೈ ದಾಳಿಯ ರೂವಾರಿ, ಲಷ್ಕರ್ ಎ ತಯ್ಯಬಾ ಸಂಸ್ಥಾಪಕ ಹಫೀಜ್ ಸಯೀದ್ ಕಳೆದ ಶನಿವಾರ ಭಾರತ-ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದ ವೇಳೆ ಜಮ್ಮು ಕಾಶ್ಮೀರದ ಸಾಂಬಾ ವಲಯದ ಆಚೆಗಿರುವ ಪಾಕಿಸ್ಥಾನೀ ರೇಂಜರ್ಗಳ ಗಡಿ ಹೊರ ಠಾಣೆಯಲ್ಲಿ ಕಾಣಿಸಿಕೊಂಡಿದ್ದ ಎಂಬ ಮಾಹತಿ...
ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯ ಗುಂಡಿನ ದಾಳಿ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಸರಬರಾಜು ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಪ್ರತಿ ಭಾರತೀಯ ಯೋಧನ ಸಾವಿಗೆ ಭಾರತ ನಾಲ್ಕು ಪಾಕಿಸ್ತಾನಿಗಳನ್ನು ಕೊಲ್ಲಲಿದೆ ಎಂದು ಹೇಳುವ ಮೂಲಕ ಮತ್ತೆ ವಿವಾದ...
ಶಾಂತ ರೀತಿಯಿಂದ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಹಳಿ ತಪ್ಪಿಸಲು ವ್ಯವಸ್ಥಿತ ರೀತಿಯಲ್ಲಿ ಅಖಾಡಕ್ಕೆ ಇಳಿದಿರುವ ಉಗ್ರರು, ಜಮ್ಮು- ಕಾಶ್ಮೀರದ ವಿವಿಧೆಡೆ ಶುಕ್ರವಾರ ಒಂದೇ ದಿನ ನಾಲ್ಕು ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ 11 ಭದ್ರತಾ ಸಿಬ್ಬಂದಿ, ಇಬ್ಬರು ನಾಗರಿಕರು ಸೇರಿ 21...
'ಛತ್ತೀಸ್ ಘಡ'ದಲ್ಲಿ ನಕ್ಸಲರು ನಡೆಸಿರುವ ದಾಳಿಗೆ ಇಬ್ಬರು ಅಧಿಕಾರಿಗಳು ಸೇರಿದಂತೆ 13 ಮಂದಿ ಸಿ.ಆರ್.ಪಿ.ಎಫ್ ಯೋಧರು ಸಾವನ್ನಪ್ಪಿದ್ದಾರೆ.
ಸುಕ್ಮಾ ಜಿಲ್ಲೆಯಲ್ಲಿ ಡಿ.1ರಂದು ಸಂಜೆ ನಕ್ಸಲರು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಸೇನಾ ಮೂಲಗಳ ಪ್ರಕಾರ ಈ ವರ್ಷದಲ್ಲಿ ನಕ್ಸಲರು...
ಸೈನಿಕರ ವೇಷ ಧರಿಸಿ, ಜಮ್ಮು-ಕಾಶ್ಮೀರದ ಅರ್ನಿಯಾ ವಲಯದಲ್ಲಿನ ಸೇನೆಯ ತಾತ್ಕಾಲಿಕ ಬಂಕರ್ನಲ್ಲಿ ಅಡಗಿ ಕುಳಿತು ಏಳು ಮಂದಿಯನ್ನು ಹತ್ಯೆಗೈದಿದ್ದ ನಾಲ್ವರು ಉಗ್ರರ ಪೈಕಿ ಕೊನೆಯವನನ್ನು ಕೊಲ್ಲುವಲ್ಲಿ ಯೋಧರು ಸಫಲರಾಗಿದ್ದಾರೆ. ಇದರ ನಡುವೆಯೇ ಉಗ್ರರಿಗೆ ಸಹಾಯ ಮಾಡಲೆಂದೋ, ಏನೋ ಇದೇ ಅರ್ನಿಯಾ ಗಡಿಯಲ್ಲಿ...
ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ಮತ್ತು ಕಾಶ್ಮೀರ ಭೇಟಿಯ ಮುನ್ನಾದಿನ ಇಲ್ಲಿನ ಗಡಿ ನಿಯಂತ್ರಣ ರೇಖೆಯ ಬಳಿ ಭಾರೀ ದಾಳಿ ನಡೆಸಿರುವ ಉಗ್ರರ ಗುಂಪೊಂದು, ಮೂವರು ಯೋಧರು ಸೇರಿದಂತೆ 6 ಜನರನ್ನು ಬಲಿ ಪಡೆದಿದೆ.
ಈ ವೇಳೆ ಯೋಧರು ನಡೆಸಿದ...
ಜಮ್ಮು-ಕಾಶ್ಮೀರದ ಕುಪ್ವಾರ ಬಳಿಯ ಮಾಛಿಲ್ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸೇನಾಧಿಕಾರಿಗಳು ಹಾಗೂ ನಾಲ್ವರು ಯೋಧರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
2010ರ ಏಪ್ರಿಲ್ ನಲ್ಲಿ ಜಮ್ಮು-ಕಾಶ್ಮೀರದ ಉತ್ತರ-ಕಾಶ್ಮೀರದಲ್ಲಿನ ಬಳಿಯ ಮಾಛಿಲ್ ನಲ್ಲಿ ಮೂವರು ಯುವಕರನ್ನು ಭಾರತೀಯ ಸೇನೆ ಎನ್ ಕೌಂಟರ್...
ಜಮ್ಮು-ಕಾಶ್ಮೀರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನ ಸಿಯಾಚಿನ್ ಗೆ ತೆರಳಲಿರುವ ಪ್ರಧಾನಿ ಮೋದಿ, ಯೋಧರನ್ನು ಭೇಟಿಯಾಗಲಿದ್ದಾರೆ.
ಈಗಾಗಲೇ ನವದೆಹಲಿಯಿಂದ ಪ್ರಧಾನಿ ಮೋದಿ ಸಿಯಾಚಿನ್ ಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣ ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ...
'ಭಾರತ', ಪಾಕಿಸ್ತಾನದ ಮೇಲೆ ನಡೆಸಿರುವ ಪ್ರತಿದಾಳಿಗೆ ಬೆಚ್ಚಿರುವ ಪಾಕಿಸ್ತಾನ, ಭಾರತ ತನ್ನ ಮೇಲೆ ನಡೆಸಿದ್ದು ಸಣ್ಣ ಪ್ರಮಾಣದ ಯುದ್ಧ ಎಂದು ಆರೋಪಿಸಿದೆ.
ಸಿಯಾಲ್ಕೋಟ್ ಗಡಿ ಪ್ರದೇಶದಲ್ಲಿ ಭಾರತ ನಡೆಸಿರುವ ದಾಳಿಯನ್ನು ಸಣ್ಣ ಪ್ರಮಾಣದ ಯುದ್ಧವೆಂದು ಹೇಳಿರುವ ಡೈರೆಕ್ಟರ್ ಜನರಲ್ ಹಾಗೂ ರೇಂಜರ್ಸ್...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಯೋಧರು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರು ಒಳನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಕುಪ್ವಾರಾ ಜಿಲ್ಲೆಯಲ್ಲಿ...
ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯಿಂದ ಒಂದೆಡೆ ಗುಂಡಿನ ದಾಳಿ ಮುಂದುವರೆದರೆ ಇನ್ನೊಂದೆಡೆ ಉಗ್ರರ ದಾಳಿ ಮುಂದುವರೆದಿದೆ. ಗಡಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಬಲಿಯಾಗಿದ್ದಾರೆ.
ಜಮ್ಮುವಿನ ಕುಪ್ವಾರ ಪ್ರದೇಶದಲ್ಲಿನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರರು ನಡೆಸಿದ ಗುಂಡಿನ...
ಜಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಬಿಎಸ್ ಎಫ್ ಯೋಧರನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.
ಜಮ್ಮುವಿನ ಅಂತರಾಷ್ಟ್ರೀಯ ಗಡಿ ಭಾಗದ ಆರ್.ಎಸ್.ಪುರ ಸೆಕ್ಟರ್ ಹಾಗೂ ಅರ್ನಿಯಾ ಪ್ರದೇಶಗಳಲ್ಲಿ 22 ಬಿಎಸ್ ಫ್...
ಜಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ಧಾರ್ ಗಡಿನಿಯಂತ್ರಣ ರೇಖೆ ಬಳಿ ಉಗ್ರನೊಬ್ಬನನ್ನು ಭಾರತೀಯ ಯೋಧರು ಹತ್ಯೆಗೈದಿದ್ದಾರೆ.
ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿದ್ದ ವೇಳೆ ಇಲ್ಲಿನ ಧನ್ನಿ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನದ ಬಗ್ಗೆ ತಿಳಿದ ಸೇನಾ ಪಡೆ...
ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಷೆಲ್ ದಾಳಿ ನಡೆಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಇದು ಮೂರನೇ ದಾಳಿಯಾಗಿದೆ. ಬಿ.ಎಸ್.ಎಫ್ ಪಡೆಗಳ...
ದೇಶಾದ್ಯಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದ್ದರೆ, ಅತ್ತ ಪಾಕಿಸ್ತಾನ ಮಾತ್ರ ತನ್ನ ಹಳೇ ಚಾಳಿ ಬಿಡುತ್ತಿಲ್ಲ, ಒಂದೆಡೆ ಗಡಿ ಪ್ರದೇಶಗಳಲ್ಲಿ ಗುಂಡಿನ ದಾಳಿ ನಡೆಸುತ್ತಿದ್ದರೆ, ಇನ್ನೊಂಡೆದೆ ಮತ್ತೆ ಜಮ್ಮು-ಕಾಶ್ಮೀರದ ವಿಷಯ ಪ್ರಸ್ತಾಪಿಸುತ್ತಿದೆ.
ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಸಂಬಂಧ ಮುಂದುವರೆಸಲು ಬಯಸುತ್ತದೆ. ಆದರೆ...