ವರ ನಟ ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆಗೊಂಡಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್ ಕುಮಾರ್ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳು ಸೂಪರ್ಸ್ಟಾರ್ ರಜನೀಕಾಂತ್ ರಾಜ್ ಚಿತ್ರಗಳ ಪುಸ್ತಕ ಬಿಡುಗಡೆ ಮಾಡಿದರು.
ರಾಜ್ ಕುಟುಂಬಸ್ಥರು, ಚಿರಂಜೀವಿ, ಕೇಂದ್ರ ಸಚಿವ ಸದಾನಂದ ಗೌಡ...