ಜಾಗತಿಕ ರಂಗದಲ್ಲಿ ಭಾರತದ ಆರ್ಥಿಕತೆ, ಅಂಧರ ರಾಜ್ಯದಲ್ಲಿ ಒಕ್ಕಣ್ಣ ಅರಸನಂತೆ ಎಂದು ಆರ್.ಬಿ.ಐ ಗವರ್ನರ್ ರಘುರಾಮ ರಾಜನ್ ಹೇಳಿದ್ದಾರೆ.
ವಿಶ್ವ ಬ್ಯಾಂಕ್ ಮತ್ತು ಐಎಂಎಫ್ ಹಾಗೂ ಜಿ20 ವಿತ್ತ ಸಚಿವರು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಸಭೆಯಲ್ಲಿ ಪಾಲ್ಗೊಳ್ಳಲು ವಾಷಿಂಗ್ಟನ್...
ಕಳೆದ ಒಂಭತ್ತು ತಿಂಗಳುಗಳಿಂದ ಸತತವಾಗಿ ಕೆಳಗಿಳಿಯುತ್ತಿರುವ ಹಣದುಬ್ಬರ ಜುಲೈ ತಿಂಗಳಲ್ಲಿ ಐತಿಹಾಸಿಕ ಕೆಳಮಟ್ಟವನ್ನು ತಲುಪಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಸದ್ಯದಲ್ಲೇ ಬಡ್ಡಿ ದರವನ್ನು ಇಳಿಸುವ ಬಗ್ಗೆ ನಿರ್ಧಾರ ಕೈಗೊೞಬಹುದು ಎಂಬ ನಿರೀಕ್ಷೆ ಗರಿಗೆದರಿದೆ.
ತರಕಾರಿ ಮತ್ತು ಇಂಧನದ ಬೆಲೆ ಸತತವಾಗಿ...