Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ತುರ್ತು ಸಭೆ ಕರೆದ ಪ್ರಧಾನಿ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮಧ್ಯಪ್ರವೇಶಿಸಿದ್ದು, ನವದೆಹಲಿಯಲ್ಲಿ ತುರ್ತು ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತುರ್ತು...

ರೂಲ್ಸ್ ಕಮಿಟಿ ರಚನೆ: ಸದನಗಳಲ್ಲಿ ಗದ್ದಲ, ಧರಣಿಗಳಿಗೆ ಬ್ರೇಕ್

ಇನ್ನುಮುಂದೆ ವಿಧಾನಮಂದಲದ ಉಭಯ ಸದನಗಳ ಕಲಾಪದ ವೆಳೆ ಗದ್ದಲೆ, ಕೋಲಾಹಲ, ಧರಣಿ ನಡೆಸುವುದಕ್ಕೆ ಬ್ರೇಕ್ ಬೀಳಲಿದೆ. ಸುಗಮ ಕಲಾಪಕ್ಕಾಗಿ ನಿಯಮಾವಳಿಗಳಿಗೆ ತಿದ್ದುಪಡಿ ತರಲು ವಿಧಾನಸಭೆ ಸ್ಪೀಕರ್ ಕೋಳಿವಾಡ ನೇತೃತ್ವದಲ್ಲಿ ರೂಲ್ಸ್ ಕಮಿಟಿ ರಚನೆಯಾಗಿದೆ. ವಿಧಾನ ಪರಿಷತ್ ಸಭಾಪತಿ ಡಿ.ಎಚ್....

ಕೇಂದ್ರ ಸಂಪುಟ: ರಮೇಶ್ ಜಿಗಜಿಣಗಿ, ರಾಮದಾಸ್ ಅಠಾವಳೆ, ಪ್ರಕಾಶ್ ಜಾವ್ಡೇಕರ್ ಪ್ರಮಾಣ ವಚನ ಸ್ವೀಕಾರ

ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಿದ್ದು, ಪ್ರಕಾಶ್ ಜಾವ್ಡೇಕರ್, ಎಸ್.ಎಸ್.ಅಹ್ಲುವಾಲಿಯಾ, ಫಗ್ಗಾನ್ ಸಿಂಗ್ ಕುಲಸ್ತೆ, ರಮೇಶ್ ಜಿಗಜಿಣಗಿ, ವಿಜಯ್ ಗೋಯಲ್, ರಾಮದಾಸ್ ಅಠಾವಳೆ ಸೇರಿದಂತೆ ಹಲವು ಪ್ರಮುಖರು ಪ್ರಮಾಣವಚನ ಸ್ವೀಕರಿಸಿದರು. ಬೆಳಗ್ಗೆ 11ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ...

ಕೇಂದ್ರ ಸಂಪುಟ ಪುನಾರಚನೆ: 19 ಸಂಸದರಿಗೆ ಸ್ಥಾನ

ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರದಲ್ಲಿ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 2ನೇ ಬಾರಿ ನಡೆಸುತ್ತಿರುವ ಸಂಪುಟ ಸರ್ಜರಿ ಇದಾಗಿದೆ. ಈ ಬಾರಿ 19 ಸಂಸದರು ಮೋದಿ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಮುಂಬರಲಿರುವ ಉತ್ತರಪ್ರದೇಶ, ಪಂಜಾಬ್ ಹಾಗೂ ಉತ್ತರಾಖಂಡ ಚುನಾವಣೆ...

ಜುಲೈ 5 ರಂದು ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ

ಜುಲೈ 5ರಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ ಪುನಾರಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಜುಲೈ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ರಾಷ್ಟ್ರಗಳ ಭೇಟಿಯನ್ನು ಆರಂಭಿಸಲಿದ್ದು ಅದಕ್ಕೆ ಮುನ್ನ ಅಂದರೆ ಜುಲೈ 5ರಂದು ಬೆಳಿಗ್ಗೆ 11ಗಂಟೆಗೆ...

ಸಚಿವ ಸಂಪುಟದಿಂದ ಅಂಬರೀಶ್ ಕೈಬಿಡುವ ಸಾಧ್ಯತೆ: ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸುತ್ತಿದ್ದಂತೆಯೇ ಸಂಪುಟದಿಂದ ಕೈ ಬಿಡಲಾಗಿರುವ ಹಲವು ಸಚಿವರುಗಳ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಸಂಪುಟದಿಂದ ಕೈಬಿಡಲಾಗುವ ಸಚಿವರ ಅಭಿಮಾನಿಗಳು ರಾಜ್ಯಾದ್ಯಂತ ಪ್ರತಿಭಟನೆ...

ಸಚಿವ ಸಂಪುಟ ಪುನಾರಚನೆ ಸಮಸ್ಯೆ: ಇಂದು ತೆರೆಬೀಳುವ ಸಾಧ್ಯತೆ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮತಿ ಸಿಕ್ಕಿದೆ. ಆದರೆ ಸಂಪುಟಕ್ಕೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಬಿಕ್ಕಟ್ಟು ಶುರುವಾಗಿದೆ. ಸಚಿವ...

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸಮ್ಮತಿ

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ಸೂಚಿಸಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಎರಡು ಗಂಟೆಗಳ ಕಾಲದ ಚರ್ಚೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯ...

ಕೇಂದ್ರ ಸಚಿವ ಸಂಪುಟ ಪುನಾರಚನೆ ಸಾಧ್ಯತೆ

ಜೂ.21ರ ಬಳಿಕ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. 2017 ರಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೊಸ ಪ್ರತಿಭೆಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು...

ರಾಜ್ಯದಲ್ಲಿ ಆಹಾರ ಆಯೋಗ ರಚನೆ

ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅನ್ವಯ ರಾಜ್ಯದಲ್ಲಿ ’ಆಹಾರ ಆಯೋಗ’ ರಚಿಸಲು ಸರ್ಕಾರ ಮುಂದಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸದ್ಯದಲ್ಲೇ ಆಯೋಗದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಸಮಿತಿಯಲ್ಲಿ...

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಬ್ರೇಕ್: ಬರ ಜಿಲ್ಲೆಗಳತ್ತ ಗಮನ ಕೊಡಿ ಎಂದ ದಿಗ್ವಿಜಯ್

ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಹಲವು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ. ಈ ಸಂಬಂಧ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ಸದಕ್ಕೆ ಸಂಪುಟ ಪುನಾರಚನೆ ವಿಚಾರ ಕೈಬಿಟ್ಟು, ರಾಜ್ಯದಲ್ಲಿ ಬರ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ: ತನಿಖೆಗೆ ಎಸ್.ಐ.ಟಿ ರಚನೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ.ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ(ಎಸ್‌.ಐ.ಟಿ) ರಚಿಸಿ ತನಿಖೆಯ ಜವಾಬ್ದಾರಿ ನೀಡಿದೆ. ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿರುವ ಕಮಲ್‌ ಪಂಥ್‌ ಅವರ ನೇತೃತ್ವದಲ್ಲಿ ವಿಶೇಷ ತನಿಖಾ...

ವಿಪಕ್ಷಗಳ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಯತ್ನ ವಿಫಲ

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಂಬಂಧಿಸಿದಂತೆ ಸರ್ಕಾರ ಸೆಲೆಕ್ಟ್ ಕಮಿಟಿ ರಚಿಸುವಂತೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದಿದ್ದವು. ಬಳಿಕ ವಿಪಕ್ಷಗಳ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯೂ ವಿಫಲವಾಗಿದೆ. ಪರಿಷತ್ ನಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ...

ಏ.9ರೊಳಗೆ ಕೇಂದ್ರ ಸಚಿವ ಸಂಪುಟ ಪುನಾರಚನೆ: ರಾಮ್ ಮಾಧವ್ ಗೆ ಸ್ಥಾನ ಸಾಧ್ಯತೆ

ಏ.9ರೊಳಗೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಕಳೆದ 10 ತಿಂಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರದ ಸಂಪುಟ ಎರಡನೇ ಪುನಾರಚನೆಯಾಗಲಿದೆ. ಬಿಹಾರದಲ್ಲಿ ಸಧ್ಯದಲ್ಲೇ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರದ ಬಿಜೆಪಿ ಮುಖಂಡ ಹಾಗೂ ಪಿಡಿಪಿ, ಶಿವಸೇನೆಯ ನಾಯಕರಿಗೆ...

ಕೇಂದ್ರ ಸಚಿವ ಸಂಪುಟ ಪುನಾರನೆ: ನಿರೀಕ್ಷೆಯಂತೆ ಕೆಲಸ ಮಾಡದ ಸಚಿವರನ್ನು ಕೈಬಿಡುವ ಸಾಧ್ಯತೆ

'ಕೇಂದ್ರ ಬಜೆಟ್' ಅಧಿವೇಶನದ ಎರಡನೇ ಭಾಗ ಪ್ರಾರಂಭವಾಗುವುದಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ. ಎರಡನೇ ಹಂತದ ಸಚಿವ ಸಂಪುಟ ಪುನಾರಚನೆಯಲ್ಲಿ ಪಿಡಿಪಿ, ಶಿವಸೇನೆಯ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಂಡು, ಸರಿಯಾಗಿ ಕೆಲಸ ನಿರ್ವಹಿಸದೇ ಇರುವ ಹಾಲಿ ಸಚಿವರನ್ನು ಸಂಪುಟದಿಂದ...

ಬಿಜೆಪಿ ಕಾರ್ಯಕಾರಿಣಿಯಿಂದ 70 ಜನ ಔಟ್‌

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ಬೆಂಗಳೂರಿನಲ್ಲಿ ಏಪ್ರಿಲ್‌ ನಲ್ಲಿ ನಡೆಯುವುದು ನಿಗದಿಯಾಗುತ್ತಿದ್ದಂತೆಯೇ, ಕಾರ್ಯಕಾರಿಣಿಯನ್ನು ಪುನಾರಚಿಸಲಾಗಿದೆ. 178 ಮಂದಿಯ ಹೊಸ ಕಾರ್ಯಕಾರಿಣಿ ತಂಡವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಪ್ರಕಟಿಸಿದ್ದಾರೆ. ಅಚ್ಚರಿಯೆಂಬಂತೆ ಪಟ್ಟಿಯಿಂದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಜ್ಮಾ ಹೆಫ್ತುಲ್ಲಾ,...

ಎಐಸಿಸಿ ಅಧಿವೇಶನದವರೆಗೆ ಸಂಪುಟ ಪುನಾರಚನೆ ಇಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಕಷ್ಟದಿಂದ ಸಧ್ಯ ನಿರಾಳರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಬಹುಪಾಲು ಮಂದಿಯನ್ನು ಪಕ್ಷ ಸಂಘಟನೆಗೆ ನೇಮಕ ಮಾಡುವ ಮಹತ್ವದ ಯೋಜನೆಯನ್ನು ಹೈಕಮಾಂಡ್ ಮಾಡುತ್ತಿದ್ದು, ಪುನಾರಚನೆಯನ್ನು ಎಐಸಿಸಿ ಅಧಿವೇಶನದವರೆಗೆ ತಡೆಹಿಡಿದಿದೆ. ರಾಷ್ಟ್ರಮಟ್ಟದಲ್ಲಿ ತಳಹಿಡಿಯುತ್ತಿರುವ ಪಕ್ಷವನ್ನು ಮತ್ತೆ ಬಲಪಡಿಸಬೇಕು ಎಂಬುದು...

ಕರ್ನಾಟಕ-ಮಹಾರಾಷ್ಟ್ರಗಡಿ ವಿವಾದ: ಸಮಿತಿ ಪುನರ್ರಚಿಸಿದ ಮಹಾ ಸರ್ಕಾರ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಈ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ಪುನರ್ ರಚಿಸಿರುವುದಾಗಿ ಹೇಳಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದ ಎಂಟು ಸದಸ್ಯರ ಸಮತಿಯನ್ನು ಪುನರ್ ರಚಿಸಲಾಗಿದ್ದು,...

ಪಿಡಿಪಿ ಷರತ್ತುಗಳಿಗೆ ಒಪ್ಪಿಗೆ: ಬಿಜೆಪಿ ವಿರುದ್ಧ ಆರ್.ಎಸ್.ಎಸ್ ಅಸಮಾಧಾನ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಸುತ್ತಿರುವ ಬಿಜೆಪಿಯನ್ನು ಆರ್.ಎಸ್.ಎಸ್ ತರಾಟೆಗೆ ತೆಗೆದುಕೊಂಡಿದ್ದು ಸರ್ಕಾರ ರಚನೆಗಾಗಿ ಪಿಡಿಪಿಯೊಂದಿಗೆ ಕೆಲವು ವಿಷಯಗಳಲ್ಲಿ ರಾಜಿಮಾಡಿಕೊಂಡಿರುವುದನ್ನು ವಿರೋಧಿಸಿದೆ. ಏಕರೂಪ ನಾಗರಿಕ ಸಂಹಿತೆ, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಎ.ಎಫ್.ಎಸ್.ಪಿ.ಎ) ಹಾಗೂ ಆರ್ಟಿಕಲ್ 370 ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾಗಿ...

ಜಮ್ಮು-ಕಾಶ್ಮೀರದಲ್ಲಿ ಫೆ.23ರಂದು ಹೊಸ ಸರ್ಕಾರ ರಚನೆ ಸಾಧ್ಯತೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅನಿಶ್ಚಿತತಗೆ ಶೀಘ್ರವೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಫೆ.23ರಂದು ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರ ರಚನೆಯತ್ತ ಬಿಜೆಪಿ-ಪಿಡಿಪಿ ಮೈತ್ರಿಕೂಟ ಮುಂದಾಗಿದ್ದು, ಈ ಸಂಬಂಧ ಚರ್ಚೆ ನಡೆಸಲು ಬಿಜೆಪಿ-ಪಿಡಿಪಿ ನಾಯಕರು ಮತ್ತೆ ಸಭೆ ಸೇರಲಿದ್ದಾರೆ. ಇಂದಿನ ಸಭೆಯಲ್ಲಿ ಬಿಜೆಪಿ...

ಅರವಿಂದ್ ಕೇಜ್ರಿವಾಲ್ ನಿಕಟವರ್ತಿ ಮನೀಶ್ ಸಿಸೋಡಿಯಾ ದೆಹಲಿ ಉಪಮುಖ್ಯಮಂತ್ರಿ

'ಆಮ್ ಆದ್ಮಿ ಪಕ್ಷ'ದ ಪ್ರಮುಖ ನಾಯಕರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧಗೊಂಡಿದ್ದಾರೆ. ಯಾವ ನಾಯಕರು ಆಮ್ ಆದ್ಮಿ ಸರ್ಕಾರದ ಭಾಗವಾಗಿರಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇತ್ತೀಚಿನ ವರದಿಗಳ ಪ್ರಕಾರ ದೆಹಲಿಗೆ ಉಪಮುಖ್ಯಮಂತ್ರಿಯೂ ದೊರೆಯಲಿದ್ದಾರೆ ಎಂಬ ಮಾತು ಕೇಳಿಬಂದಿದೆ....

ಶಾಸಕರನ್ನು ನಿಯಂತ್ರಿಸುವುದೇ ಕೇಜ್ರಿವಾಲ್ ಗಿರುವ ದೊಡ್ಡ ಸವಾಲು: ಪ್ರಶಾಂತ್ ಭೂಷಣ್

ನೂತನವಾಗಿ ಆಯ್ಕೆಯಾಗಿರುವ ಶಾಸಕರನ್ನು ನಿಯಂತ್ರಿಸುವುದೇ ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಎದುರಾಗುವ ಬಹುದೊಡ್ಡ ಸವಾಲು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಪ್ರಶಾಂತ್ ಭೂಷನ್ ಅಭಿಪ್ರಾಯಪಟ್ಟಿದ್ದಾರೆ. ಬೇರೆ ಪಕ್ಷಗಳಿಂದ ಆಮ್ ಆದ್ಮಿ ಪಕ್ಷಕ್ಕೆ ವಲಸೆ ಬಂದು ಆಯ್ಕೆಯಾಗಿರುವವರು ಪಕ್ಷದ...

ದೆಹಲಿ ವಿಧಾನಸಭಾ ಚುನಾವಣೆ: ಎಎಪಿ ಸರ್ಕಾರ ರಚನೆ ಖಚಿತ

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೊನೆ ಹಂತಕ್ಕೆ ಬಂದು ತಲುಪಿದ್ದು, ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರಬೀಳಲಿದೆ. 56 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿ ಗೆಲುವಿನತ್ತ ನಾಗಾಲೋಟ ಆರಂಭಿಸಿದೆ. ಬಿಜೆಪಿ 12 ಕ್ಷೇತ್ರಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ದ್ 3 ಕ್ಷೇತ್ರಗಳಲ್ಲಿ...

ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ: ಮಾಂಝಿ

ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆಯಾಗಿರುವುದು ಅಸಂವಿಧಾನಿಕ ಎಂದು ಸಿಎಂ ಜೀತನ್ ರಾಂ ಮಾಂಝಿ ಗುಡುಗಿದ್ದಾರೆ. ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತೀಶ್ ಕುಮಾರ್ ವಿಧಾನಸಭೆ ಸದಸ್ಯರಲ್ಲ. ,ಶಾಸಕಾಂಗ ಪಕ್ಷದ...

1984ರಲ್ಲಿ ನಡೆದಿದ್ದ ಸಿಖ್ ದಂಗೆಯ ಮರುತನಿಖೆಗೆ ನಿರ್ಧಾರ

1984ರಲ್ಲಿ ನಡೆದಿದ್ದ ಸಿಖ್ ದಂಗೆ ಪ್ರಕರಣ ಕುರಿತಂತೆ ಮರುತನಿಖೆ ನಡೆಸಲು ಇದೀಗ ವಿಶೇಷ ತನಿಖಾ ತಂಡ (ಎಸ್‌ಐಟಿ)ವೊಂದನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದು , ಚುನಾವಣಾ ಪ್ರಕ್ರಿಯೆಗಳು ಮುಗಿದ ನಂತರ...

ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ, ಬಿಜೆಪಿ ಸರ್ಕಾರ ರಚನೆ ಸಾಧ್ಯತೆ

'ರಾಜ್ಯಪಾಲರ ಆಡಳಿತ' ಇರುವ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಹಾಗೂ ಬಿಜೆಪಿ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ. ಜ.28ರಂದು ಪ್ರಕಟವಾದ ವರದಿಗಳ ಪ್ರಕಾರ, ಜನವರಿ ಅಂತ್ಯದ ವೇಳೆಗೆ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಸ್ಥಾನ ಹಂಚಿಕೆ ಬಗ್ಗೆ ಈಗಾಗಲೆ...

ನಂಜಂಡಪ್ಪ ವರದಿ ಶಿಫಾರಸ್ಸು ಅನುಷ್ಠಾನಕ್ಕೆಉನ್ನತಾಧಿಕಾರ ಸಮಿತಿ ರಚನೆ

ಆರ್ಥಿಕ ಹಾಗೂ ಶಿಕ್ಷಣ ತಜ್ಞ ಡಾ ಡಿ.ಎಂ.ನಂಜಂಡಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಂಡೂರಿನ ವೆಂಕಟರಾವ್ ಘೋರ್ಷಡೆ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ...

ಜಮ್ಮು-ಕಾಶ್ಮೀರ ಸರ್ಕಾರ ರಚಿಸಲು ಬಿಜೆಪಿಗೆ ಬೆಂಬಲ ನೀಡುವುದಿಲ್ಲ: ಎನ್.ಸಿ

'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸ್ಪಷ್ಟಪಡಿಸಿದೆ. ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಬಗೆಹರಿಯದ ಕಾರಣ ರಾಜ್ಯಪಾಲರ ಆಡಳಿತ ಹೇರಲಾಗಿದ್ದು ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯಿಸಿರುವ ನ್ಯಾಷನಲ್...

ರಾಜ್ಯದಲ್ಲಿ 439 ಹೊಸ ಗ್ರಾಮ ಪಂಚಾಯತ್ ರಚನೆ: ಸಂಪುಟ ಸಮ್ಮತಿ

ನಂಜಯ್ಯನಮಠ ವರದಿಯ ಶಿಫಾರಸ್ಸಿನಂತೆ ರಾಜ್ಯದಲ್ಲಿ 439 ಹೊಸ ಗ್ರಾಮ ಪಂಚಾಯತ್‍ಗಳ ರಚನೆಗೆ ರಾಜ್ಯ ಸಚಿವ ಸಂಪುಟ ಸಮ್ಮಿತಿ ನೀಡಿದೆ. ರಾಜ್ಯ ಸಚಿವ ಸಂಪುಟದ ಸಭೆಯ ನಂತರ ಪಶುಸಂಗೋಪನೆ ಮತ್ತು ಮುಜರಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು ಶುಕ್ರವಾರ ಪತ್ರಿಕಾ...

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ: ಬಿಜೆಪಿ ಜತೆ ಚರ್ಚೆ ಇಲ್ಲ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಜತೆಗೂಡಿ ಸರ್ಕಾರ ರಚಿಸುವ ಬಗ್ಗೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ದಿನಕ್ಕೊಂದು ಹೇಳಿಕೆ ನೀಡಲಾರಂಭಿಸಿದ್ದಾರೆ. ಜ.4ರಿಂದ ಅಧಿಕೃತವಾಗಿ ಸರ್ಕಾರ ರಚನೆ ಬಗ್ಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ಆದರೆ ಈಗ ತಮ್ಮ ನಿಲುವು ಬದಲಾಯಿಸಿದ್ದು, ಅಂಥ ಯೋಚನೆಯೇ ಇಲ್ಲ....

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಸ್ತಾಪ: ಸಮಯ ಕೇಳಿದ ಬಿಜೆಪಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿ ಅಂತಿಮ ನಿರ್ಧಾರವೊಂದಕ್ಕೆ ಬರಲು ಬಿಜೆಪಿ ಇನ್ನಷ್ಟು ದಿನಗಳ ಕಾಲಾವಕಾಶ ಕೋರಿದೆ. ರಾಜ್ಯಪಾಲರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದೆ. ಇತ್ತೀಚಿನ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯು ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಬಿಜೆಪಿಯ ಕೆಲ ಷರತ್ತುಗಳಿಗೆ...

ಜಮ್ಮು-ಕಾಶ್ಮೀರ: ಮೆಹಬೂಬ ಮುಫ್ತಿಯಿಂದ ರಾಜ್ಯಪಾಲರ ಭೇಟಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಧಿಸಿದಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯನ್ನು ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಎನ್.ಎನ್.ವೊಹ್ರಾ ಅವರು ಆಹ್ವಾನ ನೀಡಿದ್ದರು. ಈ ಹಿನ್ನಲೆಯಲ್ಲಿ ಮೆಹಬೂಬ...

ಎನ್‌ಸಿ, ಕಾಂಗ್ರೆಸ್‌ ಜತೆ ಪಿಡಿಪಿ ಮೈತ್ರಿ ಒಲವು

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವ ಸಂಬಂಧ ತನ್ನ ಬದ್ಧ ವೈರಿ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಜತೆ ಪಿಡಿಪಿ 'ಮಹಾ ಮೈತ್ರಿ' ಮಾಡಿಕೊಳ್ಳುವ ಸಾಧ್ಯತೆ ಇದೆ. 87 ಸ್ಥಾನಗಳ ವಿಧಾನಸಭೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿ, ಎರಡನೇ ಅತಿ ದೊಡ್ಡ...

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ: ಮಹಿಳೆ ಬಲಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ಎಂ.ಜಿ.ರಸ್ತೆ ಬಳಿಯ ಜನನಿಭಿಡ ಚರ್ಚ್ ಸ್ಟ್ರೀಟ್ ನಲ್ಲಿ ಬಾಂಬ್ ಸ್ಫೋಟವಾಗಿದ್ದು, ಐಇಡಿ ಬಾಂಬ್ ಬಳಸಿ ಸ್ಫೋಟಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ...

ಜಮ್ಮು-ಕಾಶ್ಮೀರ: ಬಿಜೆಪಿಗೆ ಐದು ಷರತ್ತು ವಿಧಿಸಿದ ಪಿಡಿಪಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಮತ್ತಷ್ಟು ಜಟಿಲಗೊಂಡಿದೆ. ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡ್ತೇವೆ. ಆದರೆ ನಮ್ಮ ನಿಲುವುಗಳಲ್ಲಿ ಬದಲಿಲ್ಲ. ನಮ್ಮ ಐದು ಷರತ್ತುಗಳಿಗೆ ಬಿಜೆಪಿ ಒಪ್ಪಲೇಬೇಕು ಎಂದು ಪಿಡಿಪಿ ಖಡಕ್ ಸಂದೇಶ ರವಾನಿಸಿದೆ. ವಿಶೇಷವಾಗಿ ಸಂವಿಧಾನದ 370ನೇ ವಿಧಿಯ ಯಥಾಸ್ಥಿತಿ ಮತ್ತು ಸಶಸ್ತ್ರ...

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ರಾಜನಾಥ್ ಸಿಂಗ್

ದೆಹಲಿಯಲ್ಲೀಗ ಬಿಜೆಪಿ ಅಲೆ ಇದ್ದು, ಮುಂದಿನ ಸರ್ಕಾರವನ್ನು ಬಿಜೆಪಿಯೇ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಶಾನ್ಯ ದೆಹಲಿಯ ಬರಾಲಾ ಪ್ರದೇಶದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೆಹಯಲ್ಲಿ ಈ ಬಾರಿ ಬಿಜೆಪಿ ಸಂಪೂರ್ಣ...

ಜಮ್ಮು-ಕಾಶ್ಮೀರದಲ್ಲಿ ಎನ್.ಸಿ ಜೊತೆ ಮೈತ್ರಿಗೆ ಬಿಜೆಪಿ ಶಾಸಕರ ಸಲಹೆ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಯುತ್ತಿದ್ದು, ಬಿಜೆಪಿ ಶಾಸಕರು ಎನ್.ಸಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ. ಆದರೆ ನ್ಯಾಷನಲ್ ಕಾನ್ಫರೆನ್ಸ್ ಮಾತ್ರ ಸರ್ಕಾರ ರಚನೆ ಸಂಬಂಧ ಬಿಜೆಪಿಯೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದೆ....

ಜಮ್ಮು-ಕಾಶ್ಮೀರ ಸರ್ಕಾರ ರಚನೆ: ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಓಮರ್ ಅಬ್ದುಲ್ಲಾ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಸಂಬಂಧ ಚರ್ಚೆ ನಡೆಸಲು ಎನ್.ಸಿ ಮುಖಂಡ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ಡಿ.25ರಂದು ನವದೆಹಲಿಗೆ ತೆರಳಿರುವ ಓಮರ್ ಅಬ್ದುಲ್ಲಾ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ...

ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಮಾಡಿ: ಸಿಎಂಗೆ ದಿಗ್ವಿಜಯ್ ಸಿಂಗ್ ಸೂಚನೆ

ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಬೆಳಗಾವಿ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸೆಂಬರ್...

ಮಕ್ಕಳಿಗೆ ಶಿಕ್ಷಣ ನೀಡದಿರುವುದು ಶೋಷಣೆ ಮಾಡಿದಂತೆ: ಸಿದ್ದರಾಮಯ್ಯ

ಮಕ್ಕಳಿಗೆ ಶಿಕ್ಷಣ ನೀಡದೇ ಇರುವುದು ಕೂಡ ಶೋಷಣೆಯ ಒಂದು ರೂಪ. ಹೀಗಾಗಿ ಪೋಷಕರು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡದೆ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ...

ಛತ್ತೀಸ್ ಗಢದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ 8 ಮಹಿಳೆಯರು ಸಾವು

ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ8 ಜನ ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್ ಪುರ್ ನಲ್ಲಿ ನಡೆದಿದೆ. ಇಲ್ಲಿನ ಪೆಂಡಾರಿ ಕ್ಷೇತ್ರದಲ್ಲಿ ನ.8ರಂದು ರಾಜ್ಯಸರ್ಕಾರದ ವತಿಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸಾ ಕ್ಯಾಂಪ್ ಆಯೋಜಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದ 8 ಮಹಿಳೆಯರು...

ದೆಹಲಿ ವಿಧಾನಸಭೆ ವಿಸರ್ಜನೆಗೆ ರಾಷ್ಟ್ರಪತಿಗಳ ಒಪ್ಪಿಗೆ

ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ. ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು....

ದೆಹಲಿಯಲ್ಲಿ ಅಲ್ಪಮತ ಸರ್ಕಾರ ರಚನೆ ಮಾಡುವುದಿಲ್ಲ: ಬಿಜೆಪಿ ಸ್ಪಷ್ಟನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿ ಹೆಚ್ಚು ಶಾಸಕರ ಬಲ ಹೊಂದಿರುವ ಬಿಜೆಪಿ ಅಲ್ಪಮತ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಲೆಫ್ಟಿನೆಂಟ್ ಗೌರ್ನರ್ ನಜೀಂ ಜಂಗ್ ಗೆ ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವ ಸಂಬಂಧ ನ.3ರಂದು ರಾಜ್ಯಪಾಲ ನಜೀಬ್ ಜಂಗ್ ಅವರು...

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ: ಶಿವಸೇನೆಯಿಂದ ಮತ್ತೊಂದು ಸುತ್ತಿನ ಸಭೆ

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಆಯ್ಕೆಯಾಗುತ್ತಿದ್ದಂತೆಯೇ ಶಿವಸೇನೆ ಸರ್ಕಾರ ರಚನೆಯಲ್ಲಿ ಭಾಗವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಆಂತರಿಕ ಚರ್ಚೆ ಆರಂಭಿಸಿದ್ದು, ಈ ಕುರಿತು ಅ.30ರಂದು ನಿರ್ಧಾರ ಕೈಗೊಳ್ಳಲಿದೆ. ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಹಲವು ಸುತ್ತಿನ ಮಾತುಕತೆ ಈಗಾಗಲೇ ನಡೆದಿದೆಯಾದರೂ...

ದೆಹಲಿಯಲ್ಲಿ ಅಲ್ಪಮತದ ಸರ್ಕಾರ ರಚನೆ ಮಾಡಬಹುದು: ಸುಪ್ರೀಂ

ಅತಂತ್ರ ವಿಧಾನಸಭೆಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಥಮಬಾರಿಗೆ ಅಲ್ಪ ಮತದ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್,...

ದೆಹಲಿಯಲ್ಲಿ ಸರ್ಕಾರ ರಚನೆ ಸಾಧ್ಯತೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡುವ ಸಾಧ್ಯತೆಯಿದೆ. ಈ...

ದೆಹಲಿಯಲ್ಲಿ ಸರ್ಕಾರ ರಚಿಸುವಂತೆ ರಾಜ್ಯಪಾಲರಿಂದ ಬಿಜೆಪಿಗೆ ಆಹ್ವಾನ ಸಾಧ್ಯತೆ

'ದೆಹಲಿ'ಯಲ್ಲಿ ಮತ್ತೆ ಸರ್ಕಾರ ರಚನೆ ಕಸರತ್ತು ನಡೆಯಲಿದೆ. ಅತಂತ್ರ ರಾಜಕೀಯ ಸ್ಥಿತಿ ಎದುರಿಸುತ್ತಿರುವ ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವಂತೆ ಲೆಫ್ಟಿನೆಂಟ್ ಗೌರ್ನರ್ ಬಿಜೆಪಿಯನ್ನು ಆಹ್ವಾನಿಸಲಿದ್ದಾರೆ. ಉನ್ನತ ಮೂಲಗಳ ಪ್ರಕಾರ, ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ಬಹುಮತವಿಲ್ಲದಿದ್ದರೂ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ...

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರ: ಸುಪ್ರೀಂ ಗರಂ

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರ ವಿರುದ್ಧ ಗರಂ ಆದ ಸುಪ್ರೀಂ ಕೋರ್ಟ್, ಪ್ರಜಾಪ್ರಭುತ್ವದಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ ಎಂದು ತಿಳಿಸಿದೆ. ದೆಹಲಿ ವಿಧಾನಸಭೆ ವಿಸರ್ಜನೆಮಾಡುವಂತೆ ಕೋರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುಪ್ರೀಂ...

ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು....

ಎನ್.ಡಿ.ಎ ಸಂಸದರಿಗೆ ಪ್ರಧಾನಿ ಮೋದಿ ಚಹಾಕೂಟ

ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ತಾಕೀತು ಮಾಡಿದ್ದಾರೆ. ಎನ್‌.ಡಿ.ಎ ಮೈತ್ರಿಕೂಟದ ಸಂಸದರಿಗೆ ಪ್ರಧಾನಿ ನರೇಂದ್ರ ತಮ್ಮ ನಿವಾಸದಲ್ಲಿ ಚಹಾಕೂಟವನ್ನು ಏರ್ಪಡಿಸಿದ್ದರು. ಎನ್‌.ಡಿ.ಎ ಮೈತ್ರಿಕೂಟದ ಎಲ್ಲ ಮಿತ್ರ ಪಕ್ಷಗಳು ಚಹಾಕೂಟದಲ್ಲಿ ಪಾಲ್ಗೊಂಡಿದ್ದವು. ಶಿವಸೇನೆಯ ಎಲ್ಲಾ ಸಂಸದರೂ ಚಹಾಕೂಟದಲ್ಲಿ ಭಾಗವಹಿಸಿದ್ದರು. ಈ...

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ: ಬಿಜೆಪಿ-ಆರ್.ಎಸ್.ಎಸ್ ನಾಯಕರ ಚರ್ಚೆ

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಈ ಸಂಬಂಧ ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ. ಮಹಾರಾಷ್ಟ್ರ ಚುನಾವಣೆ ವೇಳೆ 25 ವರ್ಷಗಳ ಮೈತ್ರಿ ಕಡಿದುಕೊಂಡು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಹಾಗೂ ಶಿವಸೇನೆ ಮತ್ತೆ...

ನಿತಿನ್ ಗಡ್ಕರಿ ಸಿ.ಎಂ ಆಗದಿದ್ದರೆ ರಾಜೀನಾಮೆ ನೀಡುವೆ-ಮಹಾ ಬಿಜೆಪಿ ಶಾಸಕನ ಬೆದರಿಕೆ

'ಮಹಾರಾಷ್ಟ್ರ' ಮುಖ್ಯಮಂತ್ರಿಯಾಗುವಂತೆ ನಿತಿನ್ ಗಡ್ಕರಿ ಅವರಿಗೆ ಬಿಜೆಪಿ ಶಾಸಕರಿಂದ ಒತ್ತಡ ಹೆಚ್ಚಾಗುತ್ತಿದೆ. ದೇವೇಂದ್ರ ಫಡ್ನವೀಸ್ ಹೆಸರು ಮುಂಚೂಣಿಯಲ್ಲಿರುವುದರಿಂದ ಶಾಸಕರು ನಿತಿನ್ ಗಡ್ಕರಿ ಅವರನ್ನು ಸಿ.ಎಂ ಆಗುವಂತೆ ಒತ್ತಾಯಿಸುತ್ತಿದ್ದಾರೆ. ನಾಗ್ಪುರದ ಈಶಾನ್ಯ ವಲಯದ ಶಾಸಕ ಕೃಷ್ಣ ಖೋಪ್ಡೆ, ನಿತಿನ್ ಗಡ್ಕರಿ ಅವರೇ ಮಹಾರಾಷ್ಟ್ರದ...

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ವಿಳಂಬ

ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...

ಮಹಾರಾಷ್ಟ್ರದಲ್ಲಿ ಸ್ವತಂತ್ರ ಸರ್ಕಾರ ರಚಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್

'ಮಹಾರಾಷ್ಟ್ರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿರುವ ಬಿಜೆಪಿ, ತೆರೆ ಮರೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಬಿಜೆಪಿಗೆ ಎನ್.ಸಿ.ಪಿ, ಶಿವಸೇನೆ ಬೆಂಬಲ ನೀಡಲು ಸಿದ್ಧವಿದ್ದರೂ ಏಕಾಂಗಿಯಾಗಿ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಹೈಕಮಾಂಡ್...

ಬಿಜೆಪಿಗೆ ಧೈರ್ಯವಿದ್ದರೆ ದೆಹಲಿ ಚುನಾವಣೆ ಎದುರಿಸಲಿ:ಅರವಿಂದ್ ಕೇಜ್ರಿವಾಲ್

ಮಹಾರಾಷ್ಟ್ರ, ಹರ್ಯಾಣದ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ದೊರೆತ ಬೆನ್ನಲ್ಲೇ ದೆಹಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸುವಂತೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸವಾಲು ಹಾಕಿದ್ದಾರೆ. ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿರುವ ಬಿಜೆಪಿಗೆ ದೆಹಲಿ ಚುನಾವಣೆ...

ಹರ್ಯಾಣದಲ್ಲಿ ಸಿಎಂ ಹುದ್ದೆಗಾಗಿ ಬಿಜೆಪಿ ನಾಯಕರ ಪೈಪೋಟಿ

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಹರ್ಯಾಣ ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಐವರು ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮನೋಹರ್ ಲಾಲ್ ಖಟ್ಟರ್,...

'ಮಹಾ' ಸರ್ಕಾರ ರಚೆನೆ: ಬಿಜೆಪಿಗೆ ಬೆಂಬಲ ನೀಡಲು ಶಿವಸೇನೆ ಒಪ್ಪಿಗೆ?

'ಮಹಾರಾಷ್ಟ್ರ'ದಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಗೆ ಸೂಚಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸರ್ಕಾರ ರಚನೆ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ನಾಯಕರೊಂದಿಗೆ ಸಭೆ ನಡೆಸಿದ್ದು ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಉಭಯ ನಾಯಕರೂ ಒಪ್ಪಿಗೆ...

ಮಹಾರಾಷ್ಟ್ರ-ಹರ್ಯಾಣದಲ್ಲಿ ಬಿಜೆಪಿ ಜಯಭೇರಿ

ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಸೇನೆ 62, ಕಾಂಗ್ರೆಸ್ 42, ಎನ್ ಸಿಪಿ 40, ಎಂ ಎನ್ ಎಸ್ 2...

ಮಹಾರಾಷ್ಟ್ರ, ಹರ್ಯಾಣ ಗೆಲುವು ಮತದಾರರಿಗೆ ಸೇರಿದ್ದು: ಅಮಿತ್ ಶಾ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಈ ಗೆಲುವು ಉಭಯ ರಾಜ್ಯಗಳ ಮತದಾರರಿಗೆ ಸೇರಿದ್ದು, ಎರಡೂ ರಾಜ್ಯಗಳ ಮತದಾರರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ...

ವಿವಿಧ 16 ಪ್ರಶಸ್ತಿಗಳ ಆಯ್ಕೆಗಾಗಿ ಸಮಿತಿ ಪ್ರಕಟ

2014 ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ನೀಡಲಾಗುವ ವಿವಿಧ 16 ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಗಳಲ್ಲಿ ಹಾಗೂ ನಾಡು-ನುಡಿಗೆ ಅತ್ಯುತ್ತಮ ಕೊಡುಗೆ ನೀಡಿದ ಗಣ್ಯ ಸಾಹಿತಿ/ಕಲಾವಿದರು/ಗಣ್ಯರನ್ನು ಗುರುತಿಸಿ...

ಸುಳ್ಯದ ಸ್ನೇಹಶಾಲೆಯಲ್ಲಿ ‘ಮಾಮ್’ ಮಂಗಳನ ಕಕ್ಷೆಯಲ್ಲಿ ನಿಲ್ಲಿಸಿದ ಸಂಭ್ರಮ

ಭಾರತದ ವಿಜ್ಞಾನಿಗಳು ಮಾಡಿರುವ ಅಭೂತಪೂರ್ವ, ಸಾಧನೆಯ ಫಲವಾಗಿ 24 -09-2014 ರಂದು ಮಂಗಳ ಗ್ರಹಕ್ಕೆ ‘ಮಾಮ್ ನೌಕೆ’ ( Mars Orbitary Mission) ಮಂಗಳನ ಕಕ್ಷೆಯನ್ನು ಯಶಸ್ವಿಯಾಗಿ ಮಂಗಳನ ಕಕ್ಷೆಯಲ್ಲಿ ನಿಲ್ಲಿಸಿರುವುದು ಒಂದು ಐತಿಹಾಸಿಕ ಯಶಸ್ಸು. ಇದನ್ನು ಭಾರತೀಯರೆಲ್ಲರೂ ಸಂಭ್ರಮದಿಂದ ಆಚರಿಸುವುದು...

ಬಿಬಿಎಂಪಿ ವಿಭಜನೆ : ಬಿ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಕುರಿತಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯರ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ಆಯುಕ್ತ...

ಸಚಿವ ಸಂಪುಟ ವಿಚಾರ ಸಿಎಂ ವಿವೇಚನೆಗೆ ಬಿಟ್ಟದ್ದು: ಪರಮೇಶ್ವರ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಸಂಪುಟ ಪುನರಚನೆ ಮಾಡಬೇಕೋ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಧಾರ ಕೈಗೊಳ್ಳುತ್ತಾರೆ...

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಸಮಿತಿ ರಚನೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮನಮೋಹನ್ ಸರೀನ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಈ ಸಮಿತಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಮತ್ತು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರಗಳ ವಿಲೇವಾರಿ ಮಾಡಲಿದೆ. ನಾಲ್ಕು ತಿಂಗಳಲ್ಲಿ ಪ್ರಮಾಣಪತ್ರಗಳ ಪರಾಮರ್ಶೆ ನಡೆಸುವಂತೆ...

ಆಮ್ ಆದ್ಮಿ ಪಕ್ಷದಿಂದ ಲೆಫ್ಟಿನೆಂಟ್ ಗವರ್ನರ್ ಭೇಟಿ

ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಯಲು ಮುಂದಾಗಿರುವ ಆಮ್ ಆದ್ಮಿ ಪಕ್ಷದ ನಾಯರು, ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿದ್ದಾರೆ. ಎ.ಎ.ಪಿ ನಾಯಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿಯಾಗಿ, ದೆಹಲಿ...

ಎ.ಎ.ಪಿಯಿಂದ ಸೆ.10ರಂದು ಲೆಫ್ಟಿನೆಂಟ್ ಗವರ್ನರ್ ಭೇಟಿ

ದೆಹಲಿಯಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.10ರಂದು ಲೆಫ್ಟಿನೆಂಟ್ ಗವರ್ನರ್ ನಜೀಮ್ ಜಂಗ್ ಅವರನ್ನು ಭೇಟಿ ಮಾಡುವುದಾಗಿ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಗಾಜಿಯಾಬಾದ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಕಸರತ್ತು ನಡೆಸಿದ್ದು,...

ಆಪ್ ನ ದೆಹಲಿ ಶಾಸಕರ ಖರೀದಿ ಆರೋಪ ತಳ್ಳಿಹಾಕಿದ ಬಿಜೆಪಿ

'ದೆಹಲಿ'ಯಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸಿರುವ ಬಿಜೆಪಿ ಆಪ್ ಪಕ್ಷದ ಶಾಸಕರನ್ನು ಖರೀದಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಆಮ್ ಆದ್ಮಿ ಪಕ್ಷದ ಶಾಸಕರಿಗೆ ಬಿಜೆಪಿ ಆಮಿಷವೊಡ್ಡುತ್ತಿರುವ ವಿಡಿಯೋ ಒಂದನ್ನು ಆಪ್ ಬಿಡುಗಡೆ ಮಾಡಿದ್ದು, ದೆಹಲಿಯಲ್ಲಿ ಸರ್ಕಾರ ರಚನೆಗೆ...

ಸಚಿವ ಸಂಪುಟ ಮೇ ತಿಂಗಳವರೆಗೆ ವಿಸ್ತರಣೆಯಿಲ್ಲ

ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ...

ಜೆಡಿಎಸ್ ಕೋರ್ ಕಮಿಟಿ 2-3ದಿನಗಳಲ್ಲಿ ರಚನೆ: ಹೆಚ್.ಡಿ.ಕೆ

ಜೆಡಿಎಸ್ ನಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು 2-3ದಿನಗಳಲ್ಲಿ ಕೋರ್ ಕಮಿಟಿ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ...

ದೆಹಲಿಯಲ್ಲಿ ಮರು ಚುನಾವಣೆಗೆ ಆಮ್ ಆದ್ಮಿ ಪಟ್ಟು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆಯ ಯತ್ನಕ್ಕೆ ಚಾಲನೆ ದೊರೆತಿದೆ. ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡುವ ಸಾಧ್ಯತೆಯಿದೆ. ಆದರೆ ಆಮ್ ಆದ್ಮಿ ಪಕ್ಷ ಮರು ಚುನಾವಣೆಗೆ ಪಟ್ಟು ಹಿಡಿದಿದೆ. ರಾಜಧಾನಿಯಲ್ಲಿ ಮರು ಚುನಾವಣೆ ಅಗತ್ಯವಿದೆ. ಮೈತ್ರಿ ಸರ್ಕಾರದಿಂದ ಭ್ರಷ್ಟಾಚಾರ...

ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು: ರಾಷ್ಟ್ರಪತಿಗೆ ಪತ್ರ

ದೆಹಲಿಯಲ್ಲಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಮತ್ತೆ ಕಸರತ್ತು ನಡೆಸಿದೆ. ಕೇಂದ್ರ ಗೃಹ ಇಲಾಖೆ ಹಾಗೂ ರಾಷ್ಟ್ರತಿಗಳಿಗೆ...

ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ...

ಆರ್.ಎಸ್.ಎಸ್ ನಿಂದ ದೇಶದ ಹೊಸ ಇತಿಹಾಸ ರಚನೆಗೆ ನಿರ್ಧಾರ

ಭಾರತದ ಇತಿಹಾಸವನ್ನು ಹೊಸದಾಗಿ ರಚಿಸಲು ಆರ್.ಎಸ್.ಎಸ್ ನಿರ್ಧರಿಸಿದೆ. 2025ಕ್ಕೆ ಆರ್.ಎಸ್.ಎಸ್ ಸ್ಥಾಪನೆಯಾಗಿ 100 ವರ್ಷ ಸಂದಲಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ಪೂರ್ಣಾಂತರ್ಗತ ಇತಿಹಾಸ ಎಂಬ ಭಾರತದ ಸಮಗ್ರ ಇತಿಹಾಸದ ಪುಸ್ತಕವನ್ನು ಹೊರತರಲು ತೀರ್ಮಾನಿಸಿದೆ. ಸರ್ಕಾರಿ ಗೆಜೆಟಿಯರ್ ಗಳಿಗಿಂತ ವಿಭಿನ್ನವಾಗಿರುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited