ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಕ್ಷಣಾ ಪಡೆಗಳೊಂದಿಗೆ ದೀಪಾವಳಿ ಆಚರಿಸಿದರು. ಅವರ ಶೌರ್ಯ ಮತ್ತು ಪಾತ್ರದ ಕಾರಣ ಪ್ರಪಂಚ ಗೌರವದೊಂದಿಗೆ ಭಾರತವನ್ನು ನೋಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ನುಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಮೃತಸರದ ಖಾಸಾದಲ್ಲಿ ಭಾರತೀಯ...
ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಅಫ್ಘಾನಿಸ್ತಾನದ ಸಂಸತ್ ಭವನದ ಮೇಲೆ ತಾಲಿಬಾನ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದಾರೆ.
ಸಂಸತ್ ಭವನದ ಒಳಗೆ ಒಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದರೆ, ಸಂಸತ್ ಆವರಣದಲ್ಲಿ ಮೂರು ಬಾಂಬ್ ಸೇರಿದಂತೆ ಒಟ್ಟು ಆರು ಕಡೆ ಸ್ಫೋಟಗೊಂಡಿರುವುದಾಗಿ...
ಗುಪ್ತಚರ ಇಲಾಖೆ ಮಾಹಿತಿ ಹಿನ್ನಲೆಯಲ್ಲಿ ಕಾರ್ಯಾಚರಣೆಯೊಂದರಲ್ಲಿ ನೌಕಾಪಡೆ ಮತ್ತು ಕರಾವಳಿ ತಟರಕ್ಷಣಾ ಪಡೆ ಪಾಕಿಸ್ತಾನಕ್ಕೆ ಸೇರಿದ ದೋಣಿಯೊಂದನ್ನು ವಶಕ್ಕೆ ಪಡೆದುಕೊಂಡಿದೆ.
ಇದರಲ್ಲಿ 140 ಕೆ.ಜಿ. ಹೆರಾಯಿನ್ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣ ಸಂಬಂಧ ದೋಣಿಯಲ್ಲಿದ್ದ 8 ಮಂದಿಯನ್ನು ಬಂಧಿಸಿದ್ದಾರೆ. ಶೋಧ ವೇಳೆ ಅವರ...
ಭಾರತದ ಗಡಿ ರಕ್ಷಣಾ ಪಡೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ, ನಡೆಸುತ್ತಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಜನಾಥ್ ಸಿಂಗ್ ಆಂತರಿಕ ಭದ್ರತೆ ವಿಷಯವಾಗಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ ನಡೆಸುತ್ತಿರುವ ದಾಳಿ ಹಿನ್ನೆಲೆಯಲ್ಲಿ ಜ.5ರಂದು ಗುಪ್ತಚರ ಇಲಾಖೆಯ ಉನ್ನತ ಮಟ್ಟದ...
ಪರಮಾಣು ಅಸ್ತ್ರವನ್ನು ಹೊತ್ತೊಯ್ಯಬಲ್ಲ 'ನಿರ್ಭಯ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಇಂದು ಯಶಸ್ವಿಯಾಗಿ ಮಾಡಲಾಯಿತು. ಅತಿ ಆಧುನಿಕವಾದ ಈ ಕ್ಷಿಪಣಿಯನ್ನು ಡಿ.ಆರ್.ಡಿ.ಒ. (ರಕ್ಷಣಾ ಅನ್ವೇಷಣೆ ಮತ್ತು ಅಭಿವೃದ್ಧಿ ಸಂಸ್ಥೆ) ಸಂಸ್ಥೆ ಅಭಿವೃದ್ಧಿಪಡಿಸಿದೆ. ಒಡಿಶಾದ ಬಾಲಾಸೋರ್ ನ ಚಾಂದಿಪುರ ಉಡಾವಣಾ ಕ್ಷೇತ್ರದಿಂದ ಈ ಕ್ಷಿಪಣಿಯನ್ನು...