ಸ್ಕಾರ್ಪೇನ್ ಜಲಾಂತರ್ಗಾಮಿ ನೌಕೆಯ ಪ್ರಮುಖ ಮಾಹಿತಿಗಳು ಸೋರಿಕೆಯಾಗಿದ್ದು, ಭಾರತದ ಭದ್ರತೆಗೆ ಭಾರಿ ಪ್ರಮಾಣದ ಅಪಾಯದ ಭೀತಿ ಉಂಟಾಗಿದೆ. ಭಾರತೀಯ ನೌಕಾಪಡೆಗಾಗಿ ಆರು ಸ್ಕಾರ್ಪೇನ್ ದರ್ಜೆಯ ಜಲಾಂತರ್ಗಾಮಿಗಳನ್ನು ನಿರ್ಮಿಸುತ್ತಿದ್ದ ಫ್ರೆಂಚ್ ಕಂಪನಿಯ ಅತಿ ಸೂಕ್ಷ್ಮ ರಹಸ್ಯ ದಾಖಲೆಗಳು ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ.
ಫ್ರಾನ್ಸ್ ಮೂಲದ...
ನಿರಂತರವಾಗಿ ಗಡಿಯಲ್ಲಿ ತಗಾದೆ ತೆಗೆಯುತ್ತಿರುವ ಚೀನಾಗೆ ಕಠಿಣ ಸಂದೇಶ ರವಾನಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಈಶಾನ್ಯ ಭಾರತದ ಗಡಿಗಳಲ್ಲಿ ಇಂಡೋ-ರಷ್ಯಾ ಜಂಟಿ ನಿರ್ಮಾಣದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ನಿಯೋಜನೆಗೆ ಸಮ್ಮತಿ ನೀಡಿದೆ.
ಭಾರತೀಯ ಸೇನೆ ಮಹತ್ವದ ಪ್ರಸ್ತಾಪವೊಂದನ್ನು ಕೇಂದ್ರ...
ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾದ ಹಿನ್ನಲೆಯಲ್ಲಿ ಮ್ಯಾಗಿಯಿಂದ ದೂರವಿರುವಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳು ಸೈನಿಕರಿಗೆ ಸಲಹೆ ನೀಡಿದ್ದಾರೆ.
ಉತ್ತರಾಖಂಡ, ಬಿಹಾರ, ದೆಹಲಿ ರಾಜ್ಯಗಳಲ್ಲಿ ನಡೆದ ಪರೀಕ್ಷೆಯಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾಗುತ್ತಿದ್ದಂತೆಯೇ ಮತ್ತು ಕೇಂದ್ರ...
ಭಾರತ ಎಂದಿಗೂ ಆಕ್ರಮಣಕಾರಿ ನಿಲುವು ತಳೆಯಲು ಬಯಸುವುದಿಲ್ಲ ಆದರೆ ಯಾವುದೇ ರಾಷ್ಟ್ರಗಳು ನಮ್ಮ ಮೇಲೆ ಆಕ್ರಮಣ ನಡೆಸುವ ಧೈರ್ಯ ಮಾಡಬಾರದು ಅಂತಹ ಭಾರತವನ್ನು ನಿರ್ಮಿಸುವುದಾಗಿ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ಹೇಳಿದ್ದಾರೆ.
ನವದೆಹಲಿಯ ವಾಯುಪಡೆ ಕೇಂದ್ರದಲ್ಲಿ ಮಾತನಾಡಿದ ರಕ್ಷಣಾ ಸಚಿವರು,...
'ರಕ್ಷಣಾ ಇಲಾಖೆ' ಉಪಕರಣಗಳನ್ನು ಮಾರಾಟ ಮಾಡುವವರಿಂದ ಭ್ರಷ್ಟಾಚಾರದ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್, ಹೊಸ ರಕ್ಷಣಾ ನೀತಿಯನ್ನು ಸಿದ್ಧಪಡಿಸಲು ಮುಂದಾಗಿದ್ದಾರೆ.
ಎಕೆನಾಮಿಕ್ ಟೈಮ್ಸ್ ನೊಂದಿಗೆ ಮಾತನಾಡಿರುವ ಮನೋಹರ್ ಪರೀಕ್ಕರ್, ರಕ್ಷಣಾ ಉಪಕರಣಗಳ ಮಾರಾಟದಲ್ಲಿ ನಡೆಯುವ "ಲಾಬಿ"ಯನ್ನು ಸರಿಯಾಗಿ ವ್ಯಾಖ್ಯಾನಿಸಬೇಕಿದೆ....
ಭಾರತದ ಗಡಿಯಲ್ಲಿ ಬೀಡು ಬಿಟ್ಟಿರುವ ಚೀನಾ ಸೈನಿಕರಿಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಆದೇಶ ಪಾಲಿಸುವಂತೆ ಚೀನಾ ರಕ್ಷಣಾ ಸಚಿವಾಲಯ ಎಚ್ಚರಿಕೆ ನೀಡಿದೆ.
ಕಳೆದ 5 ದಿನಗಳಿಂದ ಭಾರತದ ಗಡಿ ಲಡಾಕ್ ನ ಚುಮುರ್ ಪ್ರಾಂತ್ಯದಲ್ಲಿ ಬೀಡು ಬಿಟ್ಟುರುವ ಚೀನಾ ಸೈನಿಕರು...