ಸ್ಪಷ್ಟ ಬಹುಮತವಿರದೆ ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ನ ಬೆಂಬಲದೊಂದಿಗೆ ಸರ್ಕಾರ ನಡೆಸುತ್ತಿದ್ದ ಬಿಜೆಪಿ ಜಾರ್ಖಂಡ್ನಲ್ಲಿ ಆಪರೇಷನ್ ಕಮಲದ ಮೂಲಕ ಬಹುಮತ ಪಡೆದುಕೊಂಡಿದೆ. ಜಾರ್ಖಂಡ್ ವಿಕಾಸ್ ಮೋರ್ಚಾ(ಪ್ರಜಾತಾಂತ್ರಿಕ್ )ದ 6 ಮಂದಿ ಶಾಸಕರು ಆಡಳಿತ ಪಕ್ಷವಾದ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಸೇರ್ಪಡೆಯಾಗುವ ಮುನ್ನ...
ಜಾರ್ಖಂಡ್ನಲ್ಲಿ ಪ್ರಪ್ರಥಮ ಬಾರಿಗೆ ಜನಾಂಗೇತರ ಮುಖ್ಯಮಂತ್ರಿಯಾಗಿ ಬಿಜೆಪಿಯ ರಘುಬರ್ ದಾಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಂಚಿ ನಗರದ ಫುಟ್ಪಾಲ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸೈಯದ್ ಅಹಮ್ಮದ್, ಜಾರ್ಖಂಡ್ನ 10ನೇ ಮುಖ್ಯಮಂತ್ರಿಯಾಗಿ ರಘುಬರ್ ದಾಸ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಇದೇ ವೇಳೆ ನಾಲ್ವರು...
'ಜಾರ್ಖಂಡ್’ ನಲ್ಲಿ ಬುಡಕಟ್ಟು ಜನಾಂಗಕ್ಕೆ ಸೇರದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಸುಮಾರು 25ಕ್ಕೂ ಹೆಚ್ಚು ಬುಡಕಟ್ಟು ಜನಾಂಗದ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಪ್ರತಿಭಟನಾ ನಿರತ ಬುಡಕಟ್ಟು ಸಂಘಟನೆಗಳು 2 ದಿನ ಜಾರ್ಖಂಡ್ ಬಂದ್ ಗೆ ಕರೆ ನೀಡಿದ್ದು, ಬಿಜೆಪಿ...
'ಜಾರ್ಖಂಡ್' ನ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ರಘುಬರ್ ದಾಸ್ ಆಯ್ಕೆ ಬಹುತೇಕ ಖಚಿತವಾಗಿದೆ.
ಬಿಜೆಪಿ ಶಾಸಕಾಂಗ ನಾಯಕನನ್ನಾಗಿ ರಘುಬರ್ ದಾಸ್ ಆಯ್ಕೆ ನಿಚ್ಚಳವಾಗಿದ್ದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೇಯೂ ಹೊರಬೀಳಲಿದೆ.
ಬಿಜೆಪಿಗೆ ಜಾರ್ಖಂಡ್...
'ಬಿಹಾರ'ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಾರ್ಖಂಡ್ ನಲ್ಲಿ ಬುಡಕಟ್ಟು ಜನಾಂಗಕ್ಕೆ ಸೇರದ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಕ್ರಮಕ್ಕೆ ನಿತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾರ್ಖಂಡ್ ರಾಜ್ಯದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರದ ರಘುಬರ್ ದಾಸ್...
ಜಾರ್ಖಂಡ್ ನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿಯಿಲ್ಲದೇ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ರಘುಬರ್ ದಾಸ್, ನಮ್ಮ...